ಕಾರ್ಕಳ: ತುಳುನಾಡಿನ ಕಂಬಳವು ಒಂದು ಕ್ರೀಡೆ ಮಾತ್ರವಲ್ಲ, ಅದು ಜಾತ್ಯತೀತವಾಗಿ ಮತ್ತು ಮೇಲುಕೀಳು ಎಂಬ ಭಾವನೆಯಿಲ್ಲದೆ, ಸಮಾಜದ ಎಲ್ಲ ಜನರು ಒಂದೆಡೆ ಸೇರುವ ತೌಳವ ಆಚರಣೆಯಾಗಿದೆ. ಕಂಬಳದಲ್ಲಿ ಗೆಲ್ಲುವ-ಸೋಲುವ ಸ್ಪರ್ಧೆ ಇದ್ದರೂ ಅಂತಿಮವಾಗಿ ಇದು ಸಮಾಜದ ಸರ್ವರನ್ನು ಒಂದಾಗಿಸುತ್ತದೆ’ ಎಂದು ಕಂಬಳದ ವಿದ್ವಾಂಸರಾದ ಗುಣಪಾಲ ಕಡಂಬ ಅವರು ಅಭಿಪ್ರಾಯ ಪಟ್ಟರು. ಅವರು
ಶ್ರೀ ಬ್ರಹ್ಮರಾಮೇಶ್ವರ ಭಜನಾ ಮಂಡಳಿ (ರಿ.) ಆರ್ಬಿಕೋಡಿ 80 ಬಡಗುಬೆಟ್ಟು ಇದರ ಭಜನಾ ಮಂದಿರದ ತಗಡು ಚಪ್ಪರ ನಿರ್ಮಾಣ, ನೆಲಹಾಸು, ಆಡಳಿತ ಕಚೇರಿ ಹಾಗೂ ಇತರ ಕಾಮಗಾರಿಗಳ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಮನವಿ ಪತ್ರ ಬಿಡುಗಡೆ ಶ್ರೀ ಬ್ರಹ್ಮರಾಮೇಶ್ವರ ಭಜನಾ ಮಂಡಳಿ (ರಿ.) ಆರ್ಬಿಕೋಡಿ 80 ಬಡಗುಬೆಟ್ಟು ಇದರ ಭಜನಾ ಮಂದಿರದ ವಠಾರದಲ್ಲಿ ಶಾಶ್ವತ ತಗಡು ಚಪ್ಪರ ನಿರ್ಮಾಣ, ನೆಲಹಾಸು, ಆಡಳಿತ ಕಚೇರಿ ಹಾಗೂ ಇತರ ಕಾಮಗಾರಿಗಳ “ಮನವಿ ಪತ್ರ ಬಿಡುಗಡೆ
ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಮತ್ತು ಬೈಂದೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಮೂಕಾಂಬಿಕಾ ಸಹಕಾರಿ ಸೇವಾ ಸಂಘ ಸೊಸೈಟಿ ದರೋಡೆ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಠಾಣಾ ಪೊಲೀಸರು ದ.ಕ ಜಿಲ್ಲೆಯ ಪುತ್ತೂರು ಬನ್ನೂರಿನ ನೌಶಾದ್ (ಹಾಲಿ ವಾಸ ಮಡಿಕೇರಿ ಜಿಲ್ಲೆಯ ಕುಶಾಲನಗರ) ಎಂಬಾತನನ್ನು ಬಂಧಿಸಿದ್ದು ಆತನಿಂದ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ ನೆಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ
ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಸಭಾಧ್ಯಕ್ಷರು, ಸಚಿವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಸಭೆಯಲ್ಲಿ ಕರಾವಳಿಯ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಬಗ್ಗೆ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಪಮುಖ್ಯಮಂತ್ರಿ ಶ್ರೀ
ಕಾಪು ಪ್ರದೇಶದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಭಾರತದ ಪೂರ್ವ ಪ್ರಧಾನಮಂತ್ರಿ, “ಭಾರತದ ಆಧುನಿಕ ವಿಕಸನ ಶಿಲ್ಪಿ” ಎಂದು ಕರೆಯಲ್ಪಡುವ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ದಿಗ್ಗಜ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಹುಟ್ಟುಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, “ರಾಜೀವ್ ಗಾಂಧಿ ಅವರು ಭಾರತದ ತಂತ್ರಜ್ಞಾನ ಕ್ರಾಂತಿಯ ಮುಂಚೂಣಿಗರಾಗಿದ್ದು,
ಉಡುಪಿ: ನಗರದ ಹೆಸರಾಂತ ಆಭರಣ ಜ್ಯುವೆಲ್ಲರ್ಸ್ ನಿರ್ದೇಶಕ ಸುಭಾಶ್ ಎಂ.ಕಾಮತ್ ಕೀನ್ಯಾದ ಮಸೈಮಾರಾದಲ್ಲಿ ಸೆರೆಹಿಡಿದಿರುವ ಎರಡು ಚೀತಾಗಳು ತನ್ನ ಬೇಟೆಯನ್ನು ಬೆನ್ನು ಹತ್ತುವ “ಹಂಗರ್ ವರ್ಸಸ್ ಹೋಪ್” ಛಾಯಾಚಿತ್ರಕ್ಕೆ ಓರಾ ಡಿ ಫ್ರೇಮ್ ಸರ್ಕ್ಯುಟ್ ಆಯೋಜಿಸಿದ ಛಾಯಾಚಿತ್ರ ಸ್ಪರ್ಧೆಯ ವನ್ಯಜೀವಿ ವಿಭಾಗದಲ್ಲಿ ಕ್ಲಬ್ ಗೋಲ್ಡ್ ಅವಾರ್ಡ್ ಪಡೆದಿರುತ್ತಾರೆ. ಐವತ್ತಕ್ಕೂ ಹೆಚ್ಚು ದೇಶಗಳ ಛಾಯಾಗ್ರಾಹಕರು ಭಾಗವಹಿಸಿರುವ ಈ ಸ್ಪರ್ಧೆಯು ಪ್ರತಿಷ್ಟಿತ ಎಫ್. ಐ. ಎ. ಪಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆ.18 ಮತ್ತು 19 ರಂದು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು ಜಿಲ್ಲೆಯ ಅಂಗನವಾಡಿ ,ಪ್ರಾಥಮಿಕ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರಜೆ ಘೋಷಣೆ ಮಾಡಿದ್ದಾರೆ.ಮುಂದಿನ ಎರಡು ದಿನ ಅರಬ್ಬಿ
ಪಡುಬಿದ್ರಿ:ಮೊಹಮ್ಮದನ್ ಹೆಲ್ಸಿಂಗ್ ಹ್ಯಾಂಡ್ ದೀನ್ ಸ್ಟ್ರೀಟ್, ಪಡುಬಿದ್ರಿ ಇವರ ವತಿಯಿಂದ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆನ್ಲೈನ್ (Online) ವೀಡಿಯೊ ಭಾಷಣ ಸ್ಪರ್ಧೆ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭ ಸುಜ್ಲಾನ್ ಕಾಲೊನಿ ಸಭಾಂಗಣದಲ್ಲಿ 17 ರ ಭಾನುವಾರದಂದು ಸಂಜೆ ಜರುಗಿತು. ಮೊಹಮ್ಮದನ್ ಹೆಲ್ಪಿಂಗ್ ಹ್ಯಾಂಡ್ಸ್ ಅಧ್ಯಕ್ಷರಾದ ನಿಯಾಜ್ ಸ್ವಾಗತಿಸಿ ಮಾತನಾಡಿ, “ಮೊಹಮ್ಮದನ್ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆ ಸಮಾಜಮುಖಿ ಚಟುವಟಿಕೆಗಳಿಗೆ ಸದಾ ಬದ್ಧವಾಗಿದೆ.
ಪಡುಬಿದ್ರಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಭಾರತ ಬೃಹತ್ ಸಮಾವೇಶವನ್ನು ಪಡುಬಿದ್ರಿಯಲ್ಲಿ ಭವ್ಯವಾಗಿ ಹಮ್ಮಿಕೊಳ್ಳಲಾಯಿತು. ಈ ಸಮಾವೇಶಕ್ಕೆ ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರು ನೇತೃತ್ವ ವಹಿಸಿದ್ದರು. ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವಿಫ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮ್ಮದ್ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ತತ್ವ ಮತ್ತು ಮೌಲ್ಯಗಳನ್ನು ಜನರೊಳಗೆ ತಲುಪಿಸುವ ಅಗತ್ಯವನ್ನು
ಪಡುಬಿದ್ರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 47/2024 ಮತ್ತು ಬೈಂದೂರು ಠಾಣಾ ಅಪರಾಧ ಕ್ರಮಾಂಕ 240/2024ರಲ್ಲಿ ದಾಖಲಾದ ಪ್ರಕರಣಗಳಲ್ಲಿ ಆಪಾದಿತರಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ಕೊಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ವೈ.ಟಿ ರಾಘವೇಂದ್ರ ವಿಶೇಷ ಸರಕಾರಿ ಅಭಿಯೋಜಕರು, ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಫಾಸ್ಟ್ ಟ್ರ್ಯಾಕ್ -(ಪೋಕ್ಸ್), ಉಡುಪಿ ಇವರಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಐ.ಪಿ.ಎಸ್ ಹರಿರಾಮ್ ಶಂಕರ್ ಅವರು ಜಿಲ್ಲಾ




























