ವಿಶ್ವ ಫಿಸಿಯೋಥೆರಪಿ ದಿನಾಚರಣೆ ಅಂಗವಾಗಿ ಸಂತ ಅಲೋಷಿಯಸ್ ಗೊನ್ಝಾಗ ಶಾಲೆಯಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಫಿಸಿಯೋಥೆರಪಿ ವಿಭಾಗ, ಮಂಗಳೂರು ರೌಂಡ್ ಟೇಬಲ್ 115 ಹಾಗೂ ಮಂಗಳೂರು ಲೇಡೀಸ್ ಸರ್ಕಲ್ 82 ಇವರ ಸಹಯೋಗದಿಂದ 1 ರಿಂದ 10 ತರಗತಿಯ ಮಕ್ಕಳಿಗಾಗಿ ಆರೋಗ್ಯ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಮಂಗಳೂರಿನ ಪ್ರತಿಷ್ಠಿತ ಫಾದರ್
ಉಜಿರೆ, ಸೆ.6: ಧಾರವಾಡವನ್ನು ಕಾರ್ಯಕ್ಷೇತ್ರವನ್ನಾಗಿಸಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುತ್ತ, ಉತ್ತರ ಕರ್ನಾಟಕ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ನಡುವೆ ಕೊಂಡಿಯಾಗಿ, ಜನಾನುರಾಗಿಯಾಗಿ ಬಾಳಿದವರು ಡಾ. ನ. ವಜ್ರಕುಮಾರ್ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಉಪ ಪ್ರಾಂಶುಪಾಲ ಡಾ. ಎ. ಜಯ ಕುಮಾರ ಶೆಟ್ಟಿ ಹೇಳಿದರು. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ, ಇತ್ತೀಚೆಗೆ ನಿಧನರಾದ ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಹಾಗೂ
ಬೆಂಗಳೂರಿನ ಆಕ್ಸ್ಫರ್ಡ್ ಕಾನೂನು ಕಾಲೇಜಿಸಲಾಗಿದ್ದ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆಯಲ್ಲಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಥೇಶ್ವರ ಕಾನೂನು ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ ಲಭಿಸಿದೆ.ಸೆ.1 ರಿಂದ 3ರ ವರೆಗೆ ನಡೆದಿದ್ದ ಈ ಸ್ಪ ರ್ಧೆಯಲ್ಲಿ ಎಸ್ ಡಿ ಎಂ ಕಾನೂನು ಕಾಲೇಜಿನ ವಿದ್ಯಾಥಿಗಳಾದ ಸಚಿನ್ ಹೆಗ್ಡೆ, ವಿನೀತ್ ಹಾಗೂ ಮಯೂರ್ ಅವರು ಭಾಗವಹಿಸಿ ವಿವಿಧ ವಿಭಾಗಳಲ್ಲಿ ವಿಜೇತರಾಗಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಎಂ. ಅತ್ಯತ್ತಮ
ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ತರಬೇತಿ ಪಡೆಯುತ್ತಿರುವ 8 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸ್ಪರ್ಧಾ ಕೂಟದಲ್ಲಿ ಕಳ್ಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಹಂಸಿಕಾ ಹಾಗೂ ಗಿತೇಶ್ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ ಪೊಳಲಿ
ಮಂಗಳೂರಿನ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಸಿಎ ನಿತಿನ್ ಬಾಳಿಗಾ ಅವರು ಇತ್ತೀಚೆಗೆ ಐಬಿಬಿಐ ನಡೆಸಿದ ಕ್ಯಾಟಗರಿ ಫೈನಾನ್ಸಿಯಲ್ ಅಸೆಟ್ ಸೆಕ್ಯುರಿಟೀಸ್ ವಿಭಾಗದ ಮೌಲ್ಯಮಾಪಕರ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಹಣಕಾಸು ಆಸ್ತಿಗಳಿಗೆ ನೋಂದಾಯಿತ ಮೌಲ್ಯಮಾಪಕರಾಗಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಸಿಎ ನಿತಿನ್ ಬಾಳಿಗಾ ಅವರು ಮೂಲತಃ ಮಂಗಳೂರಿನ ಉರ್ವ ಮಾರ್ಕೇಟ್ನ ನಿವಾಸಿಯಾಗಿದ್ದಾರೆ.
ಉಜಿರೆ: “ಕ್ರಿಯಾಶೀಲತೆ, ಧೈರ್ಯ, ಸಾಮರ್ಥ್ಯ ಮತ್ತು ಸಂವಹನ ಕೌಶಲಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಸತತ ಪ್ರಯತ್ನ ಹಾಗೂ ಏಕಾಗ್ರತೆಯಿಂದ ಜೀವನದಲ್ಲಿ ಗೆಲುವು ಸಾಧಿಸಬಹುದು” ಎಂದು ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎನ್ ದಿನೇಶ್ ಚೌಟಾ ಹೇಳಿದರು. ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ವಿಭಾಗವು ಆಯೋಜಿಸಿದ್ದ 2022ನೇ ಸಾಲಿನ ವಿಜ್ಞಾನಸಿಂಚನ ಎಂಬ ಅಂತರ್ ಕಾಲೇಜು
ಉಜಿರೆ: ಜೀವನದಲ್ಲಿ ಗೆಲುವು ಸಾಧಿಸಬೇಕಿದ್ದರೆ, ಮೊದಲು ಜ್ಞಾನದ ಸಂಪನ್ಮೂಲಗಳನ್ನು ತಿಳಿದುಕೊಂಡು, ಸಿಗುವ ಜ್ಞಾನವನ್ನು ನಿರ್ವಹಿಸಿ, ಕಾರ್ಯಗತಗೊಳಿಸಬೇಕು. ನಾವು ದುಡಿಯುವ ಹಣ ಇಂದು ಬಂದರೆ, ನಾಳೆಯ ದಿನ ಮತ್ತೆ ಖಾಲಿಯಾಗುತ್ತದೆ. ಆದರೆ, ನಾವು ಗಳಿಸುವ ಜ್ಞಾನ ನಮ್ಮ ಕೊನೆಯ ತನಕ ನಮ್ಮ ಮಸ್ತಕದಲ್ಲೇ ಇರುತ್ತದೆ ಎಂದು, ಬೆಳ್ತಂಗಡಿಯ ವಕೀಲರಾದ ರೊಟೇರಿಯನ್, ಧನಂಜಯ ರಾವ್ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ
ಮೂಡುಬಿದಿರೆ : ತುಳು ಲಿಪಿ, ಭಾಷೆ ಕಲಿಕೆಗೆ ಪಿಯು ಅಂತದಲ್ಲೂ ಅವಕಾಶ ಕಲ್ಪಿಸಲು ಸತತ ಹೋರಾಟ ನಡೆಸಲಾಗುತ್ತಿದೆ. ಅಧಿಕಾರಿಗಳು ಮನಸ್ಸು ಮಾಡಿದರೆ ಈ ಹಂತದಲ್ಲೂ ನಾವು ಯಶಸ್ವಿಯಾಗಲು ಸಾಧ್ಯ ಕರ್ನಾಟಕ ಸರ್ಕಾರದ ಪ್ರಯತ್ನದಿಂದಾಗಿ ರಾಜ್ಯ, ರಾಷ್ಟ್ರ ಮನ್ನಣೆ ಲಭಿಸಿದೆ. ತುಳು ಭವನ ನಿರ್ಮಾಣಕ್ಕಾಗಿ ಯಡಿಯೂರಪ್ಪ ಸರ್ಕಾರ 2 ಕೋಟಿ ನೀಡಿದ್ದರೆ ಬೊಮ್ಮಾಯಿ ಸರ್ಕಾರ 4,4 ಕೋಟಿ ಒದಗಿಸಿದ್ದು, ಅಕ್ಟೋಬರ್ 8ರಂದು ಬಹುನಿರೀಕ್ಷೆಯ ಹುಳು ಹುಳುವನ ಉದ್ಘಾಟನೆಗೊಳ್ಳಲಿದೆ’
ವಿಶ್ವ ಟೇಕ್ವಾಂಡೋ ಚಾಪಿಯನ್ ಶಿಪ್ ನಲ್ಲಿ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಬೆಳ್ಳಿ ಗೆದ್ದ ಶಾರದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥನಿ ಸಂಹಿತಾ ಅಲೆವೂರಾಯ ಅವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ.ಸಂಹಿತಾ ಹೆತ್ತವರಾದ ಕದ್ರಿಯ ವಾಸುದೇವ ಭಟ್ ಕುಂಜತ್ತೋಡಿ ಅವರಿಗೆ ಕರೆ ಮಾಡಿದ ಶಿಕ್ಷಣ ಸಚಿವರು, ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಕ್ರೀಡೆಯ ಕುರಿತು ಮಕ್ಕಳಿಗೆ ನೀಡುತ್ತಿರುವ
ಉಜಿರೆ: ಜೀವನದಲ್ಲಿ ಅವಕಾಶಗಳು ಎಲ್ಲರನ್ನೂ ಕೈಬೀಸಿ ಕರೆಯುವುದಿಲ್ಲ. ಸಿಕ್ಕ ಅವಕಾಶಗಳನ್ನು ಕಳೆದುಕೊಳ್ಳದೆ ಉತ್ತಮ ರೀತಿಯಲ್ಲಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ವಿವೇಕ್ ಆಳ್ವಾ ಹೇಳಿದರು.ಉಜಿರೆಯ ಬಿ.ಎನ್.ವೈ.ಎಸ್ ಮೆಡಿಕಲ್ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ‘ಬಿ- ವೋಕ್ ಅಪೇಕ್ಸ್




























