Home ಕರಾವಳಿ Archive by category ಉಡುಪಿ (Page 35)

ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಭಾಗದಲ್ಲಿ ತೋಟ, ಗದ್ದೆಗಳು

ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛತೆಗೊಳಿಸಿದ ದೈಹಿಕ ಶಿಕ್ಷಕ

ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದ ದೈಹಿಕ ಶಿಕ್ಷಕರೋರ್ವರು ಸ್ವಚ್ಛಗೊಳಿಸಿದ ಘಟನೆ ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈಗಾಗಲೇ ಸರಕಾರದಿಂದ ಈ ಕುರಿತಾಗಿ ಸುತ್ತೋಲೆ ಬಂದಿದ್ದು ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳ ಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ಎಸ್‌ಡಿಎಂಸಿ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯ ಸಂಪನ್ಮೂಲ ಬಳಸಿಕೊಂಡು

ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯ ರಕ್ಷಣೆ

ಉಡುಪಿಯಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿರುವ ಘಟನೆ ನಡೆದಿದೆ. ಮನನೊಂದು ಮನೆ ಬಿಟ್ಟ ಮಹಿಳೆಯು ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದಿಂದ ಉಡುಪಿಗೆ ಬಂದಿದ್ದಳು. ಶ್ರೀಕೃಷ್ಣ ಮಠದಲ್ಲಿ ಅನ್ನಪ್ರಸಾದ ಸೇವಿಸಿ ಕೆಲವು ದಿನಗಳಿಂದ ದಿನಕಳೆಯುದಿದ್ದಳೆಂದು ತಿಳಿದುಬಂದಿದೆ. ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಬೀದಿ ಕಾಮಣ್ಣರು,ಹಿಂಬಾಲಿಸುತ್ತಿದ್ದರಿಂದ, ಮಹಿಳೆ

ಜೆಸಿಬಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಜೆಸಿಬಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೂರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಶೆಟ್ಟಿ ಮನೆಯ ಆದರ

ಆಸ್ಪತ್ರೆ ಕಟ್ಟಡ, ಮೂಲಸೌಕರ್ಯ, ಜಾಗದ ಕೊರತೆ ನೀಗಿಸಲು ಶಾಸಕ ಗುರುರಾಜ್ ಗಂಟಿಹೊಳೆ ಅಧಿಕಾರಿಗಳಿಗೆ ಸೂಚನೆ

ಬೈಂದೂರು: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲೆಡೆ ಅಗತ್ಯ ಎಚ್ಚರಿಕ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರದ ಗುರುರಾಜ್ ಗಂಟಿಹೊಳೆ ನಿರ್ದೇಶನ ನೀಡಿದರು. ಉಪ್ಪುಂದದ ಕಾರ್ಯಕರ್ತದಲ್ಲಿ ಆರೋಗ್ಯ & ಆಯುಷ್ ಇಲಾಖೆ ವೈದ್ಯಾಧಿಕಾರಿಗಳು, ಕಂದಾಯ & ಸರ್ವೇ ಇಲಾಖೆ ಹಾಗೂ ಬಿಎಸ್ಎನ್ಎಲ್ ಮತ್ತು ಕೆಪಿಸಿಎಲ್

ಬೈಂದೂರು: ವಿಶೇಷ ಚೇತನ ಮಕ್ಕಳ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕರು

ಬೈಂದೂರು: ತಂದೆ ತನ್ನ ವಿಶೇಷ ಚೇತನ ಮಗುವನ್ನು ಹೆಗಲಮೇಲೆ ಕೂರಿಸಿಕೊಂಡು ತೋಡು ದಾಟುವ ದೃಶ್ಯ ಕಂಡ ತಕ್ಷಣವೇ ಇದು ಕ್ಷೇತ್ರವ್ಯಾಪ್ತಿಯ ಯಳಜಿತ್ ನಲ್ಲಿ ನಡೆದಿರುವುದು ಎಂಬುದನ್ನು ಖಚಿತಪಡಿಸಿಕೊಂಡು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸ್ಥಳಕ್ಕೆ ಧಾವಿಸಿ, ಮಕ್ಕಳನ್ನು, ಅವರ ಪಾಲಕ ಪೋಷಕರನ್ನು ಭೇಟಿ ಮಾಡಿ ತುರ್ತು ಅಗತ್ಯಗಳಿಗೆ ಸ್ಪಂದಿಸಿ, ತಾತ್ಕಾಲಿಕ ವ್ಯವಸ್ಥೆ ರೂಪಿಸಿದರು.ಸರಿಯಾದ ಕಾಲು ಸಂಕ ವ್ಯವಸ್ಥೆ ಇಲ್ಲದೆ ಕ್ಷೇತ್ರದ ಕೆಲವು ಭಾಗದಲ್ಲಿ ಆಗುತ್ತಿರುವ

ಮಾಹೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿಯಾಗಿ (ಸಿ ಓ ಓ ) ಡಾ. ರವಿರಾಜ ಎನ್.ಎಸ್

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿ ಓ ಓ ) ನೇಮಕಗೊಂಡಿದ್ದಾರೆ. ಇದು ಜುಲೈ 01, 2024 ರಿಂದ ಜಾರಿಗೆ ಬರಲಿದೆ. ಡಾ. ರವಿರಾಜ ಅವರು ಮಾಹೆಯ ಶೈಕ್ಷಣಿಕೇತರ ಕ್ರಿಯಾತ್ಮಕ ವಿಭಾಗಗಳಾದ

ಅಡುಗೆಮನೆಯ ನೆಂಟ ಈ ಕವಳೆಕಾಯಿ

ಕರಂಡೆಯು ಹುಳಿ ಕಾಡು ಕಾಯಿಯಾಗಿದ್ದು, ಹಣ್ಣಾದಾಗ ನೀಲಿ ದ್ರಾಕ್ಷಿಯ ರುಚಿ ಹೊಂದಿದೆ. ಬ್ರಿಟನ್, ಅಮೆರಿಕದ ಕ್ರಾನ್‌ಬೆರಿ ಇದೇ ರುಚಿಯದು, ತುಸು ದೊಡ್ಡದು.ವ್ಯಾಪಕವಾಗಿ ಬೆಳೆಸಿ ನಾವು ಬಳಸುವಂತೆಯೇ ಬಳಸುತ್ತಾರೆ. ಕರಂಡೆಯನ್ನು ಉಪ್ಪಿನಕಾಯಿ ಹಾಕುತ್ತಾರೆ, ಉಪ್ಪಿನಲ್ಲಿ ಹಾಕಿ ಇಡುತ್ತಾರೆ. ಬೇಯಿಸಿ ಒಣಗಿಸಿಟ್ಟು ಹುಣಸೆ ಹುಳಿಯ ಬದಲು ಬಳಸುತ್ತಾರೆ. ರೈಲಿನಲ್ಲಿ ಪೂನಾ ಮುಂಬಯಿ ನಡುವೆ ಲೋನಾವಳ ಬಳಿ ಇದರ ಹಣ್ಣನ್ನು ಎಲೆಯಲ್ಲಿ ಕಟ್ಟಿ ಮಾರುವ ಬುಡಕಟ್ಟು ಮಹಿಳೆಯರು

ಪಡುಬಿದ್ರಿ : ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಗೆ ನಿರಂತರ ಅಪಘಾತ: ಕಾರು ಪಲ್ಟಿ, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ರಾಷ್ಟ್ರೀಯ ಹೆದ್ದಾರಿ 66 ರ ಪಡುಬಿದ್ರಿ-ಎರ್ಮಾಳು ಗಡಿಭಾಗ ಸೇತುವೆ ಪ್ರದೇಶದಲ್ಲಿನ ಅವೈಜ್ಞಾನಿಕ ಕಾಮಗಾರಿಯ ಫಲವಾಗಿ ವಾಹನಗಳು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗುತ್ತಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಮಳೆ ನೀರು ಹೆದ್ದಾರಿಯಲ್ಲೇ ಶೇಕರಣೆಗೊಳ್ಳುತ್ತಿದ್ದು ಅದರ ಮೇಲಿಂದ ಚಲಿಸುವ ವಾಹನಗಳು ನಿಯಂತ್ರಣ ಕಳೆದುಕೊಂಡು ಡಿವೈಡರ್ ಏರಿ ಪಲ್ಟಿಯಾಗುತ್ತಿದೆ. ಕಳೆದ ರಾತ್ರಿಯೂ ಬೆಂಗಳೂರು ನೋಂದಾಣಿ ಸಂಖ್ಯೆಯ ಭಟ್ಕಳ ಮೂಲದ ವ್ಯಕ್ತಿಗೆ ಸೇರಿದ

ಉಡುಪಿ : ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ

ದೃಷ್ಟಿ (ಪ್ರದಾನ ಯೋಜನೆ 2024 2025 ಕರ್ನಾಟಕ ಸರಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ನಾಡ, ಗ್ರಾಮ ಪಂಚಾಯತ್ ನಾಡ, ಶ್ರೀ ಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೋಟೆಲ್, ನಾಡ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸುಧಾಕರ ಪೂಜಾರಿ ಬೆಳ್ಳಾಡಿ ಹೊಸವಕ್ಲು ಮನೆ ಸಂಯೋಜನೆಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ