Home ಕರಾವಳಿ Archive by category ಉಡುಪಿ (Page 15)

ಕುಂದಾಪುರ: ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಮನೆ ಭಾರಿ ಮಳೆಯಿಂದ ಸಂಪೂರ್ಣ ನೆಲಸಮ

ಕುಂದಾಪುರ: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ನಿವಾಸಿ ರಾಘವೇಂದ್ರ ಜೋಗಿ S/O ಸುಬ್ರಾಯ ಜೋಗಿ ಇವರ ಮನೆ ಹಾನಿಯಾಗಿದೆ. ಮನೆಯು ಸಂಪೂರ್ಣ ಕುಸಿಯುವ ಹಂತದಲ್ಲಿದ್ದು, ಬಹಳಷ್ಟು ಹಾನಿಯಾಗಿ ನಷ್ಟ ಸಂಭವಿಸಿದೆ. ಕುಂದಬಾರಂದಾಡಿ ಗ್ರಾಮದ

ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮಣಿಪಾಲ ಕಸ್ತುರ್ಬಾ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ|ಶ್ವೇತ ಸಿನ್ಹರವರು ಮಾತನಾಡಿ ರೋಗಿಯ ರಕ್ಷಣೆಯಲ್ಲಿ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ಪಾತ್ರ ಮಹತ್ತರವಾಗಿದೆ ಎಂದರು. ಇನ್ನೊರ್ವ ಅತಿಥಿ ಉಡುಪಿ ಜಿಲ್ಲಾ ಆಸ್ಪತ್ರೆಯ ಅರಿವಳಿಕೆ

ಮಾಧವ ಕೃಪಾ ಶಾಲೆ ಮತ್ತು ಶಾರದಾ ರೆಸಿಡೆನ್ಶಿಯಲ್ ಶಾಲೆಯಲ್ಲಿ ಯೋಗ ಸಮಾವೇಶ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್‌ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ ಶಾಲೆ (ಎಂ ಕೆ ಎಸ್), ಮಣಿಪಾಲ ಮತ್ತು ಶಾರದಾ ರೆಸಿಡೆನ್ಷಿಯಲ್ ಶಾಲೆ (ಎಸ್ ಆರ್ ಎಸ್), ಕುಂಜಿಬೆಟ್ಟು, ಉಡುಪಿ ಇದರ ಸಹಯೋಗದಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ರ ಭಾಗವಾಗಿ ಯೋಗ ಸಮಾವೇಶ ಎಂಬ ಸಮಗ್ರ ಕಾರ್ಯಕ್ರವನ್ನು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಭಾರತ ಸರ್ಕಾರದ

ಮಾಧವ ಕೃಪಾ ಶಾಲೆ ಮತ್ತು ಶಾರದಾ ರೆಸಿಡೆನ್ಶಿಯಲ್ ಶಾಲೆಯಲ್ಲಿ ಯೋಗ ಸಮಾವೇಶ

ಮಣಿಪಾಲ, ಜು. 3: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಹಾಗೂ ಮಣಿಪಾಲ್‌ ಇಂಟೆಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ (ಸಿ ಐ ಎಂ ಆರ್) ಕೇಂದ್ರದ ಯೋಗ ವಿಭಾಗವು ಮಾಧವ ಕೃಪಾ ಶಾಲೆ (ಎಂ ಕೆ ಎಸ್), ಮಣಿಪಾಲ ಮತ್ತು ಶಾರದಾ ರೆಸಿಡೆನ್ಷಿಯಲ್ ಶಾಲೆ (ಎಸ್ ಆರ್ ಎಸ್), ಕುಂಜಿಬೆಟ್ಟು, ಉಡುಪಿ ಇದರ ಸಹಯೋಗದಲ್ಲಿ, ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ರ ಭಾಗವಾಗಿ ಯೋಗ ಸಮಾವೇಶ ಎಂಬ ಸಮಗ್ರ ಕಾರ್ಯಕ್ರವನ್ನು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ […]

ಕೊಕ್ಕೇಶ್ವರ ಕಾಂಪೆಕ್ಸ್‌ನಲ್ಲಿ ಪರಿಶ್ರಮ ಕೋ-ಆಪರೇಟಿವ್ ಸೊಸೈಟಿ (ನಿ) ಲೋಕಾರ್ಪಣೆ

ಬೈಂದೂರು ತಾಲೂಕು ಕೆರ್ಗಾಲ್ ಗ್ರಾಮದಲ್ಲಿ ಪರಿಶ್ರಮ ಕೋ-ಆಪರೇಟಿವ್ ಸೊಸೈಟಿ (ನಿ) ಕೊಕ್ಕೇಶ್ವರ ಕಾಂಪ್ಲೆಕ್ಸ್ನಾಯ್ಕನಕಟ್ಟೆ, ನೂತನವಾಗಿ ಲೋಕಾರ್ಪಣೆಗೊಂಡಿದೆ. ಗ್ರಾಮೀಣ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸೊಸೈಟಿ ಲೋಕಾರ್ಪಣೆಗೊಂಡಿದೆ ಮತ್ತು ಆಕರ್ಷಕ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಹಾಗೂ ಆಸ್ತಿ ಅಡಮಾನ ಸಾಲ, ವ್ಯವಹಾರ ಸಾಲ, ಚಿನ್ನಾಭರಣ ಸಾಲ, ವೈಯಕ್ತಿಕ ಸಾಲ, ವಾಹನ ಸಾಲ, ಸ್ವ-ಸಹಾಯ ಗುಂಪು ಸಾಲ,ಹಾಗೂ ಹಲವಾರು ಠೇವಣಿಗಳು, ಬಂಪರ್ ಆರ್ ಡಿ

ಬೈಂದೂರು ರೋಟರಿ ಕ್ಲಬ್: ನೂತನ ಪದಾಧಿಕಾರಿಗಳ ಪದಪ್ರದಾನ

ಬೈಂದೂರು: ರೋಟರಿ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಸದಾನಂದ ಚಾತ್ರ ಹೇಳಿದರು. ಅವರು ಬುಧವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ ೨೦೨೫-೨೬ನೇ ಸಾಲಿನ ಪದಪ್ರದಾನ ಸಮಾರಂಭದಲ್ಲಿ ಬೈಂದೂರು ರೋಟರಿ ಕ್ಲಬ್ ನ

ಹಡಿಲು ಬಿದ್ದ ಭೂಮಿಯನ್ನು ಕೃಷಿ ಮಾಡಿ ಮಾದರಿಯಾದ ಚಂದ್ರಶೇಖರ್ ನಾಯ್ಕ್

ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಕರಂಬಳ್ಳಿ ನಿವಾಸಿ ಶೀನ ನಾಯ್ಕ ಇಂದಿರಾ ಬಾಯಿ ಇವರ ಮಗ ಚಂದ್ರಶೇಖರ್ ನಾಯ್ಕ ಉಡುಪಿಯ ತೆಂಕ್ಕನಿಡಿಯೂರು,ಕರಂಬಳ್ಳಿ ಬೈಲು,ಪೆರಂಪಳ್ಳಿ ಬೈಲಿನಲ್ಲಿ ಸುಮಾರು 50 ಎಕರೆ ಮೇಲ್ಪಟ್ಟು ಇವರದೇ ಸ್ವಂತ ಟ್ಯಾಕ್ಟರ್ ಆಧುನಿಕ ನಾಟಿ ಯಂತ್ರ ಕಟಾವು ಯಂತ್ರ ಮೂಲಕ ಮಾಡುವುದರ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಒಂದು ಕಾಲಕ್ಕೆ ಉಡುಪಿಯಲ್ಲಿ ಕೃಷಿಯೇ ಜೀವನ ಪದ್ಧತಿಯಾಗಿತ್ತು. ಆದರೆ ಕಾಲಕ್ರಮೇಣ ಭತ್ತ ಬೆಳೆಯುವುದು ಬಿಟ್ಟು ಇಲ್ಲಿನ ಜನ ಇತರ

ನೇತ್ರ ಜ್ಯೋತಿ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ, ಆಚರಣೆ

ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ವೈದ್ಯರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಅರೋಗ್ಯ ಅಧಿಕಾರಿಗಳಾದ ಡಾಕ್ಟರ್ ಬಸವರಾಜ್ ಹುಬ್ಬಳ್ಳಿಯವರು ಮಾತನಾಡಿ ಅರೋಗ್ಯ ಕ್ಷೇತ್ರದಲ್ಲಿ ತಮ್ಮ ಸೇವೆಗಳನ್ನು ನಿರಂತರವಾಗಿ ನೀಡುತಿರುವ ವೈದ್ಯರಿಗೆ ಗೌರವಿಸುತಿರುವುದು ಸಂತೋಷದ ವಿಷಯ ಎಂದರು. ಇನ್ನೊರ್ವ ಮುಖ್ಯ ಅತಿಥಿಯಾಗಿ ಬಂದಿರುವ ಖ್ಯಾತ ವೈದ್ಯರೂ ಹೈ ಟೆಕ್ ಹಾಸ್ಪಿಟಲ್

ನಡೂರು ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆ

ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ನಡೂರು ಜುಲೈ 1 ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯ್ತು. ಆಡಳಿತ‌ ಮಂಡಳಿಯ ಅಧ್ಯಕ್ಷರಾದ ಮನೋಹರ್ ಹೆಗ್ಡೆ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಪ್ರಾತ್ಯಕ್ಷತೆ ಮೂಲಕ ತೋರಿಸಲಾಯ್ತು. ಅಲ್ಲದೆ ವೈದ್ಯರ ಸೇವೆಯು ಅಮೂಲ್ಯವಾದುದು ಹಾಗೂ ಆಸ್ಪತ್ರಗಳು ಸಾರ್ವಜನಿಕ ಆಸ್ತಿ ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಸಲಾಯ್ತು ಎಂದರು. ಈ ಸಂದರ್ಭದಲ್ಲಿ

ಉಡುಪಿ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ವತಿಯಿಂದ ಪ್ರತಿಭಟನೆ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ.ಈ ಬಗ್ಗೆ ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು ರಾಜ್ಯ ಸರ್ಕಾರದ ಮತ್ತು ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ಪದಾಖಲೆಗಳೊಂದಿಗೆ