Home Archive by category ಶೈಕ್ಷಣಿಕ (Page 27)

ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಸುರತ್ಕಲ್‍ನ ಬಿಂದಿಯಾ ಎಲ್ ಶೆಟ್ಟಿ

ರಾಷ್ಟ್ರ ಪ್ರಶಸ್ತಿ ವಿಜೇತ ಎನ್.ಎಸ್.ಎಸ್. ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ಇಂದು ಹೊಸ ದಿಲ್ಲಿಯಲ್ಲಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈಕೆ ಕಳೆದ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ಈಕೆ ಎಸ್ ಎಸ್ ಎಲ್

ಉಚ್ಚಿಲ ಬಡಾ ಗ್ರಾ.ಪಂ. ವಾಚನಾಲಯಕ್ಕೆ ಶಾಲಾ ಪಠ್ಯ ಪುಸ್ತಕ ವಿತರಣೆ

ಉಡುಪಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರರವರು ಪಠ್ಯಪುಸ್ತಕ ಸಮಿತಿ ಬೆಂಗಳೂರು ಇದರ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರ ನಿರ್ದೇಶನದ ಮೇರೆಗೆ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ವಾಚನಾಲಯಕ್ಕೆ 5ರಿಂದ 10 ನೇ ತರಗತಿಯ ಹಿಂದಿನ ವರ್ಷದ 2 ಜೊತೆ ಪುಸ್ತಕಗಳನ್ನು ಅಧ್ಯಕ್ಷೆ ಜ್ಯೋತಿ ಗಣೇಶ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಿಡಿಪಿಐ ಎನ್.ಎಚ್.ನಾಗೂರರವರು ಮಾತನಾಡಿ, ರಜಾ ಅವಧಿಯಲ್ಲಿ 1-10ನೇ ತರಗತಿಗಳಲ್ಲಿ

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ : ವಿಟಿಯು ಪರೀಕ್ಷೆಯಲ್ಲಿ ಶೇ.100ರ ಫಲಿತಾಂಶ

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಯ ವಿಟಿಯು ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಮತ್ತು ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಅತ್ಯುತ್ತಮ ಉದ್ಯೋಗಾವಕಾಶ ಲಭಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀನಿವಾಸ ಮಯ್ಯ ಡಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, 2006ರಲ್ಲಿ ಪ್ರಾರಂಭಗೊಂಡ ಈ ಸಂಸ್ಥೆ ತಮ್ಮ ಪ್ರಥಮ ಬ್ಯಾಚ್‍ನ ವಿದ್ಯಾರ್ಥಿಗಳಿಂದ ಈ ವರೆಗೂ

ಕುಮಾರಿ ಬಿಂದಿಯಾ ಶೆಟ್ಟಿ : ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಸುರತ್ಕಲ್ : ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಸುರತ್ಕಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ.

ಶ್ರೀನಿವಾಸ್‌ ವಿಶ್ವವಿದ್ಯಾಲಯ: ಲಸಿಕೆ ಶಿಬಿರ

ನಗರದ ಶ್ರೀನಿವಾಸ್‌ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ್‌ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು, ಭೋದಕೇತರ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್‌ ಲಸಿಕೆ ನೀಡುವ ಶಿಬಿರವು ಸೆ. 17 ರ ಶುಕ್ರವಾರದಂದು ಜರಗಿತು. ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್.‌ ಐತಾಳ್‌ ಕೋವಿಡ್‌ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿದರು. ಈ

ಶೈಕ್ಷಣಿಕ ಸಂಸ್ಥೆಯ ಬೆಳವಣಿಗೆಯಲ್ಲಿ ವೃತ್ತಿಪರತೆ, ತಂಡಸ್ಫೂರ್ತಿ ಅಗತ್ಯ: ಡಾ. ಡಿ.ವೀರೇಂದ್ರ ಹೆಗ್ಗಡೆ

ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ವ್ಯಕ್ತಿಗತ ವೃತ್ತಿಪರ ಬದ್ಧತೆಯು ಶೈಕ್ಷಣಿಕ ಸಂಸ್ಥೆ ವ್ಯಾಪಕ ಮನ್ನಣೆ ಗಳಿಸುವುದಕ್ಕೆ ಸಹಾಯಕವಾಗುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ವೃತ್ತಿಪರ ಬದ್ಧತೆಯೊಂದಿಗೆ

ಉಜಿರೆಯಲ್ಲಿ ಮಾಹಿತಿಕಾರ್ಯಾಗಾರ : ‘ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಎಸ್.ಡಿ.ಎಂ ಸನ್ನದ್ಧ’

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿರಾಷ್ಟ್ರೀಯ ಶಿಕ್ಷಣ ನೀತಿಯ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿಎಸ್.ಡಿ.ಎಂಕಾಲೇಜಿನ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ತೀವ್ರಗೊಂಡಿವೆಎಂದುಎಸ್.ಡಿ.ಎಂಕಾಲೇಜಿನ ಪ್ರಾಚಾರ್ಯರಾದಡಾ.ಸತೀಶ್ಚಂದ್ರ ತಿಳಿಸಿದರು. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದಲ್ಲಿಪದವಿಪೂರ್ವ, ಪದವಿ ಹಂತದಅಧ್ಯಾಪಕರು, ಪ್ರಸಕ್ತ ಸಾಲಿಗೆ ಪ್ರವೇಶಾತಿ

ಸಿಎ ಪರೀಕ್ಷೆಯಲ್ಲಿ ರುಥ್ ಕ್ಲೇರ್ ಡಿ ಸಿಲ್ವ ಪ್ರಥಮ ರ್‍ಯಾಂಕ್

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ಜುಲೈಯಲ್ಲಿ ನಡೆಸಿದ ಅಖೀಲ ಭಾರತ ಸಿಎ ಅಂತಿಮ ಪರೀಕ್ಷೆಯಲ್ಲಿ ನಗರದ ರುಥ್ ಕ್ಲೇರ್ ಡಿ’ಸಿಲ್ವ ಅವರು ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ನಗರದ ಮಲ್ಲಿಕಟ್ಟೆ ನಿವಾಸಿ ರುಥ್ ಅವರು ರೋಸಿ ಮರಿಯಾ ಡಿ’ಸಿಲ್ವ ಮತ್ತು ರಫೆರ್ಟ್ ಡಿ’ಸಿಲ್ವ ಅವರ ಪುತ್ರಿ. ನಗರದ ಸಂತ ತೆರೆಸಾ ಸ್ಕೂಲ್‌ನಲ್ಲಿ ಶಿಕ್ಷಣ ಪಡೆದು ಮಂಗಳೂರು ವಿ.ವಿ.ಯಿಂದ ದೂರ ಶಿಕ್ಷಣ ಮೂಲಕ ಪದವಿ ಪೂರ್ಣಗೊಳಿಸಿದ್ದಾರೆ.  ಈ ಬಗ್ಗೆ ಮಾತನಾಡಿದ ರ್‍ಯಾಂಕ್ ಪಡೆದ ರುಥ್ ಕ್ಲೇರ್ ಡಿ

ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು : ದ. ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ .ಕೆ.ವಿ

ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದ್ದಾರೆ.ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸೆಪ್ಟೆಂಬರ್ 17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ,