ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ… ಸುಮಲತಾ ಅವರ ಸುದ್ದಿನೂ ಬೇಡ. ನಮ್ಮ ಗಮನ ಇರುವುದು ಮೇಕೆದಾಟು ವಿಚಾರ ಮಾತ್ರ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ವಿಚಾರದಲ್ಲಿ ಮುಖ್ಯಮಂತ್ರಿಗಳು ಸ್ಟಾಲಿನ್ಗೆ ಪತ್ರ ಬರೆದಿರುವುದು ಸರಿಯಲ್ಲ. ಮೊದಲು
ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು
ಕುಂದಾಪುರ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕನೋರ್ವ ಆಸ್ಪತ್ರೆಯಲ್ಲಿ ಸಾವು-ಬದುಕಿನ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಬೆಳಿಗ್ಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ (58) ಸಾವನ್ನಪ್ಪಿದವರು. ಅಶೋಕ್ ಶೆಟ್ಟಿ ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ತಮ್ಮ ಕಾರಿನಲ್ಲಿ ಪುತ್ರ
ಉಡುಪಿ ; ಉಡುಪಿ ಜಿಲ್ಲಾ ನಾಗರಿಕ ಸಮಿತಿಯವರು, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅನಾಥ ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ದಫನ ಭೂಮಿಯಲ್ಲಿ ಕಾನೂನಿನ ಪ್ರಕ್ರಿಯೆಗಳು ನಡೆದ ಬಳಿಕ, ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಅವರ, ಸಮಕ್ಷಮದಲ್ಲಿ ನಡೆಸಿದರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ, ಅಪರಿಚಿತ ಮಹಿಳೆಯ ಶವ, ಮತ್ತು ನಗರದ ಸಾರ್ವಜನಿಕ ಸ್ಥಳದಲ್ಲಿ ಮೃತಪಟ್ಟಿರುವ ಅಪರಿಚಿತ
ಕಾಪು ತಾಲೂಕಿನ ತೆಂಕ ಎರ್ಮಾಳು ಗ್ರಾ.ಪಂ. ವ್ಯಾಪ್ತಿಯ ಬೀಚ್ ರಸ್ತೆಯ ಬಬ್ಬುಸ್ವಾಮಿ ದೈವಸ್ಥಾನದ ಸಂಪರ್ಕ ರಸ್ತೆ ಮಳೆ ನೀರು ನಿಂತು ಸ್ವಿಮಿಂಗ್ ಪೊಲ್ ರೂಪ ತಾಳಿದ್ದರೂ ಗ್ರಾ.ಪಂ. ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬುದಾಗಿ ಆ ಭಾಗದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ರೂ ಖರ್ಚು ಮಾಡಿ ನಿರ್ಮಾಣ ಮಾಡಿದ ಬಬ್ಬುಸ್ವಾಮಿ ದೈವಸ್ಥಾನ ಸಂಪರ್ಕ ಕಾಂಕ್ರೀಟ್ ರಸ್ತೆ ಬಹುತೇಕ ಮರಳು ಸಾಗಾಟಕ್ಕೆ ನಲುಗಿ ಹೋಗಿ ಬಿರುಕು ಬಿಟ್ಟಿದ್ದರೂ ಗ್ರಾ.ಪಂ. ತುಟಿ
ಕಾಪು: ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ ಕಿಲಿಂಜೆ ವಾರ್ಡ್ನಲ್ಲಿ ಕೊರೊನ ಬಂದು ಸೀಲ್ ಡೌನ್ ಅದ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ರೇಷನ್ ಕಿಟ್ ವಿತರಿಸಲಾಯಿತು. ಜಿಲ್ಲಾದ್ಯಂತ ಈ ವರೆಗೆ 54೦೦ ಕಿಟ್ಗಳನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಮಾತನಾಡಿ, ಈ ಸಮಯದಲ್ಲಿ ಕೊರೊನ ಪೀಡಿತರಿಗೆ ಫುಡ್ ಕಿಟ್ ನೀಡಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಬಡವರಿಗೆ ನೀಡುವ ಸೌಲಭ್ಯಗಳಿಗೆ
ಕೊವಿಡ್ ಸೊಂಕು ನಿಯಂತ್ರಣಕ್ಕೆ ಹಾಕಲಾಗಿರುವ ನಿಯಾಮವಳಿಗಳನ್ನು ಅಡಳಿತ ಪಕ್ಷದ ಶಾಸಕರೇ ಉಲ್ಲಂಘಿಸಿ ಕಾರ್ಯಕ್ರಮ ನಡೆಸಿರುವ ಅರೋಪಗಳು ಕೇಳಿ ಬಂದಿದೆ.ಕಾರ್ಕಳ ಶಾಸಕ ಸುನೀಲ್ ಕುಮಾರ್ ಮೇಲೆ ಈ ಗಂಭೀರ ಅರೋಪ ಕೇಳಿ ಬಂದಿದ್ದು,ಕಾಂಗ್ರೆಸ್ ಮುಖಂಡ ಕಾರ್ಕಳ ಸುಭೋದ್ ರಾವ್ ಈ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲದ ಮೂಲಕ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅನ್ ಲಾಕ್ ಬಳಿಕ ಉಡುಪಿ ಜಿಲ್ಲೆಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸುವಂತಿಲ್ಲ ಎನ್ನುವ ಅದೇಶವನ್ನು
ಫಲವತ್ತಾದ ಕೃಷಿ ಭೂಮಿಗಳನ್ನು ಹಡಿಲು ಬಿಡುವುದು ರಾಷ್ಟ್ರಕ್ಕೆ ಮಾಡುವ ದ್ರೋಹ. ಭೂಮಿ ತಾಯಿಯನ್ನು ಹಸನಾಗಿಸಿದರೆ ಆ ತಾಯಿ ನಮಗೆ ಚಿನ್ನದಂತಹ ಬೆಳೆಯನ್ನು ನೀಡುತ್ತಾಳೆ. ಹಡಿಲು ಭೂಮಿಯನ್ನು ಕೃಷಿ ಮಾಡುವಂತಹ ಈ ಪುಣ್ಯದ ಕಾರ್ಯವನ್ನು ಉಡುಪಿಯಲ್ಲಿ ಹಮ್ಮಿಕೊಂಡು ರಾಷ್ಟ್ರಕ್ಕೆ ಮಾದರಿಯಾಗಿದ್ದೀರಿ ಎಂದು ಕೃಷಿ ಸಚಿವರಾದ ಶ್ರೀ ಬಿ. ಸಿ. ಪಾಟೀಲ್ ಹೇಳಿದರು. ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಡೆಕಾರ್ ಗ್ರಾಮ ಪಂಚಾಯತ್
ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವಯರ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು. ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್
ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯ ಎಲೆಕ್ಟ್ರಿಕಲ್ ಗುತ್ತಿಗೆ ಕಂಪನಿ ಹೆರಿಕಾನ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಸಿಬ್ಬಂದಿಯೊರ್ವ ಪಡುಬಿದ್ರಿ ಕಾರ್ಕಳ ರಸ್ತೆಯ ಸುಜ್ಲಾನ್ ಕಂಪನಿಯ ಸಮೀಪ ಅಪಘಾತಕ್ಕೆ ಬಲಿಯಾಗಿದ್ದಾರೆ. ಮೃತ ಯುವಕ ಪಶ್ಚಿಮ ಬಂಗಾಳ ನಿವಾಸಿ ಗುರುದಾಸ್,(26), ತಂದೆಯನ್ನು ಕಳೆದುಕೊಂಡು ತಾಯಿಯೊಂದಿಗೆ ವಾಸವಿದ್ದ ಈತ ಒರ್ವನೇ ಮಗ, ಕಳೆದ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದು, ಮದುವೆಯ ಸಂದರ್ಭ


















