Home ಕರಾವಳಿ Archive by category ಉಳ್ಳಾಳ

ಉಳ್ಳಾಲ: ಬೈಕ್ ಢಿಕ್ಕಿ- ಪಾದಚಾರಿ ಬೇಕರಿ ಮಾಲೀಕ ಸಾವು

ಉಳ್ಳಾಲ: ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49)ಮೃತರು. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ಸು ತಂಗುದಾಣದ ಬಳಿ ಬೇಕರಿ ಇದ್ದು, ಎದುರಿನ ಹೆದ್ದಾರಿ ಬದಿಯಲ್ಲೇ ಮನೆಯಿದೆ. ಭಾನುವಾರದಂದು ತಲಪಾಡಿ

ಉಳ್ಳಾಲ: ಮೂಲಭೂತ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಯು.ಟಿ ಖಾದರ್

ಉಳ್ಳಾಲ: ಚುನಾವಣಾ ಸಂದರ್ಭದಲ್ಲಿ ಅಭಿವೃದ್ಧಿ ಗೆ ಸಂಬಂಧಿಸಿದಂತೆ ಯಾವುದೆಲ್ಲ ಭರವಸೆ ನೀಡಿದ್ದೇನೆ ಯೊ ಅದನ್ನು ಮುಂದಿನ ವರ್ಷದಲ್ಲಿ ಕಾರ್ಯಗತ ಗೊಳಿಸಲಾಗುವುದು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.ಅವರು ಕೋಟೆಕಾರ್ ಪ.ಪಂ‌ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ರಸ್ತೆಗಳ ಅಭಿವೃದ್ಧಿ ಆಗಿದೆ.ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಗೆ 70 ಕೋಟಿ ರೂ. ಮಂಜೂರು ಮಾಡಲಾಗಿದೆ.ಈ ಪೈಕಿ 25 ಕೋಟಿ ರೂ

ನರಿಂಗಾನದ ಕಲ್ಲರಕೋಡಿಯಲ್ಲಿ ಅಂಗನವಾಡಿ ಕೇಂದ್ರದ ಡಿಜಿಟಲ್ ವ್ಯವಸ್ಥೆ ಉದ್ಘಾಟನೆ

ಸ್ವಂತ ಕಟ್ಟಡಗಳು ಇರುವ ಅಂಗನವಾಡಿಗಳಿಗೆ ಡಿಜಿಟಲ್ ವ್ಯವಸ್ಥೆ ಆಗಿದೆ. ಉಳಿದ ಕೇಂದ್ರಗಳಿಗೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಬೇಕಿದೆ. ನರಿಂಗಾನದಲ್ಲಿ ಗ್ರಾಮ ಪಂಚಾಯಿತಿ ಮುತುವರ್ಜಿ ವಹಿಸಿರುವುದು ಉತ್ತಮ ಬೆಳವಣಿಗೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.ನರಿಂಗಾನದ ಕಲ್ಲರಕೋಡಿಯಲ್ಲಿ ಅಂಗನವಾಡಿ ಕೇಂದ್ರದ ಡಿಜಿಟಲ್ ವ್ಯವಸ್ಥೆ ಶನಿವಾರ ಉದ್ಘಾಟಿಸಿ ಮಾತನಾಡಿದರು.ಸ್ಥಳದಾನಿಗಳಾದ ಮಹಮ್ಮದ್ ಪಾರೆ, ರಝಾಕ್ ಪಾರೆ, ಮಜೀದ್ ಪಾರೆ, ಜನಶಿಕ್ಷಣ

ದೇರಳಕಟ್ಟೆ: ಯೆನೆಪೋಯ ಕಿಡ್ನಿಟೆಕ್ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ದೇರಳಕಟ್ಟೆ: ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೊಯ ಸ್ಕೂಲ್ ಆಫ್ ಅಲೈಡ್ ಸೈನ್ಸ್ ಆಶ್ರಯದಲ್ಲಿ ರೀನಲ್ ಡಯಾಲಿಸಿಸ್ ಸಂಯೋಜಿಸಿದ ಕಿಡ್ನಿಟೆಕ್ ಕಾನ್ಫರೆನ್ಸ್ ರಾಷ್ಟ್ರಮಟ್ಟದ ಕಾರ್ಯಗಾರ ಯೆನೆಪೋಯ ಎಂಡಿಯೆರನ್ಸ್ ಸಭಾಂಗಣದಲ್ಲಿ ನಡೆಯಿತು. ಭಾರತದ ಪ್ರಮುಖ ಡಯಾಲಿಸಿಸ್ ಸೇವಾ ಪೂರೈಕೆದಾರರಾದ ನೆಪ್ರೋಪ್ಲಸ್ ಸಹ- ಸಂಸ್ಥಾಪಕರಾದ ಕಮಲ್ ಡಿ ಶಾ ಕಿಡ್ನಿಟೆಕ್ ಕಾನ್ಫರೆನ್ಸ್ ರಾಷ್ಟ್ರಮಟ್ಟದ ಕಾರ್ಯಗಾರ ಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಮೂತ್ರಪಿಂಡದ ವೈಫಲ್ಯಕ್ಕೆ

ಉಳ್ಳಾಲ: ಅಸೈಗೋಳಿಯಲ್ಲಿ ಬಸ್ ನಿಲ್ದಾಣ ಲೋಕಾರ್ಪಣೆ

ಉಳ್ಳಾಲ: ಗ್ರಾಮೀಣ ಭಾಗದಲ್ಲಿ ವಿಶೇಷ ಸಾಮಾಜಿಕ ಕಳಕಳಿಯೊಂದಿಗೆ ಬಾಳಿ ಇತರರಿಗೆ ಮಾದರಿಯಾದವರು. ಅವರ ಹೆಸರಿನಲ್ಲಿ ಮಕ್ಕಳು ಸಮಾಜಕ್ಕೆ ಬಸ್ಸು ನಿಲ್ದಾಣವನ್ನು ಕೊಟ್ಟಿರುವುದು ಹೆತ್ತವರಿಗೆ ಕೊಡುವ ಬಹುದೊಡ್ಡ ಗೌರವವಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಮಂಜನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸೈಗೋಳಿಯಲ್ಲಿ ದಿ| ಪಟ್ಟೋರಿ ಮೊಯ್ದೀನ್ ಕುಂಞಿ ಸ್ಮಾರಕ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಅಗಲಿದ ಪಟ್ಟೋರಿ

ಮುಡಿಪು : ಕುರ್ನಾಡು ಗ್ರಾ.ಪಂ ಎದುರು ಪ್ರತಿಭಟನೆ

ಮುಡಿಪು : ಪೌರಕಾರ್ಮಿಕನಾಗಿ ಕಳೆದ 20 ವರ್ಷಗಳಿಂದ ದುಡಿಯುತ್ತಿದ್ದ ಬಾಬಣ್ಣ ಅವರನ್ನು ಏಕಾಏಕಿ ಕೆಲಸದಿಂದ ತೆಗೆದು, ಯಾವುದೇ ಸರಕಾರಿ ಸೌಲಭ್ಯವನ್ನು ನೀಡದ ಕುರ್ನಾಡು ಗ್ರಾಮದ ಅಭಿವೃದ್ಧಿ ಅಧಿಕಾರಿ ಹಾಗೂ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಮುಡಿಪು ಕುರ್ನಾಡುವಿನ ಗ್ರಾ.ಪಂ ಕಚೇರಿಯೆದುರು ಪ್ರತಿಭಟನೆ ನಡೆಯಿತು. ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಪ್ರತಿಭಟೆನೆ ಉದ್ದೇಶಿಸಿ ಮಾತನಾಡಿ, ಕೊರಗ ಸಮುದಾಯದ ಬಾಬಣ್ಣ

ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್ ಭೇಟಿ

ಉಳ್ಳಾಲ : ಕುತ್ತಾರು ದೆಕ್ಕಾಡುವಿನ ಕೊರಗಜ್ಜ  ಆದಿತಳಕ್ಕೆ ಡಿ ಬಾಸ್  ದರ್ಶನ್  ಸಹಿತ ಹಲವು ನಟರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.  ಈ ಸಂದರ್ಭ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಂಗಳೂರಿಗೆ ಸುಮಾರು ಸಲ ಬಂದಿದ್ದೆ ಆದರೆ ಕುತ್ತಾರಿಗೆ ಬರೋದಕ್ಕೆ ಆಗ್ಲಿಲ್ಲ. ಕುತ್ತಾರು ಏನು ಡಿಫರೆನ್ಸ್ ಇಲ್ಲ ಎಲ್ಲಾ ದೇವಸ್ಥಾನ ಒಂದೇ. ಎಲ್ರು ಹೇಳ್ತಾಯಿದ್ರು ಈ ಕ್ಷೇತ್ರದ ಬಗ್ಗೆ ಹಾಗಾಗಿ ಭೇಟಿ ನೀಡಿ ಪ್ರಾರ್ಥಿಸಿದ್ದೆನೆ ಎಂದರು. ಈ ಸಂದರ್ಭ ಹಾಸ್ಯ ನಟ ಚಿಕ್ಕಣ್ಣ,

ಮುಡಿಪು: ಕಾರು ಢಿಕ್ಕಿ: ಗಲ್ಫ್ ಉದ್ಯೋಗಿ ಸಾವು

ಮುಡಿಪು : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ಸಂಭವಿಸಿದೆ. ಬಂಟ್ವಾಳ  ಕರೋಪಾಡಿ ನಿವಾಸಿ ಸಿದ್ದಿಖ್ 48)  ಮೃತಪಟ್ಟವರು. ಗಲ್ಫ್  ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು  ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಸದ್ಯ ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಸ್ಸು ದೇರಳಕಟ್ಟೆಗೆ ಬರುವ

ಉಳ್ಳಾಲ: ಕಾರ್, ಬೈಕ್ ಗೆ ಢಿಕ್ಕಿ: ಕೊಲ್ಯ ನಿವಾಸಿ ದಾರುಣ ಸಾವು

ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಇಂದು ಮಧ್ಯಾಹ್ನ ಸಂಭವಿಸಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ

ಉಳ್ಳಾಲ: ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿಗೆ ಹುಟ್ಟೂರ ಸನ್ಮಾನ

ದೇರಳಕಟ್ಟೆ : ಹುಟ್ಟೂರ ಅಭಿನಂದನಾ ಸಮಿತಿ ಉಳ್ಳಾಲ ತಾಲೂಕು ಇದರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ ಇಲ್ಲದೆ ದೇಶದ ಆಡಳಿತ ನಡೆಯಲು ಸಾಧ್ಯವಿಲ್ಲ. ಇಂದಿನ ಪರಿಸ್ಥಿತಿಯಲ್ಲಿ ಕಾರ್ಯಾಂಗದ