Home ಕರಾವಳಿ Archive by category ಉಡುಪಿ (Page 26)

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ 55ರ ಹರೆಯದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿದ್ದು ಇನ್ನೆರಡು

ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಸಂಭ್ರಮ

ಬೈಂದೂರು:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ಅಕ್ಟೋಬರ್ 03 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಗ್ರಾಮ ದೇವತೆಯಾದ ಶ್ರೀ ಉಪ್ಪುಂದ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿ ದಿನ ಬೆಳಿಗ್ಗೆ ದೇವಸ್ಥಾನದ ವತಿಯಿಂದ ದುರ್ಗಾಹೋಮ ಹಾಗೂ ಭಕ್ತರು ಸೇವಾ ರೂಪದಲ್ಲಿ ಶ್ರೀ

ಕಾರ್ಕಳದಲ್ಲಿ ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವ ಶುಭಾರಂಭ

ದಸರಾ ಎಕ್ಸೇಂಜ್ ಮತ್ತು ಫೈನಾನ್ಸ್ ಉತ್ಸವದ ಅಂಗವಾಗಿ ಸ್ಪಾಟ್ ಬುಕ್ಕಿಂಗ್ ಆಫರ್,ಕಡಿಮೆ ಬಡ್ಡಿ ದರದಲ್ಲಿ ಗ್ರಾಹಕರು ತಮ್ಮ ನೆಚ್ಚಿನ ಕಾರನ್ನು ಖರೀದಿಸಬಹುದು.ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 6 ರ ವರೆಗೆ ಬುಕ್ಕಿಂಗ್ ಸೌಲಭ್ಯ ಇದೆ.ಹಳೆ ವಾಹನ ಬದಲಾವಣೆಗೆ ಉತ್ತಮ ಬೆಲೆ ನೀಡಲಾಗುತ್ತದೆ.100% ಆನ್ ರೋಡ್ ಫಂಡಿಂಗ್,ಕಡಿಮೆ ನಗದು ಪಾವತಿ ಜೊತೆಗೆ 0 ಡೌನ್ ಪೇಮೆಂಟ್ ನಲ್ಲಿ ತಮ್ಮ ಕನಸಿನ ಕಾರ್ ಖರೀದಿಸಲು ಅವಕಾಶ ಇದೆ.ಹೈರೈಡರ್ ಕಾರ್ ಮತ್ತು ಫಾರ್ಚುನರ್ ಕಾರ್ ಮೇಲೆ

ಕಾರು ಚಾಲಕನ ನಿದ್ದೆಯ ಮಂಪರು ತೆಂಕ ಎರ್ಮಾಳಿನಲ್ಲಿ ಸರಣಿ ಅಪಘಾತ

ತೆಂಕ ಎರ್ಮಾಳು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒರ್ವ ಗಾಯಗೊಂಡು ಮೂರು ವಾಹನಗಳು ಜಖಂಗೊಂಡಿದೆ. ಗೂಡ್ಸ್ ಟೆಂಪೆÇವೊಂದು ಎರ್ಮಾಳು ಜಂಕ್ಷನ್ ನ ಸತ್ಕಾರ್ ಹೊಟೇಲ್ ಮುಂಭಾಗ ರಸ್ತೆ ಬಿಟ್ಟು ನಿಂತಿದ್ದು, ಮಂಗಳೂರು ಕಡೆಯಿಂದ ವೇಗವಾಗಿ ಬಂದ ಹೊಂಡಾ ಸಿಟಿ ಕಾರೊಂದು ನೇರವಾಗಿ ರಸ್ತೆಬಿಟ್ಟು ಕೆಳಗಿಳಿದು ಗೂಡ್ಸ್ ಟೆಂಪೋಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಟೆಂಪೋ ಹೊಟೇಲ್ ನ ಮುಂಭಾಗಕ್ಕೆ ಹಾರಿ ಅಲ್ಲೇ ನಿಲ್ಲಿಸಲಾಗಿದ್ದ ಅಟೋ

ಶ್ರೀ ಮಹಿಷಮರ್ದಿನಿ ದೇವಸ್ಥಾನ ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು – ನವರಾತ್ರಿ ಉತ್ಸವ ಕಾರ್ಯಕ್ರಮ

ಕುಂದಾಪುರ: ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮ ಅಕ್ಟೋಬರ್ 3 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಯ ಸನ್ನಿಧಾನದಲ್ಲಿ ಪ್ರತಿ ದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ಚಂಡಿಕಾ ಹೋಮ, ದುರ್ಗಾ ಹೋಮ ಮತ್ತು ವಿಶೇಷ ಪೂಜೆ ಜರುಗಲಿದೆ. ಸಂಜೆ 5 ರಿಂದ ಶ್ರೀ ದೇವಿಯ

ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಭೆ:8% ಡಿವಿಡೆಂಡ್ ಘೋಷಣೆ

ಕುಂದಾಪುರ:ಬೈಂದೂರು ಅರ್ಬನ್ ಸೌಹಾರ್ದಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಭೆ ಸಂಘದ ಅಧ್ಯಕ್ಷರಾದ ಮಣಿಕಂಠ ಎಸ್ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ.ಬೈಂದೂರು ಸರಕಾರಿ ಪದವಿ ಪೂರ್ವ ಕಾಲೀಜಿಗೆ ಶೈಕ್ಷಣಿಕ ಸಹಾಯ ಧನ ವಿತರಣೆ.ನಿವೃತ್ತ ಸರಕಾರಿ ಉದ್ಯೋಗಿಗಳಿಗೆ ಸನ್ಮಾನ.ಸಾಧನೆಗೈದಿರುವ ಸಂಘದ ಸ್ವ ಸಹಾಯ ಸಂಘದ ಸದಸ್ಯರಿಗೆ ವಿಶೇಷ ಬಹುಮಾನಗಳನ್ನು ನೀಡುತ್ತಾ ಬಂದಿರುವ ಸಂಘವು,ಕೊರೊನಾ ಸಂದರ್ಭದಲ್ಲಿ

ದ.ಕ. ಜಿಲ್ಲೆಯನ್ನು ಆಹಾರ ಸಂಸ್ಕರಣಾ ಹಬ್‌ ಮಾಡಿ: ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಸಂಸದ ಕ್ಯಾ. ಚೌಟ ಮನವಿ

ಮಂಗಳೂರು: ಅಡಿಕೆ, ತೆಂಗು ಸೇರಿ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ(NIFTEM) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರಲ್ಲಿ ಮನವಿ ಮಾಡಿದ್ದಾರೆ. ಸಚಿವ ಚಿರಾಗ್‌ ಅವರನ್ನು ಇಂದು

ಬೈಂದೂರು ತಾಲೂಕು ಘಟಕದಿಂದ ಹಳೆ ಪಿಂಚಣಿ ಜಾರಿಗಾಗಿ ಮನವಿ

ಎನ್‌.ಪಿ.ಎಸ್ ಮತ್ತು ಯು.ಪಿ.ಎಸ್ ಯೋಜನೆಯನ್ನು ವಿರೋಧಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗಾಗಿ ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮಾನ್ಯ ತಹೀಲ್ದಾರ್ ರ ಮೂಲಕ ಮನವಿಯನ್ನು ಬೈಂದೂರು ತಹಸೀಲ್ದಾರರಾದ ಶ್ರೀ ಪ್ರದೀಪ್ ಇವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಎನ್‌.ಪಿ.ಎಸ್ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸುಬ್ರಹ್ಮಣ್ಯ ಜಿ ಕಾರ್ಯದರ್ಶಿಯವರಾದ ಶ್ರೀ ಉದಯ್ ಕುಮಾರ್ ಎಂ ಪಿ ಖಜಾಂಚಿಯವರಾದ ಶ್ರೀ ರಾಜೇಶ್ ಹಾಗೂ ವಿವಿಧ ಇಲಾಖೆಯ ಪ್ರಮುಖರಾದ ಶಿಕ್ಷಣ ಇಲಾಖೆಯ

ಬೈಂದೂರು: ಮಾಜಿ ಶಾಸಕ ಕೆ.ಲಕ್ಷ್ಮೀನಾರಾಯಣ ನಿಧನ

ಬೈಂದೂರು : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು. ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು. ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಮ್ರತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಪತ್ನಿ ಕೆಲವು

ಪೌಷ್ಟಿಕ ಮಾಸಾಚರಣೆ -24 : ಆಯುಷ್ಮಾನ್ ಆರೋಗ್ಯ ಮಂದಿರ ಕಾಲ್ತೋಡು

“ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ ಬೆಳೆಯುವ ಸೊಪ್ಪು ತರಕಾರಿಗಳು ಪೋಷಕಾಂಶಗಳ ಆಗರವಾಗಿದೆ. ದಿನನಿತ್ಯದ ಆಹಾರದಲ್ಲಿ ಇದನ್ನ ಉಪಯೋಗಿಸುವುದರಿಂದ ನಮಗೆ ಪೌಷ್ಟಿಕಾಂಶಗಳ ಕೊರತೆ ಉಂಟಾಗದು ಈ ನಿಟ್ಟಿನಲ್ಲಿ ವಿವಿಧ ಆಹಾರ ಪದಾರ್ಥಗಳು ಆಹಾರಗಳನ್ನ ಪ್ರದರ್ಶನಕ್ಕೆ ಇಟ್ಟು ಆಯೋಜಿಸಲಾದ ಈ ಪೌಷ್ಧಿಕ ಮಾಸ ಆಚರಣೆ ಅರ್ಥ ಪೂರ್ಣವಾದದ್ದು ಎಂದು ಜಿಲ್ಲಾ ಪಂಚಾಯತ್ ಉಡುಪಿ ಆಯುಷ್ ಇಲಾಖೆ ಉಡುಪಿ ಗ್ರಾಮ ಪಂಚಾಯತ್ ಕಾಲ್ತೋಡು ಆಯುಷ್ಮಾನ್ ಆರೋಗ್ಯ