Home ಕರಾವಳಿ Archive by category ಉಡುಪಿ (Page 24)

ಉಡುಪಿ : ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೇಳೆ ತಲೆಕೆಳಗಾಗಿ ಬಿದ್ದ ಕ್ರೈನ್

ನಾಲ್ಕಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಗೊಂದಲದ ಗೂಡಾಗಿದೆ. ಇಲ್ಲಿನ ಏಕಮುಖ ಸಂಚಾರದಿಂದ ಜನರು ರೋಸಿ ಹೋಗಿದ್ದಾರೆ. ಸಾಕಷ್ಟು ಹೋರಾಟಗಳ ಬಳಿಕ ಇದೀಗ ಸೇತುವೆ ಕಾಮಗಾರಿ ಆಮೆ ಗತಿಯಲ್ಲಿ ಶುರುವಾಗಿದೆ. ಕಾಮಗಾರಿ ನಡೆಯುತ್ತಿರುವ ವೇಳೆ ಕ್ರೈನ್ ವೊಂದು ತಲೆಕೆಳಗಾಗಿ ಬಿದ್ದ ಘಟನೆ ನಡೆದಿದೆ. ಎಡಮಗ್ಗಲಿನ ಎತ್ತರದ

ಪಡುಬಿದ್ರಿ: ಮದ್ಯದ ಅಮಲಿನಲ್ಲಿ ಕಾರು ಚಾಲನೆ – ಸರಣಿ ಅಪಘಾತ-ಇಬ್ಬರು ಯುವಕರು ವಶಕ್ಕೆ

ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಅಂತಿಮವಾಗಿ ಪಡುಬಿದ್ರಿ ಪೊಲೀಸರ ಅಥಿತಿಯಾಗಿದ್ದಾರೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ ಕಾರೊಂದಕ್ಕೆ ಡಿಕ್ಕಿಯಾಗಿ ನಿಲ್ಲಿಸದೆ ಮುಂದೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಹೆಜಮಾಡಿ

ಮಂಜಣ್ಣ ಸೇವಾ ಬಿಗ್ರೇಡ್ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆ

ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಸಂಸ್ಥೆಯ ಮುಂದಾಲತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ಪರಮ ಪಾದದಿಂದ ಮೂಲ ಪಾಡದೆಡೆಗೆ ಸುಭಿಜ್ಞಾ ಸಮಾಜದ ಗುರಿಯೊಂದಿಗೆ ನಡೆಯುವ 6ನೇ ವರ್ಷದ ಭಕ್ತ ಜನರ ಭಕ್ತಿ ಧರ್ಮದ ನಡೆ ಪಾದಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಶ್ರೀ ವಿಧ್ಯೇಂದ್ರ

ಕುಂದಾಪುರ: ದಲಿತ ಸಂಘರ್ಷ ಸಮಿತಿ ನಾಡ ಶಾಖೆ ಪುನರ್ ರಚನೆ,ಜನಶಕ್ತಿ ಸಮಾವೇಶ

ಕುಂದಾಪುರ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರ್‍ರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ನಡೆಯಿತು. ಗಾಯಕ ರವಿ ಬನ್ನಾಡಿ ತಮ್ಮ ಕಂಠ ಸಿರಿ ಮೂಲಕ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಜಿಲ್ಲಾ ಸಂಘಟನಾ ಸಂಚಾಲಕ ಸುರೆಶ ಹಕ್ಲಾಡಿ ನಾಡ ಶಾಖೆಯ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಅಶಕ್ತ ಕುಟುಂಬಗಳಿಗೆ

ಉದ್ಯಾವರ : ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ: ಪ್ರವಾಸಿಗರಿಗೆ ಗಾಯ

ರಾಷ್ಟೀಯ ಹೆದ್ದಾರಿ 66ರ ಇಕ್ಕೆಲಲ್ಲಿ ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು

ಕಾರ್ಕಳ: ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿದ ಪತ್ನಿ

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ  ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ ಮದುವೆಯಾಗಿತ್ತು.ಈಕೆಗೆ ಈ ಹಿಂದಿನಿಂದಲೂ ಹಿರ್ಗಾನದ ದಿಲೀಪದ ಎನ್ನುವವನ ಜೊತೆಗೆ ಸಂಭಧವಿತ್ತು. ರೀಲ್ಸ್ ಹುಚ್ಚು

ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದ ಸಮಾರೋಪ

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಜಂಟಿ ಆಶ್ರಯದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದ ಸಮಾರೋಪ ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ಬಿನ

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ ಪ್ರಸ್ತುತ ಕರ್ನಾಟಕ ತಂಡದ ನಾಯಕ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ ಅನಾವರಣ ಗೊಳಿಸಿದರು.

ಸಾಮಾನ್ಯ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷ ಗುರುತಿಸಿ ಟಿಕೆಟ್ ನೀಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ವಿಧಾನಪರಿಷತ್ತಿನ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪಕ್ಷದ‌ ಶಿಸ್ತಿನ ಸಿಪಾಯಿ ಆಗಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯ

ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು