Home ಕರಾವಳಿ Archive by category ಉಡುಪಿ (Page 29)

ಬೈಂದೂರು: ಬಿಜೂರಿನಲ್ಲಿ ಗಮನ ಸೆಳೆದ ಗ್ರಾಮ ಸಂವಾದ

ಬೈಂದೂರು: ಶಾಸಕ ಗುರುರಾಜ್ ಗಂಟಿಹೊಳೆಯವರ ಗ್ರಾಮ ಸಂವಾದ ಕಾರ್ಯಕ್ರಮ ಮುಂದುವರೆಯುತ್ತಿದ್ದು ವ್ಯಾಪಕ ಸ್ಪಂದನೆ ದೊರೆಯುತ್ತಿದೆ. ಬಿಜೂರು ಗ್ರಾಮದಲ್ಲಿ ಗ್ರಾಮ ಸಂವಾದ ನಡೆಸಿದ ಶಾಸಕ ಗುರುರಾಜ್ ಗಂಟಿಹೊಳೆಯವರಿಗೆ ತಮ್ಮ ಸ್ವಕ್ಷೇತ್ರದ ಮತದಾರರು ಸಮಸ್ಯೆಗಳ ಮಹಾಪೂರವನ್ನೇ ಕಣ್ಮುಂದೆ ವಿವರಿಸಿದರು. ಜೆಜೆಎಂ ಪೈಪ್ ಲೈನ್ ಅವ್ಯವಸ್ಥೆ, ಶಾಲಾ ಮಕ್ಕಳಿಗೆ ಕಾಲುಸಂಕಗಳು,

ಬೈಂದೂರು: ಗೋಮಾಳ ಜಾಗ ಸರ್ವೇ ಪೂರ್ಣಗೊಳಿಸಿದ ಗ್ರಾ.ಪಂ. ಪಿಡಿಒಗಳ ಜತೆ ಶಾಸಕ ಗುರುರಾಜ್ ಗಂಟಿಹೊಳೆ ಸಭೆ

ಬೈಂದೂರು: ಕ್ಷೇತ್ರವ್ಯಾಪ್ತಿಯ ಗೋಮಾಳ ಸರ್ವೇ ನಡೆಸುವ ಕಾರ್ಯ ಆದಷ್ಟುಬೇಗ ಪೂರ್ಣಗೊಳಿಸಬೇಕು ಹಾಗೂ ಮುಂದಿನ ಒಂದು ತಿಂಗಳೊಳಗೆ ಕನಿಷ್ಠ ಒಂದಾದರೂ ಗೋ ಶಾಲೆ ನಿರ್ಮಿಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನಿರ್ದೇಶಿಸಿದರು.ಗೋಮಾಳ ಸರ್ವೇ ಆದ ಗ್ರಾಮ ಪಂಚಾಯತಿಗಳ ಪಿಡಿಒ ಜೊತೆ ಸಭೆ ನಡೆಸಿದ ಶಾಸಕರು, ಸುಮಾರು 80 ಪ್ರತಿಶತ ತಯಾರಿಯಲ್ಲಿರುವ ನಾಡ ಗೋಮಾಳದ ಬಗ್ಗೆ ಮೊದಲು ಚರ್ಚಿಸಿದರು. ನಾಡದಲ್ಲಿ ನೀರಿಗಾಗಿ ಕೆರೆಯನ್ನು ಮಾಡಲಾಗಿದೆ ಮತ್ತು ಜೈವಿಕ ಬೇಲಿಯನ್ನು

ಎಕ್ಕದ ಟ್ರೇಡ್ ಮಾರ್ಕ್ : ಸುಳ್ಳು ವರದಿ ವಿಚಾರ: ಕಾರ್ಕಳ ಠಾಣೆಯಲ್ಲಿ ದೂರು ದಾಖಲು

ಎಕ್ಕದ ಎಂಬ ರಿಜಿಸ್ಟರ್ಡ್ ಟ್ರೇಡ್ ಮಾರ್ಕ್ ಹೊಂದಿರುವ ಸುಧಾಕರ್ ಎಮ್ ಪೂಜಾರಿಯವರ ಬಗ್ಗೆ ಸುಳ್ಳು ವರದಿಯನ್ನು ಬಿತ್ತರಿಸಿದ ಮೊಹಿದ್ದೀನ್ ಕುಂಜ್ಜಿ ಯಾನೇ ಎಮ್ ಕೆ ಗರ್ಡಾಡಿ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಸುಧಾಕರ್ ಎಂ. ಪೂಜಾರಿ ಅವರ ರಿಜಿಸ್ಟರ್ಡ್ ಟ್ರೇಡ್ ಮಾರ್ಕ್ ಹೊಂದಿರುವ “ಎಕ್ಕದ ఎంబ ಟ್ರೇಡ್ ಮಾರ್ಕ್ ಸಂಬಂಧಪಟ್ಟಂತೆ, ಈ ಟ್ರೇಡ್ ಮಾರ್ಕ್ ಉಲ್ಲಂಘಿಸಿ ‘ಎಕ್ಕಮಾಲೆ’

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಜೂ. ಎನ್‌ಟಿಆರ್ ಭೇಟಿ

ಬೈಂದೂರಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಜೂನಿಯರ್ ಎನ್‌ಟಿಆರ್ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಅವರಿಗೆ ನಟ ರಿಷಬ್ ಶೆಟ್ಟಿ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರು ಸಾಥ್ ನೀಡಿದರು. ನಟ ತಾರಕ್ ರಾಮ್, ರಿಷಬ್, ನೀಲ್ ಕುಟುಂಬದಿಂದ ತಾಯಿ ಮೂಕಾಂಬಿಕೆಯ ದರ್ಶನ ಪಡೆದರು. ತಾಯಿ ಶಾಲಿನಿ ನಂದಮೂರಿ, ಪತ್ನಿ ಲಕ್ಷ್ಮೀ ಪ್ರಣತಿ, ಪ್ರಗತಿ ರಿಷಬ್ ಶೆಟ್ಟಿ, ಪ್ರಶಾಂತ್ ನೀಲ್, ಲಿಖಿತಾ ನೀಲ್ ಅವರಿಗೆ ಕೊಲ್ಲೂರು ಆಡಳಿತ ವತಿಯಿಂದ ಗೌರವಿಸಿದರು. ಇದೇ ವೇಳೆ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವು ವಿದ್ಯಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು . ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ನರೇಂದ್ರ ಕುಮಾರ್ ಕೋಟ ಶಿಕ್ಷಕರು ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ ಇವರ ಆಕರ್ಷಕ ಪ್ರೇರಕ ಭಾಷಣದಲ್ಲಿ ವಿದ್ಯಾರ್ಥಿಗಳನ್ನು ಮಾನಸಿಕ, ಭಾವನಾತ್ಮಕವಾಗಿ ರಂಜಿಸಿ ಮಾಹಿತಿ ನೀಡಿದರು. ಅನೇಕ ಮಹಾನ್ ವ್ಯಕ್ತಿಗಳ ಜೀವನ ನಿದರ್ಶನವನ್ನು ನೀಡಿ,

ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ, ಉಡುಪಿ ಘಟಕದ ವತಿಯಿಂದ ಶ್ರೀ ಜಿ ವಿ ಅಶೋಕ್ ರವರಿಗೆ ಸನ್ಮಾನ

ಉಡುಪಿ: ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ, ಉಡುಪಿ ಘಟಕದ ಮಾಸಿಕಸಭೆಯು ಶ್ರೀ ಪ್ರದೀಪ ಭಕ್ತ ರವರ  ಅಧ್ಯಕ್ಷತೆಯಲ್ಲಿ  ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ ಜರಗಿತು.ಶ್ರೀ ಯೋಗೇಶ್ ಭಟ್ ಹಾಗು ಶ್ರೀ ಮೋಹದಾಸ ನಾಯಕ್ ಮತ್ತು ಸದಸ್ಯರು, ಸಹಸದಸ್ಯರು ಉಪಸ್ಥಿತರಿದ್ದರು. ಜುಲೈ ತಿಂಗಳಲ್ಲಿ ಇಂದೋರ್ ನಲ್ಲಿ ಜರಗಿದ ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ M3, 2024 ನಲ್ಲಿ 5 ಚಿನ್ನ ,1 ಬೆಳ್ಳಿ ಹಾಗು 1 ಕಂಚಿನ ಪದಕಗಳನ್ನು ಗೆದ್ದು ಬೆಸ್ಟ್

ಪಡುಬಿದ್ರಿಯಲ್ಲಿ ನೂತನ ರಾಜ್ ಹೋಮ್ ಸ್ಟೈಲ್ ಕಿಚನ್ ಶುಭಾರಂಭ

ಪಡುಬಿದ್ರಿ ಹಳೆಯ ಕೆ.ಇ.ಬಿ,ಬಸ್ ನಿಲ್ದಾಣದ ಹತ್ತಿರ ನೂತನ ರಾಜ್ ಹೋಮ್ ಸ್ಟೈಲ್ ಕಿಚನ್ ಎಂಬ ಮಾಂಸಾಹಾರಿ ಹಾಗೂ ಸಸ್ಯಾಹಾರಿ ಹೋಟೆಲ್ ಶುಭಾರಂಭ ಗೊಂಡಿದ್ದು, ಹೋಟೆಲ್ನಲ್ಲಿ ಬಕೆಟ್ ಬಿರಿಯಾನಿ, ಚಿಕನ್ ಸುಕ್ಕಾ,ಕೋರಿ ರೊಟ್ಟಿ, ನೀರು ದೋಸೆ,ಕಪ್ಪ ರೊಟ್ಟಿ ಹಾಗೂ ಮಾಂಸಾಹಾರಿ ಮತ್ತು ಸಸ್ಯಾಹಾರಿ ಊಟದ ವ್ಯವಸ್ಥೆಯು ನುರಿತ ಪಾಕ ತಜ್ಞರಿಂದ ಸುಚಿ ರುಚಿಕರವಾದ ವಿವಿಧ ಖಾದ್ಯಗಳು ದೊರೆಯಲಿದೆ.ಮೂರು ಕಿಲೋಮೀಟರ್ ಒಳಗೆ ಹೋಮ್ ಡೆಲಿವರಿ ಹಾಗೂ ವಿಶಾಲವಾದ ವಾಹನ ನಿಲುಗಡೆಗೆ

ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಅಶಕ್ತ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೇರ್ ವಿತರಣೆ

ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆನೆಯ ಅಂಗವಾಗಿ ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ನಿ. ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೆರ್ ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ವಿತರಣೆ ನಡೆಸಿದ್ದು, ಮುಂದಿನ ದಿನದಲ್ಲಿ ಇದರ ಅಗತ್ಯ ವಿದ್ದವರು ಪಡುಬಿದ್ರಿ ಶಾಖೆಯನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್. ವಸಂತ ಬರ್ನಾರ್ಡ್‌ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ

ಬೈಂದೂರು : ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮ

ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ನೇತೃತ್ವದಲ್ಲಿ ಕೆಸರಲ್ಲೊಂದು ದಿನ ಗಮ್ಮತ್ ಕಾರ್ಯಕ್ರಮವು ನೆಲ್ಯಾಡಿ ಬೈಲ್ & ಜೆ.ಎನ್.ಆರ್ ಹಾಲ್, ಯಡ್ತರೆ-ಬೈಂದೂರಿನಲ್ಲ ಅದ್ದೂರಿಯಾಗಿ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ, ಕುಂದಾಪ್ರ ಕನ್ನಡ ಕೇವಲ ಭಾಷೆಯಲ್ಲ ಅದು ಈ ನೆಲದ ಬದುಕು, ಸಂಸ್ಕೃತಿ ಆಚರಣೆಯ ಹೂರಣ. ಇದನ್ನು ಮುಂದಿನ ತಲೆಮಾರುಗಳಿಗೆ ಮುಂದುವರಿಸಲು ಇಂತಹ ಕಾರ್ಯಕ್ರಮ ಮುಖ್ಯ. ಮುಂಬಯಿ, ಬೆಂಗಳೂರಿನಂತಹ

ಕುಂದಾಪುರ: ಗಾಳ ಹಾಕಿ ಮೀನು ಹಿಡಿದ ಖ್ಯಾತ ನಟ ರಿಷಬ್ ಶೆಟ್ಟಿ

ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.ಕುರುಡಿ,ಕೆಂಬೇರಿ,ಕಲ್ಲ್ ಪೊಟರಿ,ಹೊಳೆ ಬೈಗಿ ಸೇರಿದಂತೆ ಇನ್ನಿತರ ಜಾತಿಯ ಮೀನುಗಳು ಅವರ ಗಾಳಕ್ಕೆ ಬಿದ್ದಿದ್ದು. ಗಾಳ ಹಾಕಿ ಮೀನು ಹಿಡಿಯುವುದರಲ್ಲಿಯೂ ಪಂಟರ್ ಎನಿಸಿಕೊಂಡಿದ್ದಾರೆ.ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದರ ಮುಖೇನ ಗ್ರಾಮೀಣ ಬದುಕನ್ನು ಆಸ್ವಾಧಿಸುವುದರ ಮೂಲಕ ತಾನೊಬ್ಬ