ಕಾರ್ಕಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಲ್ಯಾ ಗ್ರಾಮದ ಉಷಾ ಜಗದೀಶ್ ಅಂಚನ್ ಅವರ ಮನೆ ಕಳ್ಳತನದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ಅರಂಬೋಡಿ ನಿವಾಸಿ ಪ್ರಸಾದ್ @ಪಚ್ಚು (34) ಮತ್ತು ಆತನಗೆ ಸಹಕರಿಸಿದ ಕಲ್ಯಾ ನಿವಾಸಿ ಶಿಬಾ (39) ಎಂದು ಗುರುತಿಸಲಾಗಿದೆ. ಡಿಸೆಂಬರ್ 3 ರಂದು ರಾತ್ರಿ 08-30 ರಿಂದ 10:00 ಗಂಟೆಯ ಮದ್ಯೆ ಕಾರ್ಕಳ
ಕಾರ್ಕಳ: ಶೀರಾಮಸೇನಾ ಕಾರ್ಯಕರ್ತರ ವಿರುದ್ಧ ವಿನಾಕಾರಣ ಉಪಟಳ ನೀಡಿ ಕಾನೂನು ಕುಣಿಕೆಗೆ ಸಿಲುಕಿಸುವ ಪ್ರಯತ್ನಗಳು ಮುಂದುವರಿಸಿದ್ದು ಆದಲ್ಲಿ ತಕ್ಕಶಾಸ್ತಿಯನ್ನು ಎದುರಿಸಬೇಕಾದಿತ್ತು. ಇಡೀ ರಾಜ್ಯದ ಹಿಂದು ಪರ ಸಂಘಟನಾ ಕಾರ್ಯಕರ್ತರು ಕಾರ್ಕಳಕ್ಕೆ ಮುತ್ತಿಗೆ ಹಾಕುವಂತ ಪ್ರಮೇದ ಎದುರು ಹಾಕದಿರಿ ಎಂದು ಬಿಜೆಪಿ ರಾಜ್ಯ ಘಟಕ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರಕ್ಕೆ ಶ್ರೀ ರಾಮಸೇನೆಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಸಿದ್ದಾರೆ.
ಉಡುಪಿ ತಾಲೂಕು ಶಿವಳ್ಳಿಯಲ್ಲಿ ಡಿ.11ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಬಂಧಿತ ಆರೋಪಿ. ಉಡುಪಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಈತನನ್ನು ಬಂಧಿಸಿದ್ದು ಶಿಕಾರಿಪುರದ ತನ್ನ ಮನೆಯಲ್ಲಿಟ್ಟಿದ್ದ ಕಳವುಮಾಡಿಕೊಂಡು ಹೋದ 4 ಲಕ್ಷ 35 ಸಾವಿರ ಮೌಲ್ಯದ ವಜ್ರದ ಉಂಗುರ, ಚಿನ್ನಾಭರಣ, ಬೆಳ್ಳಿ ಗಟ್ಟಿ, ಬೆಳ್ಳಿ ಆಭರಣ
ಮಣಿಪಾಲ 19ನೇ ಡಿಸೆಂಬರ್ 2022:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕ್ ಗಳು , ವೈದ್ಯಕೀಯ ಸಂಘ , ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಾರ್ಪೊರೇಟ್ ಕ್ರಿಕೆಟ್ ಲೀಗ್ ( ಕೆ ಎಚ್ ಸಿ ಸಿ ಎಲ್ 2022) ಆಯೋಜಿಸಿತ್ತು. 16ನೇ ಡಿಸೆಂಬರ್ 2022ರಂದು ಆರಂಭವಾದ ಕೂಟವು ಇಂದು ಅಂತ್ಯಗೊಂಡಿತು. ಇಂದು ನಡೆದ ಸಮಾರೂಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ , ಶ್ರೀ ಹಾಕೆ
ಪಚ್ಚನಾಡಿ ವಾರ್ಡ್ನಲ್ಲಿ ಎಂದೆಂದೂ ನಡೆಯದ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಇದನ್ನು ಸಹಿಸದೆ ಕೆಲವರು ನನ್ನ ಮತ್ತು ನನ್ನ ಪತಿಯ ವಿರುದ್ಧ ರಾಜಕೀಯ ತೇಜೋವಧೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಮನಪಾ ಸದಸ್ಯೆ ಸಂಗೀತ ನಾಯಕ್ ಆರೋಪಿಸಿದರು. ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ವಾರ್ಡ್ನಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಅಲ್ಲದೆ, ಪಾರ್ಕ್, ಅಂಗನವಾಡಿ, ಪಚ್ಚನಾಡಿ ಡಂಪಿಂಗ್ ಯಾರ್ಡ್ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳು
67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಆಶ್ರಯದಲ್ಲಿ ಆಯೋಜಿಸಿದ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2022’ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಿಸೆಂಬರ್ 19, 2022 ರ ಸೋಮವಾರದಂದು ಬೆಂಗಳೂರಿನ ‘ರವೀಂದ್ರ ಕಲಾಕ್ಷೇತ್ರ’ದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿಯ ಮಥುರಾ ಕಂಫರ್ಟ್ಸ್ ನ ಮಾಲೀಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಸಾಮಾಜ ಸೇವೆ ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲ್ಲಲಿದೆ.
ಕಾರ್ಕಳದ ಮಾಜಿ ಶಾಸಕ ದಿವಂಗತ ಎಚ್. ಗೋಪಾಲ ಭಂಡಾರಿ ಸ್ಮರಣಾರ್ಥ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಸೌಹಾರ್ದ ಟ್ರೋಫಿ-2022ರ ಉದ್ಘಾಟನಾ ಕಾರ್ಯಕ್ರಮವು ಕಾರ್ಕಳದ ಸುಧೀರ್ ಪುರಾಣಿಕ್ ವೇದಿಕೆಯಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ದೀಪ ಬೆಳಗಿಸಿ ಮಾತನಾಡಿದ ಕೆಪಿಸಿಸಿ ಸದಸ್ಯರಾದ ಉದ್ಯಮಿ ಸುರೇಂದ್ರ ಶೆಟ್ಟಿ ಮಾತನಾಡಿದ ಅವರು ಮಾಜಿ ಶಾಸಕರಾದ ದಿವಂಗತ ಗೋಪಾಲ ಭಂಡಾರಿ ಅವರು ಬಡವರ ಪಾಲಿಗೆ ದೇವರಾಗಿದ್ದ ಮನುಷ್ಯ ನಮ್ಮಲ್ಲಿ ನಾಯಕತ್ವದ ಗುಣ
ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್ನ ಲೈಫ್ ಗಾರ್ಡ್ಗಳು ರಕ್ಷಿಸಿದ್ದಾರೆ. ಹೈದರಾಬಾದ್ನ ನವೀನ್ (25) ಮತ್ತು ಸಾಯಿತೇಜ (27) ಕಾಪು ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ಗಳಿಂದ ಜೀವದಾನ ಪಡೆದ ಪ್ರವಾಸಿಗರು. ಗುರುವಾರ ಸಂಜೆ ಕಾಪು ಬೀಚ್ಗೆ ಬಂದಿದ್ದ ಹೈದರಾಬಾದ್ನ ಇಬ್ಬರು ಯುವಕರು ಮತ್ತು
ಮಣಿಪಾಲ 16ನೇ ಡಿಸೆಂಬರ್ 2022:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕ್ ಗಳು , ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ -ಸಿ ಸಿ ಎಲ್)2022 ಆಯೋಜಿಸಿದೆ. ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ಟ್ರೋಪಿ ಅನಾವರಣ ಮಾಡಿ ಮೊದಲ ಪಂದ್ಯಕ್ಕೆ ಟಾಸ್ ಮಾಡುವುದರ
ಪಡುಬಿದ್ರಿ ಮುಖ್ಯ ಬೀಚ್ ಬಳಿ ಹೆಜ್ಜೇನು ದಾಳಿಯಿಂದಾಗಿ ಒರ್ವ ಮೃತಪಟ್ಟರೆ ಮತ್ತೊರ್ವರು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಹಲವರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಾಸುದೇವ ಡಿ. ಸಾಲ್ಯಾನ್ (65), ಗಂಬೀರ ಗಾಯಗೊಂಡವರು ಚಂದ್ರಶೇಖರ್ (65), ಇವರು ಬೀಚ್ ಬಳಿ ಅಡ್ಡಾಡುತ್ತಿದ್ದಾಗ ದಾಳಿ ನಡೆಸಿದ್ದು ದಾಳಿ ಮಾಡಿದ ತಕ್ಷಣ ವಾಸುದೇವ್ ರಕ್ಷಣೆಗಾಗಿ ಸಮುದ್ರದ ನೀರಿಗೆ ಹಾರಿದವರು ಮತ್ತೆ ಮೇಲೆ ಬರಲಾಗದೆ ಅಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂಬುದಾಗಿ




























