ಬೈಂದೂರು ತಾಲೂಕು ಬಿಲ್ಲವರ ಸಂಘಇವರ ನೇತ್ರತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನದಪ್ರಯುಕ್ತ ಬೃಹತ್ ಗುರು ಸಂದೇಶ ವಾಹನ ಜಾಥಾ ಇಂದು ಬೈಂದೂರು ಹೊಸ ಬಸ್ ನಿಲ್ದಾಣ ದಿಂದ ಹೊರಟು ಮರವಂತೆ ಮೈದಾನದಲ್ಲಿ ಮುಕ್ತಾಯಗೊಂಡಿತು.ಬೈಂದೂರು ತಾಲೂಕು ಬಿಲ್ಲವ ಸಂಘದ ಗೌರವಾಧ್ಯಕ್ಷರಾದ ಶ್ರೀ ಕೆ ಗೋಪಾಲ ಪೂಜಾರಿಯವರುಕಾರ್ಯಕ್ರಮವನ್ನು ಉದ್ಘಾಟಿಸಿದರು
ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದ ಸದಾಶಿವ ಪ್ರಭುರವರಿಗೆ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ವತಿಯಿಂದ ಅಭಿನಂದಿಸಲಾಯಿತು. ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಸದಾಶಿವ ಪ್ರಭುರವರು ಭಾರತ ಸರಕಾರದಿಂದ ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದು, ಬೆಂಗಳೂರು ಮೇಲ್ಮನವಿ ನ್ಯಾಯ ಮಂಡಳಿ ಸದಸ್ಯರಾಗಿ ಪ್ರಥಮ ಬಾರಿಗೆ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭ ಶ್ರೀ ಕ್ಷೇತ್ರದ ವತಿಯಿಂದ
54ನೇ ಮುದರಂಗಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದರೂ, ಮಾಸಿಕ ಸಭೆಯನ್ನು ಕರೆದು ಏಕಾಏಕಿ ರದ್ದುಗೊಳಿಸಿದ ಬಗ್ಗೆ ಕೆಲ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಗ್ರಾಮ ಪಂಚಾಯತಿಗೆ ಬಂದ ಕೆಲ ಸದಸ್ಯರು ಈ ಬಗ್ಗೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮುತ್ತು ಅವರಲ್ಲಿ ಸಭೆ ರದ್ದು ಗೊಳಿಸಿದ ಬಗ್ಗೆ ಸೃಷ್ಟಿಕರಣ ಕೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ
ಖಾಸಗಿ ವಿಶಾಲ್ ಬಸ್ಸಿನ ಟಯರ್ ಸ್ಫೋಟಗೊಂಡ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಕಾಲಿಗೆ ಗಂಭೀರ ಹೊಡೆತ ಬಿದ್ದ ಘಟನೆ ಇದೀಗ ಸಂಜೆ ಪಡುಬಿದ್ರಿ ಬಸ್ ತಂಗುದಾಣದಲ್ಲಿ ನಡೆದಿದೆ. ಗಾಯಾಗೊಂಡವರು ಪ್ರಯಾಣಿಕ ಧನರಾಜ್, ಕಾರ್ಕಳದಿಂದ ಮಂಗಳೂರು ಕಡೆಗೆ ಹೋಗಲು ಪಡುಬಿದ್ರಿ ಬಸ್ ತಂಗುದಾಣದಲ್ಲಿ ಬಂದು ನಿಲ್ಲುತ್ತಿದಂತೆ, ಬಸ್ಸಿನ ಬಲ ಬದಿಯ ಹಿಂದಿನ ಟಯರ್ ಬಾರೀ ಸದ್ದಿನೊಂದಿಗೆ ಸ್ಫೋಟಗೊಂಡಿದ್ದು, ಬಸ್ಸಿನ ಟಯರ್ ನ ಮೇಲ್ಭಾಗ ಪ್ಲಾಟ್ ಪಾರ್ಮ್ ಛಿಂದಿಯಾಗಿ
ಸೇವಾಭಾರತಿ (ರಿ.) ಬೆಳ್ತಂಗಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ, ಕೊಡವೂರು ಇವರ ಜಂಟಿ ಸಹಯೋಗದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 08, 2022 ರ ಗುರುವಾರದಂದು, ಉಡುಪಿಯ ದಿವ್ಯಾಂಗರಿಂದ ಉಡುಪಿ ಗಾಂಧಿ ಸರ್ಕಲ್ನಿಂದ ಪುರಭವನದ ವರೆಗೆ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ದಿವ್ಯಾಂಗರು ತಮ್ಮ ವೀಲ್ ಚೇರ್ ಬಳಸಿ ವಿಭಿನ್ನವಾದ ಸ್ಟಂಟ್ಗಳನ್ನು ಮಾಡಿ ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಿದರು. ಈ
ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸಿದ ನೀಟ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ ತಾಳಿಕೋಟಿ 646, ಸಾತ್ವಿಕ ಶ್ರೀಕಾಂತ್ ಹೆಗಡೆ 641, ಸೋಹನ್ ಎಸ್ ನೀಲಕರಿ 598, ಸುದೀಪ್ ಅಸಂಗಿಹಾಲ್ 552, ಹಾಸನದ ವಿಕಾಸ್ ಗೌಡ ಎಂ 608 ಅಂಕಗಳನ್ನು ಗಳಿಸಿದ್ದಾರೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ನಿರ್ಮಿಸಿರುವ ಕ್ರಿಯೇಟಿವ್ ಪದವಿ
ಶ್ರೀ ಸ್ಥಾನಿಕ ಬ್ರಾಹ್ಮಣ ಸಂಘ ಕುಂಜಿಬೆಟ್ಟು, ಉಡುಪಿ ಮತ್ತು ಚಿನ್ಮಯ ಮಿಷನ್ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಸೆಪ್ಟೆಂಬರ್ ೧೧, ೨೦೨೨ ರಿಂದ ಸೆಪ್ಟೆಂಬರ್ ೧೭, ೨೦೨೨ ರ ತನಕ ಉಡುಪಿಯ ಕುಂಜಿಬೆಟ್ಟುವಿನ ಶಾರದಾ ಮಂಟಪದಲ್ಲಿ ಸುಂದರಕಾಂಡ ಈ ವಿಷಯದಲ್ಲಿ ಇಂಗ್ಲೀಷ್ ಭಾಷೆಯಲ್ಲಿ, ಚಿನ್ಮಯ ಮಿಷನ್ ಮಂಗಳೂರಿನ ಸ್ವಾಮಿ ಅಪರಾಜಿತಾನಂದ ಇವರಿಂದ ಸಂಜೆ ೦೬:೦೦ ರಿಂದ ೦೭:೩೦ ರ ವರೆಗೆ ಪ್ರವಚನ ನಡೆಯಲಿದೆ.
ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಕಾರಣಕ್ಕೆ ಮನನೊಂದು ಸೇತುವೆ ಮೇಲಿನಿಂದ ತುಂಬಿ ಹರಿಯುತ್ತಿರುವ ನದಿಗೆ ಹಾರಿಕೊಂಡ ನಗರದ ವಡೇರಹೋಬಳಿ ಜೆಎಲ್ಬಿ ರಸ್ತೆಯ ನಿವಾಸಿ ಸಾಯೀಶ್ ಶೆಟ್ಟಿ ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದದ ಸಮುದ್ರತೀರದಲ್ಲಿ ಪತ್ತೆಯಾಗಿದೆ. ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಸಾಯೀಶ್ ಶೆಟ್ಟಿ ಸೈಕಲ್ನಲ್ಲಿ ಹೇರಿಕುದ್ರು ಸೇತುವೆಯ ಮೇಲೆ ಬಂದು, ಬಳಿಕ ಸೈಕಲ್ ಹಾಗೂ ಮೊಬೈಲ್ ಅನ್ನು ಮೇಲೆ
ವೈದ್ಯರ ಕಾರ್ಯ ವೈಖರಿಯನ್ನು ಗಮನಿಸಿ ಲಯನ್ಸ್ ಕ್ಲಬ್ ನಾವುಂದ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಆಯುರ್ವೇದಿಕ್ ಚಿಕಿತ್ಸಾಲಯ ಇಲ್ಲಿನ ಪಿಹೆಚ್ಸಿ ವೈದ್ಯರಾದ ವಿನಯ ವೈದ್ಯ ಸಾಕ್ಷಿಯಾಗಿದ್ದಾರೆ. ನಾಲ್ಕೈದು ಗ್ರಾಮಕ್ಕೆ ವಿನಯ ಡಾಕ್ಟರ್ ಎಂದರೆ ಹೆಸರುವಾಸಿ ನಗುಮುಖದಿಂದ ಚಿಕಿತ್ಸೆ ನೀಡುವ ವ್ಯಕ್ತಿತ್ವದ್ದು ಇವರದ್ದು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಲಯನ್ಸ್
ಉಡುಪಿ: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯನೋರ್ವ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿವಾಗಿ ಹಲ್ಲೆ ನಡೆಸಿದ ಪ್ರಸಂಗ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಆತ್ರಾಡಿ ಪರೀಕದ ಪಡುಮನೆ ನಾಗಬನ ನಿವಾಸಿ ಆರತಿ (45) ಹಲ್ಲೆಗೊಳಗಾದ ಮಹಿಳೆಯಾಗಿದ್ದು,ಆರತಿಯವರ ಹೆಸರಿನಲ್ಲಿರುವ ಜಾಗದಲ್ಲಿ ಆತ್ರಾಡಿ ಗ್ರಾಮ ಪಂಚಾಯತ್ ವಿರೋಧದ ನಡುವೆಯೂ ಕಾಂಕ್ರೀಟ್




























