ಬೆಂಗಳೂರು; ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ರಾಷ್ಟ್ರೀಯ ಶಿಕ್ಷಣ ನೀತಿ – ಎನ್.ಇ.ಪಿಗೆ ವಿರುದ್ಧವಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಭಾರೀ ಅಸಮಾನತೆ ಸೃಷ್ಟಿಸಲಿದೆ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕರ ಧ್ವನಿ ವೇದಿಕೆ ಕಳವಳ ವ್ಯಕ್ತಪಡಿಸಿದೆ.
ರಸ್ತೆ ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಏನಾಗುತ್ತದೆ ಎಂಬುದು ನಿಮಗೆಲ್ಲಾ ಗೊತ್ತೇ ಇದೆ. ಸಂಚಾರಿ ಪೊಲೀಸರ ಕಣ್ಣಿಗೆ ಬಿದ್ದರೆ ದಂಡಕಟ್ಟಬೇಕಾಗುತ್ತದೆ. ಆದರೆ ಶನಿವಾರ ಉಜಿರೆಯು ಇದಕ್ಕೆ ತದ್ವಿರುದ್ಧದ ವಿದ್ಯಮಾನಕ್ಕೆ ಸಾಕ್ಷಿಯಾಯಿತು.ಹೆಲ್ಮೆಟ್ ಧರಿಸದೆ ಇರುವವರು, ಹೆಚ್ಚು ವೇಗದಲ್ಲಿ ವಾಹನ ಚಲಾಯಿಸುವವರು, ಸೀಟ್ ಬೆಲ್ಟ್ ಧರಿಸದವರೂ ಸೇರಿದಂತೆ ರಸ್ತೆ ನಿಯಮ ಉಲ್ಲಂಘಿಸಿದವರನ್ನು ನಿಲ್ಲಿಸಿ ಉಜಿರೆ ಎಸ್.ಡಿ.ಎಂ ಕಾಲೇಜಿನ ತೃತೀಯ ವರ್ಷದ ವಾಣಿಜ್ಯ ವಿಭಾಗದ
ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹಿಂದೇಟು ಹಾಕಿದೆ. ಈ ಹಿಂದೆ ಮಾಡಿರುವ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುವುದು. ಜತೆಗೆ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೊಳಿಸಬೇಕು ಎಂದು ಸೂಚಿಸಲಾಗಿತ್ತು.
ಎಸ್ ಡಿ ಎಂ ಕಾಲೇಜು ಉಜಿರೆಯಲ್ಲಿ ವಿದ್ಯಾರ್ಥಿ ಸಂಘದ ಚಟುವಟಿಕೆಗಳಿಗೆ ಚಾಲನೆ ನಾಯಕನಾದವನು ಎಲ್ಲರನ್ನೂ ಒಳಗೊಂಡು ಮುನ್ನೆಡೆಯಬೇಕು. ಇಂದಿನ ಯುಗ ಸ್ಮಾರ್ಟ್ಯುಗವಾಗಿದ್ದು, ಹಾರ್ಡ್ ವರ್ಕ್ ಜೊತೆ ಸ್ಮಾರ್ಟ್ ವರ್ಕ್ ಮತ್ತು ಅವಕಾಶಗಳನ್ನು ಸರಿಯಾಗಿಬಳಸಿಕೊಂಡು ಮುನ್ನಡೆಯಿರಿ ಎಂದು ಜೆಸಿಐ ಸೆನೆಟರ್ ಸೌಜನ್ಯ ಹೆಗ್ಡೆ ಹೇಳಿದರು. ಉಜಿರೆಯ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿಸಂಪನ್ಮೂಲ ವ್ಯಕ್ತಿಯಾಗಿ
“ Leadership is not limited to those who are standing on the stage …every one of you is capable ofbecoming a leader. The first and foremost quality of a leader is to be approachable and open- minded toeveryones ideas. Learn to delegate your work rather than doing everything yourself. Remember, youare not here to impress, […]
ಮೂಡುಬಿದಿರೆ: ಹ್ಯೂಸ್ಟನ್ ಮೂಲದ ಮ್ಯಾನುಫ್ಯಾಕ್ಟರಿಂಗ್ ಹಾಗೂ ಲಾಜಿಸ್ಟಿಕ್ಸ್ ಸಂಬಂಧಿತ ಸೈಲಿಯ ‘ಇಂಕ್’ ಅಂತರಾಷ್ಟ್ರೀಯ ಕಂಪೆನಿಯ ಸಹಭಾಗಿತ್ವದಲ್ಲಿ ವಿಮಾನ ತಂತ್ರಜ್ಞಾನ ಆಧಾರಿತ ‘ಸ್ಟ್ರೆಲಿಯಂ ಟೆಕ್ನಾಲಜಿ ಆಂಡ್ ಸೆಂಟರ್ನ್ನು ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಅವರು ನೂತನ ಲ್ಯಾಬ್ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸ್ಟೆಲಿಯಂ
ಉಜಿರೆ ಡಿಸೆಂಬರ್ ೫: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ನಾಯಕತ್ವವನ್ನುವಹಿಸಿಕೊಂಡು ಯಶಸ್ವಿ ಪ್ರಯೋಗಗಳನ್ನು ನಡೆಸಿದ್ದರು ಡಾ. ಬಿಯಶೋವರ್ಮ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಹೇಳಿದರು.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿ ದಿ. ಡಾ. ಬಿ. ಯಶೋವರ್ಮಅವರ ೬೮ನೇ ಹುಟ್ಟು ಹಬ್ಬದ ಅಂಗವಾಗಿ ಎಸ್.ಡಿ.ಎಂ ಕಲಾಕೇಂದ್ರ ಆಯೋಜಿಸಿದ್ದ‘ಯಶೋಸ್ವಪ್ನ’ ಕಾರ್ಯಕ್ರಮದಲ್ಲಿ ಅವರ ತತ್ವ ಮತ್ತುಕಾರ್ಯಗಳನ್ನು ಮೆಲುಕು
ಮತದಾನವೆಂಬುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಹಕ್ಕಾದರೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚುನಾವಣಾ ತರಬೇತುದಾರ, ಕನ್ನಡ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಹಶಿಕ್ಷಕ ಧರಣೇಂದ್ರ ಕೆ. ಹೇಳಿದರು. ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿ ವಿದ್ಯಾರ್ಥಿ ಕ್ಷೇಮಪಾಲನೆ ಹಾಗೂ ಶಿಸ್ತಿನ ಸಮಿತಿ ಆಶ್ರಯದಲ್ಲಿ ದ.ಕ ಜಿಲ್ಲಾ ಕಂದಾಯ ಇಲಾಖೆಯು ಆಯೋಜಿಸಿದ್ದ ‘ಮತದಾರರ ನೋಂದಣಿ
ಇಂದಿನ ಯುವಶಕ್ತಿಯು ಕಾರ್ಪೊರೇಟ್ ಜಗತ್ತಿನಲ್ಲಿ ಮೆಲ್ಗೈಯನ್ನು ಸಾದಿಸುತ್ತಿದೆ. ಯುವಜನತೆಯು ಏನನ್ನಾದರೂ ಸಾಧಿಸುತ್ತದೆ ಅಂತಹ ಸಾಮರ್ಥ್ಯ, ಬುದ್ಧಿಶಕ್ತಿ ಯುವಕರಿಗಿದೆ ಎಂದು ಉಜಿರೆಯ ಎಸ್.ಡಿ.ಎಂ ಸೊಸೈಟಿಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ವೈ ಹರೀಶ್ ಅಭಿಪ್ರಾಯ ಪಟ್ಟರು. ಉಜಿರೆಯ ಶ್ರೀ.ಧ.ಮ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾಮರ್ಸ್ ಕ್ಯಾಂಪಸ್ ಅಸೊಸಿಯೆಶನ್’ನ ಉದ್ಘಾಟನೆಯ ಸಂಧರ್ಭದಲ್ಲಿ ಮಾತನಾಡುತ್ತಿದ್ದರು.
ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಮ್ಮ ದೇಶದ ಸಂವಿಧಾನ ಜಗತ್ತಿನ ಶ್ರೇಷ್ಠವಾದ ಸಂವಿಧಾನ ಎಂದು ಪ್ರತಿಯೊಬ್ಬ ಪ್ರಜೆಯೂ ಕಂಡುಕೊಂಡ ದಿನ ಸಮಾಜಕ್ಕೊಂದು ದೃಢತೆ. ಜನರಲ್ಲಿ ಆತ್ಮವಿಶ್ವಾಸ ಮೂಡಲು ಸಾಧ್ಯ ಎಂದು ಬೆಳ್ತಂಗಡಿ ( ಸೀನಿಯರ್ ಅಡ್ವೋಕೇಟ್) ಹಿರಿಯ ನ್ಯಾಯವಾದಿ ಅಗರ್ಥ ಸುಬ್ರಹ್ಮಣ್ಯ ಕುಮಾರ್ ಹೇಳಿದರು. ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮತ್ತು ಬಾರ್ ಅಸೋಸಿಯೇಷನ್ (ರಿ) ಬೆಳ್ತಂಗಡಿ ಇವರ ಸಂಯುಕ್ತ



























