Home Archive by category ರಾಷ್ಟ್ರೀಯ (Page 22)

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕನ್ನಡಿಗ ಗುರುರಾಜ ಪೂಜಾರಿಗೆ ಕಂಚು

ಇಂಗ್ಲೆಂಡ್‍ನ ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್‍ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತದ ವೇಟ್‌ಲಿಫ್ಟರ್ ಮೀರಾಬಾಯಿ ಸಾಯಿಕೋಮ್ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ

21ನೇ ಒಡಿಯೂರು ಶ್ರೀಗುರುದೇವ ಸೇವಾ ಬಳಗ ಮುಂಬಯಿ ಘಟಕದ ವಾರ್ಷಿಕೋತ್ಸವ

ಸುಖ ದುಃಖಗಳನ್ನು ಸಮತೋಲನದಲ್ಲಿಡಲು ಆಧ್ಯಾತ್ಮಿಕತೆ ಬೇಕು .ಸುಖ ವೆಂದರೆ ಮನಸ್ಸಿನ ಸ್ಥಿತಿ ಯಾಗಿದೆ ಮನಸ್ಸನ್ನು ಏಕಾಗ್ರತೆಯಲ್ಲಿಟ್ಟು ಆಧ್ಯಾತ್ಮಿಕದ ವಿಚಾರಧಾರೆಗಳನ್ನು ನಮ್ಮಲ್ಲಿ ಇರಿಸಿಕೊಂಡಾಗ ಧರ್ಮದ ಕಡೆಗೆ ನಮ್ಮ ನಡೆಯಲು ಸಾಧ್ಯವಾಗುತ್ತದೆ ತಾಯಂದಿರು ಮಕ್ಕಳಿಗೆ ಜ್ಞಾನದ ಬೆಳಕಾಗಬೇಕು ಯುವ ಸಮುದಾಯ ಜಾಗೃತರದಾಗ ದೇಶ ಸದೃಡ ವಾಗುತ್ತದೆ ಎಂದುಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಹೇಳಿದರು. ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀಕ್ಷೇತ್ರ ಒಡಿಯೂರು ಇದರ

ಥಾಣೆ ಗುರುಭಕ್ತರಿಂದ ಒಡಿಯೂರು ಗುರುಗಳಿಗೆ ಗುರುವಂದನೆ

ಥಾಣೆ: ಮಾನವನಿಗೆ ಒಂದು ಧರ್ಮವಿದೆ, ಅದುವೇ ಮಾನವ ಧರ್ಮ. ಮಾನವ ಧರ್ಮ ವನ್ನು ಸಂಸ್ಕಾರದ ಮೂಲಕ ಅರಿಯಬೇಕು. ಅದರಿಂದ ಸಂಸ್ಕøತಿ ಉಳಿಯಲು ಸಾಧ್ಯವಿದೆ. ಸ್ವಾರ್ಥದ ಬದುಕು ಹೋಗಿ ನಿಸ್ವಾರ್ಥದ ಬದುಕು ನಮ್ಮದಾಗಬೇಕು. ಅಂತಹ ಗುಣ ನಮಗೆ ಬರಬೇಕು. ಕಡಲಿನಂತಹ ವಿಶಾಲವಾದ ಗುಣ ನಮ್ಮಲ್ಲಿರಲಿ. ನಮ್ಮನ್ನು ನಾವು ಅರಿಯಬೇಕು.ಸ್ವಾರ್ಥವನ್ನು ಬಿಟ್ಟು ನಿಸ್ವಾರ್ಥ ರಾದಾಗ ಮಾತ್ರ ಉತ್ತಮವಾದ ಜೀವನವನ್ನು ನಡೆಸಲು ಸಾಧ್ಯ ಎಂದು ಒಡಿಯೂರು ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ

ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫಾರ್ ಇಂಡಸ್ಟ್ರಿ ಡೆವಲಪ್ಮೆಂಟ್’ ಪ್ರಶಸ್ತಿ

ಅಖಿಲ ಭಾರತ ಉದ್ಯಮ ಅಭಿವೃದ್ಧಿ ಸಂಘವು ಮುಂಬೈ ಉದ್ಯಮಿ ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫಾರ್ ಇಂಡಸ್ಟ್ರಿ ಡೆವಲಪ್ಮೆಂಟ್’ ಎಂಬ ರಾಷ್ಟ್ರೀಯ ಪ್ರಶಸ್ತಿಯ ಗೌರವ ಪಡೆದರು. ಶ್ರೀನಿವಾಸ್ ಕಾಂಚನ್ ಅವರು ಹಿಂದುಳಿದ ಪ್ರದೇಶವಾದ ಮಹಾರಾಷ್ಟ್ರ ದ ನಾಸಿಕ್ ಗ್ರಾಮೀಣ ಪ್ರದೇಶದಲ್ಲಿ ಪಂಚಾವಟಿ ವಲ್ವೇಸ್ ಆಂಡ್ ಫ್ಲಾಲೆಂಗ್ಸ್ ಎಂಬ ಕಾರ್ಖಾನೆಯನ್ನು ಸ್ಥಾಪಿಸಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಾಗೂ ಸ್ಥಳೀಯರಿಗೆ

ಭಾರತದ ಅತಿ ಎತ್ತರದ “ಭೀಮಾ” ರೊಬೋಟ್ : ಬಹುಪಯೋಗಿ ರೋಬೋಟ್ ಬಳಕೆಗೆ ಸಿದ್ಧ

ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ

ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್ : ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಮಾಡಿದೆ.  ಶ್ರೀ ಗುರುನಾನಕ್ ದೇವ್​ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ ನಂತರ ಕರ್ತಾರ್‌ಪಿರ್ ಕಾರಿಡಾರ್ ಮತ್ತೆ ತೆರೆದಿರುವುದು ಸಂತಸ ತಂದಿದೆ. ಗುರುನಾನಕ್ ಅವರು

94ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ ಅಡ್ವಾಣಿ: ಮೋದಿ ಸೇರಿದಂತೆ ಗಣ್ಯರ ಶುಭಾಶಯ

ನವದೆಹಲಿ: ಮಾಜಿ ಉಪಪ್ರಧಾನಿ, ಬಿಜೆಪಿಯ ಭೀಷ್ಮ ಎಂದೇ ಪರಿಗಣಿಸಲ್ಪಟ್ಟಿರುವ ಎಲ್ ಕೆ ಅಡ್ವಾಣಿ ಇಂದು 94ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರುಗಳಿಂದ ಶುಭಾಶಯಗಳ ಮಹಾಪೂರ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ಅವರಿಂದ ಆಶೀರ್ವಾದ ಪಡೆದು ಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ

ಅಕ್ಷರ ಸಂತ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

 ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದರು. ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿದ, ನೂರಾರು

ಕರ್ನಾಟಕ ರಾಜ್ಯದ ಪ್ರವಾಸೋದ್ಯಮ ಉತ್ತೇಜಿಸಲು ಕ್ರಮ: ಜೆಎಲ್ಆರ್ ಅಧ್ಯಕ್ಷ  ಅಪ್ಪಣ್ಣ

ಮ್ಯಾಂಚೆಸ್ಟರ್ ಹಾಗೂ ಬರ್ಮಿಂಗ್ಹ್ಯಾಮ್ ನಗರಗಳಲ್ಲಿ ವಿಶ್ವ ಪ್ರವಾಸೋದ್ಯಮ ಮಾರುಕಟ್ಟೆ ಸಮಾವೇಶದ ಅಂಗವಾಗಿ ನಡೆದ ಸಭೆಯಲ್ಲಿ ಕರ್ನಾಟಕ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಅಧ್ಯಕ್ಷರಾದ ಶ್ರೀ ಅಪ್ಪಣ್ಣ ರವರು ಉಪಸ್ಥತರಿದ್ದರು.ಇವರೊಂದಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿಜಯ್ ಶರ್ಮ, ನಿರ್ದೇಶಕರಾದ ಶ್ರೀಮತಿ ಸಿಂಧು ಬಿ ರೂಪೇಶ್ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಪ್ರಧಾನ ವ್ಯವಸ್ಥಾಪಕರಾದ ಯುವರಾಜ್, ಸ್ಕೃವೇ ಮನು