ಎರಡು ದಿನಗಳಿಂದ ಭಾರಿ ಮಳೆ ಹಿನ್ನೆಲೆ ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡದ ಅಂಚಿನಲ್ಲಿರುವ ಶಿರೂರು ಬೈಂದೂರು ಕಳುಹಿತ್ಲು ಕಲ್ಮಕ್ಕಿಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ ಯಾವುದೇ ಸಂಪರ್ಕವಿಲ್ಲದೆ ಜನ ಕಂಗೆಟ್ಟಿದ್ದಾರೆ ಭಾರೀ ಮಳೆಯಿಂದಾದ್ದು ರಾತ್ರಿ ಹಲವಾರು ಮನೆಗಳಿಗೆ ನೀರು ನುಗ್ಗಿದೆ ,ರಾಜ್ಯ ಹೆದ್ದಾರಿ ಸಂಪೂರ್ಣ , ಕೆಲವು ಶಾಲೆಯ ಎದುರುಗಡೆ ಮುಳುಗಡೆಯಾಗಿದೆ
ಸುಬ್ರಹ್ಮಣ್ಯದ ಪರ್ವತಮುಖಿಯಲ್ಲಿ ಭಾರಿಮಳೆಗೆ ಮನೆ ಮೇಲೆ ಗುಡ್ಡಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ದಾರುಣ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರದಾರ ಪರ್ವತಮುಖಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಸುಮಾರು 7 ಗಂಟೆಗೆ ಭಾರಿ ಮಳೆಗೆ ಮನೆ ಮೇಲೆ ಗುಡ್ಡಕುಸಿದು ಮನೆ ಸಂಪೂರ್ಣ ಮಣ್ಣಿನಡಿ ಬಿದ್ದಿದ್ದು ಇದರಲ್ಲಿ ಕುಸುಮಧಾರ ಮತ್ತು ರೂಪಾಶ್ರೀ ದಂಪತಿಗಳ ಇಬ್ಬರು ಹೆಣ್ಣು ಮಕ್ಕಳಾದ ಐದನೇ ತರಗತಿ ವಿದ್ಯಾಭ್ಯಾಸ
ದ.ಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು,ಹರಿಹರ,ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಮುಂಜಾಗ್ರತ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್ ಡಿಆರ್ ಎಪ್ ತಂಡವನ್ನು ಆ ಭಾಗಕ್ಕೆ ಈಗಾಗಲೆ ಕಳುಹಿಸಿಕೊಡಲಾಗುತ್ತಿದೆ.ಸಂಬಂಧಿಸಿದ ಅಧಿಕಾರಿಗಳಿಗೂ ಕಟ್ಟೆಚ್ಚರ ವಹಿಸಿ ಮುಂಜಾಗ್ರತೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ವೊಂದರಲ್ಲಿ ಅಡುಗೆ ಅನಿಲದಿಂದಾಗಿ ಸಂಭವಿಸಬಹುದಾದ ಭಾರಿ ಬೆಂಕಿ ದುರಂತವೊಂದು ಪೊಲೀಸ್ ಮತ್ತು ಗೃಹರಕ್ಷಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ತಪ್ಪಿದ ಘಟನೆ ಆ.1 ರ ನಸುಕಿನ ಜಾವ ನಡೆದಿದೆ. ಯೋಗೀಶ್ ರೈ ಮಾಲಕತ್ವದ ಜ್ಯೂಸ್ ಸೆಂಟರ್ ನೊಳಗೆ 3 ಗಂಟೆ ರಾತ್ರಿ ಸುಮಾರಿಗೆ ಬೆಂಕಿಯ ಜ್ವಾಲೆ ಅಂಗಡಿಯ ಸೊತ್ತುಗಳಿಗೆ ಹತ್ತಿ ಕೊಂಡಿತ್ತು. ಇದೇ ವೇಳೆ ರಾತ್ರಿ ಬಸ್ ನಿಲ್ಧಾಣದ ಪಾಯಿಂಟ್
ತಮ್ಮ ಸಮಸ್ಯೆಗಳನ್ನು ಬಗೆಹರಿಸದಿರುವ ಉಡುಪಿಯ ಸ್ವಿಗ್ಗಿ ಮೆನೇಜರ್ ವಿರುದ್ದ ಸ್ವಿಗ್ಗಿ ಬಾಯ್ಸ್ ಸಿಡಿದೆದ್ದಿದ್ದಾರೆ .ಉಡುಪಿ ಮಣಿಪಾಲದಲ್ಲಿ ಡೆಲಿವೆರಿ ಮಾಡುತ್ತಿದ್ದ ನೂರಾರು ಡೆಲಿವೆರಿ ಬಾಯ್ಸ್ ಡೆಲಿವೆರಿ ಸ್ಥಗಿತಗೊಳಿಸುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೂರು ವರುಷಗಳಿಂದ ಡೆಲಿವೆರಿ ಬಾಯ್ಸ್ ಗಳು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಒಬ್ಬ ಅಧಿಕಾರಿಯಿಲ್ಲ.ಉಡುಪಿಗೊಂದು ಕಚೇರಿಯಿಲ್ಲ .ಮೆನೇಜರ್
ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದೆ. ಈ ವೇಳೆ ದೋಣಿ ಮಗುಚಿ
ಹಾಸನದ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಕ್ಕಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಶಾಲೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ ನೀಡಿ, ಪರಿಶೀಲನೆ ನಡೆಸಿದ್ರು. ಅಡುಗೆ ಕೊಠಡಿ, ಸಾಮಗ್ರಿಗಳ ಕೊಠಡಿ, ಆಹಾರ ಪದಾರ್ಥಗಳನ್ನು ಪರೀಶೀಲನೆ ಮಾಡಿ, ಶಾಲಾ ಕೊಠಡಿಗಳು, ಸ್ನಾನಗೃಹಗಳು, ಶೌಚಲಯಕ್ಕೆ ಭೇಟಿ ನೀಡಿದ್ರು. ನಂತರ ಮಾತನಾಡಿದ ಅವರು ಸದ್ಯ ಈ ವಸತಿ ಶಾಲೆ ಕಟ್ಟಡದಲ್ಲಿ 204 ಮಕ್ಕಳು ಇದ್ದು 25 ಮಕ್ಕಳಿಗೆ ವಾಂತಿ ಬೇಧಿ ಸುಸ್ತು ಕಾಣಿಸಿಕೊಂಡಿದ್ದು.
ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಮಿತಡ್ಕ ವಡ್ಯಾ ಎಂಬಲ್ಲಿ ಸಾರ್ವಜನಿಕ ರಸ್ತೆಗೆ ಮರ ಬಿದ್ದು ಸಂಪೂರ್ಣ ಸಾರ್ವಜನಿಕರಿಗೆ ಸಂಪರ್ಕ ಕಡಿತಗೊಂಡಿದೆ ಇದಕ್ಕೆ ಸುಮಾರು 10 ದಿನದಿಂದ ಇಲ್ಲಿಯ ಶಾಲಾ ಮಕ್ಕಳಿ ಗೆ ಸಾರ್ವಜನಿಕರಿಗೆ ತೊಂದರೆ ಈಡಾಗಿದ್ದು ಯಾವುದೇ ಅಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳೂ ಕೂಡ ಭೇಟಿ ನೀಡದೆ ಜನಪ್ರತಿನಿಧಿಯು ಕೂಡ ಭೇಟಿ ನೀಡದೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಸದ್ಯ ಸಂಬಂಧಪಟ್ಟ ಇಲಾಖೆ ಗಮನ ಹರಿಸಿ ಸಂಪರ್ಕ
ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಮೃತರು ತಾಯಿಯನ್ನು ಅಗಲಿದ್ದಾರೆ
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.