Home ಕರಾವಳಿ Archive by category ಉಡುಪಿ (Page 20)

ಉಡುಪಿ : ಎಪ್ರಿಲ್ 5ರಂದು ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರೋಪ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ವಿಶೇಷ ಸಭೆ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಅಧ್ಯಕ್ಷತೆಯಲ್ಲಿ ಫೆ.18ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು. ರಜತ ಮಹೋತ್ಸವದ ಸಮಾರೋಪ ಸಮಾರಂಭವನ್ನು ಎಪ್ರಿಲ್ 5ರಂದು ಶನಿವಾರ ಸಂಜೆ ಉಡುಪಿಯ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಇದಕ್ಕೆ

ಉಡುಪಿ: ಎರಡು ಬೈಕುಗಳ ನಡುವೆ ಅಪಘಾತ – ಓರ್ವ ಬೈಕ್ ಸವಾರ ಸಾವು

ಉಡುಪಿ: ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡಿ ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.ಅಪಘಾತದಿಂದ

ಶ್ರೀ ವೀರಭದ್ರಕಾಳಿ ಸ್ಮರಣ ಸಂಚಿಕೆ ಬಿಡುಗಡೆ, ಅನ್ನಪೂರ್ಣ ಭೋಜನಾಲಯ, ಅತಿಥಿಗೃಹ ಉದ್ಘಾಟನೆ

ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಅಷ್ಟ ಬಂಧ ಬ್ರಹ್ಮಕಲಕೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ, ಶ್ರೀ ವೀರಭದ್ರಕಾಳಿ ಸ್ಮರಣ ಸಂಚಿಕೆ ಬಿಡುಗಡೆ, ಅನ್ನಪೂರ್ಣ ಭೋಜನಾಲಯ, ಅತಿಥಿಗೃಹ ಉದ್ಘಾಟಿಸಲಾಯಿತು. ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರು ಅತಿಥಿ ಗ್ರಹ ಉದ್ಘಾಟಿಸಿ ಮಾತನಾಡಿ, ಪದ್ಮಶಾಲಿಯ ಉಪಜಾತಿ ಕರಾವಳಿ ಶೆಟ್ಟಿಗಾರ ಜಾತಿಯನ್ನು ಸೇರಿಸಲು ಒತ್ತಾಯದ ಹಿನ್ನೆಲೆಯಲ್ಲಿ

ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇಗುಲ ಧಾರ್ಮಿಕ ಸಭಾ ಕಾರ್ಯಕ್ರಮ

ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಅಷ್ಟ- ಬಂಧ ಬ್ರಹ್ಮಕಲಕೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ವಾಸ್ತು ತಜ್ಞ ಯಕ್ಷಗಾನ ಪ್ರಸಂಗ ಕರ್ತರಾದ ಡಾ. ಬಸವರಾಜ್ ಶೆಟ್ಟಿಗಾರ್ ಕಾರ್ಯಕ್ರಮ ಉದ್ಘಾಟಿಸಿದರು ಅವರು ಮಾತನಾಡಿ ದಕ್ಷ ಸಂಹಾರ ವಾದ ನಂತರ ವೀರಭದ್ರನು ಶೃಂಗ ಗಿರಿಯಲ್ಲಿ ನೆಲೆಸಿರುವಾಗ ಬ್ರಹ್ಮಶ್ರೀ ಅಡಕತ್ತಾಯರ ಭಕ್ತಿಗೆ ಒಲಿದು ಪರಮ ಪಾವನ ಪುಣ್ಯ ಪೃಥ್ವಿ ಪರುಶಾಮನ

ಉಡುಪಿ: ನೇತ್ರಜ್ಯೋತಿ ಕಾಲೇಜಿನಲ್ಲಿ ಸಂಶೋಧನಾ ವಿಧಾನ ಕಾರ್ಯಗಾರ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಧ್ಯಾಪಕರಿಗೆ ಸಂಶೋಧನಾ ವಿಧಾನ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕೊಡಗು ಮೆಡಿಕಲ್ ಕಾಲೇಜಿನ ಸಮುದಾಯದ ಔಷಧ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ರಾಮಚಂದ್ರ ಕಾಮತ್ ,ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರಿನ ಅಸೋಸಿಯೇಟ್ ಪ್ರೊಫೆಸರ್ ಡಾಕ್ಟರ್ ಪ್ರಚೇತ್,ಮೈಸೂರ್ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾಕ್ಟರ್ ಸುಮಂತ್ ರವರು

ಮಹತಿ ಎಂಟರ್ ಪ್ರೈಸಸ್ ಅವರ ಪವರ್ ಟ್ರೋನಿಕ್ ಸಿಸ್ಟಮ್ಸ್ ಸೋಲಾರ್ – ಯುಪಿಎಸ್ ಸೊಲ್ಯೂಷನ್ ಸಂಸ್ಥೆ ಶುಭಾರಂಭ

ಕಳೆದ ಮೂವತ್ತು ವರ್ಷಗಳಿಂದ ಹುಬ್ಬಳ್ಳಿಯಲ್ಲಿ ಆರಂಭಗೊಂಡು ಹೆಸರುವಾಸಿಯಾದ ಮಹತಿ ಎಂಟರ್ ಪ್ರೈಸಸ್ ರವರ ಪವರ್ ಟ್ರೋನಿಕ್ ಸಿಸ್ಟಮ್ಸ್ ಸೊಲಾರ್ ಹಾಗೂ ಯುಪಿಎಸ್ ಸೊಲೂಷನ್ ಸಂಸ್ಥೆಯೂ ಉಡುಪಿಯಲ್ಲಿ ಶುಭಾರಂಭಗೊಂಡಿತು. ಉಡುಪಿಯ ಕಿನ್ನಿಮುಲ್ಕಿ ಸ್ವಾಗತಗೋಪುರ ಬಳಿಯ ವಾಸುದೇವ ಬಿಲ್ಡಿಂಗ್‌ನಲ್ಲಿ ಪೇಜಾವರ ಮಠದ ಪರಮಪೂಜ್ಯ ಶ್ರೀಪಾದರಾದ ವಿಶ್ವ ಪ್ರಸನ್ನ ಶ್ರೀಗಳು ದೀಪ ಬೆಳಗಿಸುವುದರ ಮೂಲಕ ಲೋಕಾರ್ಪಣೆಗೊಳಿಸಿದರು. ಬಳಿಕ ಸಂಸ್ಥೆಯ ಏಳಿಗೆಗಾಗಿ ಶ್ರೀಗಳು ಆಶೀರ್ವಚಿಸಿ ಶುಭ

ಫೆ.6ರಂದು ರಾಜ್ಯ ಸರ್ಕಾರದ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಭ್ರಷ್ಟರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ,ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಫೆ.6ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಿರಂತರವಾಗಿ ಎಲ್ಲಾ ವಿಭಾಗಗಳಲ್ಲೂ ಬೆಲೆ ಏರಿಕೆಯನ್ನು ನಡೆಸುತ್ತಲೇ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದ ರಸ್ತೆ, ನೀರು, ಶಾಲಾ ಕಟ್ಟಡ ಹಾಗೂ ಇತರ ಅಭಿವೃದ್ಧಿ ಯಾವುದೇ ಅನುದಾನವನ್ನು ಬಿಡುಗಡೆ

ಉಡುಪಿ : ಫೆ.04ರಂದು ಮಹತಿ ಎಂಟರ್‌ಪ್ರೈಸಸ್ ಪವರ್ ಟ್ರೋನಿಕ್ ಸಿಸ್ಟಮ್ ಸೊಲಾರ್ & ಯುಪಿಎಸ್ ಸೊಲ್ಯೂಷನ್ಸ್‌ನ ಉದ್ಘಾಟನೆ

ಉಡುಪಿ : ಉಡುಪಿ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಎದುರು ಶ್ರೀ ವಾಸುದೇವ ಬಿಲ್ಡಿಂಗ್‌ನ ನೆಲ ಮಹಡಿಯಲ್ಲಿ ಮಹತಿ ಎಂಟರ್‌ಪ್ರೈಸಸ್ ಪವರ್ ಟ್ರೋನಿಕ್ ಸಿಸ್ಟಮ್ ಸೊಲಾರ್ & ಯುಪಿಎಸ್ ಸೊಲ್ಯೂಷನ್ಸ್‌ನ ಉದ್ಘಾಟನಾ ಸಮಾರಂಭವು ಫೆ.04ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ರಜತಪೀಠಪುರ ಪೇಜಾವರ ಅಧೋಕ್ಷಜ ಮಠದ ಪರಮ ಪೂಜ್ಯ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಉದ್ಘಾಟಿಸಲಿದ್ದಾರೆ.ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್‌ಮಾಜಿ ಸಚಿವ

ಉಡುಪಿ: ನಕ್ಸಲ್ ಮಹಿಳೆ ಲಕ್ಷ್ಮಿ ತೊಂಬಟ್ಟು ಶರಣಾಗತಿ

ಉಡುಪಿ ಜಿಲ್ಲೆಯ ಆರೋಪಿತ ನಕ್ಸಲ್ ಮಹಿಳೆ ಲಕ್ಷ್ಮಿ ತೊಂಬಟ್ಟು ಶರಣಾಗಿದ್ದಾಳೆ. ಈ ಮೂಲಕ ಕರ್ನಾಟಕ ಮೂಲದ ಎಲ್ಲಾ ನಕ್ಸಲರು ಶರಣಾದಂತಾಗಿದೆ. ಲಕ್ಷ್ಮಿ ಸ್ವಇಚ್ಛೆಯಿಂದ ಶರಣಾಗಿದ್ದು ಆಕೆಯನ್ನು ’ ’ಎ’ ಕೆಟಗರಿಯಲ್ಲಿ ಪರಿಗಣಿಸಿ ಪರಿಹಾರ ನೀಡಲು ಜಿಲ್ಲಾಡಳಿತ ಶಿಫಾರಸು ಮಾಡಿದೆ. ಉಡುಪಿಯಲ್ಲಿ ಒಂದು ಅಪರೂಪದ ನಕ್ಸಲ್ ಶರಣಾಗತಿ ನಡೆಯಿತು. ಕಳೆದ ಒಂದು ದಶಕದಿಂದ ಮುಖ್ಯ ವಾಹಿನಿಯಲ್ಲಿ ಇದ್ದರೂ ಕರ್ನಾಟಕದಲ್ಲಿ ಕಾಣಿಸಿಕೊಳ್ಳದ ಉಡುಪಿ ಮೂಲದ ಲಕ್ಷ್ಮಿ ಜಿಲ್ಲಾಡಳಿತದ ಮುಂದೆ

ಕಾರ್ಕಳ: ಫೆ.6ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಬಿಜೆಪಿ ಪ್ರತಿಭಟನೆ

ಕಾರ್ಕಳ, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 6 ರಂದು ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಪ್ರತಿಭಟನೆ ಸಭೆ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರ ಅಧ್ಯಕ್ಷ ನವೀನ್ ನಾಯಕ್ ಮಾಹಿತಿ ನೀಡಿದರು.  ಕಳೆದ ಎರಡು ವರ್ಷಗಳಲ್ಲಿ ಆಡಳಿತ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಗ್ರಾಮೀಣ ಭಾಗದ ಜನರ ನಿತ್ಯ ಜೀವನಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಹಿಂದೂ ಕಾರ್ಯಕರ್ತರಿಗೆ