Home ಕರಾವಳಿ Archive by category ಉಡುಪಿ (Page 30)

ಟೋಲ್ ಗೇಟ್ ಬಗ್ಗೆ ಶಾಶ್ವತ ರದ್ಧತಿ ಪತ್ರ ಕೈ ಸೇರುವವರಗೆ ಹೋರಾಟ ನಿರಂತರ:ಆ.24ರಂದು ಹತ್ತು ಸಾವಿರಕ್ಕೂ ಅಧಿಕ ಮಂದಿ ಸೇರಿ ಪ್ರತಿಭಟನೆ

ಪಡುಬಿದ್ರಿ-ಬೆಳ್ಮಣ್-ಕಾರ್ಕಳ ಟೋಲ್ ಹೋರಾಟ ವಿರೋಧಿ ಸಮಿತಿಯ ವತಿಯಿಂದ ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ನಡೆಯಲು ಉದ್ಧೇಶಿಸಿದ ಟೋಲ್ ಗೇಟ್ ವಿರೋಧಿ ಹೋರಾಟವು ಯಾವುದೇ ಗೊಂದಲಗಳಿಲ್ಲಿದೆ ಅ.24ರಂದು ನಿರ್ಧರಿಸಿದಂತೆ ನಡೆಯಲಿದೆ ಎಂಬುದಾಗಿ ಸಮಿತಿ ಕಾರ್ಯದರ್ಶಿಯೂ ನ್ಯಾಯಾವಾದಿಯೂ ಆದ ಸರ್ವಜ್ಞ ತಂತ್ರಿ ಸ್ಪಷ್ಟ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬೇರೆ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಓರಿಯಂಟೇಶನ್ ಕಾರ್ಯಾಗಾರ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಾಗಾರ ನಡೆಯಿತು. ಇಂದಿನ ಪ್ರಪಂಚದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹೆಚ್ಚಿನ ಶ್ರಮವಹಿಸಬೇಕಾಗಿದೆ. ಕಾಲಹರಣ ಮತ್ತು ಕೆಟ್ಟ ಅಭ್ಯಾಸಗಳಿಗೆ ತೊಡಗದೆ ವಿಚಾರಶೀಲವಾಗಿರಬೇಕೆಂದು ಹಾಗೂ ಹೆಚ್ಚು ಸಮಯ ಕಲಿಕೆಗಾಗಿ ಮೀಸಲಾಗಿರಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಮಾತನಾಡಿದರು.ಹಾಗೂ

ಪಡುಬಿದ್ರಿ: ಐವನ್ ಡಿಸೋಜ ಮನೆ ಮೇಲಿನ ದಾಳಿ ಖಂಡನೀಯ: ಗುಲಾಂ ಮೊಹಮ್ಮದ್

ಪಡುಬಿದ್ರಿ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜರ ಮಂಗಳೂರಿನ ಮನೆಯ ಮೇಲೆ ದಾಳಿ ನಡೆಸಿರುವುದು ಖಂಡನೀಯ ಇದೊಂದು ಮೃಗೀಯ ವರ್ತನೆಯಾಗಿದ್ದು ಈ ಕೃತ್ಯವನ್ನು ಖಂಡಿಸುವುದಾಗಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೇಳಿದ್ದಾರೆ. ನಮ್ಮ ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ, ಅದನ್ನೇ ತಪ್ಪು ಎಂಬುದಾಗಿ ಬಿಂಬಿಸಿ ಅವರ ಮನೆಯ ಮೇಲೆ ದಾಳಿ ನಡೆಸಿರುವುದು ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದ್ದು, ಈ ಕೃತ್ಯದ ಹಿಂದಿರುವ ಎಲ್ಲಾ ಪುಢಾರಿಗಳನ್ನು

ಬೈಂದೂರು: ಆ.25 ರಂದು “ಕೆಸರಲ್ಲೊಂದು ದಿನ -ಗಮ್ಮತ್ತ್

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ . ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಕೆಸರಲ್ಲೊಂದು ದಿನ -ಗಮ್ಮತ್ತ ಕಾರ್ಯಕ್ರಮ ಅಗಸ್ಟ್ 25ರ ಭಾನುವಾರ ಬೆಳಿಗ್ಗೆ 9 ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಅದರ ಪಕ್ಕದ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ

ರಾಷ್ಟೀಯ ಬಿಲ್ಲವ- ಈಡಿಗ ನಾಮಧಾರಿ ಧೀವರ ಮಹಾಮಂಡಳಿ ವತಿಯಿಂದ ಆನ್ ಲೈನ್ ಭಾಷಣ ಸ್ಪರ್ಧೆ

ರಾಷ್ಟೀಯ ಬಿಲ್ಲವ- ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ)ಉಡುಪಿ ಜಿಲ್ಲೆ ಇದರ ವತಿಯಿಂದ ನಾರಾಯಣ  ಗುರುಗಳ ಸಂದೇಶ ನಿನ್ನೆ – ಇಂದು – ನಾಳೆ ಎಂಬ ವಿಷಯದ ಬಗ್ಗೆ ಹತ್ತನೇ ತರಗತಿಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗಾಗಿ ಅನ್ ಲೈನ್ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಜೇತರಿಗೆ – ಪ್ರಥಮ  :  5,000 & ಪ್ರಶಸ್ತಿ ಪತ್ರ, ದ್ವೀತಿಯ : 3,000 & ಪ್ರಶಸ್ತಿ ಪತ್ರ, ತೃತೀಯ : 2,000 & ಪ್ರಶಸ್ತಿ ಪತ್ರ ನೀಡಲಾಗುವುದು. ಭಾಷಣ

ಪ್ರಸಾದ್ ನೇತ್ರಾಲಯದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಉಡುಪಿಯ ಪ್ರಸಿದ್ದ ಪ್ರಸಾದ್ ನೇತ್ರಾಲಯದಲ್ಲಿ ಸಂಭ್ರಮದಿಂದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿದ ಉಡುಪಿಯ ಖ್ಯಾತ ವೈದ್ಯರಾದ ಡಾ.ವೈ.ಎಸ್. ರಾವ್ ರವರು ಮಾತನಾಡಿ ಸ್ವಾತಂತ್ರ್ಯ ಗಳಿಸಲು ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ನೆನೆಯುತ್ತಾ ಅಂದಿನಿಂದ ಇಂದಿನವರೆಗೆ ದೇಶ ಬೆಳೆದು ಬಂದ ವಿವಿಧ ಹಂತಗಳನ್ನು ತಿಳಿಸಿ, ಬಲಿಷ್ಠ ಭಾರತವನ್ನು ಕಟ್ಟಲು ನಾವೆಲ್ಲರೂ ಪ್ರಯತ್ನಿಸೋಣ ಎಂದರು. ಕಾರ್ಯಕ್ರಮದ

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಪ್ರಯುಕ್ತ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್ ರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ.ವೈ.ಸುದರ್ಶನ್ ರಾವ್, ಕಂಪ್ಯೂಟರ್,

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ಕಾಂತಾರದ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

ರಾಹುಲ್ ರಾವೆಲ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು ರಿಷಬ್ ಶೆಟ್ಟಿ ಶ್ರೇಷ್ಠ ನಟ ಮತ್ತು ನಿತ್ಯಾ ಮೆನನ್, ಮಾನಸಿ ಪಾರೇಕ್ ಜಂಟಿಯಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಲಯಾಳಿ ಚಿತ್ರ ಆಟ್ಟಂ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆಯಿತು. ಕಾಂತಾರ ಚಿತ್ರವು ಉತ್ತಮ ಮನೋರಂಜನಾ ಚಿತ್ರ ಎನಿಸಿತು. ಬ್ರಹ್ಮಾಸ್ತ್ರವು ಉತ್ತಮ ವಿಎಫ್‌ಎಕ್ಸ್ ಚಲನಚಿತ್ರ ಪ್ರಶಸ್ತಿಗೆ ಬಾಜನವಾಯಿತು.ಪ್ರಶಸ್ತಿ

ಅಧಿಕಾರ ಚ್ಯುತಿ ಆರೋಪ: ತಹಶೀಲ್ದಾರ್ ಕಚೇರಿಯದುರು ಧರಣಿ ಕೂರಲ್ಲಿರುವ ಶಾಸಕರಾದ ಗುರುರಾಜ್ ಗಂಟಿಹೊಳೆ

ಬೈಂದೂರು: ಶಾಸಕರು ಅಧಿಕಾರಿಗಳ ಸಭೆ ಕರೆಯುವ ಅಧಿಕಾರಕ್ಕೆ ಚ್ಯುತಿ ಬಂದಿರುವ ಹಿನ್ನೆಲೆಯಲ್ಲಿ ದಿಢೀರ್ ಧರಣಿ ಕೂರಲು ಮುಂದಾದ ಶಾಸಕ ಗುರುರಾಜ್ ಗಂಟಿಹೊಳೆ. ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಿಗದಿಯಾಗಿತ್ತು. ಈ ಸಭೆಗೆ ಅಧಿಕಾರಿಗಳು ಹೋಗದಂತೆ ಮೇಲಾಧಿಕಾರಿಗಳಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಾರದೆ ಇರುವುದನ್ನು ಖಂಡಿಸಿ ಮತ್ತು ಶಾಸಕರು ಸಭೆ ಕರೆಯುವ ಅಧಿಕಾರವನ್ನು ಮಟಕುಗೊಳಿಸುತ್ತಿರುವ ಹಾಗೂ

ನೇತ್ರ ಜ್ಯೋತಿ ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ

ಉಡುಪಿ: ನಗರದ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಡ್ರಗ್ಸ್ ನಿಯಂತ್ರಣ ಇಲಾಖೆಯ ಸಹಯೋಗದೊಂದಿಗೆ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿಯ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ಔಷಧ ನಿಯಂತ್ರಕರಾದ ಶಂಕರ್ ನಾಯಕರವರು ಮಾತನಾಡಿ ವಿದ್ಯಾರ್ಥಿಗಳು ದೇಶದ ಆಸ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್ನ ಮಾಯಾಜಾಲಕ್ಕೆ ಒಳಗಾಗದಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ