ನವ ದಿಲ್ಲಿ: ಟರುಣ್ ಚೂಘ್, ಕಪಿಲ್ ಮಿಶ್ರಾ, ದೇವೇಂದ್ರ ಪಾಲ್ ವತ್ಸ್ ಮತ್ತು ಪವರ್ ಮಿತ್ರ ಸಂಸ್ಥೆಯ ಸ್ಥಾಪಕ ವಿಕೇಶ್ ಶರ್ಮಾ ಹೀಗೆ ಹಲವು ಗಣ್ಯರ ಉಪಸ್ಥಿತಿಯಲ್ಲಿ, ಅಜಯ್ ಅವರು ಭಾರತವನ್ನು ಡಿಜಿಟಲ್ ಹಾಗೂ ಆಧ್ಯಾತ್ಮಿಕ ಶಕ್ತಿಯಾಗಿ ರೂಪಿಸಬೇಕೆಂಬ ದೃಷ್ಟಿಕೋನವನ್ನು ಹಂಚಿಕೊಂಡರು.ವಿಷ್ಣು ಪುರಾಣದ ಉಲ್ಲೇಖದೊಂದಿಗೆ, “ಭಾರತವು ವಿಶ್ವದ ಅತ್ಯಂತ ಪುರಾತನ
ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆಗಳ ಅವಧಿಯಲ್ಲಿ ಮೂರು ಬಾರಿ ಮೇಘಸ್ಪೋಟವಾಗಿದ್ದು, ಭಾರಿ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 59 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಪರಿಹಾರ ತಂಡಗಳಿಂದ ಬೃಹತ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಮೊದಲ ಮೇಘಸ್ಫೋಟದಿಂದ ಧಾರಾಲಿ ಗ್ರಾಮದ ಕಡೆಗೆ ಮಣ್ಣು, ಗುಡ್ಡ ಕುಸಿತ, ಕೆಸರು ನೀರು
ಕರ್ನಾಟಕ ವಿಧಾನಸಭೆಯಿಂದ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಿಯೋಗವು ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿತು. ಸ್ಪೀಕರ್ ಖಾದರ್ ನೇತೃತ್ವದ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಪಿ.ಎಂ. ಅಶೋಕ್ ಪಟ್ಟಣ್, ದಿನೇಶ್ ಗೂಳಿ ಗೌಡ, ಶ್ರೀನಿವಾಸ್ ಮಾನೆ, ಶಾಸಕರಾದ ಗುರುರಾಜ್ ಗಂಟೆಹೊಳೆ, ಸುರೇಶ್ ಬಾಬು, ಅಶೋಕ್ ರೈ ಮತ್ತು ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ಅಮೆರಿಕದ ಕ್ಯಾಲಿಫೋರ್ನಿಯಾದ
ಉಪರಾಷ್ಟ್ರಪತಿ ಜಗದೀಪ್ ದನ್ಕರ್ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವೀಕರಿಸಿದ್ದಾರೆ.ಹುದ್ದೆ ಬಿಟ್ಟ ದನ್ಕರ್ ಅವರನ್ನು ಈ ಸಂದರ್ಭದಲ್ಲಿ ಭೇಟಿ ಮಾಡಿದ ಪ್ರಧಾನಿ ಮೋದಿಯವರು ಆರೋಗ್ಯ ಬೇಗ ಸುಧಾರಿಸಲಿ ಎಂದು ಹಾರೈಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಸಂದರ್ಭದಲ್ಲಿ ಹಾಜರಿದ್ದರು.೭೪ರ ಪ್ರಾಯದ ದನ್ಕರ್ ಅವರು ಆರೋಗ್ಯ ಸಮಸ್ಯೆ ಕಾರಣವನ್ನು ಮುಂದಿಟ್ಟು ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ೨೦೨೨ರ ಆಗಸ್ಟ್ನಲ್ಲಿ
ಅಮೆರಿಕ ಸಂಯುಕ್ತ ಸಂಸ್ಥಾನದ ಅತ್ಯಾಧುನಿಕ ತಂತ್ರಜ್ಞಾನದ ಮೂರು ಅಪಾಚೆ ಹೆಲಿಕಾಪ್ಟರ್ಗಳು ಇಂದು ಭಾರತೀಯ ಸೇನೆಗೆ ಬಂದು ಸೇರಿದವು. ಈ ಅಪಾಚೆ ಹೆಲಿಕಾಪ್ಟರ್ಗಳು ಕಾಮೊ ಎಂದರೆ ಪರಿಸರಕ್ಕೆ ಹೊಂದಿ ಅಡಗುವ ಬಣ್ಣ ಹೊಂದಿವೆ ಎಂದು ಹೇಳಲಾಗಿದೆ. ವಾಯು ಪಡೆಗೆ ಎಂದು ಹೇಳಲಾಗಿದ್ದರೂ ಈ ಮೂರು ಹೆಲಿಕಾಪ್ಟರ್ಗಳನ್ನು ಭಾರತೀಯ ಸೇನೆಯ ಅದರಲ್ಲೂ ಭೂಸೇನೆಯ ಅಗತ್ಯಕ್ಕೆ ಬಳಸಲಾಗುತ್ತದೆ ಎಂದು ಹೇಳಲಾಗಿದೆ. ಈ ಹೆಲಿಕಾಪ್ಟರ್ ಅಮೆರಿಕದ ಟರ್ಬೋ ಶಾಪ್ಟ್ ದಾಳಿ ಮಾಡುವ ಹೆಲಿಕಾಪ್ಟರ್
ಮುಂಬಯಿ ಮಹಾನಗರದ ಹಿರಿಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸಂಘಟನೆಯಾದ ಕರ್ನಾಟಕ ರಾಜ್ಯ ಪ್ರಶಸ್ತಿ-೨೦೧೨ರ ಪುರಸ್ಕೃತ ಮೊಗವೀರ ವ್ಯವಸ್ಥಾಪಕ ಮಂಡಳಿಯ ೨೦೨೫-೨೦೨೮ರ ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚನೆಯಾಗಿದೆ. ಅಧ್ಯಕ್ಷರಾಗಿ ಅಂಬಲ್ಪಾಡಿ ಗಣೇಶ್ ಕಾಂಚನ್, ಉಪಾಧ್ಯಕ್ಷರಾಗಿ ಬೈಕಂಪಾಡಿಯ ಬಿ.ಕೆ. ಪ್ರಕಾಶ್ ಮತ್ತು ಒಡೆಯರಬೆಟ್ಟು ಅಶೋಕ್ ಎಸ್. ಸುವರ್ಣ ಅವರು ಆಯ್ಕೆಯಾಗಿದ್ದಾರೆ. ಪ್ರಪ್ರಧಾನ ಕಾರ್ಯದರ್ಶಿಯಾಗಿ ಬಪ್ಪನಾಡು ದಿಲೀಪ್ ಕುಮಾರ್
ದುಬೈ: – ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ, ವಾರ್ಷಿಕ ಆರೋಗ್ಯ ಪ್ರಶಸ್ತಿಗಳು 2025 ಗೆ ನಾಮಿನೇಷನ್ಗಳು ಪ್ರಾರಂಭವಾಗಿವೆ. ಯುಎಇಯಲ್ಲಿ ಆರೋಗ್ಯ ಕ್ಷೇತ್ರದ ಅತ್ಯುನ್ನತ ಗೌರವ ಈ ಪ್ರಶಸ್ತಿಗಳು. ಈ ವರ್ಷದ ವಿಶೇಷತೆ. 15 ಯುಎಇ ನಾಗರೀಕರು ಮತ್ತು ಇನ್ನೂ 46 ವಿಭಿನ್ನ ವಿಭಾಗಗಳಲ್ಲಿ ಸಾಧನೆ ಗೈದವರನ್ನು ಗೌರವಿಸಲಾಗುತ್ತದೆ. ಈ ಸಮಾರಂಭ ಅಕ್ಟೋಬರ್ 9ರಂದು ಬೆಳಿಗ್ಗೆ 11 ಗಂಟೆಗೆ ದುಬೈನ ಗ್ರ್ಯಾಂಡ್ ಹಯಾತ್ ಹೋಟೆಲ್ನಲ್ಲಿ ನಡೆಯಲಿದೆ.
ಕೋಝಿಕ್ಕೋಡ್: ಇಲ್ಲಿನ ಪ್ರಸಿದ್ಧ ಬೇಬಿ ಮೆಮೋರರಿಯಲ್ ಹಾಸ್ಪಿಟಲ್ ನಲ್ಲಿ ನೂತನವಾಗಿ ರೋಬೋಟಿಕ್ಸ್ ಏಂಡ್ ಲೇಸರ್ ಯುರೋಲಜಿ ಸೆಂಟರ್ ಕಾರ್ಯಾರಂಭಗೊಂಡಿತು. ರೋಬೋಟಿಕ್ಸ್ ಸರ್ಜರಿಯಿಂದ ಹಲವು ಉತ್ತಮ ಪ್ರಯೋಜನಗಳಿವೆಯೆಂದು ಬೇಬಿ ಮೆಮೋರಿಯಲ್ ಹಾಸ್ಪಿಟಲ್ಸ್ ಗ್ರೂಪ್ ಚೇರ್ಮೆನ್ ಡಾ.ಕೆ.ಜಿ. ಅಲೆಕ್ಸಾಂಡರ್ ಹೇಳಿದರು.ಇದೇ ಸಂದರ್ಭ ಅಡ್ವಾನ್ಸ್ಡ್ ರೋಬೋಟಿಕ್ಸ್ ಏಂಡ್ ಲೇಸರ್ ಯುರೋಲಜಿ ಸೆಂಟರ್ ಅವರು ಉದ್ಘಾಟಿಸಿದರು.ಬೇಬಿ ಮೆಮೋರಿಯಲ್ ಹಾಸ್ಪಿಟಲ್ ಗ್ರೂಪ್ ಬೆಳವಣಿಗೆಯ
ಮಂಗಳೂರು: ಕರ್ನಾಟಕದ ರಾಜ್ಯದ ದ್ವಿತೀಯ ಪಿಯುಸಿಯ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ 14ನೇ ರಾಂಕ್ ಮತ್ತು ಮಂಗಳೂರಿಗೆ 6ನೇ ರಾಂಕ್ ಗಳಿಸಿರುವ ಕುಮಾರಿ ರಶ್ಮಿತಾ ರಾಜು ಕುಲಾಲ್ ಇವರ ಉನ್ನತ ವ್ಯಾಸಾಂಗಕ್ಕೆ ಕುಲಾಲ ಪ್ರತಿಷ್ಠಾನ ಮಂಗಳೂರು ಇದರು ವತಿಯಿಂದ ಸುಮಾರು 25 ಸಾವಿರವನ್ನು ನೆರವನ್ನು ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯ ಯಾನೆ ಕುಲಾಲರ ಮಾತೃ ಸಂಘದಲ್ಲಿ ನೀಡಲಾಯಿತು.ಕುಲಾಲ ಪ್ರತಿಷ್ಠಾನದ ಸಮಾಜ ಕಲ್ಯಾಣ ಆಶ್ರಯದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಸೇವಾ ಕಾರ್ಯಗಳಿಗೆ
ಅಸ್ಸಾಂನಲ್ಲಿ ಕೂಡಾ ಭಾರಿ ಮಳೆಯಾಗುತ್ತಿದ್ದು, ರಸ್ತೆ ಸಾರಿಗೆ ಹಾಗೂ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಲ್ಲಿ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 78,000ಕ್ಕೂ ಹೆಚ್ಚು ಮಂದಿ ತೊಂದರೆಗೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಬ್ರಹ್ಮಪುತ್ರ ಮತ್ತು ಬರಾಕ್ ಸೇರಿದಂತೆ 10 ನದಿಗಳು ಅಪಾಯ ಮಟ್ಟ ಮೀರಿ




























