Home Archive by category ರಾಷ್ಟ್ರೀಯ (Page 32)

ಜೆಒಸಿ ಕೋರ್ಸ್ ಪಿಯುಸಿಗೆ ಸಮಾನ : ಜೆಒಸಿ ಅಭ್ಯರ್ಥಿಗೆ 9:1ರ ಅನುಪಾತದಲ್ಲಿ ಉದ್ಯೋಗಕ್ಕೆ ಅವಕಾಶ

ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು “ಪಿಯುಸಿ” ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ. ಪಿಯುಸಿ ಅಥವಾ ಜೆಒಸಿ ಅಂಕಗಳನ್ನು ಪರಿಗಣಿಸದೆ ಕೇಲವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರಿಗಣಿಸಿ

ನವೀನ್ ಪಟ್ನಾಯಕ್ – ಹಾಕಿ ಕ್ರೀಡೆಯ ರಿಯಲ್ ಹಿರೋ

ಒಲಿಂಪಿಕ್ಸ್ ಹಾಕಿ ಪಂದ್ಯದಲ್ಲಿ ಭಾರತದ ಪುರಷರ ತಂಡ 41 ವರ್ಷಗಳ ಬಳಿಕ ಪದಕ ಗೆದ್ದಿದೆ. ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಸಾಧ್ಯತೆಯ ನಡುವೆ ಕೊನೆ ಗಳಿಗೆಯಲ್ಲಿ ವೀರೋಚಿತ ಸೋಲೊಪ್ಪಿದರೂ ವನಿತೆಯರು ಭಾರತದ ಮಹಿಳಾ ಹಾಕಿಗೆ ಹೊಸದೊಂದು ಸಂಭ್ರಮವನ್ನು ತಂದಿದ್ದಾರೆ. `ಗೆಲುವಿಗೆ ನೂರು ವಾರಿಸುದಾರರು` ಎಂಬಂತೆ ಭಾರತದ ಹಾಕಿ ತಂಡದ ಸಾಧನೆಗೂ ಈಗ ಹಲವು ವಾರಿಸುದಾರರು. ಈ ರೀತಿಯ ವಿದ್ಯಾಮಾನಗಳು ಯಾವುದೇ ಕ್ಷೇತ್ರದ ಗೆಲವಿನ ಸಂದರ್ಭದಲ್ಲೂ ಸಾಮಾನ್ಯ. ಆದರೆ

ಟೋಕಿಯೋ ಒಲಿಂಪಿಕ್ಸ್ :ಕುಸ್ತಿಯಲ್ಲಿ ರವಿಕುಮಾರ್‌ಗೆ ಬೆಳ್ಳಿ ಪದಕ

ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್‌, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತವು 2 ಬೆಳ್ಳಿ ಹಾಗೂ 3 ಕಂಚು ಸಹಿತ ಒಟ್ಟು 5 ಪದಕ ಗೆದ್ದಂತಾಗಿದೆ.ರವಿ ಕುಮಾರ್

ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗ, ಬೇಹುಗಾರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಸಂಸತ್ ಘೆರಾವ್, ಪ್ರತಿಭಟನೆ

ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ‍್ರೀನಿವಾಸ್ ಬಿ.ಬಿ. ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವರಿಷ್ಠ ನಾಯಕ

ಟೋಕಿಯೋ ಒಲಿಂಪಿಕ್ಸ್: ಭಾರತದ ಪುರುಷರ ಹಾಕಿ ತಂಡದ ಐತಿಹಾಸಿಕ ಸಾಧನೆ

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್‍ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.

ಟೋಕಿಯೋ ಒಲಿಂಪಿಕ್ಸ್: ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್‍ಗೆ ಕಂಚಿನ ಪದಕ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69ಕೆಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೋಲನುಭವಿಸಿದರು. ಈ ಮೂಲಕ ಅವರು ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಬುಧವಾರ ಟೋಕಿಯೊ ಒಲಿಂಪಿಕ್ಸ್ ನ ವನಿತೆಯರ 69 ಕೆಜಿ ವಿಭಾಗದಲ್ಲಿ ಬಾಕ್ಸರ್ ಲವ್ಲಿನಾ ಅವರು ತಮ್ಮ ಎದುರಾಳಿ ವಿಶ್ವಚಾಂಪಿಯನ್ ಟರ್ಕಿಯ ಬುಸೆನಾ ಸುರ್ಮೆನೆಲಿ ವಿರುದ್ಧ ಪರಾಜಯಗೊಳ್ಳುವ ಮೂಲಕ ಚಿನ್ನದ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾದಂತಾಗಿದೆ. 69ಕೆಜಿ

ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಭಾರತದ ಮಹಿಳಾ ಹಾಕಿ ತಂಡ

ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಮತ್ತು ಪುರುಷ ಹಾಕಿ ತಂಡ ಇತಿಹಾಸ ಬರೆದಿದೆ. ಪುರುಷರ ಹಾಕಿ ತಂಡ ಸೆಮಿ ಫೈನಲ್ ಪ್ರವೇಶಿಸಿದ ಮರುದಿನವೇ ಭಾರತದ ವನಿತೆಯರ ತಂಡ ಕೂಡಾ ಸೆಮಿ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ ತಂಡ 1-0 ಗೋಲುಗಳ ಅಂತರದಿಂದ ಸೋಲಿಸಿತು. ಭಾರತದ ಗುರ್ಜೀತ್ ಕೌರ್ 22ನೇ ನಿಮಿಷದಲ್ಲಿ ಗೋಲು ಗಳಿಸಿ ಭಾರತಕ್ಕೆ ಮುನ್ನಡೆ ಒದಗಿಸಿದರು. ನಂತರ ಸಮಬಲ ಸಾಧಿಸಲು ಆಸ್ಟ್ರೇಲಿಯಾ

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಬ್ಯಾಡ್ಮಿಂಟನ್‌ ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧು

ಭಾರತಕ್ಕೆ ಟೋಕಿಯೋ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕವನ್ನು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲ್ಲುವ ಮೂಲಕ ಹೊತ್ತು ತಂದಿದ್ದಾರೆ. ತೀವ್ರ ಹಣಾಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ಕಂಚಿನ ಪದಕ ಸಲುವಾಗಿ ನಡೆದ ಪಂದ್ಯದಲ್ಲಿ ತಮ್ಮ ಶ್ರೇಷ್ಠ ಆಟ ಹೊರತಂದ ಸಿಂಧೂ, ವಿಶ್ವದ ಮಾಜಿ 3ನೇ ಶ್ರೇಯಾಂಕಿತ ಆಟಗಾರ್ತಿ ಚೀನಾದ ಹಿ ಬಿಂಗ್‌

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಶ್ರೀ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ

ಹಣಕಾಸು ಸಚಿವೆ ಭೇಟಿ ಮಾಡಿದ ಮುಖ್ಯಮಂತ್ರಿ: ಜಿಎಸ್ ಟಿ ಪರಿಹಾರ ಬಿಡುಗಡೆಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ