ಬೈಂದೂರು: ದಿನಾಂಕ 5/4/ 2023 ರಂದು ರಾತ್ರಿ 8.30 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಕೋಡಿಹಳ್ಳಿ ಗ್ರಾಮದ ನಿವಾಸಿಯಾದ ವೆಂಕಟರಾಮಪ್ಪ ವಯಸ್ಸು 55 ತಂದೆ: ದಿವಂಗತ ರಾಮಪ್ಪ ಎಂಬುವರು ದೇವಸ್ಥಾನಕ್ಕೆ ಹೊರಟು ಅಲ್ಲಿ ದಿನಾಂಕ 6/4/ 2023 ರಂದು ಲಲಿತಾಂಬಿಕಾ ಗೆಸ್ಟ್ ಹೌಸಿನಲ್ಲಿ ಉಳಿದುಕೊಂಡವರು ಬೆಳಗಿನ ಜಾವ ನಾಲ್ಕು ಗಂಟೆಗೆ ಬಹಿರ್ದೆಸೆಗೆ
ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡು ದೇವಿಯ ದರ್ಶನವನ್ನು ಪಡೆದರು. ಶಾಲಾ ಮಕ್ಕಳಿಗೆ
ಬೆಳಿಗ್ಗೆ ಗಂಟೆ 7-00ಕ್ಕೆ, ಪ್ರಾತಃಕಾಲ ಪೂಜೆ, ನಿತ್ಯಬಲಿ, ರಥಶುದ್ಧಿ ಹೋಮ, ಶತರುದ್ರಾಭಿಷೇಕ ಶತರುದ್ರಾಭಿಷೇಕದ ಸೇವಾಕರ್ತರು : ಶ್ರೀಮತಿ ಶೀಲಾ & ಶ್ರೀ ಜಯಶೀಲ ಶೆಟ್ಟಿ ಮತ್ತು ಮಕ್ಕಳು, ಘಟಪ್ರಭಾ, ಹಾಗೂ ರಥಬಲಿ, ಕ್ಷೇತ್ರಪಾಲ ಬಲಿ ,ರಥಾರೋಹಣ, ಶ್ರೀ ಮನ್ಮಹಾರಥೋತ್ಸವಮಹಾಅನ್ನಸಂತರ್ಪಣೆ ಸೇವಾಕರ್ತರು ಶ್ರೀಮತಿ ಶಾಂತ ಮತ್ತು ಶ್ರೀ ಕೃಷ್ಣ ಗಾಣಿಗ ಮತ್ತು ಮಕ್ಕಳು ಅಡಿಗಳಹಿತ್ತು, ಹೇರಂಜಾಲು. ಮಧ್ಯಾಹ್ನ 3ಗಂಟೆಗೆ ವಾದ್ಯಗೋಷ್ಠಿ, ಚಂಡೆವಾದನ ಸಂಜೆ 5-30ಕ್ಕೆ
ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗೂರಿನ ಶ್ರೀ ವೀರ ಹನುಮಾನ್ ದೇವಸ್ಥಾನ ಮತ್ತು ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಾ.30ರ ಶ್ರೀ ರಾಮನವಮಿಯಂದು ಪ್ರಾರಂಭಗೊಂಡು, ಏಪ್ರಿಲ್ 6ರ ವರೆಗೆ ಹನುಮಾನ್ ಜಯಂತಿ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಭ್ರದಿಂದ ನಡೆಯಿತು. ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ, ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿಯವರ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ
ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿ ಮುಖ್ಯಾಧಿಕಾರಿಯವರನ್ನು ಆಗ್ರಹಿಸಿದರು, ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ಗುರುತಿಸಿ ಸಮರ್ಪಕ ವಿತರಣೆಗೆ ಕ್ರಮ ಜರುಗಿಸಲಾಗುವುದು ಮತ್ತು ಅಗತ್ಯವಿರು ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಭರವಸೆಯನ್ನು
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಾವಿತ್ರಿ ಸತ್ಯವಾನ್ ಟ್ರಸ್ಟ್ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಅವರು ಹೊಸ ದಿಲ್ಲಿಯಲ್ಲಿ ಕೇಂದ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಇದೇ ವೇಳೆ ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಬಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಕಳ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ.ಮಮತಾ ಹೆಗ್ಡೆ ಅವರು ಚುನಾವಣಾ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಮೊಗವೀರರಿಗೆ ಕಾಂಗ್ರೆಸ್ ಮಣೆ ಹಾಕಿದೆ.ಪ್ರಸಾದ್ ರಾಜ್ ಈಗಾಗಲೇ ಪಕ್ಷದ ಪ್ರಚಾರ
ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್, ಬೈಂದೂರು ತಾಲೂಕು ಎ.ಗ್ರೇಡ್ ತಹಶೀಲ್ದಾರ್ ಪ್ರಭುಸ್ವಾಮಿ ಎ, ಬೈಂದೂರು ತಹಶೀಲ್ದಾರ ಶ್ರೀಕಾಂತ
ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಹಾಲಾಡಿ `ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತ 5 ಅವಧಿಗೆ ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ
ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿರುವ ಡಾ.ಮಮತಾ ಹೆಗ್ಡೆ ಅವರು ತನ್ನ ಬೆಂಬಲಿಗರೊಂದಿಗೆ ಸೋಮವಾರ ಶಿಕಾರಿಪುರದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಪ್ರಾಮಾಣಿಕ ರಾಜಕಾರಣ ಮಾಡ ಬಯಸಿರುವ ತನಗೆ ಕಾರ್ಕಳದಿಂದ ಬಿಜೆಪಿ ಮೂಲಕ ಸ್ಪರ್ಧೆ ಮಾಡಲು ಅವಕಾಶ ನೀಡಬೇಕು ಎಂದು ಮಮತಾ ಹೆಗ್ಡೆ ಅವರು ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಬಿ.ಎಸ್. ವಿಜಯೇಂದ್ರ ಅವರನ್ನು ಕೂಡ ಭೇಟಿ ಮಾಡಿದರು. ಸಚಿವ




























