ಉಡುಪಿ ಜಿಲ್ಲೆ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದಿಂದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ ಮಣಿಪಾಲದಲ್ಲಿ ಮೇ 26 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಕೆಲಸದಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತ, ಕನ್ನಡ ನಾಡು ನುಡಿ ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿದ 91 ವರ್ಷದ ಹಿರಿಯರಾದ ವಿಠಲ ರಾವ್ ಗಂಭೀರ್
ಬ್ರಹ್ಮಾವರ ಪೊಲೀಸ್ ಠಾಣೆಯ ಬಳಿ 6 ವರ್ಷದಿಂದ ಅನಾಥವಾಗಿ ಬಿದ್ದ ಮರಳುಗಾರಿಕೆಗೆ ಬಳಸಲಾದ ಮುಟ್ಟುಗೋಲು ಹಾಕಲಾದ ದೋಣಿಗಳು ಇಲ್ಲಿನ ಪರಿಸರ ಸ್ವಾಸ್ಯ ಹಾಳುಮಾಡುವಂತಿದೆ. ಸೀತಾನದಿಯಲ್ಲಿ ಬ್ರಹ್ಮಾವರ ಬಳಿಯ ಹಂದಾಡಿ ಮರ್ಬು ಎನ್ನುವಲ್ಲಿ 6 ವರ್ಷದ ಹಿಂದೆ ಆಕ್ರಮ ಮರಳುಗಾರಿಕೆ ಬಳಸಲಾದ ದೋಣಿ ಎಂದು ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ಭೂಭಾಲನ್ ನೇತೃತ್ವದಲ್ಲಿ 21 ದೋಣಿಗಳನ್ನು ಮುಟ್ಟುಗೋಲು ಹಾಕಿ ಬ್ರಹ್ಮಾವರ ಪೆÇಲೀಸ್ ಠಾಣೆ ಬಳಿ ಇರಿಸಲಾಗಿತ್ತು. 6 ವರ್ಷದಿಂದ ದೋಣಿಗಳು
ಉಡುಪಿ : ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ನೇತ್ರವಿಜ್ಞಾನ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯಗಳಿಗೆ ಉಪಕೇಂದ್ರ ಮಟ್ಟದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವು ಮೇ 26 ರಂದು ಮಣಿಪಾಲ ಕೆ.ಎಂ.ಸಿ. ಯ ಇಂಟರಾಕ್ಟ್ ಕೆ.ಎಮ್.ಸಿ
ಸರಕಾರಿ ಸೇವೆಯಲ್ಲಿದ್ದಾಗ ಕರ್ತವ್ಯ ಮತ್ತು ಜವಾಬ್ದಾರಿಗಳು ಸಹಜ. ಅದರ ಜೊತೆಗೆ ತಾವಿರುವ ಇಲಾಖೆಯಿಂದ ಯಾವ ರೀತಿಯ ಹೊಸ ಮಾರ್ಪಡುಗಳ ಮೂಲಕ ಜನರಿಗೆ ಇನ್ನಷ್ಟು ಸೇವೆ ನೀಡಲು ಸಾಧ್ಯ ಎನ್ನುವ ಚಿಂತನೆ ಮತ್ತು ಕ್ರಿಯಾತ್ಮಕ ಯೋಜನೆಗಳ ಮೂಲಕ ಬೈಂದೂರಿನ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಬೈಂದೂರು ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದ್ದರು. ಈ
ಕಡಲ್ಕೊರೆತಕ್ಕೆ ವಿಪರೀತ ಹಾನಿಗೊಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್, ಮಂಗಳೂರು ಶಾಸಕ ಯು. ಟಿ. ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಮ್.ಆರ್ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಯು.ಟಿ. ಖಾದರ್ ಅವರು, ಅವರು ಈ ಹಿಂದೆ ಉಳ್ಳಾಲದ ಕೋಡಿ,ಕೋಟೆಪುರ,ಮೊಗವೀರಪಟ್ಣ,ಸುಭಾಷ್ ನಗರ, ಹಿಲೇರಿಯ ಮೊದಲಾದ
ಉಡುಪಿ ಜಿಲ್ಲೆಯ ಕೊಡವೂರು ವಾರ್ಡಿನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಇವರ ಸಹಯೋಗದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಮೇ 26, 2023 ರಂದು ನಡೆಯಿತು. ಶಿಬಿರದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 26 ಜನರು ಕಣ್ಣಿನ ಪರೀಕ್ಷೆಯನ್ನು ನಡೆಸಿ, 13 ಜನರಿಗೆ ಶಸ್ತ್ರ ಚಿಕಿತ್ಸೆ ಹಾಗೂ 7 ಜನರಿಗೆ ಕನ್ನಡಕ ವಿತರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು
ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಬಾಲಕರ ಶ್ರೀ ರಾಮ ಭಜನಾ ಮಂದಿರದಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಆರನೇ ದಿನದ ತಾಳಮದ್ದಲೆ ಕಚದೇವಯಾನಿ ಸುಂದರವಾಗಿ ಪ್ರಸ್ತುತಗೊಂಡಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ವತಿಯಿಂದ ಸಂಸ್ಥೆಯ ಅಧ್ಯಕ್ಷರನ್ನು ಗೌರವಿಸಲಾಯಿತು.
ಉಡುಪಿ : ಶ್ವಾನ ಅಂದ್ರೆ ಎಲ್ರಿಗೂ ಇಷ್ಟ. ಅದರ ನಿಷ್ಠೆ ಮತ್ತು ಪ್ರೀತಿಯೂ ಪ್ರಶ್ನಾತೀತ. ಉಡುಪಿ ನಗರದ ಆಸುಪಾಸಿನಲ್ಲಿ ನಡೆದ ಶ್ವಾನನಿಷ್ಠೆಯ ಪ್ರಸಂಗವೊಂದು, ಶ್ವಾನ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ತನ್ನನ್ನು ಆರೈಕೆ ಮಾಡುವ ಮನೆ ಕೆಲಸದಾಕೆಯ ಜೊತೆಯಲ್ಲಿ ಈ ಶ್ವಾನ ಕೂಡ ಬಸ್ಸನ್ನೇರಿದೆ. ಈ ಮಹಿಳೆ ಮನೆಯೊಂದರಲ್ಲಿ ಮನೆ ಕೆಲಸ ಮಾಡುತ್ತಾರೆ. ಮನೆ ಕೆಲಸದ ಮಹಿಳೆಯ ಜೊತೆಯಲ್ಲಿ ಮಾಲೀಕರ ಮನೆಯ ಶ್ವಾನವೂ ಬಂದಿದೆ.ಆಕೆ ಬಸ್ ಹತ್ತುವಾಗ ಶ್ವಾನವೂ ಹತ್ತಿದೆ. ಬಸ್
ಉಡುಪಿ ಜಿಲ್ಲೆಯ ನಗರ, ಗ್ರಾಮೀಣ, ಪ್ರದೇಶ ಸೇರಿದಂತೆ ಹಲವಾರು ಕಡೆಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಎಲ್ಲರೂ ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. ಆದರೆ ಕೆಲವೆಡೆ ಟ್ಯಾಂಕರ್ ನೀರಿನ ಸಮರ್ಪಕ ಪೂರೈಕೆ ಇಲ್ಲದೆ, ನೀರಿಗಾಗಿ ಜನರ ಪರದಾಟ ಹೆಚ್ಚಿದೆ. ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಉಡುಪಿ ನಗರಸಭೆ ಪೌರಾಯುಕ್ತ ಆರ್ ಪಿ ನಾಯಕ್, ಮಣಿಪಾಲ, ಉಡುಪಿ ನಗರ ಪ್ರದೇಶ, ಅಂಬಲಪಾಡಿ ಗ್ರಾಮಾಂತರ, ಸಂತೆಕಟ್ಟೆ ಕೆಲವು ಕಡೆಗಳಲ್ಲಿ ನಾಲ್ಕೈದು ದಿನಗಳಿಂದ ನೀರಿಲ್ಲ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಟ್ಲದಲ್ಲಿರುವ ಕೇಶವ ಕೃಪಾ ವಸತಿ ಗೃಹದಲ್ಲಿ ರೂರಲ್ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಬೇಸಿಗೆ ಶಾಲಾ ಶಿಬಿರದ ಸಮಾರೋಪ ಕಾರ್ಯಕ್ರಮ ಮೇ 25, 2023 ರಂದು ಜರುಗಿತ್ತು. ಮಾರ್ಚ್ 28, 2023 ರಿಂದ ಏಪ್ರಿಲ್ 8, 2023 ರವರೆಗೆ ನಡೆದ ಈ ಶಿಬಿರದಲ್ಲಿ ವಿಷ್ಣು ಸಹಸ್ರನಾಮ, ಯೋಗ, ದೇಶಭಕ್ತಿ ಗೀತೆಗಳು, ಪೂರ್ವಭಾವಿ ಭಾಷಣ, ಚರ್ಚೆ, ರಸಪ್ರಶ್ನೆ, ಚಿತ್ರಕಲೆ ತರಗತಿಗಳು, ಕರಕುಶಲ ಮತ್ತು ಕ್ಲೇ ಮಾಡೆಲಿಂಗ್, ಮನರಂಜನಾ ನಾಟಕ, ಯುನಿಟಿ




























