Home Archive by category ಶೈಕ್ಷಣಿಕ (Page 21)

ಡೌನ್ಲೋಡ್‌ ಜೊತೆಗೆ ಅಪ್ಲೋಡ್ ಸಂಸ್ಕೃತಿಯನ್ನು ಬೆಳೆಸಿಕೊಳ್ಳಿ : ಡಾ. ವಿಶ್ವನಾಥ ಬದಿನಾಕ

ಉಜಿರೆ: “ಆಧುನಿಕ ತಂತ್ರಜ್ಞಾನಗಳು ಮುಂಚೂಣಿಯಲ್ಲಿದೆ. ಈಗ ನಾವು ಪುಸ್ತಕಗಳಿಗಾಗಿ ಪರದಾಡುವಂತಿಲ್ಲ, ಡಿಜಿಟಲ್ ಗ್ರಂಥಾಲಯಗಳು ನಮ್ಮ ಬಳಿಯೇ ಲಭ್ಯವಿವೆ. ಹಾಗಾಗಿ ಜ್ಞಾನ ಪ್ರಸರಣೆಅನ್ನುವುದು ಸುಲಭವಾಗಿದೆ. ನಾವು ನಮ್ಮಕನ್ನಡ ಷ್ಣ ಪ್ರಪಂಚದಜ್ಞಾನಕ್ಕೆ ಪಸರಿಸಬೇಕು”.ಎಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಕನ್ನಡ ಪ್ರಾಧ್ಯಾಪಕರಾದಡಾ. ವಿಶ್ವನಾಥ

ಜಂಕ್ ಫುಡ್ ಬಳಕೆಯಿಂದ ಕ್ಯಾನ್ಸರ್‌ಗೆ ಮುನ್ನುಡಿ : ಡಾ| ಅನುಷಾ ಎಚ್ಚರಿಕೆ

ಮೂಡುಬಿದಿರೆ: “ಮೈದಾ, ಜೋಳದ ಹಿಟ್ಟು, ಪುಡಿ ಉಪ್ಪು, ಸಕ್ಕರೆ ಈ ನಾಲ್ಕು ಬಗೆಯ ಬಿಳಿ ವಿಷವಸ್ತುಗಳನ್ನು ಹೊಂದಿರುವ ಆಹಾರ ವಸ್ತುಗಳಿಂದ ದೂರವಿರಿ. ಜಂಕ್ ಫುಡ್ ಸೇವನೆಯಿಂದ ಕ್ಯಾನ್ಸರ್‌ಗೆ ಬಲಿಯಾಗುವ ಅಪಾಯವಿದೆ ಎಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ಡಾ.ಅನುಷಾ ಎಚ್ಚರಿಸಿದರು. ಅಲಂಗಾರು ಸಂತ ಥೋಮಸ್ ಶಾಲಾಸಭಾಂಗಣದಲ್ಲಿ ಮಂಗಳೂರು ಸಿಓಡಿಪಿ ಮೂಡುಬಿದಿರೆ ಪ್ರಗತಿ ಮಹಾಸಂಘ, ಮಂಗಳೂರು ಲಯನ್ಸ್ ಕ್ಲಬ್ ಇವುಗಳ ಆಶ್ರಯದಲ್ಲಿ ಫಾದರ್ ಮುಲ್ಲಾರ್

ತೆಂಕನಿಡಿಯೂರು ಕಾಲೇಜು : ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ

ಉಡುಪಿ : ಇಂದು ಶೈಕ್ಷಣಿಕ ಕ್ಷೇತ್ರದಲ್ಲಿ ವಿಫುಲ ಅವಕಾಶವಿದ್ದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಒಳ್ಳೆಯ ಉದ್ಯೋಗವನ್ನು ಪಡೆಯಲು ಕೌಶಲ್ಯಗಳು ಅತಿ ಅಗತ್ಯ. ಅದರಲ್ಲೂ ಸಂವಹನ ಕೌಶಲ್ಯ ಮತ್ತು ಭಾಷಾ ಕೌಶಲ್ಯ ಬಹು ಮುಖ್ಯ ಎಂದು ಉಡುಪಿಯ ಪ್ರೈಮ್ ಸಂಸ್ಥೆಯ ಸ್ಥಾಪಕರಾದ ಶ್ರೀ ರತ್ನಕುಮಾರ್ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನಲ್ಲಿ ನಡೆದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮವನ್ನು

ಬೆಸೆಂಟ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ಕರ್ನಾಟಕ ಕ್ಯಾನ್ಸರ್ ಅವೆರ್‌ನೆಸ್ ಫೋರಮ್ ಮತ್ತು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ವತಿಯಿಂದ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಸ್ .ಯಡಪಡಿತ್ತಾಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ ಕ್ಯಾನ್ಸರ್ ಗೆ ಪೂರ್ಣವಾದ ಚಿಕಿತ್ಸೆ ಇದೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆಗೆ ವಿಶೇಷವಾದ ಕಾಳಜಿ

SRINIVAS UNIVERSITY: ORIENTATION PROGRAM FOR UG COURSES OF CMC

November 10, the orientation programme was organised for the first year B.Com & BBA students on 10th November in the college Auditorium. The main objective of program is to welcome the new students for Srinivas family and to make aware of courses offered and the environment of Srinivas University. The program was inaugurated by Chancellor- […]

ನ.12 ರಂದು ಬೆಸೆಂಟ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಕರ್ನಾಟಕ ಕ್ಯಾನ್ಸರ್ ಅವೇರ್ ನೆಸ್ ಫೋರಮ್ ವತಿಯಿಂದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸಂಸ್ಥೆಯ ಸಹಭಾಗಿತ್ವದಲ್ಲಿ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ನ.12 ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.ಕ್ಯಾನ್ಸರ್ ಜಾಗೃತಿ ಸರಣಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಉದ್ಘಾಟಿಸಲಿದ್ದಾರೆ.‌ಕ್ಯಾನ್ಸರ್ ಜಾಗೃತಿ ಬಗ್ಗೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್

SRINIVAS UNIVERSITY : INDUSTRIAL VISIT REPORT

An Industrial visit to Pilikula Nisargadhama Mudushedde – Post, Mangalore – 575028, D.K (District) Karnataka was organized by the BBA Aviation Department of Srinivas University for the First-year students on Wednesday, 10th November 2021. The team of One Forty oneAviation students and four faculties visited Pilikula Nisargadhama, which helped them to understand current

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಸ್, ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಅಂಡ್ ಇನ್ಫಾರ್ಮೇಶನ್ ಸೈನ್ಸ್, ಕಾಲೇಜ್ ಆಪ್ ಏವಿಯೇಶನ್ ಸ್ಟಡೀಸ್‍ನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಪಾಂಡೇಶ್ವರದ ಸಿಟಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಯಿತು. ಸಹಕುಲಾಧಿಪತಿಗಳಾದ ಡಾ. ಎ. ಶ್ರೀನಿವಾಸ್ ರಾವ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು. ಈ ವೇಳೇ ಮಾತನಾಡಿದ ಅವರು,