ಉಜಿರೆ: ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸುವಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧವಾಗಬೇಕು.ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವಕೌಶಲ್ಯವನ್ನು ವಿದ್ಯಾರ್ಥಿಜೀವನದಲ್ಲೇಆರಂಭಿಸಬೇಕು. ಎಂದು ಭಾರತೀಯ ಸೇನೆಯ ನಿವೃತ್ತಕರ್ನಲ್ ನಿತಿನ್ಆರ್ ಭಿಡೆಅಭಿಪ್ರಾಯಪಟ್ಟರು. ಶ್ರೀ ಧ. ಮಂ. ಡಿ.ಎಡ್. ಕಾಲೇಜು ಸಭಾಂಗಣದಲ್ಲಿಉಜಿರೆಎಸ್ ಡಿ
ರಾಮಕುಂಜ ವಿದ್ಯಾಚೇತನ ವಿಶೇಷ ಶಾಲೆಯ ಎಂಡೋ ಸಂತ್ರಸ್ತ ವಿದ್ಯಾರ್ಥಿಳಿಬ್ಬರು ಉತ್ತಮ ಅಂಕಗಳೊoದಿಗೆ ಉತ್ತೀರ್ಣದ.ಕ: ಕಡಬ ತಾಲೂಕಿನ ರಾಮಕುಂಜದಲ್ಲಿ ಸೇವಾ ಭಾರತಿಯವರು ನಡೆಸುತ್ತಿರುವ ವಿದ್ಯಾಚೇತನ ವಿಶೇಷ ಶಾಲೆಯ ಎಂಡೋ ಸಲ್ಫಾನ್ ಸಂತ್ರಸ್ತರಿಬ್ಬರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಎಂಡೋಸಲ್ಫಾನ್ ಸಂತ್ರಸ್ತರಾದ ಮೋಹನ ಮತ್ತು ಪದ್ಮಶೇಖರ ಅವರು ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿ ಒಬ್ಬರು ಪ್ರಥಮ ಶ್ರೇಣಿ ಹಾಗೂ
2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಮ್ಯಾಪ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಮ್ಯಾಪ್ಸ್ ಪದವಿ ಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ರ್ಯಾಂಕ್ ಗಳಿಸಿದ್ದು, ಕುಮಾರಿ ಅನನ್ಯಾ ಎ. 600ರಲ್ಲಿ 588 ಅಂಕಗಳನ್ನು ಪಡೆದು ರಾಜ್ಯದಲ್ಲಿ ಹತ್ತನೇ ರ್ಯಾಂಕ್ ಪಡೆದಿರುತ್ತಾರೆ. ಕಾಲೇಜಿಗೆ ಶೇ.99 ಫಲಿತಾಂಶ ಲಭಿಸಿದ್ದು, ಶೇ.50 ವಿಶಿಷ್ಟ ಶ್ರೇಣಿ ಹಾಗು ಶೇ.46 ಪ್ರಥಮ ಶ್ರೇಣಿಯಲ್ಲಿ
ಮೂಡುಬಿದಿರೆ: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ) ಕಾಲೇಜಿನ ಸ್ನಾತಕೋತ್ತರದ 4 ಹಾಗೂ ಪದವಿಯ ಓರ್ವ ವಿದ್ಯಾರ್ಥಿನಿ ರ್ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ಎಂ.ಡಿ. ಕ್ಲಿನಿಕಲ್ ನ್ಯಾಚುರೋಪತಿಯಲ್ಲಿ ಡಾ.ರೋಶಿತಾ ಪಿ. ಪ್ರಥಮ, ಡಾ. ಅಭಿಜ್ಞಾ ತೃತೀಯ
2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಉಡುಪಿ ದ್ವಿತೀಯ, ಕೊಡಗು ತೃತೀಯ ಸ್ಥಾನ ಪಡೆದುಕೊಂಡಿದೆ. ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು
ಉಜಿರೆ: ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುವ ಆಧುನಿಕ ವೈದ್ಯಲೋಕವು ರೋಗಿಗಳ ಮಾನಸಿಕ ಹೊಯ್ದಾಟವನ್ನೂ ಸಕಾಲಿಕವಾಗಿ ಗುರುತಿಸಿ ಸಮಸ್ಯೆಗೆ ಪರಿಹಾರದ ದಾರಿಯನ್ನು ತೋರಿಸುವ ಕಾಳಜಿ ತೋರಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನ ಮನೋವೈದ್ಯಶಾಸ್ತ್ರದ ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ತಿಳಿಸಿದರು.ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್ನಲ್ಲಿ ಕಾಲೇಜಿನ ಮನಃಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು
ಪ್ರಸ್ತುತ ದಿನಗಳಲ್ಲಿ ಸಿ.ಎಸ್ ಕೋರ್ಸ್ಗಳಲ್ಲಿ ವಿಸ್ತ್ರುತ ಅವಕಾಶಗಳಿದ್ದು ಸ್ಪರ್ಧೆ ಕೂಡ ತೀವ್ರವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತೀವ್ರಗಮನ ಹರಿಸಿ ಸನ್ನದ್ದರಾಗಬೇಕೆ0ದು ಉಡುಪಿಯ ಪರೀಕ್ಷಾ ಅಕಾಡೆಮಿಯ ಮುಖ್ಯಸ್ಥೆ ಸಿಎಸ್. ಅದಿತಿ ಪ0ತ್ ಅವರು ಹೇಳಿದರು.ದಿ. 12-04-2023 ರ0ದು ಶ್ರೀ.ಧ.ಮ0. ಕಾಲೇಜು (ಸ್ವಾಯತ್ತ),ಉಜಿರೆಯ ವಾಣ ಜ್ಯ ವಿಭಾಗವು ಏರ್ಪಡಿಸಿದ್ದ ‘ದೃಶ್ಯ0’ ಅ0ತರ್ ತರಗತಿ ಸ್ಪರ್ಧೆ ಹಾಗೂ ಸಿಎಸ್ ಕೋಚಿ0ಗ್
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದೇ ಶುಕ್ರವಾರದಂದು ಸಂತ ಅಲೋಶಿಯಸ್ ಕಾಲೇಜಿನ ವಾರ್ಷಿಕ ಉತ್ಸವದ ಅಂಗವಾಗಿ ಇಂಪ್ರಿಂಟ್ಸ್ ಎಂಬ ಅಂತರ್ ಕಾಲೇಜು ವಿಜ್ಞಾನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ ವಿಭಾಗಗಳಿಂದ ವಿವಿಧ ಹಂತಗಳ
“ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು. ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ



























