ಬೈಂದೂರು: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಹಾಲಿ ಇರುವ ಮೀನುಗಾರಿಕೆ ಬಂದರುಗಳು ಆಧುನಿಕರಣ ಹಾಗೂ ಇನ್ನಿತರ ನಿರ್ವಹಣೆ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಆಡಳಿತ ಅನುಮೋದನೆ ನೀಡಲಾಗಿದೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದರು.ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನ 22.18 ಕೋಟಿ ರೂ. ಅಂದಾಜು ಮೊತ್ತದ
ಬೈಂದೂರು: ಪತ್ರಿಕೆ ಗಳಲ್ಲಿ ವರದಿ ಆದಂತೆ ಗೋಶಾಲೆ ಗಳಿಗೆ ಅಗತ್ಯ ಪ್ರಮಾಣದಲ್ಲಿ ಗೋವುಗಳು ಬರುತ್ತಿಲ್ಲ ಹಾಗಾಗಿ ಹೊಸ ಗೋಶಾಲೆ ಗಳನ್ನು ನಿರ್ಮಿಸುವ ಬದಲು ಈಗಿರುವ ಗೋಶಾಲೆ ಗಳನ್ನು ಬಲವರ್ಧನೆ ಮಾಡುತ್ತೇವೆ ಎಂಬ ಸಚಿವರು ನೀಡಿರುವ ಹೇಳಿಕೆ ಹಾಗೂ ಸ್ಪಷ್ಟೀಕರಣಕ್ಕೆ ಶಾಸಕ ಗುರುರಾಜ್ ಗಂಟೊಹೊಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈಗಾಗಲೇ ಇರುವ ಗೋಶಾಲೆ ಗಳಿಗೆ ಗೋವುಗಳು ಬರುತ್ತಿಲ್ಲ ಎಂದು ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗುವಂತೆ ಹೇಳಿಕೆ ಸರಿಯಲ್ಲ ಉಡುಪಿ ಜಿಲ್ಲೆಯಲ್ಲಿ
ಬೈಂದೂರು: ಸೌಪರ್ಣಿಕ ನದಿ ತಟದಲ್ಲಿರುವ ರಮ್ಯ ರಮಣೀಯ ತಾಣವೇ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು. ಷಷ್ಠಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತಾನ ಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹೂವಿನ ಅಲಂಕಾರ
ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡ ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಪಳ್ಳಿಗುಡ್ಡೆಯಲ್ಲಿ ನಡೆದಿದೆ.ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್ (34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಇವರು ಜ.1ರಂದು ರಾತ್ರಿ ಮನೆಯ ಕೊಠಡಿಯ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿಯ ಕಲ್ಸಂಕ ಆಟೋ ನಿಲ್ದಾಣದಲ್ಲಿ ಚಾಲಕರಾಗಿ ದುಡಿಯುತ್ತಿದ್ದ ದೀಪಕ್
ಬೈಂದೂರು: ಬೇಲುಗ ವಾಟರ್ ಸ್ಪೋರ್ಟ್ಸ್ ಜಸ್ಕಿ ರೈಡರ್ ಶನಿವಾರ ಸಂಜೆಯ ವೇಳೆ ಪ್ರವಾಸಿಗರನ್ನು ಸಮುದ್ರದಲ್ಲಿ ರೈಡಿಗೆ ಕರೆದುಕೊಂಡು ಹೋದಾಗ ಅಬ್ಬರದ ಸಮುದ್ರದ ಅಲೆಗೆ ಜಸ್ಕಿ ಪಲ್ಟಿ ಪಡೆದ ಪರಿಣಾಮ ಜಸ್ಕಿ ರೈಡರ್ ರವಿ ಎಂಬ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಪ್ರಕರಣ ನಡೆದಿದೆ. ಸಮುದ್ರದಲ್ಲಿ ಜಸ್ಕಿ ರೈಡಿಗೆ ಹೋದ ಪ್ರವಾಸಿಗ ಪ್ರಾಣಅಪಾಯದಿಂದ ಪಾರಾಗಿ ಬಂದಿದ್ದಾರೆ, ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೊಲೀಸ್, ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಹರೀಶ್
ಕಾರ್ಕಳ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕಾರ್ಕಳ ರಾಕ್ ಸಿಟಿಯ ಉದ್ಘಾಟನೆ ಶಿರಿಡಿ ಸಾಯಿ ಮಂದಿರದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ಚಿತ್ರ ಕುಮಾರ್ ರವರು ದೀಪ ಬೆಳಗಿಸುವ ಮೂಲಕ ನೂತನ ಘಟಕದ ಉದ್ಘಾಟನೆಯನ್ನು ನೆರವೇರಿಸಿದರು ಸಮಾರಂಭದಲ್ಲಿ ನೂತನ ಘಟಕ ಕಾರ್ಕಳ ರಾಕ್ ಸಿಟಿ ಇದರ ಅಧ್ಯಕ್ಷರಾಗಿ ಸುಧಾಕರ್ ಪೂಜಾರಿ ಕಾರ್ಕಳ, ಉಪಾಧ್ಯಕ್ಷರಾಗಿ ಅನಿಲ ಪೂಜಾರಿ ಮಾಳ ಮತ್ತು ಹರೀಶ್ ಅಮೀನ್ ನಲ್ಲೂರು, ಕಾರ್ಯದರ್ಶಿಯಾಗಿ ವೇಲೇರಿಯನ್
ಫ್ರೆಂಡ್ಸ್ ಕ್ಲಬ್ ಕಿರೀಮಂಜೇಶ್ವರ ವತಿಯಿಂದ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ನಡೆಯಿತು. ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು ಹಾಗೂ ಅಂಕಣದ ಉದ್ಘಾಟನೆಯನ್ನು ಮಾಜಿ ಶಾಸಕರಾದ ಶ್ರೀಗೋಪಾಲ ಪೂಜಾರಿಯವರು ಉದ್ಗಾಟಿಸಿದರು. ಸಭೆಯ ಅಧ್ಯಕ್ಷತೆ ಯನ್ನು ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಉಮೇಶ್ ನಾಯರಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಎನ್ ವಿ ಪ್ರಕಾಶ್ ಐತಾಳ್ ಶೇಖರ್ ಖಾರ್ವಿ ಗ್ರಾಮ ಪಂಚಾಯತ್ ಅಧ್ಯಕ್ಷರು ರಾಜೇಶ್ ನಾಯರಿ
ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಲಾಗಿದ್ದು, ಈ ಲೇಖನವನ್ನು ಬರೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವ ನಿಟ್ಟಿನಲ್ಲಿ ಎಸ್ ಅರ್ ಗ್ರೂಪ್ ಆಫ್ ಎಜುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾಸಂಸ್ಥೆಗೆ ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭೇಟಿ ಮಾಡಿ ನವದುರ್ಗಾ
ಚಿತ್ರಾಪುರ: ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡ ಶ್ರೀ ಕೃಷ್ಣ ಬಾಲಾಂಜನೇಯ ಮಂದಿರ ಹಾಗೂ ಬೊಬ್ಬರ್ಯ ಬಂಟ ದೈವದ ಧರ್ಮ ಚಾವಡಿ,ರಂಗ ಮಂದಿರ ದ ಉದ್ಘಾಟನೆ ಮತ್ತು ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂದಿರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ, ಶಾಸಕರಾದ ಡ.ಭರತ್ ಶೆಟ್ಟಿ ವೈ ಅವರು ಗುರುವಾರ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿಸಿದರು.ಚಿತ್ರಾಪುರ
ಶ್ರೀ ಬಬ್ಬುಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಪ್ರೋ.ಕೃಷ್ಣಪ್ಪ ಸ್ಥಾಪಿತ ಕಳತ್ತೂರು ಶಾಖೆ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆ ನೇರವೆರಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೊರಕೆ, ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಸೃಷ್ಟಿಯಿಂದ ಪ್ರಾರಂಭವಾಗಿದ್ದಲ್ಲ,ಅದು ಮಾನವರಿಂದ ಆದದ್ದು, ಅದರ ವಿರುದ್ಧ ಅಂಬೇಡ್ಕರರು ನ್ಯಾಯೋಚಿತ ಹೋರಾಡಿ ಸಂವಿಧಾನವನ್ನು ರಚಿಸಿದರು ಅದನ್ನು ಉಳಿಸಿ ಪೋಷಿಸಿದರೆ




























