ಕುಂದಾಪುರ : ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದ ಶಂಕಿತ ನಕ್ಸಲ್ ವಾದಿಗಳಾದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರ ಮೇಲಿನ 7 ಪ್ರಕರಣಗಳ ವಿಚಾರಣೆಯನ್ನು ಸೆಕ್ಷನ್ ನ್ಯಾಯಾಲಯಕ್ಕೆ ವರ್ಗಾಯಿಸಿ ಬುಧವಾರ ಆದೇಶ ಹೊರಡಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶವ್ ಯಡಿಯಾಳ ಕೊಲೆ ಪ್ರಕರಣವೂ ಸೇರಿದಂತೆ ಕುಂದಾಪುರ ಉಪ ವಿಭಾಗ ವ್ಯಾಪ್ತಿಯಲ್ಲಿ
ಹೆಜಮಾಡಿಯ ಮೀನುಗಾರಿಕಾ ಬಂದರು ಪ್ರದೇಶ ಇದೀಗ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದ್ದು, ಈ ಬಗ್ಗೆ ಪಡುಬಿದ್ರಿ ಪೆÇಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾ.ಪಂ. ಸದಸ್ಯರು ಸಹಿತ ಗ್ರಾಮಸ್ಥರು ಹೆಜಮಾಡಿ ಬಂದರು ಪೊಲೀಸರಲ್ಲಿ ಆಗ್ರಹಿಸಿದ್ದಾರೆ. ಹೆಜಮಾಡಿ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಬೀಟ್ ಪೊಲೀಸ್ ಸಭೆಯಲ್ಲಿ ಮಾತನಾಡಿದ ಗ್ರಾ.ಪಂ. ಸದಸ್ಯರೊರ್ವರು, ಶನಿವಾರ ಹಾಗೂ ಭಾನುವಾರ ಅತೀ ಹೆಚ್ಚು ಮಣಿಪಾಲ ಕಡೆಯಿಂದ ಜೋಡಿಗಳು ಬರುತ್ತಿದ್ದು , ಅವರಿಂದ ಈ ಪ್ರದೇಶಕ್ಕೆ
ಸಂಸ್ಕøತ ಭಾಷೆಯ ಪ್ರಚಾರದ ಉದ್ದೇಶದಿಂದ ಸಂಸ್ಕøತ ಸಪ್ತಾಹ ಎಂಬುದಾಗಿ ಏಳುದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ದೇಶಾದ್ಯಂತ ಆಯೋಜಿಸಿದ್ದರು. ಈ ಪ್ರಯುಕ್ತ ಉಡುಪಿಯ ಸಂಸ್ಕøತ ಭಾರತೀ ಘಟಕವೂ, ಉಡುಪಿಯ ತೆಂಕುಪೇಟೆಯಲ್ಲಿರುವ ಶ್ರೀ ವೆಂಕಟರಮಣ ದೇವಾಲಯ ಸಮೀಪದ, ಸಂಸ್ಕøತ ಭಾರತೀ ಕಾರ್ಯಾಲಯದಲ್ಲಿ ಆಗಸ್ಟ್ 11, 2022 ರಿಂದ ಆಗಸ್ಟ್ 15, 2022 ರವರೆಗೆ “ಸಂಸ್ಕøತೋತ್ಸವ -2022” ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮೊದಲ ದಿನ ಆಗಸ್ಟ್ 11 ರಂದು ಅತಿಥಿ
ಪೈಂಟಿಂಗ್ ವೃತ್ತಿ ನಡೆಸುತ್ತಿದ್ದ ಯುವಕನೋರ್ವ ಅಣ್ಣನೊಂದಿಗೆ ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣೆಗೆ ಶರಣಾದ ಘಟನೆ ನಡೆದಿದೆ.ಮೃತ ಯುವಕ ಸೋನಿತ್ ಪೂಜಾರಿ(30), ಇವರು ಅಣ್ಣ ಅತ್ತಿಗೆಯೊಂದಿಗೆ ಅವರಾಲು ಮಟ್ಟು ರಸ್ತೆಯ ಬೀಡು ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ಅಣ್ಣ ಅತ್ತಿಗೆ ಕೆಲಸಕ್ಕೆ ಹೋಗುತ್ತಿದ್ದು, ಅವರ ಮಗು ಶಾಲೆಗೆ ಹೋಗುತ್ತಿತ್ತು, ಇಂದು ಕೆಲಸಕ್ಕೆ ಹೋಗದ ಈತ ಸಂಜೆ ಸುಮಾರು ಐದು ಗಂಟೆಯ ವರಗೆ ಪೇಟೆಯಲ್ಲೇ ಇದ್ದ ಈತ ಮತ್ತೆ ಮನೆಗೆ ಮರಳಿದ್ದ. ಈತನ
ಸಮಾನ ಮನಸ್ಕ ಸಂಘಟನೆಗಳ ಜನಪರ ಸೇವೆಗಳು ಸಮಾಜದ ಸ್ವಾಸ್ಥ ಕಾಪಾಡುತ್ತದೆ. ಇಂತಹ ಅರೋಗ್ಯ ಶಿಬಿರಗಳು ನಿರಂತರ ನಡೆಯುತ್ತಿದ್ದರೆ ಸಾರ್ವಜನಿಕರಿಗೆ ಬಹಳ ಉಪಯೋಗವಾಗುವುದು ಎಂದು ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವರ್ಗೀಸ್ ಪಿ. ಹೇಳಿದರುಅವರು ಸುಮನಸಾ ಕೊಡವೂರು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಉಡುಪಿ ವಲಯ, ಮುದ್ರಣಾಲಯಗಳ ಮಾಲಕರ ಸಂಘ ಉಡುಪಿ, ಹಳೆ ವಿದ್ಯಾರ್ಥಿ ಸಂಘ ಮಲ್ಪೆ, ಫಿಶರೀಶ್ ಶಾಲೆ ಮಲ್ಪೆ ಇದರ ಜಂಟಿ ಆಶ್ರಯದಲ್ಲಿ ಮಣಿಪಾಲ ದಂತ
ಶಾಲೆಯಲ್ಲಿ ಪಾಠ ಪ್ರವಚನ ನಡೆಯುತ್ತಿರುವ ಶಾಲಾ ವೇಳೆಯಲ್ಲಿ ಮೈದಾನವನ್ನು ಇತರೆ ಯಾವುದೇ ಕಾರ್ಯಕ್ರಮಗಳಿಗೆ ನೀಡದಂತೆ ತಿಳಿಸಲು ಹೋದ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳಲ್ಲಿ ಕಾಲೇಜಿಗೂ ಮೈದಾನಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವ ಮೂಲಕ ಪ್ರಾಂಶುಪಾಲರು ಕರ್ತವ್ಯ ಮರೆತು ವರ್ತಿಸಿದ್ದಾರೆ ಎಂದು ಆಕ್ರೋಶಿತರಾದ ಅವರು ಪೊಲೀಸ್ ಠಾಣಾ ಮೆಟ್ಟಲೇರಿದ್ದಾರೆ. ಈ ಬಗ್ಗೆ ಮಾತನಾಡಿದ ಹಳೆವಿದ್ಯಾರ್ಥಿಯೂ ಪಡುಬಿದ್ರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾದ ವೈ. ಸುಕುಮಾರ್, ಮಕ್ಕಳ
ಕುಂದಾಪುರ: ವಾರದ ಹಿಂದೆ ಮಹಿಳೆಯ ತಲೆಗೆ ರಾಡ್ನಿಂದ ಹಲ್ಲೆ ನಡೆಸಿ ಬಳಿಕ ಚಿನ್ನಾಭರಣಗಳನ್ನು ಎಗರಿಸಿದ ಆರೋಪಿಯನ್ನು ತ್ರಾಸಿಯ ಬಳಿ ಕುಂದಾಪುರ ಗ್ರಾಮಾಂತರ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ತ್ರಾಸಿಯ ಭರತ್ನಗರ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿರುವ ಬೈಕ್, ಚಿನ್ನದ ಉಂಗುರ ಮತ್ತು ಗುಜ್ಜಾಡಿ ಸೊಸೈಟಿಯೊಂದರಲ್ಲಿ ಚಿನ್ನದ ಕರಿಮಣಿ ಸರ ಅಡವಿರಿಸಿ ಪಡೆದುಕೊಂಡ ನಗದು ಹಣ ಒಟ್ಟು ರೂ.
ಸಾನ್ವಿ ನಾಯ್ಕ್ ಎನ್ನುವ ಹತ್ತು ವರುಷದ ಪುಟ್ಟ ಹುಡುಗಿ.ಈಗಷ್ಟೇ ಮೊಗ್ಗು ಹೂ ವಾಗಿ ಅರಳಿ ಎಲ್ಲಾ ಮಕ್ಕಳಂತೆ ಆಟವಾಡುತ್ತಾ ತನ್ನದೇ ಲೋಕದಲ್ಲಿ ಸಂಭ್ರಮಿಸಬೇಕಾದ ಪುಟ್ಟ ಹುಡುಗಿ . ನಮ್ಮ ನಿಮ್ಮಂತೆ ಭವಿಷ್ಯದ ಕನಸುಗಳನ್ನು ಕಾಣುತ್ತಾ ನಲಿದಾಡುತ್ತಿದ್ದ ಸಾನ್ವಿ ಮೇಲೆ ವಿಧಿಯ ಕ್ರೂರ ದೃಷ್ಟಿ ಬಿದ್ದಿದೆ . ಮಗಳ ಭವಿಷ್ಯದ ಬಗ್ಗೆ ನೂರಾರು ಕನಸುಗಳನ್ನು ಹೊಂದಿದ್ದ ಹೆತ್ತವರು
ಕುಂದಾಪುರ: ಕಟುಂಬಿಕರೆಲ್ಲರೂ ತೀರ್ಥ ಯಾತ್ರೆಗೆ ತೆರಳಿದ್ದ ಸಂದರ್ಭ ಮನೆಯ ಹಿಂಬದಿಯ ಬಾಗಿಲು ಒಡೆದು ಚಿನ್ನಾಭರಣ ಹಾಗೂ ನಗದು ಕಳವುಗೈದು ಪರಾರಿಯಾದ ಕಳ್ಳನನ್ನು ಸೆರೆ ಹಿಡಿಯುವಲ್ಲಿ ಕುಂದಾಪುರ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ಮರವಂತೆ ನಿವಾಸಿ, ಪ್ರಸ್ತುತ ಕುಂಭಾಶಿ ವಿನಾಯಕ ನಗರಲ್ಲಿರುವ ಸುಭಾಶ್ಚಂದ್ರ ಆಚಾರ್ಯ (40) ಬಂಧಿತ ಆರೋಪಿ. 8 ಗ್ರಾಂ ತೂಕದ ಚಿನ್ನದ ಬ್ರಾಸ್ಲೈಟ್, 12 ಗ್ರಾಂ ತೂಕದ ಪೆಂಡೇಂಟ್ ಇರುವ ರೋಪ್ ಚೈನ್, 4 ಗ್ರಾಂ, 3 ಗ್ರಾಂ
ಕುಂದಾಪುರ: ಕಳೆದ ಎರಡು ದಿನಗಳ ಹಿಂದೆ ಶಾಲೆಯಿಂದ ಮನೆಗೆ ವಾಪಾಸಾಗುವ ವೇಳೆ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಯತಪ್ಪಿ ಹರಿಯುವ ನದಿಗೆ ಬಿದ್ದು ನೀರುಪಾಲಾದ ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ ಪ್ರದೀಪ್ ಪೂಜಾರಿಯವರ ಪುತ್ರಿ, 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ ಕೊನೆಗೂ 48 ಗಂಟೆಯ ಸತತ ಕಾರ್ಯಾಚರಣೆಯ ಬಳಿಕ ಪತ್ತೆಯಾಗಿದೆ. ಕಾಲ್ತೋಡು ಗ್ರಾಮದ ಬಿಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ನಿರಂತರವಾಗಿ ಶೋಧ ಕಾರ್ಯ ನಡೆಸಲಾಗಿತ್ತು.




























