Home ಕರಾವಳಿ Archive by category ಉಡುಪಿ (Page 92)

ವಿದ್ಯಾರ್ಜನೆಗೆ ಪೂರಕ ವಾತಾವರಣ ಗ್ರಾಮೀಣ ಪ್ರದೇಶ: ನಾಡೋಜ ಜಿ. ಶಂಕರ್

ಶಿಕ್ಷಣಕ್ಕೆ ಹೇಳಿ ಮಾಡಿದ ಪ್ರದೇಶ ಗ್ರಾಮೀಣ ಭಾಗ, ಉತ್ತಮ ಪರಿಸರ ಸಹಿತ ಗುಣಮಟ್ಟದ ಶಿಕ್ಷಣಕ್ಕಾಗಿ ಕಿನಾರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕಳುಹಿಸುವಂತೆ ನಾಡೋಜ ಜಿ. ಶಂಕರ್ ಮನವಿ ಮಾಡಿದ್ದಾರೆ. ಅವರು ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ

ಕಟಪಾಡಿಯ ಖಾಸಗಿ ಶಾಲೆಯಲ್ಲಿ “ಸ್ಕೂಲ್ ಲೀಡರ್” ಸಿನಿಮಾದ ಚಿತ್ರೀಕರಣ

ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ ರಜ್ಹಾಕ್ ಪುತ್ತೂರು ನಿರ್ದೇಶನದ ” ಸ್ಕೂಲ್ ಲೀಡರ್” ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ ಭರದಿಂದ ಸಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತುಳುನಾಡಿನ ಕಲಾ ಮುತ್ತುಗಳಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಜೆ ಅಭಿನಯಿಸುತ್ತಿದ್ದಾರೆ. ಹಾಗೆ ಜಿಲ್ಲೆ ಹಾಗೂ ಹೊರ

ಕಟಪಾಡಿ: ಖ್ಯಾತ ನಾಮ ನಟರ “ಸ್ಕೂಲ್  ಲೀಡರ್” ಸಿನಿಮಾದ ಚಿತ್ರೀಕರಣ

ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ  ರಜ್ಹಾಕ್ ಪುತ್ತೂರು ನಿರ್ದೇಶನದ ” ಸ್ಕೂಲ್ ಲೀಡರ್” ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ ಭರದಿಂದ ಸಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತುಳುನಾಡಿನ  ಕಲಾ ಮುತ್ತುಗಳಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಜೆ ಅಭಿನಯಿಸುತ್ತಿದ್ದಾರೆ. ಹಾಗೆ ಜಿಲ್ಲೆ

ತೂಫಾನ್ ವೇಗದಲ್ಲಿ ಪ್ರಾಣಕ್ಕೆ ಕಂಟಕ ತರುವ ಎಚ್ಚರಗೇಡಿ ಪ್ರಯಾಣ

ಉಡುಪಿ ಜಿಲ್ಲೆಯ ಮೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಪ್ರವಾಸಿಗರು ತೂಫಾನ್ ವಾಹನದಲ್ಲಿ ನೇತಾಡಿಕೊಂಡು ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. ವಾಹನದ ಒಳಗೆ ಭರ್ತಿ ಜನರನ್ನು ತುಂಬಿಸಿಕೊಂಡು, ಜೀವಕ್ಕೆ ಅಪಾಯ ತರುವಂತೆ ವಾಹನದ ಮೇಲ್ಭಾಗದಲ್ಲಿ ಮತ್ತು ಸ್ಪೇರ್ ಟೈರ್ ಮೇಲೆ ಕುಳಿತು ನೇತಾಡುತ್ತಾ ನಿರ್ಲಕ್ಷ್ಯವಾಗಿ ವಾಹನದಲ್ಲಿ ಸಾಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೈವೇ ನಲ್ಲಿ ಪ್ರವಾಸಿಗರ ತೀರ ಬೇಜವಾಬ್ದಾರಿ ವರ್ತನೆಗೆ ಸಾರ್ವಜನಿಕರು

ಗೋ ಶಾಲೆಯು ವೃದ್ಧಾಶ್ರಮ, ಆಸ್ಪತ್ರೆಯಂತಾಗದಿರಲಿ : ಅದಮಾರು ಶ್ರೀ

ಗೋ ಶಾಲೆ ಎಂಬುದು ನೋಡುಗರಿಗೆ ನಾವು ಕೂಡಾ ಎರಡು ದನಗಳನ್ನು ಸಾಕಿ ಅದರಿಂದ ಪ್ರಯೋಜನವನ್ನು ಪಡೆಯಬೇಕು. ಮತ್ತೊಬ್ಬರಿಗೆ ದನಗಳನ್ನು ಸಾಕುವುದಕ್ಕೆ ಪ್ರಚೋದನೆ ನೀಡುವಂತ್ತಿರ ಬೇಕೇ ವಿನಃ ವೃದ್ಧಾಶ್ರಮ ಸಹಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಂತಾಗಬಾರದು ಎಂದು ಅದಮಾರು ಮಠದ ಕಿರಿಯ ಶ್ರೀಗಳಾದ ಈಶ ಪ್ರಿಯ ತೀರ್ಥರು ಹೇಳಿದ್ದಾರೆ. ಅವರು ಎಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ನೇತ್ರತ್ವದಲ್ಲಿ ನಡೆದ ಗೋವು ಪೂಜೆ ಹಾಗೂ ಗೋವು

ಎರ್ಮಾಳ್ : ನಿಯಂತ್ರಣ ತಪ್ಪಿದ ಟಿಪ್ಪರ್ ರಸ್ತೆ ವಿಭಾಜಕಕ್ಕೆ ಢಿಕ್ಕಿ

ಕಾಂಜರಕಟ್ಟೆಯಿಂದ ಜಲ್ಲಿಕಲ್ಲು ಹೇರಿಕೊಂಡು ಉಡುಪಿ ಕಡೆಗೆ ಹೋಗುತ್ತಿದ್ದ ಟಿಪ್ಪರೊಂದು ಬಡ ಎರ್ಮಾಳು ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ತಡೆಬೇಲಿಗಳನ್ನು ತುಂಡರಿಸಿಕೊಂಡು ಸಾಗಿ ಮಧ್ಯದಲ್ಲೇ ಸಿಲುಕಿಕೊಂಡಿದೆ. ಯಾವುದೋ ವಾಹನವೊಂದು ಅಡ್ಡ ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎನ್ನುತ್ತಾರೆ ಟಿಪ್ಪರ್ ಚಾಲಕ, ಅದೃಷ್ಟವಶಾತ್ ಯಾವುದೇ ವಾಹನಗಳಾಗಲೀ ಪಾದಚಾರಿಗಳಾಗಲೀ ಆ ಭಾಗದಲ್ಲಿ ಸಂಚರಿಸದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಜಲ್ಲಿಕಲ್ಲುಗಳು ಹೆದ್ದಾರಿ ಎಲ್ಲೆಡೆ

ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ಬೈಂದೂರು ಸರ್ಕಾರಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇದರ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಕೌಶಲ್ಯಗಳ ಕಲಿಕೆಗೆ ಪೂರಕ ವ್ಯವಸ್ಥೆ ಮಾಡಬೇಕು, ಸಂಪನ್ಮೂಲ ವ್ಯಕ್ತಿಗಳಿಂದ ಅಗತ್ಯವಿರುವ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲು ಕ್ರಮ ಕೈಗೊಳ್ಳಬೇಕು, ಸಮಾಜಕ್ಕೆ ಉತ್ತಮ ವ್ಯಕ್ತಿತ್ವದ ವ್ಯಕ್ತಿ ರೂಪಿಸುವ, ಪರಿಚಯಿಸುವ

ಉಡುಪಿಯ ಯಕ್ಷಗಾನ ಕಲಾರಂಗ : ಯಕ್ಷನಿಧಿ ಕಲಾವಿದರ ಸಮಾವೇಶ

ಉಡುಪಿಯ ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಯಕ್ಷನಿಧಿ ಕಲಾವಿದರ 2023ರ ಸಮಾವೇಶವು ಜೂನ್ 1 ರ ಗುರುವಾರದಂದು ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಸಮಾವೇಶವನ್ನು ಖ್ಯಾತ ಕಥಕ್ ಕಲಾವಿದೆ ವಿದುಷಿ ಮಧು ನಟರಾಜ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅದಮಾರು ಎಜುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಡಾ. ಎ. ಪಿ. ಭಟ್, ಕಲಾವಿದರಾದ ಆರ್ಗೋಡು ಮೋಹನದಾಸ್ ಶೆಣೈ, ಕೊಂಡದಕುಳಿ ರಾಮಚಂದ್ರ ಹೆಗಡೆ,

ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ – ‘ಎಸ್.ಡಿ.ಎಂ. ನೆನಪಿನಂಗಳ’

ಉಜಿರೆ: ಜ್ಞಾನ, ಧನಾತ್ಮಕ ಮನೋಧೋರಣೆ ಹಾಗೂ ಕೌಶಲದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮೇ 31ರಂದು ನಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) ‘ಎಸ್.ಡಿ.ಎಂ. ನೆನಪಿನಂಗಳ’ದ ನಾಲ್ಕನೆಯ ಕಂತಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯುತ್ ಸ್ಪರ್ಶ : ನವಿಲ ರಕ್ಷಣೆಗೆ ಬಂತು ಆಂಬುಲೆನ್ಸ್

ಉಡುಪಿ : ವಿದ್ಯುತ್ ಸ್ಪರ್ಶಿಸಿ ರಾಷ್ಟ್ರಪಕ್ಷಿ ನವಿಲೊಂದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಕ್ಕಿಕಟ್ಟೆ ಬಳಿ ನಡೆದಿದೆ. ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ನವಿಲನ್ನು ಕಂಡ ಸ್ಥಳೀಯರು ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅವರು, ನವಿಲನ್ನು ಆ್ಯಂಬುಲೆನ್ಸ್ ನ ಮೂಲಕ ಉದ್ಯಾವರದ ಪಶುವೈದ್ಯ ಸಂದೀಪ್ ಶೆಟ್ಟಿ ಅವರ ಬಳಿ ಕೊಂಡೊಯ್ದು ಮಾನವೀಯತೆಯನ್ನು ಮೆರೆದಿದ್ದಾರೆ. ಆದರೆ, ನವಿಲನ್ನು ಪರೀಕ್ಷಿಸಿದ