Home Archive by category ಶೈಕ್ಷಣಿಕ (Page 5)

ಎಸ್.ಡಿ.ಎಂಕಾಲೇಜಿನಲ್ಲಿ ವಾರ್ಷಿಕೋತ್ಸವ

ಉಜಿರೆ, ಜುಲೈ 1: ಪದವಿ ಮತ್ತು ಸ್ನಾತಕೊತ್ತರ ಶಿಕ್ಷಣ ಪಡೆಯುವ ಹಂತಗಳಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಂಡು ಉನ್ನತ ಹುದ್ದೆಗಳನ್ನು ಪಡೆಯುವ ಮಹತ್ವಾಕಾಂಕ್ಷೆಯೊಂದಿಗೆ ವಿದ್ಯಾರ್ಥಿಗಳು ಮುನ್ನಡೆಯಬೇಕುಎಂದು ಬೆಂಗಳೂರಿನ ವಾಣ ಜ್ಯತೆರಿಗೆಇಲಾಖೆಯ ಸಹಾಯಕಆಯಕ್ತರಾದ ಸೌಮ್ಯ ಬಾಪಟ್‍ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧ.ಮಂ ಕಾಲೇಜಿನ

ಡಿ.ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಕನ್ನಡ ಚರ್ಚಾಸ್ಪರ್ಧೆ

ಉಜಿರೆ: ದೂರದೃಷ್ಟಿಯೊಂದಿಗಿನ ವಿಶಾಲ ಮನಸ್ಥಿತಿ ಮಹತ್ತರ ಕಾರ್ಯಗಳಿಗೆ ಪ್ರೇರಣೆಯಾಗುತ್ತದೆ ಎಂದು ಮೂಡಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ್ ಹೇಳಿದರು. ಎಸ್.ಡಿ.ಎಂ. ಪದವಿ ಕಾಲೇಜಿನ ಸಮ್ಯಕ್‍ದರ್ಶನ ಸಭಾಂಗಣದಲ್ಲಿ ಡಿ. ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಬುಧವಾರ ಆಯೋಜಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಸಾಧಾರಣ

ಪೂಜ್ಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಜುಲೈ 5ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ ಅವರು ಬೆಳಗ್ಗೆ 9.30ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ

ಜು.6: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ‘ಸಮ್ಯಗ್ದರ್ಶನ’ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ಬೆಳಗ್ಗೆ 9.45ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ.

ಸಿಮ್ರಾನ್ ಇನ್ಸ್ಟಿಟ್ಯೂಟ್ ಫ್ಯಾಶನ್ ಡಿಸೈನಿಂಗ್ ಮತ್ತು ಬ್ಯೂಟಿಕ್ ಬ್ಯಾಚ್ 2022-23ರ ಪದವಿ ಸಮಾರಂಭ

ಸಿಮ್ರಾನ್ ಇನ್ಸ್ಟಿಟ್ಯೂಟ್ ಇತ್ತೀಚೆಗೆ 2022-23 ಬ್ಯಾಚಿನ ಪದವಿ ಸಮಾರಂಭವು ನೆರವೇರಿಸಲ್ಪಟ್ಟಿತು. ಕಾರ್ಯಕ್ರಮದ ನಿರೂಪಕ ಐಕ್ಬಾಲ್ ಬಾಳಿಲ ಅವರ ಸ್ವಾಗತದೊಂದಿಗೆ ಸಮಾರಂಭವು ಪ್ರಾರಂಭವಾಯಿತು. ಮುಖ್ಯ ಅತಿಥಿಯಾಗಿ ಮಹಮ್ಮದ್ ನಾಗಮಾನ್ ಲತೀಫ್, ಗೌರವ ಅತಿಥಿಗಳಾಗಿ ವಕೀಲ ಮೋಹನ್ ದಾಸ್ ರೈ ಕೆ. ಗೌರವಾನ್ವಿತ ನ್ಯಾಯವಾದಿ ಮೋಹನ್‌ದಾಸ್, ಅರೆನಾ ಆನಿಮೇಷನ್‌ನ ಕೇಂದ್ರದ ಮುಖ್ಯಸ್ಥೆ ಸಿಲ್ವಿಯಾ ಡೆಸಾ, ಪ್ರಾಂಶುಪಾಲರಾದ ಸಜೀಲಾ ಕೋಲಾ ಉಪಸ್ಥಿತರಿದ್ದರು . ಸಿಮ್ರಾನ್ ಸಂಸ್ಥೆಯ

ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಆಷಾಢ ಏಕಾದಶಿ

ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಆಷಾಢ ಏಕಾದಶಿ ಯನ್ನು 28/6/2023 ರಂದು ಅಮೃತೇಶ್ವರಿ ಸಭಾಂಗಣದಲ್ಲಿ ಆಚರಿಸಲಾಯಿತು. ಆಷಾಢ ಏಕಾದಶಿ ಆಚರಣೆಯ ಮಹತ್ವ ದ ಬಗ್ಗೆ ದೃಶ್ಯಾವಳಿ ಯ ಮೂಲಕ ತಿಳಿಸಲಾಯಿತು.ಶಾಲಾ ಪುಟಾಣಿಗಳು ವಿಠೋಬ ಮತ್ತು ಸಂತರ ವೇಷ ಧರಿಸಿ ಎಲ್ಲರಲ್ಲೂ ಭಕ್ತಿ – ಭಾವವನ್ನು ತುಂಬಿಸಿದರು. ನಂತರ ವಿದ್ಯಾರ್ಥಿಗಳಿಂದ ಭಜನ ಕಾರ್ಯಕ್ರಮವು ನಡೆಯಿತು. ಶಾಲಾ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಶೆಣೈ ಮಂಗಳಾರತಿ ಮಾಡಿ ಪ್ರಸಾದ

ಉಡುಪಿಯ ಇನ್ಸ್ ಪಾಯರ್ ನೀಟ್ ಅಕಾಡೆಮಿಯಲ್ಲಿ ಜೂಲೈ 1 ರಿಂದ ತರಗತಿಗಳು ಪ್ರಾರಂಭ

ಉಡುಪಿ : ನೀಟ್, ಸಿಇಟಿ ಮತ್ತು ಜೆಇಇ ಕೋರ್ಸ್ಗಳ ಅತ್ಯುತ್ತಮ ತರಬೇತಿಯನ್ನು ನೀಡುವ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಕಾಪೌಂಡ್‌ನಲ್ಲಿರುವ ನೂತನವಾಗಿ ಆರಂಭಗೊಂಡ ‘ಇನ್ಸ್ ಪಾಯರ್ ನೀಟ್ ಅಕಾಡೆಮಿ’ಯಲ್ಲಿ ತರಗತಿಗಳು ಜುಲೈ 01, 2023 ರಂದು ಪ್ರಾರಂಭವಾಗಲಿದೆ. ಇಲ್ಲಿ ನೀಟ್ ದೀರ್ಘಾವಧಿಯ ಕೋರ್ಸ್ಗಳು ನೀಟ್, ಸಿಇಟಿ, ಜೆಇಇ ನಿಯಮಿತ ವಾರಾಂತ್ಯದ ಬ್ಯಾಚ್ ಲಭ್ಯವಿದೆ. ಕರ್ನಾಟಕ ಮತ್ತು ಹೊಸದಿಲ್ಲಿಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ 16 ವರ್ಷಗಳ ಕಾಲ ಬೋಧನಾ

‘ಸಾಧನೆಗೆ ಕಲಿಕೆಯ ಜೊತೆಗೆ ಕೌಶಲ್ಯವು ಮುಖ್ಯ’

ಉಜಿರೆ: ವಿದ್ಯಾರ್ಥಿಗಳಿಗೆ ಸಾಧನೆಯ ಹಾದಿಯಲ್ಲಿ, ಕಲಿಕೆಯ ಜೊತೆ ಕೌಶಲ್ಯವೂ ಮುಖ್ಯವಾಗಿರುತ್ತದೆ, ಯಶಸ್ಸಿಗೆ ಓದು ಮಾತ್ರವಲ್ಲದೆ, ಬೇರೆ ಚಟುವಟಿಕೆಗಳೂ ಅಗತ್ಯ. ವಿವಿಧ ಸ್ಪರ್ಧೆಗಳಲ್ಲಿ ಭಾಗವಿಸುವುಕೆಯಿಂದಾಗಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಐ.ಟಿ ಮತ್ತು ವಿದ್ಯಾರ್ಥಿ ನಿಲಯದ ಸಿ.ಇ.ಒ ಪೂರಣ್ ವರ್ಮ ನುಡಿದರು. ಶ್ರೀ ಧ.ಮಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಬಿ.ವೋಕ್ ವಿಭಾಗವು ಆಯೋಜಿಸಿದ್ದ ‘ಬಿ.ವೋಕ್

ಕಾಸರಗೋಡು ಶಾಲೆಯಲ್ಲಿ ಕನ್ನಡಕ್ಕಾಗಿ ಹೋರಾಟ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ನೆನಪಿಸುವ ನೈಜ ದೃಶ್ಯ

ಕನ್ನಡ ಸರಿಯಾಗಿ ಬಾರದ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿರುವುದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಈ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಿಗೆ ಬೇರೆ ಶಾಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕೇರಳ ಶಿಕ್ಷಣ ಇಲಾಖೆ ಆ ಜಾಗಕ್ಕೆ ಹೊಸ ಶಿಕ್ಷಕಿಯೋರ್ವರನ್ನು ನೇಮಿಸಿದೆ. ಆದರೆ ಈ ಶಿಕ್ಷಕಿಗೆ ಕನ್ನಡ ಸರಿಯಾಗಿ

‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

ಉಜಿರೆ, ಜೂ.16: ಯಾವುದೇ ಸ್ಪರ್ಧೆಯಲ್ಲಿ ಸೋಲು- ಗೆಲುವಿಗಿಂತಲೂ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಉಜಿರೆ ಎಸ್.ಡಿ.ಎಂ. ವಸತಿ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲ ಡಾ. ಟಿ. ಕೃಷ್ಣಮೂರ್ತಿ ಹೇಳಿದರು. ಇಲ್ಲಿನ ಶ್ರೀ ಧ.ಮಂ. ಕಾಲೇಜಿನಲ್ಲಿ ಜೂ.15ರಂದು ಅರ್ಥಶಾಸ್ತ್ರ ಹಾಗೂ ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಲಾದ ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. “ಎಕೊ-ವಿಶನ್ ನಂತಹ ಸ್ಪರ್ಧೆಗಳು