ಕಾರ್ಕಳ: ವಿಸ್ತೃತ ಬಸ್ ನಿಲ್ದಾಣ ಹಾಗೂ ಬಂಡೀಮಠ ಬಸ್ ನಿಲ್ದಾಣಗಳೆರಡನ್ನು ಸಮಾನವಾಗಿ ಸದ್ಭಾವಕೆ ಮಾಡುವಂತೆ ರಾಜ್ಯ ಹೈಕೋರ್ಟ್ ಅದೇಶ ನೀಡಿ ವರ್ಷಗಳೆ ಕಳೆದು ಹೋಗಿದೆ. ಹೈಕೋರ್ಟ್ ಅದೇಶಕ್ಕೆ ಜಿಲ್ಲಾಡಳಿತ, ಕಾರ್ಕಳ ಪುರಸಭೆ ಗೌರವಿಸಿಲ್ಲ. ಈ ಕುರಿತು ಅರ್ಜಿದಾರರು ಮತ್ತೇ ನ್ಯಾಯಾಲಯಕ್ಕೆ ಮೋರೆ ಹೋದರೆ ಪುರಸಭಾ ಸದಸ್ಯರು ಸಹಿತ ಅಧಿಕಾರಿಗಳು ಕಾನೂನಿನ ಕುಣಿಕೆಯಲ್ಲಿ
ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಮದ ಹಳ್ನಾಡು ಎಂಬಲ್ಲಿ ವಾಸವಾಗಿರುವ ಕಾರ್ತಿಕ್ (20) ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರೆ ಇತ್ತ ತಂದೆ ಮಾನಸಿಕ ಅಸ್ವಸ್ಥರು. ಮನೆಯ ಸಂಪೂರ್ಣ ಜವಾಬ್ದಾರಿಯನ್ನು ತನ್ನ ತಲೆಯ ಮೇಲೆ ಹಾಕಿಕೊಂಡು, ತನ್ನ ವಿದ್ಯಾಭ್ಯಾಸವನ್ನೆ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿನ ಹೋಟೆಲ್ ನಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಕಾರ್ತಿಕ್. ತನ್ನ ಎಳೆಯ ವಯಸ್ಸಿನಲ್ಲಿಯೇ ಸೋರುತ್ತಿದ್ದ ಮನೆಯನ್ನು ಮಾವನ ಸಹಾಯದಿಂದ ಹಾಗೂ ಬ್ಯಾಂಕಿನಿಂದ ಸಾಲ
ಕುಂದಾಪುರ: ಮೊವಾಡಿ ಸೇತುವೆ ಬಳಿ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ತ್ರಾಸಿ ಸಮೀಪದ ಹೋಲಿಕ್ರಾಸ್ ನಿವಾಸಿ ಮಹೇಂದ್ರ (24) ಮೃತ ಯುವಕ. ಭಾನುವಾರ ಸಂಜೆ ಮೊವಾಡಿಯ ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ
ಆಸ್ಕರ್ ಫೆರ್ನಾಂಡೀಸ್ ಅವರು ನನಗೆ ಶಾಸಕನಾಗಲು ಅವಕಾಶ ಮಾಡಿಕೊಟ್ಟಿದ್ದು, ನನ್ನೊಂದಿಗೆ ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಸಹಕಾರ ನೀಡಿದ್ದರು. ಬೈಂದೂರು ಕ್ಷೇತ್ರವನ್ನು ಮಾದರಿಯನ್ನಾಗಿಸುವಲ್ಲಿ ಆಸ್ಕರ್ ಅವರ ಶ್ರಮವೂ ಅಪಾರವಾದುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ
ಕಾರ್ಕಳ: ಸಿಂಧೂರ ಕಲಾವಿದೆರ್ ಕಾರ್ಲ ಇವರು ಪ್ರತೀ ವರ್ಷ ಕೊಡುತ್ತಿರುವ ವಿದ್ಯಾರ್ಥಿ ವೇತನ ಕಾರ್ಯಕ್ರಮ ವು ಸೆಪ್ಟೆಂಬರ್ 19 ರಂದು ದೇವಿಕೃಪಾ ಇಂದಿರಾ ನಗರ ಪುಲ್ಕೇರಿ ಇಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ವಿಜಯ ಶೆಟ್ಟಿ ಕಾರ್ಕಳ ಇವರು ಸಿಂಧೂರ ಕಲಾವಿದರು ಜನರಿಗೆ ಮನರಂಜನೆ ನೀಡುವುದರೊಂದಿಗೆ ಸಮಾಜ ಮುಖಿಯಂತ ಉತ್ತಮ ಕೆಲಸಗಳನ್ನು ಮಾಡುತ್ತೀದ್ದು ತುಂಬಾ ಸಂತೋಷ ದ ವಿಷಯ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಂಡದ
ಕಾಪುವಿನ ಕೊಪ್ಪಲಂಗಡಿಯಲ್ಲಿ ಕಳೆದ ತಡರಾತ್ರಿ ನಡೆದ ಕಾರು ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಿಗೂ ಗಾಯಗಳಾಗಿದ್ದು ಒರ್ವನ ಸ್ಥಿತಿ ಗಂಭೀರ ವಾಗಿದೆ ಎನ್ನಲಾಗಿದೆ. ಬೆಂಗಳೂರು ನೋಂದಾಣಿ ಸಂಖ್ಯೆಯ ಮಾರುತಿ ಕಾರಿನಲ್ಲಿ ಉಡುಪಿ ಮೂಲದವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಕೊಪ್ಪಲಂಗಡಿಯಲ್ಲಿ ಕಾರು ಮೋರಿಯೊಂದರ ತಡೆಗೋಡೆಗೆ ಡಿಕ್ಕಿಯಾಗಿ ಮೋರಿಗೆ ಬಿದ್ದ ಕಾರು
ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಗೋವಿಗಾಗಿ ಮೇವು ಅಭಿಯಾನದ ಭಾಗವಾಗಿ ಇಂದು ಕೋಟತಟ್ಟು ಗ್ರಾಮಪಂಚಾಯತ್ ನ 5ನೇ ವಾರ್ಡ್ ನ ಸದಸ್ಯರಾದ ವಿದ್ಯಾ ಸಾಲ್ಯಾನ್, ರಾಬರ್ಟ್ ರೋಡ್ರಿಗಸ್ ,ಸಹೀರಾ ಬಾನು ಇವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತದ ಪರಿಕಲ್ಪನೆಯಡಿ ರಸ್ತೆಯ ಇಕ್ಕೆಡೆಗಳಲ್ಲಿ ಇರುವ ಹಸಿ ಹುಲ್ಲನ್ನು ಕಟಾವು ಮಾಡಿ ನೀಲಾವರ ಗೋಶಾಲೆಗೆ ನೀಡಲಾಯಿತು. ಈ ಸಂದರ್ಭದಲ್ಲಿ
ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ,ಬೈಲೂರು ವಾರ್ಡಿನ ನಗರ ಸಭಾ ಸದಸ್ಯ ರಮೇಶ್ ಕಾಂಚನ್ ರವರನ್ನು ನೇಮಕ ಗೊಳಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇಮಕಾತಿ ಅದೇಶ ಹೊರಡಿಸಿದ್ದು, ಪಕ್ಷ ಸಂಘಟನೆ ಬಲವರ್ಧನೆ ಕಾರ್ಯನ್ಮೋಕರಾಗಬೇಕೆಂದು ಸೂಚಿಸಿದ್ದಾರೆ. ಉಡುಪಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಸೇರಿದಂತೆ ಇತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು
ಬೈಂದೂರು ಉಪ್ಪುಂದದ ತಾರಾಪತಿಯಲ್ಲಿ ಜೈಗುರೂಜಿ ಹೆಸರಿನ ದೋಣಿಯಲ್ಲಿ ಆರು ಜನರು ಮೀನುಗಾರಿಕೆ ತೆರಳಿದ್ದು, ಮೀನುಗಾರಿಕೆ ಮುಗಿಸಿ ಹಿಂತಿರುಗಿ ಬರುವ ವೇಳೆ ರಭಸದಿಂದ ಹೊಡೆದ ತೆರೆಗೆ ದೋಣಿ ಮಗುಚಿ ಬಿದ್ದ ಪರಿಣಾಮವಾಗಿ ಆರು ಜನರಲ್ಲಿ ನಾಲ್ವರನ್ನು ಕಾಪಾಡುವಲ್ಲಿ ಯಶಸ್ವಿಯಾಗಿ, ಉಳಿದಿಬ್ಬರು ಚರಣ್ ಹಾಗೂ ಗೊಂಡಯ್ಯ ಅಣ್ಣಪ್ಪ ಎಂಬುವರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಚರಣ್ ಮತ್ತು ಅಣ್ಣಪ್ಪ ಎಂಬುವರಲ್ಲಿ ಚರಣ್ ಮೃತ ದೇಹ ಅಮ್ಮನವರ ತೊಪ್ಲು ಎಂಬಲ್ಲಿ ಶನಿವಾರದಂದು
ಹೆದ್ದಾರಿ ಸೂಚನಾ ಫಲಕಗಳಿಗೆ ಅನದಿಕೃತವಾಗಿ ಕಟೌಟ್ ನಿರ್ಮಾಣ ಗುತ್ತಿಗೆ ಪಡೆದ ಮಂದಿ ಅಳವಡಿಸಿದ ಕಟೌಟ್ ಗಳ ಬಗ್ಗೆ ಹೆದ್ದಾರಿ ಸಂಚಾರಿಗಳಿಗೆ ಆಗುತ್ತಿರುವ ಸಮಸ್ಯೆಗಳ ಸವಿಸ್ತಾರವಾಗಿ ವಿ4 ನ್ಯೂಸ್ ವರದಿ ಪ್ರಕಟಿಸಿದ್ದು, ಈ ವರದಿಗೆ ಸ್ಪಂದನೆ ನೀಡಿದ ಹೆದ್ದಾರಿ ಇಲಾಖೆ ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಮೂಲಕ ಕಟೌಟ್ ತೆರವು ಕಾರ್ಯ ನಡೆದಿದೆ. ಕಟೌಟ್ ಅಳವಡಿಸಲು ಯಾವುದೇ ಸಂಸ್ಥೆಗಳು ಗುತ್ತಿಗೆ ನೀಡಿದ್ದಲ್ಲಿ ಕಂಬ ಅಳವಡಿಸುವ ಕಷ್ಟ ತಪ್ಪಿಸಲು ಹೆದ್ದಾರಿ ಪಕ್ಕದ


















