ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿAಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9, 2025 ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಎಟಿಎಂ ಅನ್ನು ಬೆಳ್ಮನ್ನ ಮಾನ್ಯ
ಕುಂದಾಪುರ: ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಲನಚಿತ್ರ ಕಾಂತಾರದ ಕೋಣ ಇನ್ನು ನೆನಪು ಮಾತ್ರ.ಕಾಂತಾರ ಸಿನೆಮಾದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ ‘ಅಪ್ಪು’ ಸಾವನ್ನಪ್ಪಿದೆ. ಇದರೊಂದಿಗೆ ಕರಾವಳಿ ಭಾಗದ ಕಂಬಳ ಪ್ರೇಮಿಗಳಲ್ಲಿ ಮತ್ತು ಚಿತ್ರಪ್ರೇಮಿಗಳಲ್ಲಿ ತೀವ್ರ ಬೇಸರ ಮನೆ ಮಾಡಿದೆ. ಕರಾವಳಿಯಲ್ಲಿ ಕಂಬಳ ಕೋಣಗಳನ್ನು ಮನೆಯ ಸದಸ್ಯರಂತೆಯೇ ಕಾಣಲಾಗುತ್ತದೆ.ಅದಕ್ಕೆ ಬೇಕಾದ ಆಹಾರ ಆಶ್ರಯ ಆರೈಕೆ…ಹೀಗೆ
ಪಡುಕುತ್ಯಾರು” ಶ್ರೀ ದುರ್ಗಾ ಮಂದಿರದಲ್ಲಿ ಶ್ರಾವಣ ಶುಕ್ರವಾರ ಆದ ಇಂದು ಶ್ರೀ ವರ ಮಹಾಲಕ್ಷ್ಮಿ ವ್ರತ ಪೂಜೆ ನೆರವೇರಿತು. ಶ್ರೀ ದುರ್ಗಾ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಪಡುಕುತ್ಯಾರು ಕೂಡವಳಿಕೆಯ ಸದಸ್ಯರು ಮತ್ತು ಕುಟುಂಬಸ್ಥರುದೇವರ ಅನುಗ್ರಹಕ್ಕೆ ಪ್ರಾರ್ಥನೆ ಸಲ್ಲಿಸಿದರು.ಈ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿಶ್ರೀ ದುರ್ಗಾಮಹಿಳಾ ಮಂಡಳಿ ಮತ್ತು ಪಡುಕುತ್ಯಾರು ಕೂಡುವಳಿಕೆಯ ಸದಸ್ಯರು ಹಾಗೂ ಕುಟುಂಬಸ್ಥರು ಭಾಗವಹಿಸಿದ್ದರು.
ಕಾಪು ಬಂಟರ ಸಂಘದ ಮಹಾಸಭೆ ಹಾಗೂ ಮಹಿಳಾ ವಿಭಾಗದ ವಿಶಿಷ್ಠ ಮತ್ತು ಶಿಷ್ಠ ಕಾರ್ಯಕ್ರಮಗಳು 12 ಗ್ರಾಮ ಗಳ ಬಂಟ ಬಂಧುಗಳ ಸಮಾಗಮ ಮತ್ತು ಸಹಕಾರದೊಂದಿಗೆ ಕಾಪು ಲಕ್ಷ್ಮೀ ಜನಾರ್ದನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅನಿವಾಸಿ ಭಾರತೀಯ ಮಸ್ಕತ್ ಉದ್ಯೋಗಿ ಮಲ್ಲಾರ್ ಶಶಿಧರ ಶೆಟ್ರು ಮಾತನಾಡುತ್ತಾ ಆಟಿ ತಿಂಗಳು ಹಾಳಲ್ಲ ಅದು ನಮ್ಮ ಬಾಳು ಬೆಳಗಿಸುವ ತಿಂಗಳು ನಮ್ಮೆಲ್ಲ ಉದ್ಧಾರಕ್ಕೆ ಅದು ಹೆದ್ದಾರಿ ಎಂದರು. ಮುಖ್ಯ ಅಭ್ಯಾಗತರಾಗಿ ಮುಂಬೈ ಉದ್ಯಮಿ ಉದಯ
ಜೇಸಿಐ ಉಪ್ಪುಂದ ಪ್ರಾಂತ್ಯ ಎ, ವಲಯ ೧೫, ಜೇಸಿಐ ಭಾರತ ಇವರ ಆಶ್ರಯದಲ್ಲಿಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರು ಇವರ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೆ ಕಾನೂನು ಮಾಹಿತಿ ಕಾರ್ಯಕ್ರಮವು ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಪೋಲಿಸ್ ವರಿಷ್ಠಾಧಿಕಾರಿಗಳು ಉಡುಪಿ ಜಿಲ್ಲೆ ಹರಿರಾಮ್ ಶಂಕರ್, ದೀಪ ಬೆಳಗಿದರು. ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು
ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು (ರಿ.) ಉಪ್ಪುಂದ ವಲಯ, ಈ ವರ್ಷದ ಶ್ರಾವಣ ಸಂಧ್ಯಾ ಕಾರ್ಯಕ್ರಮ ಹಾಗೂ ಕಾಶೀ ಸಮಾರಾಧನೆ ಕಾರ್ಯಕ್ರಮದ ಆಮಂತ್ರಣ ಶ್ರೀ ಗುರುನರಸಿಂಹ ಸಭಾಭವನ ಕಿರಿಮಂಜೇಶ್ವರದಲ್ಲಿ ಸಂಭ್ರಮದಲ್ಲಿ ನಡೆಯಿತು.. ಮಹಿಳಾ ವೇದಿಕೆಯಿಂದ ವಿಷ್ಣು ಸಹಸ್ರನಾಮ ಪಟ್ಟಣ, ಗಂಗಾ ಪೂಜೆ ಸಂಭ್ರಮದಲ್ಲಿ ನೆರವೇರಿತು.ನಿವೃತ್ತ ಉಪನ್ಯಾಸಕ ವಾಸುದೇವ ಕಾರಂತ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬ್ರಾಹ್ಮಣರಲ್ಲಿ ಇರುವ
ಪಡುಬಿದ್ರಿ,:ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆಗಳು ನಿರ್ವಿಘ್ನವಾಗಿ, ಯಶಸ್ವಿಯಾಗಿ, ಆತೀ ಶೀಘ್ರವಾಗಿಯೇ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಚಾಲನೆ ನೀಡಲಾಗಿರುವ ಏಕಾದಶಕೋಟಿ ಶಿವಪಂಚಾಕ್ಷರೀ ಮಂತ್ರದ ಜಪಾನುಷ್ಟಾನವು ರವಿವಾರದಂದು ಪಡುಬಿದ್ರಿ ಶ್ರೀ ದೇಗುಲದ ಬಾಲಾಲಯದಲ್ಲಿ ಉಭಯ ಜಿಲ್ಲೆಗಳ ವಿವಿಧ ವಿಪ್ರ ಸಂಘಟನೆಗಳಿಂದ ಸೂರ್ಯೋದಯದಿಂದ ಸೂಯಾಸ್ತದವರೆಗೆ ನಡೆಯಿತು. ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ದೇವಸ್ಥಾನದ ಅರ್ಚಕ
ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂ.ಸಿ.ಸಿ. ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು.ಈ ಶಾಖೆಯನ್ನು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಅವರು ಗಣ್ಯ ಅತಿಥಿಗಳು, ಸಮುದಾಯದ ಸದಸ್ಯರು ಮತ್ತು ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು. ಬೈಂದೂರಿನ
ಶಿವಾಯ ಫೌಂಡೇಶನ್ (ರಿ) ವತಿಯಿಂದ ಕೃಷ್ಣ ಸುಧಾಮ ಸಭಾಂಗಣ ಬಂಟರ ಭವನ ಪಡುಬಿದ್ರಿಯಲ್ಲಿ ದಿನಾಂಕ 24/08/2025 ನೇ ಭಾನುವಾರದಂದು ಹಲವಾರು ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಶಿವಾಯ ಪ್ರೇರಣಾ ಪುರಸ್ಕಾರ, ಶೈಕ್ಷಣಿಕ ಸಹಾಯ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಬಂಟರ ಸಂಘ ಡಾ. ವೈ ಎನ್ ಶೆಟ್ಟಿ
ಛತ್ತೀಸ್ಗಢದಲ್ಲಿ ಇಬ್ಬರು ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಆಧಾರದ ಮೇಲೆ ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ತೀವ್ರವಾಗಿ ಖಂಡಿಸಿದ್ದಾರೆ. ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕುಲೇಟ್ ಆಫ್ ಅಸಿಸ್ಸಿ ಸಂಸ್ಥೆಯ ಸದಸ್ಯರಾದ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್ ಪ್ರೀತಿ ಮೇರಿ ಅವರನ್ನು ಮಾನವ ಕಳ್ಳಸಾಗಣೆ ಹಾಗೂ ಧಾರ್ಮಿಕ ಮತಾಂತರದ




























