Home ಕರಾವಳಿ Archive by category ಉಡುಪಿ (Page 139)

ಉಡುಪಿ ಪಿಎಫ್‍ಐ ಕಾರ್ಯಕರ್ತರಿಂದ ಪ್ರತಿಭಟನೆ : ಲಾಠಿರುಚಿ ತೋರಿಸಿದ ಪೊಲೀಸರು

ಉಡುಪಿಯ ಡಯಾನ ಸರ್ಕಲ್ ಬಳಿ ಧೀಡರನೇ ಪಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಯಾವುದೇ ಅನುಮತಿ ಪಡೆಯದೇ ಹತ್ತಾರು ಮಂದಿ ಏಕಾಏಕಿ ನಡೆಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಹಲವು ಬಾರಿ ಪೆÇಲೀಸರು ಮನವಿ ಮಾಡಿದರೂ ಪ್ರತಿಭಟನಾಕಾರರು ಜಗ್ಗದ ಹಿನ್ನಲೆ ಪೊಲೀಸರು ಪಿ ಎಫ್ ಐ ಕಾರ್ಯಕರ್ತರಿಗೆ ಲಾಠಿ ಬೀಸಿ ಗುಂಪನ್ನು ಚದುರಿಸಿದರು.

ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನು : ಅಧಿಕಾರಿಗಳ ಪರಿಶೀಲನೆ

ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನಿನ ಕಳೇಬರವನ್ನು ಅರಣ್ಯಾಧಿಕಾರಿಗಳು ಮತ್ತು ಮಂಗಳೂರಿನ ರೀಪೋರ್ಚ್ ಮೆರೈನ್ ಕನ್ಸರ್ವೇಶನ್ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸತ್ತಿರುವ ಮೀನು ಪೈಲೆಟ್ ವೇಲ್ ಎನ್ನುವ ಅಪರೂಪದ ತಿಮಿಂಗಲದ ಪ್ರಭೇದ ಎಂದು ತಿಳಿಸಿದ್ದಾರೆ. ತ್ರಾಸಿ ಕಡಲ ತೀರದಲ್ಲಿ ಬೃಹತ್ ಮೀನು ಬಿದ್ದು ಕೊಳೆತ ಸ್ಥಿತಿಯಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಸ್ಥಳೀಯ ” ಬೀಚ್ ಬಾಯ್ಸ್’

ವಿ4 ನ್ಯೂಸ್‍ನಲ್ಲಿ ನೀರಿನ ಘಟಕದ ದುರಸ್ತಿ ಕುರಿತು ವರದಿ ಬಿತ್ತರ : ಎಚ್ಚೆತ್ತ ಅಧಿಕಾರಿಗಳು

ಕಾರ್ಕಳದ ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ ಸುಮಾರು ಒಂದು ಲಕ್ಷ ರೂಪಾಯಿಯ ವೆಚ್ಚದಲ್ಲಿ ನೀರಿನ ಘಟಕ ಅಳವಡಿಸಲಾಗಿತ್ತು. ಉದ್ಘಾಟನೆಗೊಂಡ ಒಂದೇ ತಿಂಗಳ ಅವಧಿಯಲ್ಲಿ ನೀರಿನ ಘಟಕ ಕೆಟ್ಟು ಹೋಗಿ ಅದನ್ನು ದುರಸ್ತಿ ಮಾಡುವ ಗೋಜಿಗೆ ಪುರಸಭೆಯಾಗಲಿ, ಸಂಬಂಧಪಟ್ಟ ಇಲಾಖೆ ತಲೆಕೆಡಿಸಿಕೊಂಡಿಲ್ಲ ಈ ಬಗ್ಗೆ ಸೆಪ್ಟಂಬರ್ 16ರಂದು ವಿ4 ನ್ಯೂಸ್‍ನಲ್ಲಿ

ತ್ರಾಸಿ-ಮರವಂತೆ ಬೀಚ್‍ನಲ್ಲಿ ತಿಮಿಂಗಿಲದ ಮೃತದೇಹ ಪತ್ತೆ

ಕುಂದಾಪುರ: ಕೆಲವು ದಿನಗಳ ಹಿಂದೆ ಸತ್ತ ತಿಮಿಂಗಲ ತ್ರಾಸಿ- ಮರವಂತೆ ಕಡಲತೀರದಲ್ಲಿ ಹೆದ್ದಾರಿ ಬದಿಯ ದಡದಲ್ಲಿ ಬಿದ್ದಿದೆ. ಬೆಳಗ್ಗಿನಿಂದಲೇ ತಿಮಿಂಗಿಲ ಕೊಳೆತು ನಾರುತ್ತಿದ್ದರೂ ಇದುವರೆಗೆ ಪ್ರವಾಸೋದ್ಯಮ ಇಲಾಖೆಯಾಗಲೀ ಮೀನುಗಾರಿಕಾ ಇಲಾಖೆಯಾಗಲೀ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲದಿರುವುದು ಹೆದ್ದಾರಿ ಪ್ರಯಾಣಿಕರು ಹಾಗೂ ಪ್ರವಾಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳವಾರ ತಡರಾತ್ರಿ ಸುಮಾರು 500 ಕೆಜಿ ತೂಕದ ತಿಮಿಂಗಿಲದ ಸತ್ತ ರೀತಿಯಲ್ಲಿ ಕಂಡುಬಂದಿದೆ. ತ್ರಾಸಿ

ತಾಯಿಯ ಮಡಿಲಲ್ಲಿ ಕುಳಿತು ಆಶುಭಾಷಣದಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀ ರಕ್ಷ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಿಕೆ- ನಾಡದ 8ನೇ ತರಗತಿಯ ವಿದ್ಯಾರ್ಥಿನಿ ಶ್ರೀರಕ್ಷ ಅಂಗ ವೈಕಲ್ಯವಿದ್ದರೂ, ತನ್ನ ತಾಯಿಯ ಮಡಿಲಲ್ಲಿ ಕುಳಿತುಕೊಂಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಆಶುಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಮಾತ್ರವಲ್ಲ ತಾಲೂಕು ಮಟ್ಟದ ಪ್ರತಿಬಾಕಾರಂಜಿಯಲ್ಲಿ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿ, ಮುಂದೆ ನಡೆಯುವ ಜಿಲ್ಲಾ ಪಟ್ಟದ ಪ್ರತಿಬಾಕರಂಜಿಗೆ ಆಯ್ಕೆಯಾಗಿರುತ್ತಾರೆ. ಇವಳ ಈ ಸಾಧನೆಗೆ ಶಿಕ್ಷಣ ಸಂಸ್ಥೆ ಮೆಚ್ಚುಗೆಯನ್ನು

ಉಡುಪಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ನಡೆದ “ನಾದಾರ್ಚನೆ” ಸಪ್ತ ಸ್ವರಗಳಲ್ಲಿ ನವ ವೈಭವ ಕಾರ್ಯಕ್ರಮ

ನವರಾತ್ರಿಯ ಅಂಗವಾಗಿ ವಿ4 ನ್ಯೂಸ್ ಉಡುಪಿ ವತಿಯಿಂದ ನಿಕ್ಸ್ ಪ್ಯೂರ್ ಸ್ಪೈಸಸ್ & ಮಸಾಲಾಸ್ ಅರ್ಪಿಸುವ “ನಾದಾರ್ಚನೆ” ಸಪ್ತ ಸ್ವರಗಳಲ್ಲಿ ನವ ವೈಭವ, ಖ್ಯಾತ ಹಾಗೂ ಉದಯೋನ್ಮುಖ ಗಾಯಕರಿಂದ ಸಂಗೀತ ಗೋಷ್ಠಿ ಕಾರ್ಯಕ್ರಮವು ಉಡುಪಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ಜರುಗಿತ್ತು.ಇದರ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕøತ ಶ್ರೀ ಟಿ. ರಂಗ ಪೈ ಮುಖ್ಯ ಅತಿಥಿಯಾಗಿ ಆಗಮಿಸಿ, ದೀಪ ಬೆಳಗಿಸುವ ಮೂಲಕ

ಬೈಂದೂರಿನ ನಾಗೂರಿನಲ್ಲಿ ತಾಳಮದ್ದಳೆ ಸಪ್ತಾಹ : ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಂದ ಉದ್ಘಾಟನೆ

ಬೈಂದೂರು: ನಾಗೂರಿನ ಗೋಪಾಲಕೃಷ್ಣ ಕಲಾಮಂದಿರದ ಕೋಟ ವೈಕುಂಠ ನಾಯಕ್ ಸ್ಮರಣ ವೇದಿಕೆಯಲ್ಲಿ ಧಾರೇಶ್ವರ ಯಕ್ಷಬಳಗ ಚಾರಿಟೆಬಲ್ ಟ್ರಸ್ಟ್ ಕಿರಿಮಂಜೇಶ್ವರ ವತಿಯಿಂದ ಸೆ.18ರಿಂದ ಸೆ.24ರವರೆಗೆ ಯಕ್ಷಗಾನ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮವನ್ನು ಯಕ್ಷ ಪ್ರೇಮಿ ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ಈ ವೇಳೆ ಕರಾವಳಿ ಭಾಗದ ಯಕ್ಷಗಾನ ತಾಳಮದ್ದಳೆ ಕಲಾವಿದರಿಗೆ ಸರಕಾರದಿಂದ ಇನ್ನು ಮುಂದೆ ಹೆಚ್ಚು ಹೆಚ್ಚು ಪೆÇ್ರೀತ್ಸಾಹ ಹಾಗೂ ಪ್ರಶಸ್ತಿ ನೀಡಬೇಕು

ಕಾರ್ಕಳ :ಪ್ರಮುಖ ರಸ್ತೆಗಳು ಹೊಂಡ-ಗುಂಡಿ , ಪುರಸಭೆ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ

ಕಾರ್ಕಳ: ನಗರದ ಮಂಗಳೂರು ರಸ್ತೆ ಅಭಿವೃದ್ಧಿಯ ಕುರಿತು ಕಾರ್ಕಳ ಪುರಸಭೆ ನಿರ್ಲಕ್ಷಿಸಿದ ಪರಿಣಾಮವಾಗಿ ರಸ್ತೆ ಪೂರ್ತಿ ಹೊಂಡ ಗುಂಡಿಗಳು ತೆರದುಕೊಂಡು ವಾಹನ ಸಂಚಾರಕ್ಕೆ ಅಯೋಗ್ಯವೆನಿಸಿದೆ. ಇದರ ಕುರಿತು ಆಡಳಿತಕ್ಕೆ ಎಚ್ಚರಿಕೆಯ ಪ್ರಯತ್ನಿಸಿದರೆ ಆಡಳಿರೂಢ ಪಕ್ಷವು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದೋಂದಿಗೆ ರಾಜಕೀಯಗೊಳಿಸುತ್ತಿದೆ ಎಂದು ಪುರಸಭಾ ಸದಸ್ಯ ಶುಭದರಾವ್ ವಾಗ್ದಾಳಿ ನಡೆಸಿದರು. ಭವಾನಿ ಮಿಲ್‍ನಿಂದ ಮೂರು ಮಾರ್ಗದ ತನಕ ವರೆಗಿನ ಮಂಗಳೂರು

ಬೈಂದೂರು ವಲಯ ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯ ವತಿಯಿಂದ ನಾವು ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ವಹಿಸಿದ್ದರು.ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ಶುಭ ಹಾರೈಸಿದರು. ಸುಮಾರು 10

ಉದ್ಘಾಟನೆಗೊಂಡು ಒಂದು ತಿಂಗಳ ಒಳಗೆ ಕೆಟ್ಟುಹೋದ ನೀರಿನ ಘಟಕ

ಕಾರ್ಕಳ: ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಮಾನ್ಯ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗೆ ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಕುಡಿಯುವ ಶುದ್ಧ ನೀರಿನ ಘಟಕದ ವ್ಯವಸ್ಥೆಯನ್ನು ಮಾಡಿರುತ್ತಾರೆ ಆದರೆ ಇದನ್ನ ಅಳವಡಿಸಿದ ಒಂದು ತಿಂಗಳ ಒಳಗೆ ಕೆಟ್ಟು ಹೋಗಿ ಇದು ಯಾರಿಗೂ ಬೇಡವಾದ ಘಟಕವಾಗಿದೆ. ಈ ನಿಟ್ಟಿನಲ್ಲಿ ನಾವು ಹಲವಾರು ಬಾರಿ ಪುರಸಭೆಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದರು ನಮಗೂ ಈ ಸಮಸ್ಯೆಗೂ ಯಾವುದೇ