Home ಕರಾವಳಿ Archive by category ಉಡುಪಿ (Page 2)

ಸೌಕೂರು, ಸೌಪರ್ಣಿಕ ಏತ ನೀರಾವರಿ ಯೋಜನೆಯ ವಿದ್ಯುತ್ ಬಿಲ್ ಪಾವತಿಸಲು ಹಣ ಬಿಡುಗಡೆಗೆ ಬಿಜೆಪಿ ರೈತಮೋರ್ಚಾ ಆಗ್ರಹ

ಉಪ್ಪುಂದ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೌಕೂರು ಹಾಗೂ ಸೌಪರ್ಣಿಕ ಏತ ನೀರಾವರಿ ಯೋಜನೆಯು ಸಾವಿರಾರು ಹೆಕ್ಟೆರ್ ಪ್ರದೇಶಗಳಿಗೆ ನಿರೋದಗಿಸುವ ಒಂದು ಉತ್ತಮ ಯೋಜನೆಯಾಗಿದ್ದು ಇದರಿಂದ ನೂರಾರು ರೈತ ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ. ಯೋಜನೆಯ ವಿದ್ಯುತ್ ಸ್ಥಾವರಗಳ ವಿದ್ಯುತ್ ಬಿಲ್ ಪಾವತಿಸುವಲ್ಲಿ ವಾರಾಹಿ ವಿಭಾಗದಿಂದ ಅನುದಾನದ ಕೊರತೆ ನೆಪವೊಡ್ಡಿ

ಉಡುಪಿ ಜೋಸ್ ಅಲುಕ್ಕಾಸ್ ನಲ್ಲಿ ಇಯರ್ ಎಂಡ್ ಸೇಲ್ ನ ಪ್ರಯುಕ್ತ ಆಭರಣಗಳ ಮೇಲೆ ರಿಯಾಯಿತಿ

ಉಡುಪಿ ಮಾರುತಿ ವೀಧಿಕ ದಲ್ಲಿರುವ ಜೋಸ್ ಅಲುಕ್ಕಾಸ್ ನಲ್ಲಿ ಇಯರ್ ಎಂಡ್ ಸೇಲ್ ನ ಪ್ರಯುಕ್ತ ಚಿನ್ನದ ಆಭರಣಗಳ ಮೇಲೆ ಶೇಕಡಾ 50 ಪರ್ಸೆಂಟ್ ಹಾಗೂ ವಜ್ರ ಗಳ ಮೇಲೆ ಶೇಕಡಾ 30 ಪರ್ಸೆಂಟ್ ರಿಯಾಯಿತಿನ್ನು ಹಮ್ಮಿ ಕೊಂಡಿದೇವೆ. ಈ ವಿಶೇಷ ಆಫರ್ ಗಳನ್ನು JOSE m c , ASI ಪೊಲೀಸ್ ಹೆಡ್ ಕ್ವಾರ್ಟರ್ಸ್ ಉಡುಪಿ , ಇವರು ಅನಾವರಣ ಗೊಳಿಸಿದರು ಈ ಸಂದರ್ಭದಲ್ಲಿ ಸಂಸ್ಥೆಯ ಮ್ಯಾನೇಜರ್ ಆದ ರಾಜೇಶ್ N R , account […]

ಉಡುಪಿ ಧರ್ಮಪ್ರಾಂತ್ಯದ ‘ಸುವಿಚಾರ ಚಿಂತನ-ಮಂಥನ ತಂಡ’ದ ಅಧ್ಯಕ್ಷರಾಗಿ ಡಾ|ಜೆರಾಲ್ಡ್ ಪಿಂಟೊ, ಪ್ರ. ಕಾರ್ಯದರ್ಶಿಯಾಗಿ ಮೈಕಲ್ ರೊಡ್ರಿಗಸ್ ಆಯ್ಕೆ

ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖಂಡರನ್ನು ಒಳಗೊಂಡ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಸುವಿಚಾರ ಚಿಂತನ-ಮಂಥನ ತಂಡದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲರಾದ ಡಾ|ಜೆರಾಲ್ಡ್ ಪಿಂಟೊ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ, ಪತ್ರಕರ್ತರಾದ ಮೈಕಲ್ ರೊಡ್ರಿಗಸ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಮಾಜಿ ಅಧ್ಯಕ್ಷರಾದ ಮೇರಿ ಡಿ’ಸೋಜಾ ಉದ್ಯಾವರ

ಉಡುಪಿ: ಡಿಸೆಂಬರ್ 6 ರಿಂದ ಡಿ. 21 ರ ವರೆಗೆ ಜೋಯಾಲುಕ್ಕಾಸ್ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಉಡುಪಿ, ಕರ್ನಾಟಕ-ಡಿಸೆಂಬರ್ ೨೦೨೫: ಜಗತ್ತುನ ಅಚ್ಚುಮೆಚ್ಚಿನ ಜ್ಯುವೆಲ್ಲರ್ ಜೋಯಾಲುಕ್ಕಾಸ್, ಡಿಸೆಂಬರ್ ೬, ೨೦೨೫ ರಿಂದ ಕರ್ನಾಟಕದ ತನ್ನ ಪ್ರತಿಷ್ಠಿತ ಉಡುಪಿ ಶೋ ರೂಂನಲ್ಲಿ “ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ” ಮೂಲಕ ಇಡೀ ನಾಡನ್ನು ಬೆರಗುಗೊಳಿಸಲು ಸಜ್ಜಾಗಿದೆ. ಈ ಬಹುನಿರೀಕ್ಷಿತ ಪ್ರದರ್ಶನವು ವಜ್ರಾಭರಣಗಳಲ್ಲಿನ ಕರಕುಶಲತೆ, ಸೊಬಗು ಮತ್ತು ನಾವೀನ್ಯತೆಯ ಮರೆಯಲಾಗದ ಅನುಭವದ ಭರವಸೆ ನೀಡುತ್ತದೆ. ವಿಶಿಷ್ಟ ವಧುವಿನ ಸೆಟ್‌ಗಳಿಂದ ಸಮಕಾಲೀನ

ಕಾಪು ಶಾಸಕರಿಂದ ತಾಲೂಕು ವ್ಯಾಪ್ತಿಯ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕು ವ್ಯಾಪ್ತಿಯಗೆ ಬರುವ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಾಪು ಪ್ರಜಾಸೌಧ ಮೊದಲನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 43 ಅರ್ಜಿಗಳನ್ನು ಸ್ವೀಕರಿಸಿ ಕೆಲವು ಅರ್ಜಿಗಳನ್ನು ಸಕ್ಷಮ ಅಧಿಕಾರಿಗಳ ಎದುರಿನಲ್ಲಿ ಇತ್ಯರ್ಥ

ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಪಡುಕುತ್ಯಾರು, ವಿಶ್ವಕರ್ಮ ಸಮಾಜ ಸೇವಾ ಸಂಘ, ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಎ ಆಚಾರ್ಯ

ಕಾಪು:ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಕುತ್ಯಾರು ಗ್ರಾಮದ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಎ ಆಚಾರ್ಯರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ ಹರಿಶ್ಚಂದ್ರ ಆಚಾರ್ಯ ಗೌರವಾಧ್ಯಕ್ಷರು, ಚಂದಯ್ಯ ಪಿ ಆಚಾರ್ಯ, ಪ್ರಕಾಶ ಎಸ್ ಆಚಾರ್ಯ ಗೌರವ ಸಲಹೆಗಾರರು, ಮಾಧವ ಶೀನ ಆಚಾರ್ಯ ಮುಂಬೈ ಕಮಿಟಿ ಅಧ್ಯಕ್ಷರು, ಕಾರ್ಯದರ್ಶಿಯಾಗಿ ಸುರೇಶ್ ಆರ್ ಆಚಾರ್ಯ,ಕಾಪು ಜಯರಾಮ ಆಚಾರ್ಯ

ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಉಚ್ಚಿಲ:ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಶ್ರೀಕ್ಷೇತ್ರದ ವತಿಯಿಂದ ನೀಡಿದ ಸ್ಮರಣಿಕೆ ಹಾಗೂ ಪ್ರಸಾದ ಮತ್ತು ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ಗಿರಿಧರ್ ಸುವರ್ಣ, ಸದಸ್ಯರು ಶಿವಕುಮಾರ್ ಮೆಂಡನ್, ದಿನೇಶ್ ಎರ್ಮಾಳ್,

ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ

ಪಡುಬಿದ್ರಿ: ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರು, ಕಾರ್ಯದರ್ಶಿ , ಖಜಾಂಚಿ ಮತ್ತು ಟ್ರಸ್ಪಿಗಳಿಂದ ಉದ್ಯೋಗ ಮೇಳ-2025 ಉದಾರ ಪ್ರಾಯೋಜಕತ್ವವನ್ನು ನೀಡಿದ ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ಪಡುಬಿದ್ರಿಯಲ್ಲಿ ನಡೆಯಿತು. ಈ ಬಾರಿಯ ಉದ್ಯೋಗ ಮೇಳದಲ್ಲಿ 1,517 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು ಉಳಿದವರನ್ನು ಮುಂದಿನ ಆಯ್ಕೆ ಪ್ರಕ್ರಿಯೆಯಲ್ಲಿ ಇರಿಸಲಾಗಿದೆ.

ಮಲ್ಪೆ: ಸರಕಾರಿ ಜಾಗ ವಿವಾದ: ಸ್ಥಳೀಯ ಮೀನುಗಾರರಲ್ಲಿ ಉಂಟಾಗಿದ್ದ ಆತಂಕ ನಿವಾರಣೆ

ಮಲ್ಪೆ ಪ್ರದೇಶದಲ್ಲಿ ಉಂಟಾದ ಸರಕಾರಿ ಜಾಗ ವಿವಾದದಿಂದ ಸ್ಥಳೀಯ ಮೀನುಗಾರರಲ್ಲಿ ಉಂಟಾದ ಆತಂಕ ನಿವಾರಣೆ, ನೈಜ ಮೀನುಗಾರರ ರಕ್ಷಣೆ ಹಾಗೂ ಸರ್ಕಾರ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವ ಕುರಿತು ಉಡುಪಿ ಜಿಲ್ಲಾಧಿಕಾರಿಗೂ ಹಾಗೂ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ವತಿಯಿಂದ ಮನವಿ ನೀಡಲಾಯಿತು. ಮಲ್ಪೆ ಪರಿಸರದಲ್ಲಿ ಇತ್ತೀಚೆಗೆ ಸರಕಾರಿ ಮೀನುಗಾರಿಕಾ ಜಾಗಕ್ಕೆ ಸಂಬAಧಿಸಿದAತೆ ಸರ್ಕಾರದಿಂದ ಹೊರಡಿಸಿದ ಆದೇಶದಿಂದ

ಎಂ.ಸಿ.ಸಿ. ಬ್ಯಾಂಕಿನ 15ನೇ ಎಟಿಎಂ ಉಡುಪಿ ಶಾಖೆಯಲ್ಲಿ ಉದ್ಘಾಟನೆ

ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 15ನೇ ಎಟಿಎಂ ಅನ್ನು ನವಂಬರ್ 23, 2025ರ ರವಿವಾರ ಉಡುಪಿ ಶಾಖೆಯಲ್ಲಿ ಉದ್ಘಾಟಿಸಲಾಯಿತು.ಈ ಎಟಿಎಂ ಅನ್ನು ಉದ್ಯಾವರದ ಸೇಂಟ್ ಕ್ಸೇವಿಯರ್ ಚರ್ಚ್ ಧರ್ಮಗುರು ವಂದನೀಯ ಫಾ| ಅನಿಲ್ ಡಿಸೋಜಾ ಉದ್ಘಾಟಿಸಿದರು. ಉಡುಪಿಯ ಶೋಕಮಾತೆ ಚರ್ಚ್ ಧರ್ಮಗುರು ವಂದನೀಯ ಫಾ| ಚಾರ್ಲ್ಸ್ ಮಿನೇಜಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿAದ ಮೊದಲ ನಗದು ಹಿಂಪಡೆಯುವಿಕೆಯನ್ನು ತಲ್ಲೂರಿನ ಶ್ರೀ ಶಿವಪ್ರಸಾದ್ ಶಿವರಾಮ