Home Archive by category ಶೈಕ್ಷಣಿಕ (Page 20)

ಹೊಟೇಲ್ ಹಿರಾ ಇಂಟರ್ ನ್ಯಾಷನಲ್ ಮಂಗಳೂರಿನ ಪಂಪ್‍ವೆಲ್ ಬಳಿ ಹೊಟೇಲ್ ಶುಭಾರಂಭ

ಮಂಜೇಶ್ವರ: ದೇಶಿ, ವಿದೇಶಿ ಗ್ರಾಹಕರ ಅಪೇಕ್ಷೆಯನ್ನು ಪೂರೈಸುವ ವಿಭಿನ್ನತೆಯೊಂದಿಗೆ, ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯವುಳ್ಳ ಹೊಟೇಲ್ ಹಿರಾ ಇಂಟರ್ ನ್ಯಾಷನಲ್, ಇದೀಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಮಂಗಳೂರಿನ ಪಂಪ್ವೆಲ್ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತಲೆ ಎತ್ತಿ ನಿಂತಿರುವ ಮಂಜೇಶ್ವರ ಉದ್ಯಾವರ ನಿವಾಸಿ ಆಲಿ ಕುಟ್ಟಿ ಹಾಜಿಯವರ ಮಾಲಕತ್ವದಲ್ಲಿರುವ ನೂತನ

EDUCATION TOMORROW!!!

Post-pandemic period gives us an opportunity to re-imagine what schools and schooling are for and advocate for a re-schooled society in which our investment in schools builds and develops society. Today’s learners are digital natives. They are accustomed to getting information and meeting their needs with a click of a button in a user-friendly, personal […]

ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಿಗೆ ಗೌರವಾಭಿನಂದನೆ

  “ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು.         ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ

ಮೇ. 29ರಿಂದ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳು ಪ್ರಾರಂಭ

ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2023-24ರ ಶೈಕ್ಷಣಿಕ ವರ್ಷ ಮೇ. 29ರಿಂದ ಪ್ರಾರಂಭಗೊಳ್ಳಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಸುತ್ತೋಲೆಯನ್ನು ಹೊರಡಿಸಿದೆ. ಮೊದಲ ಅವಧಿ ಮೇ 29ರಿಂದ ಅಕ್ಟೋಬರ್ 7ರ ತನಕ ಇರಲಿದ್ದು, ಅಕ್ಟೋಬರ್ 8ರಿಂದ ಅಕ್ಟೋಬರ್ 24ರ ತನಕ ದಸರಾ ರಜೆ ಇರಲಿದೆ.ಇನ್ನು ಎರಡನೇ ಅವಧಿ ಅಕ್ಟೋಬರ್ 25ರಿಂದ 2024ರ ಎಪ್ರಿಲ್ 10ರ ವರೆಗೆ ಇರಲಿದೆ. ಎ.11ರಿಂದ ಬೇಸಗೆ ರಜೆ ಪ್ರಾರಂಭಗೊಳ್ಳಲಿದ್ದು ಮೇ 28ರ ವರೆಗೆ ರಜೆ

ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಕುಮಾರ ಹೆಗ್ಡೆ ನೇಮಕ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ವಿಜ್ಞಾನ ನಿಕಾಯದ ಡೀನ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ನೇಮಕಗೊಂಡಿದ್ದಾರೆ. ಪ್ರಾಂಶುಪಾಲರಾಗಿದ್ದ ಡಾ. ಎ. ಜಯ ಕುಮಾರ್ ಶೆಟ್ಟಿ ಅವರು ಮಾ.31ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಡಾ. ಕುಮಾರ ಹೆಗ್ಡೆ ಬಿ.ಎ. ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ರ್ಯಾಂಕ್

ಮಾಪ್ಸ್ ಕಾಲೇಜಿನಲ್ಲಿ ಸಿ.ಎ ಪೌಂಡೇಶನ್ ಕೋರ್ಸಿನ ಬಗ್ಗೆ ಓರಿಯೆಂಟೇಶನ್ ಕಾರ್ಯಕ್ರಮ

ಮಾಪ್ಸ್ ಕಾಲೇಜು, ಮಂಗಳೂರು ಇಲ್ಲಿ ಜೂನ್ ತಿಂಗಳಲ್ಲಿ ನಡೆಯುವ ಸಿ.ಎ ಪೌಂಡೇಶನ್ ಪರೀಕ್ಷೆಯ ಬಗ್ಗೆ ಆಸಕ್ತ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಹೆತ್ತವರಿಗೆ ಓರಿಯೆಂಟೇಶನ್ ಕೋರ್ಸನ್ನು ನಡೆಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ದಿನೇಶ್ ಕುಮಾರ್ ಆಳ್ವ ಇವರು ಮಾತಾನಾಡುತ್ತಾ ಮಾಪ್ಸ್ ಕಾಲೇಜು ಸಿ.ಎ ಕೋಚಿಂಗ್‍ಗೆ ಹೆಸರಾದ ಸಂಸ್ಥೆಯಾಗಿದ್ದು ಅತ್ಯಂತ ಪರಿಣ ತಿ ಹೊಂದಿರುವ ಪ್ರಾಚಾರ್ಯರು ಕೋಚಿಂಗ್ ಒದಗಿಸುತ್ತಿದ್ದು, ಹಾಜಾರಾದ ವಿದ್ಯಾರ್ಥಿಗಳು ಉತ್ತಮ

ಭಾರತದ ದೇಶೀ ಜ್ಞಾನದ ದಾಖಲೀಕರಣ ಅಗತ್ಯ: ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ

ಉಜಿರೆ, ಮಾ.31: ಭಾರತದ ದೇಶೀಯ ಜ್ಞಾನ- ಸಾಂಪ್ರದಾಯಿಕ ಜ್ಞಾನದ ದಾಖಲೀಕರಣವಾಗಿ, ಅದು ಒಪ್ಪಿತಗೊಂಡು ಸದುದ್ದೇಶಕ್ಕೆ ಸರಿಯಾದ ರೀತಿಯಲ್ಲಿ ಬಳಸಲ್ಪಡಬೇಕಿದೆ. ದೇಶೀಯ ತಾಂತ್ರಿಕ ಜ್ಞಾನ ಕೂಡ ದಾಖಲೀಕರಣಗೊಂಡು ದೇಶದ ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಸಂಯೋಜಿಸಲ್ಪಡುವ ಅಗತ್ಯವಿದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020ರ ಮೂಲಕ ಸಾಧಿತವಾಗುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು. ಇಲ್ಲಿನ

ಉಜಿರೆ ಬಿವೋಕ್‌ ವಿದ್ಯಾರ್ಥಿಗಳಿಂದ ‘ಟ್ಯಾಲೆಂಟ್ಸ್ ಡೇ’ ಸಿನೆಮಾ ಬಿಡುಗಡೆ

ಉಜಿರೆ: ಎಸ್‌ಡಿಎಂ ಕಾಲೇಜಿನ ಬಿ.ವೋಕ್ (ಡಿಜಿಟಲ್ ಮೀಡಿಯಾ & ಫಿಲ್ಮ್ ಮೇಕಿಂಗ್) ವಿಭಾಗದ ವತಿಯಿಂದ ವಿದ್ಯಾರ್ಥಿಗಳು ನಿರ್ದೇಶಿಸಿ ನಿರ್ಮಿಸಿರುವ ವಿಭಾಗದ ಮೊದಲ ಫೀಚರ್ ಸಿನಿಮಾ ‘ಟ್ಯಾಲೆಂಟ್ಸ್ ಡೇ’ ಇದರ ಬಿಡುಗಡೆ ಕಾರ್ಯಕ್ರಮವು ಕಾಲೇಜಿನ ಯುಜಿ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.  ಸಿನಿಮಾ ಬಿಡುಗಡೆ ಮಾಡಿ ಮಾತನಾಡಿದ  ಮನಶಾಸ್ತ್ರಜ್ಞೆ ಸಿಂಚನಾ ಉರುಬೈಲು, “ಸಿನಿಮಾ ನೋಡುವಾಗ ಇದು ವಿದ್ಯಾರ್ಥಿಗಳು ನಿರ್ಮಿಸಿರುವುದು ಎಂದು ಅನಿಸುವುದೇ

ದೇಶೀ ಶಿಕ್ಷಣದ ನೆಲೆಯಲ್ಲಿ ಹೊಸ ಶಿಕ್ಷಣ ನೀತಿಯ ಯಶಸ್ಸು ಕಾದು ನೋಡಬೇಕಿದೆ: ಪ್ರೊ. ಪಿ.ವಿ. ಕೃಷ್ಣ ಭಟ್ಟ

ಉಜಿರೆ, ಮಾ.29: ಭಾರತದ ದೇಶೀಯ ಶಿಕ್ಷಣ ಪದ್ಧತಿಗಳು ಜೀವನ ಪದ್ಧತಿ, ಮೌಲ್ಯಗಳನ್ನು ಆಧರಿಸಿ ಇದ್ದವು. ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಬಗ್ಗೆ ಪುನರ್ ವಿಮರ್ಶೆ ನಡೆದಿದೆ. ಹೊಸ ಶಿಕ್ಷಣ ನೀತಿಯೂ ಬಂದಿದೆ. ಆದರೆ ಅದು ಇದುವರೆಗೆ ಉಂಟಾಗಿರುವ ಕೊರತೆಗಳನ್ನು ಎಷ್ಟರ ಮಟ್ಟಿಗೆ ನಿವಾರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಒಡಿಷಾದ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ವಿ. ಕೃಷ್ಣ ಭಟ್ಟ ಅವರು ಹೇಳಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್

ರತ್ನಮಾನಸ: ಗುರುವಂದನೆ ಕಾರ್ಯಕ್ರಮ

ಪ್ರೌಢಶಾಲಾ ಅಧ್ಯಯನದೊಟ್ಟಿಗೆ ಹಾಗೂ ಸಂಸ್ಕಾರಯುತ ಶಿಕ್ಷಣಾಧಾರಿತ ಜೀವನ ಶಿಕ್ಷಣಕ್ಕೆ ಪ್ರಸಿದ್ದಿಯಾಗಿರುವ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಇತ್ತೀಚಿಗೆ ಗುರವಂದನಾ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ‍್ಷೆಗೆ ಶುಭಹಾರೈಸುವ ಕಾರ್ಯಕ್ರಮ ವಿಶಿ‍ಷ್ಟವಾಗಿ ಜರಗಿತು . ಆರಂಭದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಅವರ ಹೆತ್ತವರ ನಡುವಿನ ಬಾಂಧವ್ಯದ ಪ್ರತಿಕವಾಗಿ ಸಾಮೂಹಿಕ ಗೌರವಸಮರ್ಪಣೆ ಕಾರ್ಯಕ್ರಮ ನಡೆಯಿತು.