ಪಡುಬಿದ್ರಿ: ಮಹಮ್ಮದ್ ನಿಯಾಜ್ ನೇತೃತ್ವದ ಪಡುಬಿದ್ರಿ ರೋಟರಿ ಕ್ಲಬ್, ಮಹಿಳಾ ವಿಭಾಗದ ಇನ್ನರ್ ವೀಲ್ ಕ್ಲಬ್ ಹಾಗೂ ಸಮುದಾಯ ದಳ ಈ ಸಂಸ್ಥೆಗಳ ಜಂಟಿ ಆಯೋಜನೆಯಲ್ಲಿ, ಜಾತಿ ಧರ್ಮಗಳನ್ನು ಮೆಟ್ಟಿನಿಂತು ಎಲ್ಲಾ ಸಮುದಾಯದ ಮಂದಿ ಪಾಲ್ಗೊಂಡು ಎಂಬತ್ತಕ್ಕೂ ಅಧಿಕ ಪುಟಾಣಿ ಸ್ಪರ್ಧಾಳುಗಳ ಭಾಗವಹಿಸುವಿಕೆಯ ಮೂಲಕ ಪಡುಬಿದ್ರಿ ಆರ್. ಆರ್. ಕಲೋನಿಯ ಸಭಾಂಗಣದಲ್ಲಿ ನಡೆಯಿತು. ಈ
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಜನರಿಂದ ಸುಂಕ ಪಡೆಯುವ ಟೋಲ್ ಪ್ಲಾಜಾಗಳಲ್ಲಿ ಅಗತ್ಯವಾಗಿ ಇರಲೇ ಬೇಕಾದ ಅಂಬುಲೆನ್ಸ್ ಗಳು ಗ್ಯಾರೇಜ್ ನಲ್ಲಿ ಚಿರ ವಿಶ್ರಾಂತಿಯಲ್ಲಿದ್ದು, ಕಾನೂನು ಮೀರಿ ವ್ಯವಹಾರಿಸುತ್ತಿರುವ ಇವರನ್ನು ಕೇಳುವವರೇ ಇಲ್ಲವಾಗಿದೆ. ಮಂಗಳೂರು ಜಿಲ್ಲೆಯ ತಲಪಾಡಿ, ಉಡುಪಿ ಜಿಲ್ಲೆಯ ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಪ್ಲಾಜಾಗಳಲ್ಲಿ ಕಾರ್ಯಚರಿಸುತ್ತಿದ್ದ ಒಬಿರಾಯನ ಕಾಲದ ಅಂಬುಲೆ೦ನ್ಸ್ ಗಳು ಕೆಟ್ಟು ಹೋಗಿ ಗ್ಯಾರೇಜ್ ಸೇರಿ ಎರಡು ತಿಂಗಳೇ ಕಳೆದರೂ
ಕುಂದಾಪುರ: ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಆರೊಂಭಗೊಂಡ ದಿನದಿಂದಲೂ ಯಾವ ಸರ್ಕಾವೂ ಕಟ್ಟಡ ಕಾರ್ಮಿಕರ ಹಣದ ಮೇಲೆ ಕಣ್ಣು ಹಾಕಿಲ್ಲ. ಆದರೆ ಇದೀಗ ಆಡಳಿತಕ್ಕೆ ಬಂದಿರುವ ಬಿಜೆಪಿ ಸರ್ಕಾರ ಕಟ್ಟಡ ಕಾರ್ಮಿಕರ ಹಣವನ್ನು ಲೂಟಿ ಮಾಡಲು ಮುಂದಾಗಿದೆ. ಬರೋಬ್ಬರಿ ಎರಡು ಸಾವಿರದ ಅರವತ್ತಾರು ಕೋಟಿ ರೂ. ಹಣವನ್ನು ವಿವಿಧ ಯೋಜನೆಗಳಿಗೆ ಮಂಜೂರು ಮಾಡಲು ತಯಾರಿ ನಡೆಸುತ್ತಿದೆ. ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ನಾವು ಬಿಡುವುದಿಲ್ಲ ಎಂದು ತಾಲೂಕು ಕಟ್ಟಡ ಮತ್ತು ಇತರೆ
ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್, ಮತ್ತು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವಿಧಿ ವಿಜ್ಞಾನ ವಿಭಾಗ, ಮಾಹೆ ಮಣಿಪಾಲದ ಸಹಯೋಗದೊಂದಿಗೆ, ಮಣಿಪಾಲದ ಡಾ ಟಿಎಂಎ ಪೈ ಹಾಲ್ ನಲ್ಲಿ “ಸಂರಕ್ಷಕರ ವಿರುದ್ಧ ಹಿಂಸೆ ” ಕುರಿತು ಮುಂದುವರಿದ ವೈದ್ಯಕೀಯ ಶಿಕ್ಷಣವನ್ನು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂರಕ್ಷಕರ ವಿರುದ್ಧ ಹಿಂಸೆ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಹಿಂಸಾಚಾರದ
ಉಡುಪಿ ಜಿಲ್ಲಾ ಶ್ರೀ ರಾಮಸೇನೆಯ ಜಿಲ್ಲಾಧ್ಯಕ್ಷರಾದ ಜಯರಾಂ ಅಂಬೇಕಲ್ಲುರವರು, ಸಂಘಟನೆಯ ರಾಜ್ಯ ಪ್ರ. ಕಾರ್ಯದರ್ಶಿಯವರ ಮಾತಿನಿಂದ ಬೇಸತ್ತು ಸಂಘಟನೆಗೆ ಒಂದು ವಾರದಿಂದ ಹಿಂದೆಯೇ ರಾಜೀನಾಮೆ ನೀಡಿದ್ದಾರೆ. ಆದರೇ ಸಂಘಟನೆಯ ರಾಜ್ಯ ನಾಯಕರು ಜಿಲ್ಲಾ ಪದಾಧಿಕಾರಿಗಳನ್ನು ಸಂಪರ್ಕಿಸದೆ ಇರುವುದು. ಹಾಗೂ ಜಿಲ್ಲಾಧ್ಯಕ್ಷರ ಮನವೋಳಿಕೆಗೆ ಪ್ರಯತ್ನಿಸದಿರುದನ್ನು ಮನಗಂಡು ಶ್ರೀ ರಾಮಸೇನೆಯ ಉಡುಪಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅತೀವಾ ನೋವಿನಿಂದ ಸಂಘಟನೆಗೆ
ಕುಂದಾಪುರ : ರಾಷ್ಟ್ರೀಯ ಹೆದ್ದಾರಿಯಿಂದ ನಗರ ಪರಿಮಿತಿಯೊಳಗೆ ಕುಂದಾಪುರ ಪ್ರವೇಶಕ್ಕೆ ಅನುಮತಿ ಕೊಡಿ ಎಂದು ಸಂಸದರು, ಶಾಸಕರು ಬೇಡಿಕೆ ಇಟ್ಟಿದ್ದಾರೆ. ನಾವೇನು ನಿಮ್ಮ ಬಳಿ ಭಿಕ್ಷೆ ಕೇಳುತ್ತಿಲ್ಲ. ಪ್ರತೀ ಬಾರಿ ಸಭೆಗೆ ಒಬ್ಬೊಬ್ಬ ಅಧಿಕಾರಿಗಳು ಬಂದು ಸುಳ್ಳು ಭರವಸೆಗಳನ್ನು ಕೊಟ್ಟು ಹೋಗುತ್ತೀರಿ. ನಾವೇನು ನಿಮಗೆ ಆಟದ ಗೊಂಬೆಗಳ ಹಾಗೆ ಕಾಣುತ್ತಿದ್ದೇವಾ. ನಿಮ್ಮಲ್ಲಿ ಸಾಧ್ಯವಿಲ್ಲದಿದ್ದರೆ ಹೇಳಿಬಿಡಿ. ನಮ್ಮ ಊರಿನ ಬಗ್ಗೆ ನಮಗೆ ಕಾಳಜಿ ಇದೆ. ನೀವು ಕೇಸು ಹಾಕಿ
ಲಾರಿ ಚಾಲಕನೊರ್ವನ ಅಜಾಗರೂಕತೆಯ ಚಾಲನೆಯಿಂದಾಗಿ ರಸ್ತೆಯಂಚಿನಲ್ಲಿ ಪಾರ್ಕ್ ಮಾಡಲಾದ ದ್ವಿಚಕ್ರ ವಾಹನಗಳು, ಕಾರೊಂದರ ಸಹಿತ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತಗ್ಗು ಪ್ರದೇಶದಲ್ಲಿ ನಿಂತಿದೆ. ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ಪಡುಬಿದ್ರಿ ಬಂಟರ ಸಂಘದ ಮುಂಭಾಗದ ಹೊಟೇಲೊಂದರ ಮುಂಭಾಗ ರಸ್ತೆಯಂಚಿನಲ್ಲಿ ಹೊಟೇಲ್ ಗ್ರಾಹಕರುನಿಲ್ಲಿಸಿದ ಎರಡು ಬೈಕ್ ಒಂದು ಸ್ಕೂಟರ್ ಹಾಗೂ ಒಂದು ರಿಡ್ಜ್ ಕಾರಿಗೆ ಡಿಕ್ಕಿಯಾಗಿ ಮುಂದಿದ್ದ ವಿದ್ಯುತ್ ಕಂಬಕ್ಕೂ ಡಿಕ್ಕಿಯೊಡೆದು ಸುಮಾರು
ಉಡುಪಿ : ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ, ಇದರ ದೈಹಿಕ ಶಿಕ್ಷಣ ವಿಭಾಗ, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ (ರಿ), ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ, ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಅಸೋಸಿಯೇಶನ್ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಸಂಘಟಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀ ಹರಿಯಪ್ಪ ಕೋಟ್ಯಾನ್
ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಇಂಡಿಯನ್ ಐಡಲ್ ಫೈನಲಿಸ್ಟ್ ನಿಹಾಲ್ ತಾವ್ರೋ ಅವರಿಗೆ ಭಾನುವಾರ ಉಡುಪಿ ಮಳಿಗೆಯಲ್ಲಿ ಅಭಿನಂದಿಸಲಾಯಿತು. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಸಮಾಜ ಸೇವಕರಾದ ಲೀಲಾಧರ್ ಶೆಟ್ಟಿ ಮಜೂರು,ಹಾಸ್ಯ ಭಾಷಣಕಾರ್ತಿ ಸಂಧ್ಯಾ ಪೈ ಅವರು ನಿಹಾಲ್ ತಾವ್ರೋ ಗೆ ಶಾಲು ಹೊದಿಸಿ ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ವೇಳೆ ಮಾತನಾಡಿದ ಸಂಧ್ಯಾ ಪೈ ನಿಹಾಲ್ ತನ್ನ
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.


















