Home ಕರಾವಳಿ Archive by category ಉಡುಪಿ (Page 17)

ಬೈಂದೂರು: ಹೊಸಂಗಡಿ, ನಾಡ ಹಾಗೂ ಹೇರೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕೆ ಜಾಗ ಮಂಜೂರು ಶೀಘ್ರದಲ್ಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ : ಶಾಸಕ ಗಂಟಿಹೊಳೆ

ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರವನ್ನು ಬಲ ವರ್ಧನೆ ಮಾಡುವ ನಿಟ್ಟಿನಲ್ಲಿ 2023-24 ನೇ ಸಾಲಿನಲ್ಲಿ 15 ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮ ಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ ಕಾರ್ಯಕ್ರಮ ಇದಾಗಿದೆ. ಕ್ಷೇತ್ರದ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಸರಕಾರಿ ಜಾಗ ಮಂಜೂರಾತಿ ಮಾಡಲಾಗಿದ್ದು

ಬೈಂದೂರು : ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ

ಶ್ರೀ ರಾಮಕ್ಷತ್ರಿಯ ಸಂಘ ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬೈಂದೂರು ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಭ್ರಮದಲ್ಲಿ ನಡೆಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆ ಕರ್ಮಾರಂಭ ಧ್ವಜಾರೋಹಣ ಮತ್ತು ವಿವಿಧ ವಾದ್ಯಘೋಷಗಳೊಂದಿಗೆ ದಿಬ್ಬಣ ಎದುರುಗೊಳ್ಳುವಿಕೆ, ವಧು ನಿರೀಕ್ಷಣೆ, ಅರಶಿಣ ಕುಂಕುಮ ಸಮರ್ಪಣೆ, ತಾಳಿ ಕಟ್ಟುವುದು, ಧಾರೆ ಎರೆಯುವುದು, ಚಿನ್ನಾಭರಣ ಮತ್ತು ಕಪ್ಪ ಕಾಣಿಕೆ ಸಮರ್ಪಣೆ, ಅಷ್ಟಾವಧಾನ ಸೇವೆ, ಪ್ರಸನ್ನ ಪೂಜೆ ಮೊದಲಾದ ಧಾರ್ಮಿಕ ಹಾಗೂ ಪೂರ್ವಾಹ್ನ

ಕಾರ್ಕಳ: ಹಣದಾಸೆಗೆ ಹಸುಗೂಸು ಮಾರಾಟ ಪ್ರಕರಣ: ದಂಪತಿ, ನಿವೃತ್ತ ನರ್ಸ್ ಸೇರಿ ಐವರ ವಿರುದ್ಧಕೇಸ್ ದಾಖಲು

ಕೇವಲ ಒಂದು ಲಕ್ಷ ರೂಪಾಯಿ ಹಣದಾಸೆಗಾಗಿ 2 ದಿನದ ಹಸುಗೂಸನ್ನು ಚಿಕ್ಕಮಗಳೂರಿನ ಎನ್‌ಆರ್‌ಪುರದಿಂದ ಕಾರ್ಕಳದ ದಂಪತಿಗೆ ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಭಾಗಿಯಾದ ಮಗುವಿನ ಹೆತ್ತವರು, ಮಗುವನ್ನು ಪಡೆದವರು ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ನರ್ಸ್ ಕುಸುಮಾ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿದೆ.ಕಾರ್ಕಳದ ರಾಘವೇಂದ್ರ ಎಂಬವರಿಗೆ 2 ದಿನದ ಹೆಣ್ಣು ಮಗುವನ್ನು ಮಾರಾಟ ಮಾಡಲಾಗಿತ್ತು. ರಾಘವೇಂದ್ರ ಅವರಿಗೆ ಮಕ್ಕಳಿಲ್ಲದ ಹಿನ್ನಲೆಯಲ್ಲಿ

ಬೈಂದೂರು: ಕೊರಗ ಸಮುದಾಯ ವಾಸವಾಗಿರುವ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಮಂಜೂರು

ಕೇಂದ್ರ ಸರಕಾರದ ಪಿ.ಎಂ ಜನ್ ಮನ್ ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊರಗ ಸಮುದಾಯ ವಾಸವಾಗಿರುವ ಪ್ರದೇಶಗಳ ಅಭಿವೃದ್ಧಿಗೆ ರೂ. 4.39 ಕೋಟಿ ಅನುದಾನ ಮಂಜೂರು. ಕೇಂದ್ರ ಸರಕಾರದ ಪಿಎಂ ಜನ್ ಮನ್( ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ) ಯೋಜನೆಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಸುಧಾರಣೆ ನಿಟ್ಟಿನಲ್ಲಿ ಹೊಸ ಅಭಿಯಾನವನ್ನು ಆರಂಭಿಸಿದ್ದು ಕರ್ನಾಟಕ ರಾಜ್ಯದಲ್ಲಿ ಕೊರಗ ಮತ್ತು ಜೇನು

ಶ್ರೀ ಬೆಳ್ಳಾಡಿ ಅಶೋಕ್ ಶೆಟ್ಟಿಯವರಿಂದ ಯಕ್ಷದ್ರುವ ಪಟ್ಲ ದಶಮಾನೋತ್ಸವಕ್ಕೆ 25 ಲಕ್ಷ ರೂಪಾಯಿ ದೇಣಿಗೆ

ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ನಮ್ಮ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಆಪ್ತ ಅಭಿಮಾನಿಗಳಾದ ಶೈಕ್ಷಣಿಕ,ಧಾರ್ಮಿಕ, ಪ್ರಾಮಾಣಿಕ,ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಅದೆಷ್ಟೋ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಮತ್ತು ಅಶಕ್ತರಿಗೆ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಾ ಬಂದಿರುವ ಪ್ರಸಿದ್ಧ ಉದ್ಯಮಿ ಮೆರಿಟ್ & ಅರ್ಜುನ್ ಹಾಸ್ಪಿಟಲ್ ಸರ್ವಿಸಸ್ ಪ್ರೈ. ಲಿ ನ ಮಾಲೀಕರಾದ ಗೌರವಾನ್ವಿತ

ಮುಂಡಾಲ ಸಮಾಜ ಸೇವಾ ಟ್ರಸ್ಟ್ ರಚನೆ

ಹತ್ತನೇ ತೋಕೂರು ಗ್ರಾಮದ ಶ್ರೀ ಓಂಕಾರೇಶ್ವರೀ ನಗರದಲ್ಲಿ ಮುಂಡಾಳ ಸಮಾಜ ಸಂಘಟನೆ ಹಾಗೂ ಸಮಾಜಭವನದ ಕಟ್ಟಡ ರಚನೆ ಬಗ್ಗೆ ಮುಲ್ಕಿ ಹೋಬಳಿ ಒಂಬತ್ತು ಮಾಗಣೆಯ ಎಲ್ಲಾ ಮುಂಡಾಲ ಧಾರ್ಮಿಕ ಮುಖಂಡರ ಸಾಮಾಜಿಕ ಮುಂದಾಳುಗಳ ಸಭೆಯು ಶ್ರೀ ಓಂಕಾರೇಶ್ವರೀ ಮಂದಿರದ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನಡೆದು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗುವಂತೆ ಮೂಲ್ಕಿ ಹೋಬಳಿಯ ಮುಂಡಾಲ ಸಮಾಜ ಸೇವಾ ಟ್ರಸ್ಟನ್ನು ರಚಿಸಲಾಯಿತು.ಟ್ರಸ್ಟ್ ನ ಅಧ್ಯಕ್ಷರಾಗಿ

ಉಡುಪಿ :918 ಕನ್ನಡ ಕಿರುಚಿತ್ರದ ಪೋಸ್ಟರ್ ಬಿಡುಗಡೆ

ಉಡುಪಿ ಮಣಿಪಾಲದ ಪ್ರತಿಭಾವಂತ ಯುವ ಕಲಾವಿದರು ಅಭಿನಯಿಸಿರುವ ಶ್ರೀ ತುಕಾರಾಮ ಬಾಯಾರು ನಿರ್ದೇಶನದ ವಿಭಿನ್ನ ಶೈಲಿಯ ಪ್ರೇಮಕಥೆಯುಳ್ಳ 918 ಎಂಬ ಕನ್ನಡ ಕಿರುಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಉದಯಕುಮಾರ್ ಆಚಾರ್ಯ ಬಾಯಾರು ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ನಾಯಕ ನಟರಾಗಿ ಸಂದೇಶ್ ಆಚಾರ್ಯ, ನಾಯಕಿ ಕವಿತಾ, ಗಿರೀಶ್ ಆಚಾರ್ಯ ಉಡುಪಿ, ಸೂರಜ್ ಆಚಾರ್ಯ ಉಡುಪಿ, ಗುರುಪ್ರಸಾದ್ ಆಚಾರ್ಯ ಹೊಸನಗರ, ವರ್ಷಿಣಿ ವೈ ಅಮೀನ್ ಮಣಿಪಾಲ, ವೈಷ್ಣವಿ ಖಾರ್ವಿ ಮುಂತಾದವರು

ಉಡುಪಿ: ಜೂಬ್ಲಿಯೆಂಟ್ ಮೋಟಾರ್‌ವರ್ಕ್ಸ್‌ನಲ್ಲಿ ನೂತನ ವಿಂಡ್ಸರ್ ಇವಿ ಪ್ರೋ ಕಾರನ್ನು ಲೋಕಾರ್ಪಣೆ

ನೂತನ ವಿಂಡ್ಸರ್ ಇವಿ ಪ್ರೋ ಕಾರನ್ನು ಗಣ್ಯರು ಮಾರುಕಟ್ಟೆಗೆ ಲೋಕಾರ್ಪಣೆ ಮಾಡಿದರು. ಈ ಹೊಸ ’ವಿಂಡ್ಸರ್ ಇವಿ ಪ್ರೊ’ ನಲ್ಲಿ, ಗ್ರಾಹಕರು ಬಿಗ್ ಬ್ಯಾಟರಿ ಮತ್ತು ಲಾಂಗ್ ರೇಂಜ್ ಅನ್ನು ಪಡೆಯುತ್ತಾರೆ. ಈ ಹೊಸ ಇವಿ ಬ್ಯಾಟರಿಯು ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ 449 ಕಿ.ಮೀ ವರೆಗೆ ಪ್ರಯಾಣಿಸಬಹುದು. ಒಉ ಈ ಹೊಸ ಕಾರನ್ನು ಹಲವು ವಿಶಿಷ್ಟ, ಅಪ್‌ಡೇಟ್ಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆ ಮಾಡಿದೆ. ಸಾಮಾನ್ಯ ವಿಂಡ್ಸರ್‌ಗೆ ಹೋಲಿಸಿದರೆ ಇದು ಹಲವು ಹೊಸ, ಸುಧಾರಿತ

ಕಾಶ್ಮೀರ ಭಯೋತ್ಪಾದಕ ದಾಳಿ ಖಂಡಿಸಿ ಬೈಂದೂರು ಯುವ ಕಾಂಗ್ರೆಸ್‌ ಪ್ರತಿಭಟನೆ

ಬೈಂದೂರು: ಕಾಶ್ಮೀರದ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯವರ ನೇತೃತ್ವದಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ ಪೂಜಾರಿಯವರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ

ಶಯದೇವಿಸುತೆ ಮರವಂತೆಯವರ ಮುಡಿಗೇರಿದ ಅಂತರಾಷ್ಟ್ರೀಯ ಗೌರವ ಡಾಕ್ಟರೇಟ್ ಪದವಿ

ವಿವಿಧ ಹಲವಾರು ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ವಿಶೇಷ ಮಾನದಂಡದ ಆಧಾರದ ಮೇಲೆ ಪರಿಗಣಿಸಿ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್‌ಸ್ವರೂಪ್) ಅವರಿಗೆ ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಕೇಂಬ್ರಿಡ್ಜ್ ವಿಶ್ವವಿದ್ಯಾಲಯವು ಮಹೋನ್ನತ ಗೌರವ ಡಾಕ್ಟರೇಟ್ ಪದವಿಯನ್ನು ಇತ್ತೀಚೆಗಷ್ಟೇ ಮಾರ್ಚ್-01ರಂದು ನವದೆಹಲಿಯಲ್ಲಿ ನೀಡಿ ಗೌರವಿಸಿ ಪುರಸ್ಕರಿಸಿತು. ಈ ಸಂದರ್ಭದಲ್ಲಿ, ನವದೆಹಲಿಯ ಕಲ್ರಾ ಹಾಸ್ಪಿಟಲ್‌ನ ಸಿಇಓ