Home Archive by category ಶೈಕ್ಷಣಿಕ (Page 29)

ಉಜಿರೆಯಲ್ಲಿ ಮಾಹಿತಿಕಾರ್ಯಾಗಾರ : ‘ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಎಸ್.ಡಿ.ಎಂ ಸನ್ನದ್ಧ’

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿರಾಷ್ಟ್ರೀಯ ಶಿಕ್ಷಣ ನೀತಿಯ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿಎಸ್.ಡಿ.ಎಂಕಾಲೇಜಿನ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ತೀವ್ರಗೊಂಡಿವೆಎಂದುಎಸ್.ಡಿ.ಎಂಕಾಲೇಜಿನ ಪ್ರಾಚಾರ್ಯರಾದಡಾ.ಸತೀಶ್ಚಂದ್ರ ತಿಳಿಸಿದರು. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದಎಸ್.ಡಿ.ಎಂ

ಸಿಎ ಪರೀಕ್ಷೆಯಲ್ಲಿ ರುಥ್ ಕ್ಲೇರ್ ಡಿ ಸಿಲ್ವ ಪ್ರಥಮ ರ್‍ಯಾಂಕ್

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ಜುಲೈಯಲ್ಲಿ ನಡೆಸಿದ ಅಖೀಲ ಭಾರತ ಸಿಎ ಅಂತಿಮ ಪರೀಕ್ಷೆಯಲ್ಲಿ ನಗರದ ರುಥ್ ಕ್ಲೇರ್ ಡಿ’ಸಿಲ್ವ ಅವರು ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ನಗರದ ಮಲ್ಲಿಕಟ್ಟೆ ನಿವಾಸಿ ರುಥ್ ಅವರು ರೋಸಿ ಮರಿಯಾ ಡಿ’ಸಿಲ್ವ ಮತ್ತು ರಫೆರ್ಟ್ ಡಿ’ಸಿಲ್ವ ಅವರ ಪುತ್ರಿ. ನಗರದ ಸಂತ ತೆರೆಸಾ ಸ್ಕೂಲ್‌ನಲ್ಲಿ ಶಿಕ್ಷಣ ಪಡೆದು ಮಂಗಳೂರು ವಿ.ವಿ.ಯಿಂದ ದೂರ ಶಿಕ್ಷಣ ಮೂಲಕ ಪದವಿ ಪೂರ್ಣಗೊಳಿಸಿದ್ದಾರೆ.  ಈ ಬಗ್ಗೆ ಮಾತನಾಡಿದ ರ್‍ಯಾಂಕ್ ಪಡೆದ ರುಥ್ ಕ್ಲೇರ್ ಡಿ

ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು : ದ. ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ .ಕೆ.ವಿ

ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದ್ದಾರೆ.ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸೆಪ್ಟೆಂಬರ್ 17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ,

Srinivas College of Physiotherapy || Onam celebration || ಶ್ರೀನಿವಾಸ ವಿವಿ ವತಿಯಿಂದ ಓಣಂ ಆಚರಣೆ

The campus of Srinivas College of Physiotherapy , Srinivas University,wore a festive look as students celebrated the festival of Onam at college campus in Pandeshwar, Mangalore on 25th August , 2021.  The lobby was decorated with pookalam (a traditional flower arrangement), while students came dressed in their best traditional wear. The main attraction of the […]

ತಿರಸ್ಕೃತದ ಪುಸ್ತಕಕ್ಕೆ ಮತ್ತೊಮ್ಮೆ ಮಣೆ : ಮಂಗಳೂರು ವಿ.ವಿ. ಪುಸ್ತಕ ವಿವಾದ !!

ಮಂಗಳೂರು ವಿಶ್ವವಿದ್ಯಾನಿಯಲದ ಪ್ರಸಾರಾಂಗದ ಸಂಶೋಧನಾ ಮಾಲಕೆಯ ಕೃತಿ ಪ್ರಕಟನೆಯಲ್ಲಿ ಈ ಹಿಂದೆ ತಿರಸ್ಕೃತವಾಗಿದ್ದ ಪುಸ್ತಕಕ್ಕೆ ಇದೀಗ ವಿಶ್ವವಿದ್ಯಾನಿಲಯದ ಅಧಿಕೃತ ಮುದ್ರೆ ಲಭಿಸುವ ಸಾಧ್ಯತೆ ಕಂಡು ಬಂದಿದೆ. ಮಂಗಳೂರು ನಗರದ ಕಾಲೇಜೊಂದರ ನಿವೃತ್ತ ಉಪನ್ಯಾಸಕ ಡಾ.ಪಿ. ಅನಂತಕೃಷ್ಣ ಭಟ್ ಅವರು ಬರೆದಿರುವ “ಭಾರತ ಸಂವಿಧಾನ ” ಎಂಬ ಕನ್ನಡ ಕೃತಿ ಹಾಗೂ ಆಂಗ್ಲ ಭಾಷೆಯ ” ಇಂಡಿಯನ್ ಕ್ವಾನ್ಸಿಟಿಟ್ಯೂಶನ್ ” ಎಂಬ ಪುಸ್ತಕಕ್ಕೆ

ಮುಕ್ಕ ಶ್ರೀನಿವಾಸ್ ವಿಶ್ವವಿದ್ಯಾಲಯ : ಆನ್‍ಲೈನ್ ಅಣುಕು ಸಿಇಟಿ

ಪ್ರಸ್ತುತ ವಿದ್ಯಾಮಾನದಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಮುಕ್ಕ ಶ್ರೀನಿವಾಸ್ ವಿಶ್ವವಿದ್ಯಾಲಯ, ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ, ಮುಕ್ಕ ಇವರ ವತಿಯಿಂದ ಅಣುಕು ಸಿಇಟಿ ಪರೀಕ್ಷೆಯನ್ನು ಆಗಸ್ಟ್ 22 ಮತ್ತು 23 ರಂದು ಏರ್ಪಡಿಸಲಾಗಿದೆ. ಸಿಇಟಿ ಪರೀಕ್ಷೆಯನ್ನು ಎದುರಿಸುವ ಮಾಹಿತಿಯನ್ನು ಕೊಡಲಾಗುವುದೆಂದು ಕಾಲೇಜಿನ ಪ್ರಾಂಶುಪಾಲ ಡಾ. ಥಾಮಸ್ ಪಿಂಟೋ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪರೀಕ್ಷೆಗಳು