Home Archive by category ವಿಶ್ವ (Page 3)

ಬಿಲ್ಲವಾಸ್ ಕತಾರ್ ವತಿಯಿಂದ ಬಿಲ್ಲವೋತ್ಸವ -2023

ಬಿಲ್ಲವಾಸ್ ಕತಾರ್ ವತಿಯಿಂದ ಬಿಲ್ಲವೋತ್ಸವ -2023 ಸಮಾರಂಭವು ಅಧ್ಯಕ್ಷ ರಘುನಾಥ್ ಅಂಚನ್ ಸಾರಥ್ಯದಲ್ಲಿ ಡಿ.ಪಿ. ಎಸ್. ಅಲ್-ವಕ್ರ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಸರ್ವಾಲಂಕೃತ ಭೂಷಿತರಾದ ಮಂಗಳಾಂಗಿಯರಿಂದ ಆರತಿಯನ್ನೆತ್ತಿ ಸ್ವಾಗತ, ಸಮವಸ್ತ್ರಧಾರಿಗಳಾದ ಸದಸ್ಯರು, ಮಂಗಳ ವಾದ್ಯಗಳ ದನಿ, ಚೆಂಡೆ ತಾಳಗಳ ಅಬ್ಬರ, ಕೋಟಿ-ಚೆನ್ನಯ”

ಪ್ರಧಾನಿ ನರೇಂದ್ರ ಮೋದಿಯಿಂದ ನೂತನ ಸಂಸತ್ ಭವನ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನವನ್ನು ಲೋಕಾರ್ಪಣೆಗೊಳಿಸಿದರು. ಉದ್ಘಾಟನೆಗೂ ಮುನ್ನ ಅವರು ಹೋಮ, ಪೂಜೆಗಳನ್ನು ನೆರವೇರಿಸಿದರು. ಅಧೀನಂ ಸ್ವಾಮೀಜಿಗಳಿಂದ ‘ಸೆಂಗೋಲ್’ ಸ್ವೀಕರಿಸಿದ ಮೋದಿ, ಅದನ್ನು ಸಂಸತ್ ಭವನದ ಒಳಗೆ ಪ್ರತಿಷ್ಠಾಪಿಸಿದರು. ಬಳಿಕ ಸರ್ವ ಧರ್ಮ ಪ್ರಾರ್ಥನ ಸಮಾರಂಭದಲ್ಲಿ ಅವರು ಭಾಗಿಯಾದರು. ಎಲ್ಲ ಧಾರ್ಮಿಕ ವಿಧಿ ವಿಧಾನಗಳು ಪೂರ್ಣಗೊಂಡ ನಂತರ ನರೇಂದ್ರ ಮೋದಿ ಅವರು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಸಂಸತ್ ಭವನವನ್ನು

ಸಿಡ್ನಿ; ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆ – ವಿಧುಷಿ ಪಲ್ಲವಿ ಭಾಗವತ್ ನೇತೃತ್ವದ ತಂಡದಿಂದ ನೃತ್ಯ ಪ್ರದರ್ಶನ

ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಸಿಡ್ನಿಯ ಇಂಡಿಯನ್ ಆಸ್ಟ್ರೇಲಿಯನ್ ಡಯಾಸ್ಪೊರಾ ಫೌಂಡೇಶನ್ ಭರದಿಂದ ಸಿದ್ಧತೆ ನಡೆಸಿದೆ. ಪ್ರಧಾನಿ ಮೋದಿ ಅವರು ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿರುವ 20,000ಕ್ಕೂ ಅಧಿಕ ಜನರು ವೀಕ್ಷಿಸಲಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ಮೂಲದ ವಿಧುಷಿ ಪಲ್ಲವಿ ಭಾಗವತ್ ಅವರು ತಮ್ಮ ನೃತ್ಯ ಸಂಸ್ಥೆ ನಾಟ್ಯೋಕ್ತಿ ಶಿಷ್ಯ ವೃಂದದೊಂದಿಗೆ ಕಾಂತಾರ ಸಿನೆಮಾದ ಹಾಡುಗಳ ಮೂಲಕ ಮನರಂಜಿಸಲು ಸಜ್ಜಾಗಿದ್ದಾರೆ. ಮೋದಿ

ಎಲಾನ್ ಮಸ್ಕ್ ಈಗ ಪ್ರಧಾನಿ ಮೋದಿ ಯ ಫಾಲೋವರ್

ಟ್ವಿಟರ್‌ ಹಾಗೂ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್‌ ಮಸ್ಕ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿದ್ದು, ಈ ವಿಚಾರ “ಈಗ ಭಾರತಕ್ಕೆ ಟೆಸ್ಲಾ ಕಾಲಿಡುವ ಮುನ್ಸೂಚನೆಯೇ’ ಎಂದು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಟ್ವಿಟರ್‌ನಲ್ಲಿ ಅತ್ಯಧಿಕ ಫಾಲೋವರ್ಸ್‌ ಹೊಂದಿರುವ ಮಸ್ಕ್ 195 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದು, ಈ ಪೈಕಿ ಇತ್ತೀಚೆಗಷ್ಟೇ ಮೋದಿ ಕೂಡ ಸೇರ್ಪಡೆಗೊಂಡಿದ್ದಾರೆ. ಮೋದಿ ಅವರನ್ನು ಫಾಲೋ ಮಾಡುತ್ತಿರುವ

ಬಹರೈನ್ : ಫೆ.24ರಂದು ಕೋಟಿ ಚೆನ್ನಯ ತುಳು ಯಕ್ಷಗಾನ ಪ್ರದರ್ಶನ

ಬಹರೈನ್ ಅನಿವಾಸಿ ಬಿಲ್ಲವ ಸಮುದಾಯವಾದ “ಬಹರೈನ್ ಬಿಲ್ಲವಾಸ್ ” ಯಕ್ಷ ದುನಿಪು -2023″ಎನ್ನುವಂತಹ ತುಳು ಯಕ್ಷಗಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಯಕ್ಷಗಾನ ಪ್ರದರ್ಶನ ಫೆಬ್ರವರಿ 24ರ ಶುಕ್ರವಾರದಂದು ಸಂಜೆ 5 ಘಂಟೆಗೆ ಸರಿಯಾಗಿ ಮಾನಾಮದಲ್ಲಿರುವ ಇಂಡಿಯನ್ ಕ್ಲಬ್ಬಿನ ಸಭಾಂಗಣದಲ್ಲಿ ಜರುಗಲಿರುವುದು. “ಯಕ್ಷ ದುನಿಪು -2023” ಕಾರ್ಯಕ್ರಮದಲ್ಲಿ ಇಲ್ಲಿನ ಯಕ್ಷ ಕಲಾವಿದರು ಹಾಗು ನಾಡಿನ ಜನಪ್ರಿಯ ಅತಿಥಿ ಕಲಾವಿದರುಗಳ

ಫೆ. 17 : ಸಾಮೂಹಿಕ ರಕ್ತದಾನ ಶಿಬಿರ

ಬಹರೈನ್; ರಕ್ತ ದಾನ ಜಗತ್ತಿನಲ್ಲಿಯೇ ಶ್ರೇಷ್ಠ ದಾನ . ನಾವು ನೀಡುವ ಪ್ರತಿ ಹನಿ ರಕ್ತ ಕೂಡ ಅದೆಷ್ಟೋ ಜೀವಗಳ ಮರುಹುಟ್ಟಿಗೆ ಕಾರಣವಾಗಬಲ್ಲುದು ಈ ರಕ್ತದಾನದ ಮಹತ್ವವನ್ನು ಅರಿತಿರುವ ಪಟ್ಲಾ ಪೌಂಡೇಶನ್ ನ ಬಹರೈನ್ ಸೌದಿ ಘಟಕವು ಇದೆ ಫೆಬ್ರವರಿ 17ರಂದು ಸಲ್ಮಾನಿಯ ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ಸಾಮೂಹಿಕ ರಕ್ತ ದಾನ ಶಿಬಿರವನ್ನು ಆಯೋಜಿಸಿದೆ . ಖ್ಯಾತ ಭಾಗವತರಾದ ಯಕ್ಷ ಧ್ರುವ ಪಟ್ಲಾ ಸತೀಶ್ ರವರ ಸಾರಥ್ಯದಲ್ಲಿ ಅಶಕ್ತ ಕಲಾವಿದರ ನೆರವಿಗಾಗಿ ಅಸ್ತಿತ್ವಕ್ಕೆ

ಬಹುನಿರೀಕ್ಷಿತ ತುಳು ಚಿತ್ರ ಪಿಲಿ, ದುಬೈನಲ್ಲಿ ಸಿನಿಮಾದ ಪ್ರೀಮಿಯರ್ ಪ್ರದರ್ಶನ

ದುಬೈ : ದುಬೈನಲ್ಲಿ “ಪಿಲಿ” ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನವು ಓವರ್ಸೀಸ್ ಮೂವೀಸ್ ಗಲ್ಫ್ ಸಹಯೋಗದಲ್ಲಿ ಪ್ರದರ್ಶನಗೊಂಡಿತು. ದುಬೈ ದೇರಾದ ಹಯಾತ್‍ನಲ್ಲಿರುವ ಗ್ಯಾಲರಿಯ ಸಿನಿಮಾ ಮಂದಿರದಲ್ಲಿ ಹೌಸ್‍ಫುಲ್ ಪ್ರದರ್ಶನ ಕಂಡಿತು. ಬಿಗ್ ಬಾಸ್ ವಿನ್ನರ್ ನಟ ರೂಪೇಶ್ ಶೆಟ್ಟಿ, ಭಾರತದ ಕಬಡ್ಡಿ ತಂಡದ ಆಟಗಾರ ಪ್ರಶಾಂತ್ ರೈ, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಉದ್ಯಮಿಗಳಾದ ಪ್ರವೀಣ್ ಕುಮಾರ್ , ಹರೀಶ್

ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರ , ಫೆ.4, 5ರಂದು ಯುಎಇ ದುಬೈ, ಅಬುಧಾಬಿಯಲ್ಲಿ ಪ್ರೀಮಿಯರ್ ಪ್ರದರ್ಶನ

ಎನ್‍ಎನ್‍ಎಂ ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಿಸಿರುವ ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರ ಫೆಬ್ರವರಿ 4, 5ರಂದು ಯುಎಇಯ ದುಬೈ ಮತ್ತು ಅಬುಧಾಬಿಯಲ್ಲಿ ಫ್ರೀಮಿಯರ್ ಪ್ರದರ್ಶನ ಹಾಗೂ ಫೆಬ್ರುವರಿ 10 ರಂದು ತುಳುನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ಇದರ ಅಂಗವಾಗಿ ಜನವರಿ 22ರಂದು ದುಬೈಯ ಪೋರ್ಚೂನ್ ಏಟ್ರಿಯಂ ಹೋಟೆಲ್ ನಲ್ಲಿ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ನಿರೂಪಣೆಯನ್ನು ರಾಜೇಶ್

ವಿಟ್ಲ: ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾದ್ರೂ ಕಾಮಗಾರಿ ನಡೆಸಿಲ್ಲ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಮಾಳಮೂಲೆ ಸಂಪರ್ಕ ರಸ್ತೆಯಲ್ಲಿರುವ ತೋಡಿಗೆ ಸೇತುವೆಗೆ ಅನುದಾನ ಬಿಡುಗಡೆಯಾದರೂ ಇದುವರೆಗೂ ಕಾಮಗಾರಿ ನಡೆಸಿಲ್ಲ ಎಂದು ಗ್ರಾಮಸ್ಥರು ಪಂಚಾಯತ್‍ಗೆ ಭೇಟಿ ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದರು.ಇಲ್ಲಿಗೆ ಸೇತುವೆ ಮಂಜೂರಾಗಿದ್ದು, ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ. ಮಳೆಗಾಲದ ಮೊದಲು ಅದನ್ನು ಪೂರ್ಣ ಮಾಡಬೇಕೆಂದು ಬಂಟ್ವಾಳ ತಹಸೀಲ್ದಾರ ಡಾ. ಸ್ಮಿತಾ ರಾಮ್ ಅವರಿಗೆ ಸ್ಥಳೀಯ ಫಲಾನುಭವಿಗಳು ಮನವಿ

ಬಹರೇನ್ ದ್ವೀಪದಲ್ಲಿ “ಪಟ್ಲ ಸಂಭ್ರಮ”ಕ್ಕೆ ಕ್ಷಣಗಣನೆ ಆರಂಭ

ಬಹರೈನ್ : ಯಕ್ಷಧ್ರುವ ಪಟ್ಲಾ ಫೌಂಡೇಶನ್‍ನ ಬಹರೈನ್ ಹಾಗು ಸೌದಿ ಅರೇಬಿಯಾ ಘಟಕವು ದ್ವಿತೀಯ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು ತನ್ನ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ” ಶಶಿಪ್ರಭಾ ಪರಿಣಯ” ಎನ್ನುವ ಪ್ರಸಂಗವನ್ನು ಆಡಿತೋರಿಸಲಿದೆ. ಈ ಕಾರ್ಯಮದ ಪೂರ್ವಭಾವಿ ತಯಾರಿಯು ಭರದಿಂದ ಸಾಗಿದ್ದು ದ್ವಿತೀಯ ವಾರ್ಷಿಕ ಪಟ್ಲ ಸಂಭ್ರಮಕ್ಕೆ ಇದಾಗಲೇ ಕ್ಷಣಗಣನೆ ಪ್ರಾರಂಭವಾಗಿದೆ. ಈ ಯಕ್ಷಗಾನ ಕಾರ್ಯಕ್ರಮವು ಅಕ್ಟೋಬರ್ 28ರ ಶುಕ್ರವಾರದಂದು ಮನಾಮದಲ್ಲಿರುವ