ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯುತ್ರ), ವ್ಯವಹಾರ ಆಡಳಿತ ವಿಭಾಗದ ಆಶ್ರಯದಲಿ.. “ಉದ್ರಮಶೀಲತೆ ಮತ್ತು ನಾವೀನ್ಯತೆಯ ಅನುಭವಾತ್ಮಕ ಸಮೂಹ ಚರ್ಚೆ” ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನುಸಂಪನ್ಮೂಲ ವ್ಯಕ್ತಿಯಾದ ಜೇಸಿ ಕೃಷ್ಣಮೋಹನ್ ಅವರು ಮೊದಲಿಗೆ ಪದವಿ ಶಿಕ್ಷಣದ ನಂತರ ಸ್ಪರ್ಧಾತ್ಮಕ ಜಗತ್ತಿನಲಿ. ಮುಂದುವರೆಯಲು ಅಳವಡಿಸಿಕೊಳ್ಳಬೇಕಾದ ಜೀವನ
ಮಂಗಳೂರು : ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್ಜಿಯುಎಚ್ಎಸ್) ಪರೀಕ್ಷೆಗಳಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ, ಈ ಸಾಧನೆಯು ಅವರ ಕಠಿಣ ಪರಿಶ್ರಮ, ದೃಢನಿಶ್ಚಯ ಮತ್ತು ಅವರ ಸಮರ್ಥ ಅಧ್ಯಾಪಕರ ಮಾರ್ಗದರ್ಶನದಿಂದ ಸಾಧ್ಯವಾಗಿದ್ದು, ಇದು ಸಂಸ್ಥೆಗೆ ಮತ್ತೊಂದು ಗೌರವವನ್ನು ತಂದಿದೆ. ಸ್ನಾತಕೋತ್ತರ ವಿಭಾಗದ ಸಾಧಕರು: 1. ಡಾ. ಬಿ.ಆರ್. ಚೇತನ್
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಪದವಿ ಪರೀಕ್ಷೆಯ ಬಿ.ಸಿ.ಎ. ವಿಭಾಗದಲ್ಲಿ ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಶ್ರೀರಾಮ್ ಇವರು 9ನೇ ರ್ಯಾಂಕ್ ಗಳಿಸಿರುತ್ತಾರೆ.ಇವರ ಸಾಧನೆಗೆ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್ ಮತ್ತು ಸರ್ವ ಸದಸ್ಯರು, ಪ್ರಾಂಶುಪಾಲರು, ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಕಡಬ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸುವ ಹೈಯರ್ ಗ್ರೇಡ್ ಮತ್ತು ಲೋಯರ್ ಗ್ರೇಡ್ ಚಿತ್ರಕಲಾ ಪರೀಕ್ಷೆಯಲ್ಲಿ ಸೈಂಟ್ ಜೋಕಿಮ್ಸ್, ಸೈಂಟ್ ಆನ್ಸ್ ಪ್ರೌಢಶಾಲೆಗೆ ಶೇಕಡ 100 ಫಲಿತಾಂಶ ಬಂದಿರುತ್ತದೆ. ಹೈಯರ್ ಗ್ರೇಡ್ ವಿಭಾಗದಲ್ಲಿ ಸೈಂಟ್ ಆನ್ಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಅಂಜನಾ ಜೇಮ್ಸ್ 491 ಅಂಕ ಪಡೆದು ಕಡಬ ತಾಲೂಕಿಗೆ ಪ್ರಥಮ, ಲವ್ಯಶ್ರೀ 475 ಅಂಕ ಪಡೆದು ತಾಲೂಕಿಗೆ ದ್ವಿತೀಯ, ಶಿವಾನಿ ಡಿ ಎ 463
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ ಪಡೆದುಕೊಂಡರು.ಫಲಿತಾಂಶ : ಟೆನ್ನಿ ಕೃಷ್ಣ – 120ಕೆಜಿ ವಿಭಾಗದಲ್ಲಿ (ಪ್ರಥಮ), ಕೃಷ್ಣ –
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ
ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆ ನಡೆಯಿತು. ವಿದ್ಯಾರ್ಥಿಗಳು ಸಂಭ್ರಮದಿಂದ ಶಿಕ್ಷಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಿ, ಮನೋರಂಜನೆ ಕಾರ್ಯಕ್ರಮವನ್ನು ನೀಡಿದರು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಮಹತ್ವ ಹಾಗೂ ಕಾರ್ಯಕ್ರಮ ಆಯೋಜನೆ ಕುರಿತು
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್, ಗೈಡ್ ಶಿಕ್ಷಕಿಯರಾದ




























