Home ಕರಾವಳಿ Archive by category ಉಡುಪಿ (Page 157)

ಕಾರ್ಕಳದ ಪತ್ರಕರ್ತರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಕಾರ್ಕಳ ತಾಲೂಕಿ ಎಲ್ಲಾ ಪತ್ರಕರ್ತರಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಕೀರ್ತಿನಾಥ್ ಬಲ್ಲಾಳ್ ಅವರು. ಕಳೆದ 21 ವರ್ಷದಿಂದ ಸತತವಾಗಿ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು

ಗಿರಿಜಾ ಹೆಲ್ತ್‍ ಕೇರ್ & ಸರ್ಜಿಕಲ್ ಸಂಸ್ಥೆಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ

ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್‍ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿಯ ರಸಾಯನಶಾಸ್ತ್ರಜ್ಞ ಮತ್ತು ಔಷಧ ತಜ್ಞರ ಸಂಘದ ಅಧ್ಯಕ್ಷರಾದ ವಿ.ಜಿ. ಶೆಟ್ಟಿ ಅವರು 2012ರಿಂದ ವಿಶ್ವ ಔಷಧ ತಜ್ಞರ ದಿನವನ್ನಾಗಿ ಆಚರಿಸಲಾಗುತ್ತಿದೆ. ಉಡುಪಿಯ ಗಿರಿಜಾ ಹೆಲ್ತ್ ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ಆಚರಿಸಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಔಷಧ ತಜ್ಞರ

ಕಾಪು: ಮೀನುಗಾರಿಕೆಗೆ ತೆರಳಿದ ವ್ಯಕ್ತಿ ಸಮುದ್ರಕ್ಕೆ ಬಿದ್ದು ಮೃತ್ಯು

ಮೀನುಗಾರಿಕೆಗೆ ತೆರಳಿದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಕಾಪು ಕಡಲ ಕಿನಾರೆಯಲ್ಲಿ ನಡೆದಿದೆ.ಮೃತ ವ್ಯಕ್ತಿ ಹೆಜಮಾಡಿ ಪಡುಕರೆ ಕೋಚ ಹೌಸ್ ನಿವಾಸಿ ಸಂತೋಷ್ (36) ವಿವಾಹಿತರಾಗಿದ್ದ ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದು, ಸೈಕಲ್ ರಿಪೇರಿ ಹಾಗೂ ನೆಗರುಬಲೆ ಮೀನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿದ್ದ ಇವರ ಕುಟುಂಬ ಮನೆ ಯಜಮಾನನ್ನು ಕಳೆದುಕೊಂಡು ಆಧಾರ ಕಳೆದು ಕೊಂಡತ್ತಾಗಿದೆ. ಮುಂಜಾನೆ ಮನೆಬಿಟ್ಟ ಇವರು

ಕಾರ್ಕಳದಲ್ಲಿ ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ರೈತರು ಭಾರತ್ ಬಂದ್‌ಗೆ ಕರೆ ನೀಡಿದ್ದು, ಕಾರ್ಕಳದಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂತು. ಕಾರ್ಕಳ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರು ಬೆಳಿಗ್ಗೆ ಫುಲ್ ಕೆರಿ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಯದರ್ಶಿ ಸುಶಾಂತ್ ಸುಧಾಕರ್, ಜನವಿರೋಧಿ ರೈತ ವಿರೋಧಿ ಸರ್ಕಾರದ ಆಡಳಿತದಿಂದ ಜನಸಾಮಾನ್ಯ ರು ಕಂಗಾಲಾಗಿದ್ದಾರೆ. ನಿರಂತರ ಬೆಲೆಯೇರಿಕೆಯಿಂದ, ನಿರುದ್ಯೋಗದ ಸಮಸ್ಯೆಯಿಂದ

ಬೆಳಪುವಿನ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉದ್ಘಾಟನೆಗೆ ಮಾಜಿ ಸಚಿವ ಸೊರಕೆಯ ಅವಗಣನೆ: ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಳಪುವಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉದ್ಘಾಟನೆ ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಮಾಜಿ ಸಚಿವ ವಿಜಯಕುಮಾರ್ ಸೊರಕೆಯವರ ಹೆಸರನ್ನು ಮುದ್ರಿಸದೆ ಸೌಜನ್ಯಕ್ಕಾಗಿಯಾದರೂ ಆಹ್ವಾನ ನೀಡದೆ ಕಡೆಗಣಿಸಿರುವುದನ್ನು ವಿರೋಧಿಸಿ ಕಾಪು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಕಾಲೇಜು ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ರಸ್ತೆಯನ್ನೂ

ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ

ಕಾರ್ಕಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮಾನ್ಯ ನಾಡೋಜ ಡಾಕ್ಟರ್ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಮತ್ತು ಸಂಘಸಂಸ್ಥೆಗಳು ಮತ್ತು ದಾನಿಗಳ ಸಹಕಾರದಿಂದ ತಾಲೂಕು ಸರಕಾರಿ ಆಸ್ಪತ್ರೆ ಕಾರ್ಕಳ ಇಲ್ಲಿ ಇಂದು ಸುಮಾರು75 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ 300 ಎಲ್‍ಪಿಎಮ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವನ್ನು ಆಮ್ಲಜನಕ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ

ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಸ್ಕೀಂಮ್ ನೌಕರರ ಅಖಿಲ ಭಾರತ ಮುಷ್ಕರ ಭಾಗವಾಗಿ ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಿದರು. ಅಕ್ಷರ ದಾಸೋಹ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನ ರಾಜ್ಯ ಹಾಗೂ ಕೇಂದ್ರ ಸರಕಾರ ಈಡೇರಿಸುವಂತೆ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಯವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ

ಉಡುಪಿಯಲ್ಲಿ ಅಸಾಯಕರಿಗೆ ನೀಡುತ್ತಿದ್ದ ಅನ್ನದಾನದ ಸಮಾರೋಪ

ಉಡುಪಿ: ಕೊರೊನ 2ನೇ ಲಾಕ್‌ಡೌನ್ ಪ್ರಾರಂಭದಿಂದ ಅಸಹಾಯಕ ವೃದ್ಧರು ಅಂಗವಿಕಲರು ಮಾನಸಿಕ ರೋಗಿಗಳಿಗೆ ಹಸಿದವರ ಹಸಿವು ನೀಗಿಸಿದ ವಿಶು ಶೆಟ್ಟಿಯವರ ಕಾರ್ಯ ಶ್ಲಾಘನೀಯ ಎಂದು ಹಿರಿಯ ಸಾಮಾಜಿಕ ಕಾರ್ಯಕರ್ತ ಕೃಷ್ಣ ಅಮೀನ್ ಮಧ್ವ ನಗರ ಹೇಳಿದರು. ಇದೀಗ ಸೆಪ್ಟೆಂಬರ್ 23ತಾರೀಕಿನಿಂದ ಕೃಷ್ಣ ಮಠದಲ್ಲಿ ಅನ್ನ ಪ್ರಸಾದ ಪ್ರಾರಂಭವಾದ ಹಿನ್ನೆಲೆಯಲ್ಲಿ ಅನ್ನದಾನ ಕಾರ್ಯಕ್ರಮ ಸಮಾರೋಪಗೊಳಿಸಲಾಯಿತು. ಏಪ್ರಿಲ್ 24ರಂದು ಲಾಕ್ ಡೌನ್ ಪ್ರಾರಂಭವಾದ ದಿನದಿಂದ ಪ್ರತಿದಿನ 500ಕ್ಕೂ ಹೆಚ್ಚು

ತಲ್ಲೂರು ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

ಕುಂದಾಪುರ: ಪ್ರತೀ ವಷರ್ಷವೂ ಬಿರುಬೇಸಿಗೆಯಲ್ಲಿ ತಲ್ಲೂರು ಗ್ರಾ.ಪಂ ವ್ಯಾಪ್ತಿಯ ಪಿಂಗಾಣಿಗುಡ್ಡೆ ಹಾಗೂ ಉಪ್ಪಿನಕುದ್ರು ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಟ ನಡೆಸುತ್ತಾರೆ. ಸೌಕೂರು ಏತ ನೀರಾವರಿ ಯೋಜನೆಯ ಮೂಲ ಯೋಜನೆಯಂತೆ ತಲ್ಲೂರು ಗ್ರಾ.ಪಂ ವ್ಯಾಪ್ತಿಗೆ ನೀರು ಕಲ್ಪಿಸಲು ಮೂಲನಕ್ಷೆ ತಯಾರಿಸಲಾಗಿತ್ತು. ಆದರೆ ರಾಜಕೀಯ ಸ್ವಹಿತಾಸಕ್ತಿಗಳಿಗಾಗಿ ಮೂಲ ಯೋಜನೆಯನ್ನು ಕೈಬಿಟ್ಟಿದ್ದು ತಲ್ಲೂರು ಗ್ರಾ.ಪಂ ವ್ಯಾಪ್ತಿಯ ಜನತೆಗೆ ದ್ರೋಹವೆಸಗಲಾಗಿದೆ ಎಂದು ಗ್ರಾಮಸ್ಥರು

ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ : ಹೆರಿಟೇಜ್ ಜುವೆಲ್ಲರಿಯ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಇಂದಿನಿಂದ ಹೆರಿಟೇಜ್ ಜುವೆಲ್ಲರಿಯ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಉಡುಪಿಯ ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಪ್ರಪಥಮ ಬಾರಿಗೆ ಹೆರಿಟೇಜ್ ಕಲಾತ್ಮಕ ಚಿನ್ನಾಭರಣಗಳ ಸಂಗ್ರಹಗಳೊಂದಿಗೆ ಬ್ರಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಅಜೆಕಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ವಿದ್ಯಾ