Home Archive by category ರಾಷ್ಟ್ರೀಯ (Page 2)

ಕುರ್ಚಿ ಉಳಿಸಿ ಬಜೆಟ್: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು ‘ಕುರ್ಚಿ ಉಳಿಸಿ ಬಜೆಟ್’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ‘ಈ ಬಜೆಟ್ ಇತರೆ ರಾಜ್ಯಗಳ ವೆಚ್ಚದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ‘ಪೊಳ್ಳು ಭರವಸೆ’ಗಳನ್ನು ನೀಡಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ‘ಮನ್ ಕಿ ಬಾತ್’: ಮತದಾರರಿಗೆ ಧನ್ಯವಾದ ಸಲ್ಲಿಸಿದ ಪ್ರಧಾನಿ

ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಇರಿಸಿದ್ದಕ್ಕಾಗಿ ನಾನು ದೇಶದ ಜನರಿಗೆ ಧನ್ಯವಾದಗಳನ್ನು ಹೇಳಲಿಚ್ಛಿಸುತ್ತೇನೆ. 2024ರ ಲೋಕಸಭೆ ಚುನಾವಣೆ ಜಗತ್ತಿನ ಅತಿ ದೊಡ್ಡ ಪ್ರಜಾತಂತ್ರದ ಹಬ್ಬವಾಗಿತ್ತು. 65 ಕೋಟಿಗೂ ಹೆಚ್ಚು ಮಂದಿ ಮತದಾನದ ಹಕ್ಕು ಚಲಾಯಿಸಿದ್ದಾರೆ. ಯಾವುದೇ ದೇಶದಲ್ಲಿ ಇಷ್ಟು ದೊಡ್ಡ ಚುನಾವಣೆ ನಡೆದಿಲ್ಲ. ಇದಕ್ಕಾಗಿ ಚುನಾವಣಾ ಆಯೋಗ ಮತ್ತು ಇದಕ್ಕೆ ಸಂಬಂಧಿಸಿದ ಪ್ರತಿಯೊಬ್ಬರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ

ದೆಹಲಿ:  ಸೇನಾಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿರುವ ಇಬ್ಬರು ಸಹಪಾಠಿಗಳು

ದೇಶದ ಸೇನಾ ಇತಿಹಾಸದಲ್ಲೇ ಮೊದಲ ಬಾರಿಗೆ ಇಬ್ಬರು ಸಹಪಾಠಿಗಳು ಅಂದರೆ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಅಡ್ಮಿರಲ್ ದಿನೇಶ್ ತ್ರಿಪಾಠಿ ಕ್ರಮವಾಗಿ ಭಾರತದ ಸೇನಾಪಡೆ ಹಾಗೂ ನೌಕಾಪಡೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ. ನೌಕಾಪಡೆಯ ಮುಖ್ಯ ಅಡ್ಮಿರಲ್ ದಿನೇಶ್ ತ್ರಿಪಾಠಿ ಹಾಗೂ ಸೇನಾಪಡೆಯ ನಿಯೋಜಿತ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಮಧ್ಯಪ್ರದೇಶದ ರೇವಾ ಪಟ್ಟಣದ ಸೈನಿಕಶಾಲೆಯಲ್ಲಿ ಓದಿದ್ದರು. 1970ರ ದಶಕದಲ್ಲಿ ಇವರು ಆ

ಈ ವಿಶ್ವದಲ್ಲಿ ನೀನೊಂದು ಬೊಟ್ಟು ಕೂಡ ಅಲ್ಲ

ನಮ್ಮೂರಿನ ಇಲ್ಲವೇ ಯಾವುದೇ ಒಂದು ಊರಿನ ಚಿತ್ರ ಅಲ್ಲವೇ ನೆಲಪಟ ಬಿಡಿಸಿದರೆ ಅದರಲ್ಲಿ ನೀವು ಇಲ್ಲವೇ ನಾವೊಂದು ಬೊಟ್ಟು.ಕರ್ನಾಟಕದ ಅಥವಾ ಭಾರತದ ಭೂಪಟ ಬರೆದರೆ ಪೇರೂರು ಇಲ್ಲವೇ ನಿಮ್ಮೂರು ಒಂದು ಬೊಟ್ಟು. ನಮ್ಮ ಲೋಕ ಭೂಪಟದಲ್ಲಿ ಕರ್ನಾಟಕ ಒಂದು ಬೊಟ್ಟು. ನೇಸರ ಸಂಸಾರದ ಚಿತ್ರದಲ್ಲಿ ಭೂಮಿಯೇ ಒಂದು ಬೊಟ್ಟು. ನಮ್ಮ ಬೆಂಗದಿರ ಕುಟುಂಬದಲ್ಲಿ ಎಂಟು ಗ್ರಹಗಳಿರುವುದು ನಮಗೆ ಗೊತ್ತು. ಆದರೆ ಹನ್ನೆರಡು ಗ್ರಹಗಳು ಇದ್ದು ನಾಲ್ಕನ್ನು ಸಣ್ಣದೆಂದು ಹೊರಗಿಡಲಾಗಿದೆ. ಇತರ

ಶ್ರೀನಗರದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ದೇಶದ ಜನತೆಗೆ ಯೋಗ ದಿನದ ಶುಭಾಶಯ ತಿಳಿಸಿದ ಮೋದಿ

ಜಗತ್ತು ಯೋಗವನ್ನು ಜಾಗತಿಕ ಕ್ಷೇಮದ ಪ್ರಬಲ ರಾಯಭಾರಿ ಎಂಬಂತೆ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಶ್ಮೀರದ ‘ಶೇರ್ ಇ ಕಾಶ್ಮೀರ್ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್’ನಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಜನರು ತಮ್ಮ ವೈಯಕ್ತಿಕ ಯೋಗಕ್ಷೇಮಕ್ಕೂ ಸಮಾಜದ ಕಲ್ಯಾಣಕ್ಕೂಸಂಬಂಧವಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಯೋಗ ನೆರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ‘ನಾವು

ಬಿ.ಎಸ್. ಯಡಿಯೂರಪ್ಪಗೆ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ನಾಡಿನ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆಯ ಪೋಷಕರು ಅಥವಾ ಈ ಕ್ಷೇತ್ರಗಳಲ್ಲಿ ಕನಿಷ್ಠ 25 ವರ್ಷಗಳು ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡುವುದು ಈ ದತ್ತಿಯ ಆಶಯವಾಗಿದೆ.  ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ

ಮೋದಿ ಪ್ರಮಾಣ ವಚನಕ್ಕೆ ಕ್ಷಣಗಣನೆ: ಗಾಂಧಿ, ವಾಜಪೇಯಿ ಸ್ಮಾರಕಗಳಿಗೆ ಭೇಟಿ, ನಮನ

ಮೂರನೆಯ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ರಾಜ್ ಘಾಟ್ ಗೆ ತೆರಳಿದ ಅವರು ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿ, ನಂತರ ದಿಲ್ಲಿಯಲ್ಲಿನ ಸದೈವ ಅಟಲ್ ಸ್ಮಾರಕಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನಮಿಸಿದರು. ತದನಂತರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಪುಷ್ಪಗುಚ್ಛವಿರಿಸಿ, ಗೌರವ ಸಲ್ಲಿಸಿದರು. ಇಂದು ಸಂಜೆ 7.15 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ

ಮುಂಬಯಿ ಟ್ರಾಫಿಕ್, ದಿಲ್ಲಿ ಮಾಲಿನ್ಯ ಕಷ್ಟ ಕಷ್ಟ:ಉಸಿರಾಡಲಾಗದೆ ರಸ್ತೆಯಲ್ಲಿ ಸಿಕ್ಕು ಒದ್ದಾಡುವ ಸ್ಥಿತಿ

ಭಾರತದ ಆರ್ಥಿಕ ರಾಜಧಾನಿ ಎನ್ನಲಾದ ಮುಂಬಯಿ ಜಗತ್ತಿನ ಅತಿ ಟ್ರಾಫಿಕ್ ಒತ್ತಡದ ನಗರವಾಗಿ ಮೊದಲ ಸ್ಥಾನದಲ್ಲಿದೆ. ಆ ಕಾರಣಕ್ಕೆ ಜನರು, ಕೆಲಸದ ಮಾನಸಿಕ ಒತ್ತಡಕ್ಕೆ ಒಳಗಾಗುವುದಾಗಿಯೂ ಹೇಳಲಾಗಿದೆ. ಅತಿ ಟ್ರಾಫಿಕ್‌ನ ಎಲ್ಲ ನಗರಗಳವರು ಹೆಚ್ಚು ಕಲುಷಿತ ಗಾಳಿ ಸೇವಿಸಬೇಕಾದ ಸ್ಥಿತಿ ಎದುರಿಸುತ್ತಿರುವುದಾಗಿ ಹೇಳಲಾಗಿದೆ.ಈ ನಿಟ್ಟಿನಲ್ಲಿ ನೈಜೀರಿಯಾದ ಲಾಗೋಸ್, ಪಿಲಿಪ್ಪೀನ್ಸ್ ರಾಜಧಾನಿ ಮನಿಲಾ, ಭಾರತದ ರಾಜಧಾನಿ ದಿಲ್ಲಿ, ಇರಾಕ್ ರಾಜಧಾನಿ ಬಾಗ್ದಾದ್, ಅಫಘಾನಿಸ್ತಾನದ

ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕ ಹೆಚ್ಚಳ

ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್‌ಗಳಲ್ಲಿ ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕವನ್ನು ಸರಾಸರಿ ಶೇ. 5ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಿರ್ಧರಿಸಿದೆ. ಸಾಮಾನ್ಯವಾಗಿ ಟೋಲ್ ಶುಲ್ಕ ಪ್ರತಿವರ್ಷ ಹೆಚ್ಚಾಗುತ್ತದೆ. ಇದರಂತೆ ಎಪ್ರಿಲ್ 1 ರಿಂದ ಪರಿಷ್ಕ್ರತ ಶುಲ್ಕ ಜಾರಿಯಾಗಬೇಕಿತ್ತು. ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ

ಶಿವ ಮಂದಿರ ಒಡೆಯಲು ದಿಲ್ಲಿ ಹೈಕೋರ್ಟ್ ಆದೇಶ

ಯಮುನಾ ನದಿಯ ದಡದಲ್ಲಿ ತಾಜ್ ಎನ್‍ಕ್ಲೇವ್ ಗೀತಾ ಕಾಲೋನಿಯಲ್ಲಿ ಅಕ್ರಮವಾಗಿ ಕಟ್ಟಿರುವ ಶಿವ ಮಂದಿರವನ್ನು ಕೆಡವಲು ದಿಲ್ಲಿ ಉಚ್ಚ ನ್ಯಾಯಾಲಯವು ಕಟ್ಟಳೆ ಇಟ್ಟಿತು. ಯಮುನಾ ನದಿಯ ದಡದಲ್ಲಿನ ಅಕ್ರಮ ಕಟ್ಟುಗೆಗಳನ್ನು ತೆರವುಗೊಳಿಸಿದರೆ ಶಿವನೂ ಸಂತೋಷ ಪಡುತ್ತಾನೆ. ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ. ನಮಗೆ ಶಿವನ ರಕ್ಷಣೆ ಆಶೀರ್ವಾದ ಬೇಕು ಅಷ್ಟೆ. ಮೊದಲು ಅಕ್ರಮ ಕಟ್ಟಡಗಳು ತೆರವಾಗಲಿ ಎಂದು ದಿಲ್ಲಿ ಉಚ್ಚ ನ್ಯಾಯಾಲಯದ ಜಸ್ಟಿಸ್ ಧರ್ಮೇಶ್ ಶರ್ಮಾ ಮಂದಿರ ಒಡೆಯಲು