ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ₹16.5 ಹೆಚ್ಚಳ ಮಾಡಿವೆ. ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದರ ಪರಿಷ್ಕರಣೆ ಬಳಿಕ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದರ ₹1,818.50 ಆಗಿದ್ದು, 5 ಕೆ.ಜಿಯ ಸಿಲಿಂಡರ್ ದರದಲ್ಲೂ ₹4 ಹೆಚ್ಚಳ ಮಾಡಲಾಗಿದೆ. 14.2 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ತೈಲ ಮಾರಾಟ ಕಂಪನಿಗಳು ಭಾನುವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರವನ್ನು 39 ರೂ. ಗೆ ಹೆಚ್ಚಿಸಿವೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್ ದರವು ₹ 1,691ಕ್ಕೆ ಏರಿಕೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆ.ಜಿಯ ಗೃಹ ಬಳಕೆ ಸಿಲಿಂಡರ್ ದರವು ಯಥಾಸ್ಥಿತಿಯಲ್ಲಿದೆ.
ಮೂಡುಬಿದಿರೆ: ಕಳೆದ ಕೆಲ ವರ್ಷಗಳಿಂದ ಮೂಡುಬಿದಿರೆ ನೂತನ ಮಾರುಕಟ್ಟೆ ಕಟ್ಟಡ ವಿವಾದವು ಹೈಕೋರ್ಟ್ ನಲ್ಲಿದ್ದು ಇದರ ವಿಚಾರಣೆಯನ್ನು ಮತ್ತೆ ಆ.8 ಕ್ಕೆ ಮುಂದೂಡಿದೆ.ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುವ ಮೂಡುಬಿದಿರೆ ಪುರಸಭೆಯ ಕ್ರಮವನ್ನು ಪ್ರಶ್ನಿಸಿ ಜೈಸನ್ ಮಾರ್ಷಲ್ ಸುವಾರಿಸ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಮಾರುಕಟ್ಟೆ ಕಟ್ಟಡ ನಿರ್ಮಾಣ ಅನುಮತಿಯನ್ನು ತಿರಸ್ಕರಿಸಿದ
ನಿಮ್ಮ ಸೌಂದರ್ಯ ಹಾಗೂ ಸೌಂದರ್ಯ ಪ್ರಿಯರಿಗಾಗಿ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್ನಲ್ಲಿ ಟೋನಿ ಆ್ಯಂಡ್ ಗಾಯ್ ಹೇರ್ ಡ್ರೆಸ್ಸಿಂಗ್ ಶುಭಾರಂಭಗೊಂಡಿತು. ಮುಸ್ತಫಾ ಪ್ರೇಮಿ ಮಾಲೀಕತ್ವದ ಹೆವೆನ್ ರೋಸ್ ಪ್ರೊಫೆಷನಲ್ ಯುನಿಸೆಕ್ಸ್ ಸೆಲೂನ್ ಕಡಲ ನಗರ ಮಂಗಳೂರಿನಲ್ಲಿ ಪ್ರಖ್ಯಾತಿ ಪಡೆದಿದೆ. ಅದ್ರಂತೆ ಇದೀಗಾ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್ ನಲ್ಲಿ ಮುಸ್ತಫಾ ಪ್ರೇಮಿ ಅವರು ಪ್ರಾಂಚೈಸಿಯ ಮಾಲೀಕತ್ವದಲ್ಲಿ ಟೋನಿ & ಗೈ ಇದರ ಎರಡನೇ
ಬೈಂದೂರು ಕಿರಿಮಂಜೇಶ್ವರದಲ್ಲಿರುವ ಜಿ.ಎನ್ ಖಾರ್ವಿ ಕಾಂಪ್ಲೆಕ್ಸ್ನಲ್ಲಿ ನೂತನ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಶುಭಾರಂಭಗೊಂಡಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜಿಲ್ಲೆಯನ್ನು ಸೇಫ್ ಆಗಿಸುವ ನಿಟ್ಟಿನಲ್ಲಿ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಸಂಸ್ಥೆಯು ಪೋಲೀಸ್ ಇಲಾಖೆಯ ಸಹಕಾರದೊಂದಿಗೆ ನಿಯಂತ್ರಣ ಕೊಠಡಿ ಮಾದರಿಯಲ್ಲಿ
ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ […]
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಯವರ ಮಿತ್ರ ಮತ್ತು ಬಿಜೆಪಿ ಮಿತ್ರ ಪಕ್ಷದ ಶಾಸಕ ಬೇಡಿರಾಂ ಪ್ರಶ್ನೆ ಪತ್ರಿಕೆ ಸೋರಿಕೆ ವ್ಯವಹಾರದ ವೀಡಿಯೋ ಜಾಲ ತಾಣದಲ್ಲಿ ಹರಿದಾಡುತ್ತಿದೆ.ಕೆಲವು ಯುವಕರು ಶಾಸಕ ಬೇಡಿರಾಂರಿಗೆ ಹಣ ಕೊಟ್ಟರೂ ಕೆಲಸ ಸಿಕ್ಕಿಲ್ಲ ಎಂದು ಜಾಲ ತಾಣದಲ್ಲಿ ಗೋಳು ತೋಡಿಕೊಂಡ ಮೇಲೆ ಬೇಡಿರಾಂ ಕರಾಮತ್ತು ಹೊರಬಿದ್ದಿದೆ. ಕಳೆದ ವರುಷ ರೈಲ್ವೆ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಬೇಡಿರಾಂ ಬಂಧನವಾಗಿತ್ತು. ಆದರೆ ದಿನದಲ್ಲೇ ಜಾಮೀನು ಪಡೆದು ಅವರು
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ತಿರುಮಲ ಕಾಂಪ್ಲೆಕ್ಸ್ನಲ್ಲಿ ಹರೀಶ್ ಮಾಲೀಕತ್ವದ ನೂತನವಾಗಿ ಆರಂಭಗೊಂಡಿರುವ ಬೆಂಗಳೂರು ಅಯ್ಯಂಗಾರ್ ಬೇಕರಿ ಅದ್ದೂರಿಯಾಗಿ ಶುಭಾರಂಭಗೊಂಡಿದೆ ಅಯ್ಯಂಗಾರ್ ಬೇಕರಿ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಬೇಕರಿ ಆರಂಭಗೊಂಡಿರುವುದರಿಂದ ಪರಿಸರದ ಜನರಿಗೆ ಆಕರ್ಷಕ ಬೆಲೆಯಲ್ಲಿ ಒಳ್ಳೆ ಗುಣಮಟ್ಟದ ಬೇಕರಿ ತಿಂಡಿ ತಿನಿಸುಗಳು
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ ಅವರು ಮಾತನಾಡಿ ಸದಸ್ಯರ ಸಹಕಾರವಿದ್ದಾಗ ಸಂಘಟನೆ