ಶಿವಪಾಡಿ ಶ್ರೀ ಉಮಾಮಹೇಶ್ವರ ಸನ್ನಿಧಿಯಲ್ಲಿ ಫೆಬ್ರವರಿ 18 ರಂದು ಆಚರಿಸಲ್ಪಡುವ ಮಹಾಶಿವರಾತ್ರಿಯ ಅಂಗವಾಗಿ ‘ಮಹಾಶಿವರಾತ್ರಿ ಮಹೋತ್ಸವ’ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 06:30 ರಿಂದ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಹಾಗೂ ಸರ್ವ ಸೇವೆಗಳು ನೆರವೇರಲಿವೆ. ರಾತ್ರಿ 10:30 ರಿಂದ ಸಹಸ್ರ ಬಿಲ್ವಾರ್ಚನೆ, ಮಹಾರಂಗಾ
“ನಮ್ಮ ಕುಂದಾಪುರ” ಬಳಗದ 26ನೇ ಸಹಮಿಲನವು ಕುಂದಾಪುರ ಹೋಟೆಲ್ನ ನಗು ಪ್ಯಾಲೇಸ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಖ್ಯಾತ ವಕೀಲರೂ, ಸಾಹಿತಿ, ಸಂಪನ್ಮೂಲವ್ಯಕ್ತಿಗಳಾಗಿರುವ ಎ .ಎಸ್. ಎನ್ ಹೆಬ್ಬಾರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಒಂದು ಹೂವಿನ ಚಿತ್ರವನ್ನು ಬಳಗದ ಗೋಡೆಯ ಮೇಲೆ ಹಾಕಿದರೆ ಸಾವಿರಾರು ಸದಸ್ಯರು ಕ್ಷಣಮಾತ್ರದಲ್ಲಿ ತಮ್ಮದೇ ಆದ ವಿಭಿನ್ನ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಪರಿ
ಹೆಜಮಾಡಿಕೋಡಿ ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಪ್ರತಿಭಾನ್ವೇಷಣೆ ಕಾರ್ಯಕ್ರಮವು ಜರುಗಿತು. ಸ್ಥಳೀಯ 6 ವರ್ಷದ ಒಳಗಿನ ಪುಟಾಣಿ, ಮಕ್ಕಳ ಪ್ರತಿಭೆಯನ್ನು ವ್ಯಕ್ತ ಪಡಿಸಲು ವೇದಿಕೆಯನ್ನು ನಿರ್ಮಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ಮೋಜಿನ ಆಟಗಳನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅದ್ರಷ್ಟಶಾಲಿ ಮಗುವನ್ನು ಆಯ್ಕೆ ಮಾಡಿ, ಆ ಮಗುವಿಗೆ ಒಂದು.. ವರ್ಷದ ಉಚಿತ ಶಿಕ್ಷಣ ನೀಡುವುದಾಗಿ ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ವೈಧ್ಯಾಧಿಕಾರಿ ಡಾ.ಕ್ರಷ್ಣ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಫೆಬ್ರವರಿ 18, 2023 ರ ಶನಿವಾರದಂದು ಆಚರಿಸಲ್ಪಡುವ ಮಹಾಶಿವರಾತ್ರಿಯು ಅನೇಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ರಾತ್ರಿ 09:30 ರಿಂದ ಪ್ರಾತಃ ಕಾಲದವರೆಗೆ ದೇವಸ್ಥಾನದ ವಠಾರದಲ್ಲಿ ಶ್ರೀ ಮಯೂರ ವಾಹನ ಯಕ್ಷಗಾನ ನಾಟಕ ಸಭಾ, ಸೂಡ ಇವರಿಂದ “ಅಬ್ಬಗ ದಾರಗ” ತುಳುಪ್ರಸಂಗ ಮತ್ತು “ಬೇಡರ ಕಣ್ಣಪ್ಪ” ಕನ್ನಡ ಪ್ರಸಂಗ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ಫೆಬ್ರವರಿ 22, 2023
ಗೋವುಗಳ ಸಂರಕ್ಷಣೆ ಹಾಗೂ ಗೋ ಸಂತತಿ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಣಿಪಾಲದ ಶಿವಪಾಡಿಯಲ್ಲಿರುವ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 14, 2023 ರ ಮಂಗಳವಾರದಂದು ಗೋವು ಆಲಿಂಗನ ವಿಶೇಷ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಂಧ್ರದ ನಲ್ಲೂರು ಜಿಲ್ಲೆಯ ಪುಂಗನೂರು ರಾಜಮನೆತನದವರು ಬೆಳಸಿದ ಪುಂಗನೂರು ತಳಿಯ ಐದು ಹಸುಗಳಿಗೆ ಶಾಸಕ ಕೆ. ರಘುಪತಿ ಭಟ್ ಅವರ ತಾಯಿ ಸರಸ್ವತಿ ಬಾರಿತ್ತಾಯ ಅವರು ಮೇವು ನೀಡಿ ಆಲಿಂಗನ ಮಾಡಿದರು. ತದನಂತರ
ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ‘ನಿತ್ಯ ಸತ್ಯ – ಬಾಳಿಗೆ ಬೆಳಕು’ ಕೃತಿಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಅವರು ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ ರಂಗಭೂಮಿ ಉಡುಪಿಯ ಎರಡನೇ ದಿನದ ರಂಗೋತ್ಸವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಧುನಿಕ ಕಾಲಘಟ್ಟದಲ್ಲಿ ನಾವು ಪರಂಪರೆಯ ಕೊಂಡಿಯನ್ನು ಕಳಚಿಕೊಳ್ಳುತ್ತಿದ್ದೇವೆ. ಜೀವನದಲ್ಲಿ ನೆಮ್ಮದಿ
ಅತಿರುದ್ರ ಮಹಾಯಾಗದ ಪ್ರಯುಕ್ತ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 12, 2023 ರಂದು ನಡೆದ ‘ಸಮರ್ಪಣ ದಿವಸ’ದ ಅಂಗವಾಗಿ ನಡೆದ ಬಾಲಶಿವ ವೇಷಭೂಷಣ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ 150ಕ್ಕೂ ಹೆಚ್ಚಿನ ಪುಟಾಣಿ ಬಾಲಶಿವ ವೇಷಭೂಷಣಧಾರಿಗಳು ಭಾಗವಹಿಸಿದ್ದರು. ಶಿವ ದೇವಸ್ಥಾನದ ಪ್ರಾಂಗಣವು ಬಾಲಶಿವರುಗಳಿಂದ ತುಂಬಿ ತುಳುಕಿ ಭಕ್ತ ಸಮೂಹ ಪುಳಕಿತಗೊಂಡಿತು.
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಅಂಗವಾಗಿ ಭಾನುವಾರದಂದು ಯಜ್ಞಕ್ಕೆ ಬೇಕಾಗುವ ದ್ರವ್ಯಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ಅತಿಥಿಗಳೆಲ್ಲರೂ ಸೇರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕೊಪ್ಪರಿಗೆಗೆ ಭತ್ತ ಸುರಿಯುವ ಮೂಲಕ ಚಾಲನೆ ನೀಡಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿಯ ಶಾಸಕರು,
ಶಿವಪಾಡಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಫೆಬ್ರವರಿ 22 ರಿಂದ ಮಾರ್ಚ್ 05 ರ ವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗದ ಆಮಂತ್ರಣ ಪತ್ರಿಕೆಯನ್ನು ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿ.ಜೆ.ಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉದಯ್ ಕುಮಾರ್ ಶೆಟ್ಟಿ ಮತ್ತಿತರರಿಗೆ ಉಡುಪಿ ಜಿಲ್ಲಾ ಬಿ.ಜೆ. ಪಿ. ಕಛೇರಿಯಲ್ಲಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಫೆಬ್ರವರಿ 14 ನ್ನು ಗೋವು ಆಲಿಂಗನ ದಿನವಾಗಿ ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮವು ಬೆಳಿಗ್ಗೆ 9.30ರಿಂದ ವಿಶಿಷ್ಟ ಮತ್ತು ಧಾರ್ಮಿಕ ಮಹತ್ವದ ಪುಂಗನೂರು ಗೋವುಗಳ ಆಲಿಂಗನದ ಮೂಲಕ ಆರಂಭವಾಗುವುದು. ಗೋವು ಪ್ರಿಯರು ಮತ್ತು ಆಸ್ತಿಕ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋವು ಆಲಿಂಗನ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಲಾಗಿದೆ. ಪುಂಗನೂರು ತಳಿಯ ಗೋವುಗಳು ಜಗತ್ತಿನಲ್ಲೇ ಅತಿ ಸುಂದರ,




























