Home ಕರಾವಳಿ Archive by category ಉಡುಪಿ (Page 105)

ಕಲ್ಯಾದ ಕೈರಬೆಟ್ಟುವಿನ ಕಾಂಗ್ರೆಸ್ಸ್ ಕಾರ್ಯಕರ್ತರು ಬಿಜೆಪಿಗೆ ಸೆರ್ಪಡೆ

ಕಾರ್ಕಳ: ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಜನ ಕಾಂಗ್ರೆಸ್ಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕರು ಮತ್ತು ಸಚಿವರಾದ ಶ್ರೀ.ವಿ.ಸುನಿಲ್ ಕುಮಾರ್ ರವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಇಂದು ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.ಬಾಲೇಶ್

ಜಿಲ್ಲಾ ಪಂಚಾಯತ್ ಸದಸ್ಯರಿಂದ ಕಾರ್ಕಳದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪಟ್ಟಿ ಬಿಡುಗಡೆ

ಕಾರ್ಕಳ: ಕಾರ್ಕಳದ ಐದು ಮಂದಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ತಮ್ಮ ಅವಧಿಯಲ್ಲಿ ತಮ್ಮ ತಮ್ಮ ಕ್ಷೇತ್ರದಲ್ಲಿ ಶಾಸಕರ ಅನುದಾನದಿಂದ ಆಗಿರುವಂತಹ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾ ಪಂಚಾಯತ್ ಸದಸ್ಯರು ಪಟ್ಟಿ ಬಿಡುಗಡೆಗೊಳಿಸಿದರು. ಚುನಾವಣೆಯಲ್ಲಿ ನಮ್ಮ ಸಚಿವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಕಾರ್ಯಕ್ಷೇತ್ರದ ಅಭಿವೃದ್ಧಿಯನ್ನು ಅವರಿಂದ ಮಾಡಿಸಿಕೊಳ್ಳಬೇಕು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯಕೋಟಿಯನ್, ಉದಯ ಶೆಟ್ಟಿ,

ಬೈಂದೂರಿನ ಶ್ರೀ ವಿಶಾಲಾಕ್ಷೀ ಅಮ್ಮನವರ ದೇವಸ್ಥಾನ ಬ್ರಹ್ಮಕಲಶೋತ್ಸವ

ಬೈಂದೂರಿನ ಕಿರಿ ಮಂಜೇಶ್ವರದ ಶ್ರೀ ಕ್ಷೇತ್ರ ಶ್ರೀ ಅಗಸ್ತೇಶ್ವರ, ಶ್ರೀ ಮಹಾಗಣಪತಿ, ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನದಲ್ಲಿ ಶ್ರೀ ಅಗಸ್ತೇಶ್ವರ ದೇವರ ಜೀರ್ಣಾಷ್ಟಬಂಧ, ಬ್ರಹ್ಮಕಲಶೋತ್ಸವ ಪುಷ್ಪರಥ ಸಮರ್ಪಣೆ ಹಾಗೂ ಶ್ರೀ ಮನ್ಮಹಾ ರಥೋತ್ಸವವು ಏ.28ರಿಂದ ಮೇ 7ರ ವರೆಗೆ ಸಂಭ್ರಮದಿಂದ ನಡೆಯಲಿದೆ. ವಾದ್ಯಗೋಷ್ಠಿ ಚೆಂಡೆ ವಾದನ ಮೂಲಕ ಭವ್ಯ ಮೆರವಣಿಗೆ ಭಕ್ತರೊಬ್ಬರು ಕೊಡಮಾಡಿದ ನೂತನ ಪುಷ್ಪಾರಥ ಅದ್ದೂರಿಯಾಗಿ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ನಾಗೂರಿನ ಶ್ರೀ

ಹಿಂದುಳಿದ ವರ್ಗಗಳು ಒಂದಾಗುವ ಅಗತ್ಯವಿದೆ : ಮಾಜಿ ಸಚಿವ ವಿನಯಕುಮಾರ್ ಸೊರಕೆ

ಹಿಂದುಳಿದ ವರ್ಗಗಳ ಮೀಸಾಲಾತಿಗಳನ್ನು ರದ್ದುಮಾಡಿ, ಅದನ್ನು ಮೇಲ್ವರ್ಗಗಳಿಗೆ ನೀಡುವ ಕೆಲಸವನ್ನು ಬಿಜೆಪಿ ಸರ್ಕಾರ ನಡೆಸುತ್ತಿದ್ದು, ಆ ನಿಟ್ಟಿನಲ್ಲಿ ಕೆಲವರ್ಗದ ನಾವೆಲ್ಲಾ ಒಂದಾಗುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ ಎಂಬುದಾಗಿ ಮಾಜಿ ಸಚಿವರೂ…ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯೂ ಆದ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.ಅವರು ಎರ್ಮಾಳು ಲಕ್ಷ್ಮೀ ಜನಾರ್ದನ ದೇವಸ್ಥಾನ, ವೀರಭದ್ರ ದೇವಸ್ಥಾನ, ನಡಿಯಾಲು ಧೂಮಾವತಿ ದೈವಸ್ಥಾನ ಮುಂತಾದ ಧಾರ್ಮಿಕ

ಉತ್ತಮ ಅಂಕಗಳೊoದಿಗೆ ಎಂಡೋ ಸಂತ್ರಸ್ತ ವಿದ್ಯಾರ್ಥಿಳಿಬ್ಬರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ

ರಾಮಕುಂಜ ವಿದ್ಯಾಚೇತನ ವಿಶೇಷ ಶಾಲೆಯ ಎಂಡೋ ಸಂತ್ರಸ್ತ ವಿದ್ಯಾರ್ಥಿಳಿಬ್ಬರು ಉತ್ತಮ ಅಂಕಗಳೊoದಿಗೆ ಉತ್ತೀರ್ಣದ.ಕ: ಕಡಬ ತಾಲೂಕಿನ ರಾಮಕುಂಜದಲ್ಲಿ ಸೇವಾ ಭಾರತಿಯವರು ನಡೆಸುತ್ತಿರುವ ವಿದ್ಯಾಚೇತನ ವಿಶೇಷ ಶಾಲೆಯ ಎಂಡೋ ಸಲ್ಫಾನ್ ಸಂತ್ರಸ್ತರಿಬ್ಬರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಎಂಡೋಸಲ್ಫಾನ್ ಸಂತ್ರಸ್ತರಾದ ಮೋಹನ ಮತ್ತು ಪದ್ಮಶೇಖರ ಅವರು ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿ ಒಬ್ಬರು ಪ್ರಥಮ ಶ್ರೇಣಿ ಹಾಗೂ

ಕಾಪು ಪಡು ವ್ಯಾಪ್ತಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿಯೊಂದಿಗೆ ಗುರ್ಮೆ ಮತ ಯಾಚನೆ

ಕಾಪು ಪುರಸಭೆ ವ್ಯಾಪ್ತಿಯ ಕಾಪು ಪಡು ಗ್ರಾಮ ವ್ಯಾಪ್ತಿಯ ರಾಮನಗರ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಸಭಾ ಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ ಚುನಾವಣೆ ಉಸ್ತುವಾರಿ ಸುಲೋಚನಾ ಭಟ್, ಹಿರಿಯರಾದ ಗಂಗಾಧರ್ ಸುವರ್ಣ, ಪುರಸಭೆ ಬಿಜೆಪಿ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ನಿತಿನ್ ಕುಮಾರ್,

ಕಾಪುವಿನ ವಿವಿಧೆಡೆ ವಿನಯ ಕುಮಾರ್ ಸೊರಕೆ ಮತಯಾಚನೆ

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಅವರು ಹಿರಿಯಡ್ಕ ಬೊಮ್ಮಾರುಬೆಟ್ಟು ಪಾಪುಜೆ ದರ್ಖಾಸ್ತು ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿ ಮತಭೇಟೆ ನಡೆಸಿದರು. ಮತಯಾಚನೆಯ ವೇಳೆ ಪಂಚನಬೆಟ್ಟು, ಬಸ್ತಿ ವ್ಯಾಪ್ತಿಯಲ್ಲಿ ಮತದಾರರು ಕುಡಿಯುವ ನೀರಿನ ಸಮಸ್ಯೆ ಯನ್ನು ತಿಳಿಸಿದ್ದು ಸೊರಕೆಯವರು ಕೂಡಲೇ ಅಧಿಕಾರಿಗಳಿಗೆ ಸ್ಥಳದಲ್ಲೇ ಕಾಲ್ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದ್ರು.ಗುಡ್ಡೆಯಂಗಡಿಯಲ್ಲಿ ಮತ ಪ್ರಚಾರದ

ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಪೂಜಾರಿ ಕಾಂಗ್ರೆಸ್ ನಿಂದ ಬಿಜೆಪಿ ತೆಕ್ಕೆಗೆ

ಕಾಪು ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥೇಶ್ ಪೂಜಾರಿ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು. ಶಾಸಕ ಲಾಲಾಜಿ ಮೆಂಡನ್ ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿ.ಜೆ.ಪಿ

ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಶ್ರೀ ವಿಶ್ವಾಸ್ ವಿ ಅಮೀನ್ ಆಯ್ಕೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ, ಶ್ರೀ ವಿನಯ ಕುಮಾರ್ ಸೊರಕೆ ಹಾಗು ಉಡುಪಿ ಜಿಲ್ಲಾ ಕಾಂಗ್ರೇಸ್ ಶಿಫಾರಸ್ಸಿನ ಮೇರೆಗೆ ಕರ್ನಾಟಕ ರಾಜ್ಯ ಮೀನುಗಾರರ ಕಾಂಗ್ರೆಸ್ ಅತ್ಯಕ್ಷರಾದ ಮಂಜುನಾಥ್ ಭೀ ಸುಣಗಾರ ರವರು ನೇಮಕಾತಿಯನ್ನು ಅನುಮೋದಿಸಿರುತ್ತಾರೆ. ಕಾಪು ರಾಜೀವ್ ಭವನದಲ್ಲಿ ಶ್ರೀ ಮಂಜುನಾಥ್ ಭೀ ಸುಣಗಾರ ಹಾಗು ಶ್ರೀ ವಿನಯಕುಮಾರ್ ಸೊರಕೆಯವರು ಆದೇಶ ಪತ್ರವನ್ನು ನೀಡಿದರು. ಈ ಸಂಧರ್ಭದಲ್ಲಿ ಕಾಪು

ಪಡುಬಿದ್ರಿ ಬಿಜೆಪಿ ಮಹಾಶಕ್ತಿ ಕೇಂದ್ರದ ಚುನಾವಣಾ ಕೇಂದ್ರ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿ ಪಡುಬಿದ್ರಿ ಮಹಾಶಕ್ತಿಕೇಂದ್ರದ ಚುನಾವಣಾ ಕಾರ್ಯಾಲಯದ ಉದ್ಘಾಟನೆಯನ್ನು ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣೆಗೆ ಸ್ಪರ್ಧಿಸಲು ಆರಂಭದಲ್ಲಿ ಪೈಪೋಟಿ, ಆದರೆ ಪಕ್ಷ ನಿರ್ಣಯಿಸಿ ಟಿಕೇಟ್ ಒರ್ವರಿಗೆ ನೀಡಿತು ಎಂದಾದರೆ, ಮತ್ತೆ ನಮ್ಮ ಅಭ್ಯರ್ಥಿ ಪರ ನಿಷ್ಠೆಯಿಂದ ಕೆಲಸ ನಡೆಸುವುದೇ ನಮ್ಮ ಪಕ್ಷದ ಸಿದ್ಧಾಂತ. ಈ ಹಿಂದೆ ನಾನು