Home ಕರಾವಳಿ Archive by category ಉಡುಪಿ (Page 102)

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ವೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.ಬಳಿಕ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗುವ ನಿಟ್ಟಿನಲ್ಲಿ ನನಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಿಡಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಕುರಿತು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕಿಡಿಕಾರಿದರು. ಅವರು ವಿ4 ನ್ಯೂಸ್ ನೊಂದಿಗೆ ಮಾತನಾಡಿ, ಬಜರಂಗದಳ ಸಂಘಟನೆಯ ಮುಖಾಂತರ ಅಕ್ರಮ ದನ ಸಾಗಾಟ ಹಾಗೂ ಲವ್ ಜಿಹಾದ್ ವಿರುದ್ಧ ಹೋರಾಟ ಮಾಡಲಾಗುತ್ತಿದೆ. . ಇಂತಹ ಸಂಘಟನೆಯನ್ನು ನಿಷೇಧಕ್ಕೆ ಮುಂದಾಗುತ್ತಿರುವ ಸರಿಯಲ್ಲ.ಇದು ಕಾಂಗ್ರೆಸ್ ಅವನತಿ ಹೋಗುತ್ತದೆ ಎಂಬುದಕ್ಕೆ ಇದುವೇ ಸಾಕ್ಷಿಯಾಗಿದೆ ಎಂದು ಅವರು

ಗುಜ್ಜಾಡಿ : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ರಾಜ್ಯದಲ್ಲಿ ಸಾರ್ವಂತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡಿದೆ, ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವ ವಿಷಯದಲ್ಲಿ ಎಡವಟ್ಟು ಮಾಡಿಕೊಂಡಂತಿದೆ, ಕಾಂಗ್ರೆಸ್ ಹಿಂದೂ ಕಾರ್ಯಕರ್ತರು ಇಂತಹ ಪ್ರಣಾಳಿಕೆಯಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಕಾಂಗ್ರೆಸ್ ಪಕ್ಷದ ಹಲವಾರು ಕಾರ್ಯಕರ್ತರು ಸ್ಥಳೀಯ ಬಿಜೆಪಿ ಮುಖಂಡರ ನೇತೃತ್ವದಲ್ಲಿ

ಗುರುರಾಜ್ ಗಂಟಿಹೊಳೆ ಪರ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ, ನಟ ಪ್ರಮೋದ್ ಶೆಟ್ಟಿ ಬಿರುಸಿನ ಪ್ರಚಾರ

ಬೈಂದೂರು: ಕನ್ನಡ ಚಲನಚಿತ್ರ ಕ್ಷೇತ್ರ ನಟ ಪ್ರಮೋದ್ ಶೆಟ್ಟಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಘಂಟಿಹೊಳೆಯವರ ಪರವಾಗಿ ವಿವಿಧಡೆ ಕಾಲ್ನಡಿಗೆಯಲ್ಲಿ ಸಾಗಿ ಮತಯಾಚಿಸಿದರು. 2008 ರಿಂದ ಗುರುರಾಜ್ ಗಂಟೆ ಹೊಳೆಯವರ ಒಡನಾಡಿಯಾಗಿದ್ದ ಇವರು ಕಷ್ಟದ ದಿನಗಳಲ್ಲಿ ಒಬ್ಬರಿಗೊಬ್ಬರು ಜೊತೆಯಾಗಿದ್ದರು ಆ ಕಾರಣದಿಂದ ಅವರಿಬ್ಬರ ಸ್ನೇಹವೂ ಗಟ್ಟಿಯಾಗಿತ್ತು ಯಾವುದೇ ಪಕ್ಷದೊಂದಿಗೂ ಗುರುತಿಸಿಕೊಳ್ಳದ ಪ್ರಮೋಶೆಟ್ಟಿಯವರು ತನ್ನ ಸ್ನೇಹಿತನ ವ್ಯಕ್ತಿತ್ವ

ಕಾಂಗ್ರೆಸ್ ಅಭ್ಯರ್ಥಿ, ಉದಯ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಲು ಬಿಜೆಪಿ ಒತ್ತಾಯ

ಕಾರ್ಕಳ : ಸಾರ್ವತ್ರಿಕ ಚುನಾವಣೆ ನಡೆಯುವ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ, ಕುಮ್ಮಕ್ಕಿನ ಮೇರೆಗೆ ಅವರ ಅನುಯಾಯಿಗಳು ಪರಸ್ಪರ ದ್ವೇಷ ಭಾವನೆ, ವೈಯಕ್ತಿಕ ನಿಂದನೆ ಮಾಡಿ ಚುನಾವಣಾ ವಾತವರಣವನ್ನು ಕಳುಷಿತಗೊಳಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಕುರಿತು ಕಾರ್ಕಳ ಬಿಜೆಪಿ ಅಧ್ಯಕ್ಷ. ಮಹಾವೀರ ಹೆಗ್ಡೆ ಚುನಾವಣಾಧಿಕಾರಿಗಳಿಗೆ ಮೇ 3ರಂದು ದೂರು ನೀಡಿದ್ದಾರೆ. ಕಾಂಗ್ರೆಸಿನ ಅಭ್ಯರ್ಥಿ ಉದಯ ಶೆಟ್ಟಿಯವರ ಅನುಯಾಯಿಗಳು, ಉದಯ

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಯವರಿಂದ ಕಟಪಾಡಿಯಲ್ಲಿ ಮತಯಾಚನೆ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮತಯಾಚನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಗುರ್ಮೆ ಸುರೇಶ್

ಕಾಪು ವಿಧಾನಸಭಾ ಕ್ಷೇತ್ರ, ಚುನಾವಣಾ ಪ್ರಣಾಳಿಕೆ ಬಿಡುಗಡೆ

ಭಾರತೀಯ ಜನತಾ ಪಾರ್ಟಿ 121 ಕಾಪು ವಿಧಾನಸಭಾ ಕ್ಷೇತದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವು, ಭಾರತೀಯ ಜನತಾ ಪಾರ್ಟಿಯ ಚುನಾವಣಾ ಕಾರ್ಯಾಲಯ ಕಾಪುವಿನಲ್ಲಿ ನೆರವೇರಿತು ಸುದ್ದಿಗೋಷ್ಠಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಮಟ್ಟಾರ್ ರತ್ನಾಕರ ಹೆಗ್ಡೆಯವರು ಬಿಡುಗಡೆಗೊಳಿಸಿದರು. ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಯವರು ಮಾತನಾಡಿ, ಪ್ರಣಾಳಿಕೆಯಲ್ಲಿರುವ ಅಭಿವೃದ್ಧಿಗಳನ್ನು ನೆರವೇರಿಸುದಾಗಿ ಭರವಸೆಯನ್ನು ನೀಡಿದರು. ನಾವೆಲ್ಲರೂ ಕಾಪು

ಕಾಂಗ್ರೆಸ್ ಅಭ್ಯರ್ಥಿ  ಬೆಂಬಲಿಗರಿಂದ ಸಭ್ಯತೆ ಮೀರುವ, ಗೌರವ ಕೆಡಿಸುವ ಯತ್ನ:
ಸುನಿಲ್ ಕುಮಾರ್

ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ,  ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿ ಸುನಿಲ್‌ಕುಮಾರ್ ಹೇಳಿದ್ದಾರೆ.  ಕಾರ್ಕಳದ ಜನ ಗೌರವದಿಂದ ಬದುಕಿ

ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣ ಪ್ರಚಾರ ಕಾರ್ಯ

ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು.ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ನಂತರ ಶಾಸಕರಾದ ಲಾಲಾಜಿ

ಅತ್ಯಾಚಾರಿಗಳನ್ನು ಪೋಷಿಸುತ್ತಿರುವ ಬಿಜೆಪಿಯನ್ನು ಧಿಕ್ಕರಿಸಿ : ದಲಿತ ಮುಖಂಡ ಶೇಖರ್ ಹೆಜಮಾಡಿ

ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ದಲಿತರ ನಿರ್ಲಕ್ಷ್ಯ ನಡೆಸುವ ಮೂಲಕ ನಮ್ಮನ್ನು ಮತ್ತೆ ಗತ ಕಾಲ ದತ್ತ ತಳ್ಳುವ ಪ್ರಕ್ರಿಯೆ, ಜನಿವಾರ ಶಾಹಿ ಬಿಜೆಪಿ ಪಕ್ಷದಿಂದ ನಡೆಯುತ್ತಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸಂಘಟನೆಗಳ ಅನತಿಯಂತೆ ಕಾಪು ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ದಲಿತ ಮುಖಂಡ ಶೇಖರ್ ಹೆಜಮಾಡಿ ತಮ್ಮ ಸಮಾಜಕ್ಕೆ ಕರೆ ನೀಡಿದ್ದಾರೆ. ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ