Home ಕರಾವಳಿ Archive by category ಉಳ್ಳಾಳ (Page 19)

ಮೆಹೆಂದಿ ಶಾಸ್ತ್ರದಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಾಸ್!

ಉಳ್ಳಾಲ: ಮದುವೆ ಮೆಹೆಂದಿಯಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಸ್ಸಾಗಿದ್ದಾನೆ. ನಾಪತ್ತೆಯಾದ ಹಲವು ದಿನಗಳ ನಂತರ ಬಳ್ಳಾರಿಯಲ್ಲಿ ಇರುವುದಾಗಿ ಸಹೋದರಿಗೆ ಕರೆ ಮಾಡಿ ತಿಳಿಸಿದ ನಂತರ ಜೂ.16 ರಂದು ಕೊಣಾಜೆ ಠಾಣೆಗೆ ಬಂದು ಮನೆಗೆ ವಾಪಸ್ಸಾಗಿದ್ದಾರೆ.ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ‌ ಐತಪ್ಪ ಶೆಟ್ಟಿ ಎಂಬವರ ಪುತ್ರ ಕಿಶನ್ ಶೆಟ್ಟಿ ಮೇ 31ರಂದು ಮೆಹಂದಿ

ಉಳ್ಳಾಲ : ಮನೆಯೊಳಗಡೆ ನೇಣುಬಿಗಿದು ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಮನೆಯೊಳಗಡೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ.ರಶೀದಾ ಭಾನು ಎಂಬವರ ಪುತ್ರ ಮೊಹಮ್ಮದ್‌ ನೂಹ್ಮನ್‌ (19) ಆತ್ಮಹತ್ಯೆಗೈದವರು. ಖಿನ್ನತೆಗೆ ಒಳಗಾಗಿದ್ದ ನೂಹ್ಮನ್‌ ಮನೆಯ ಒಳಗಡೆ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಐವರು ಸಹೋದರಿಯರಿಗೆ ಓರ್ವನೇ

ಉಳ್ಳಾಲದ ಮನೆಯೊಂದಕ್ಕೆ 7 ಲಕ್ಷ ರೂ. ವಿದ್ಯುತ್ ಬಿಲ್ : ಬಿಲ್ ರೀಡರ್ ನ ಎಡವಟ್ಟು

ಕೆಇಆರ್‍ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲ್‍ನ ಮನೆಯೊಂದಕ್ಕೆ ಬರೋಬರಿ 7 ಲಕ್ಷ ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲ್‍ನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ಬಿಲ್ಲನ್ನ ನೀಡಿ ತೆರಳಿದ್ದಾನೆ. ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ

ಉಳ್ಳಾಲ : ಹಿಟ್ ಆಂಡ್ ರನ್ ಅಪಘಾತ-ಯುವಕ ಸಾವು

ಉಳ್ಳಾಲ: ರಾ.ಹೆ 66ರ ಸಂಕೊಳಿಗೆ ಸಮೀಪ ತಡರಾತ್ರಿ ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಗಾಯಾಳು ಕೋಟೆಕಾರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ರಾಮ ಕುಲಾಲ್ (28) ಮೃತಪಟ್ಟಿದ್ದರು. ರಾ.ಹೆ 66ರ ಸಂಕೊಳಿಗೆ ಸಮೀಪ ತಡರಾತ್ರಿ ಬೈಕಿಗೆ ಪೆಟ್ರೋಲ್ ಹಾಕಿಸಲೆಂದು ಉಚ್ಚಿಲದ ಪೆಟ್ರೋಲ್ ಪಂಪ್ ಗೆ ತೆರಳುವಾಗ ಘಟನೆ ಸಂಭವಿಸಿತ್ತು. ಘಟನೆಯಿಂದ ಬೈಕ್ ಸವಾರ ಗಂಭೀರ

ಉಳ್ಳಾಲ : ಬಿಫರ್ ಜಾಯ್ ಚಂಡಾಮಾರುತ ಭೀತಿ – ತುರ್ತು ಸುರಕ್ಷತಾ ಕಾಮಗಾರಿ

ಉಳ್ಳಾಲ: ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಕ್ಷಣದ ಸುರಕ್ಷತಾ ಕಾಮಗಾರಿ ಆರಂಭಿಸಲಾಗಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಭಿಪರ್ ಜಾಯ್ ಎಫೆಕ್ಟ್ ತಟ್ಟುವ ಸಾಧ್ಯತೆ ಹಿನ್ನೆಲೆ ತುರ್ತಾಗಿ ಕಲ್ಲುಗಳನ್ನು ಹಾಕಲಾಗುತ್ತಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ

ಜೂನ್ 11 ರಂದು : ವಿಧಾನಸಭೆಯ ಸ್ಪೀಕರ್ ಖಾದರ್ ಅವರಿಗೆ ಪೌರ ಸನ್ಮಾನ

ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರಿಗೆ ಉಳ್ಳಾಲ ನಗರ ಪೌರ ಸನ್ಮಾನ ಸಮಿತಿ ಆಶ್ರಯದಲ್ಲಿ ಪೌರ ಸನ್ಮಾನ ಕಾರ್ಯಕ್ರಮ ಜೂನ್ 11 ರಂದು ಸಂಜೆ 6 ಗಂಟೆಗೆ ಉಳ್ಳಾಲ ನಗರ ಸಭೆ ಮೈದಾನದಲ್ಲಿ ನಡೆಯಲಿದೆ ಎಂದು ಪೌರ ಸನ್ಮಾನ ಸಮಿತಿ ಸಮಿತಿ ಅಧ್ಯಕ್ಷ ಈಶ್ವರ್ ಉಳ್ಳಾಲ ಹೇಳಿದರು. ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ, ಸಚಿವರಾಗಿ

ಕುಂಪಲದ ಯುವತಿ ಸಾವಿಗೆ ಟ್ವಿಸ್ಟ್ : ನಂಬಿದ್ದ ಮಹಿಳೆಯಿಂದಲೇ ಮೋಸ

ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಮುಜುಗರಕ್ಕೀಡಾದ ಯುವತಿ ಮನನೊಂದು ನೇಣಿಗೆ ಕೊರಳೊಡ್ಡಿರುವುದಾಗಿ ತಾನು ಬರೆದಿಟ್ಟಿರುವ 15 ಪುಟಗಳ ಡೆತ್ ನೋಟ್ ಮೂಲಕ ಬಹಿರಂಗವಾಗಿದೆ. ಮೂಲತ: ಫರಂಗಿಪೇಟೆಯ

ಉಳ್ಳಾಲ : 24 ಪುಟಗಳ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು 24 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಫರಂಗಿಪೇಟೆಯ ನಿವಾಸಿಯಾಗಿರುವ ಅಶ್ವಿನಿ ಬಂಗೇರ ಅವರು, ಸದ್ಯ ಕುಂಪಲ ಚಿತ್ರಾಂಜಲಿ ನಗರದಲ್ಲಿ ಮನೆ ಖರೀದಿಸಿದ್ದು, ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೆ ಶರಣಾಗಿದ್ದಾಳೆ. ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್

ಉಳ್ಳಾಲ: ಬಿಪರ್ ಜಾಯ್ ಚಂಡಮಾರುತ: ಬಿರುಸುಗೊಂಡ ಸಮುದ್ರದ ಅಲೆ, ಬೀಚ್‌ಗೆ ತೆರಳದಂತೆ ಮುನ್ನೆಚ್ಚರಿಕೆ

ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಾಮಾರುತ ಹಿನ್ನೆಲೆಯಲ್ಲಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾರ್ಡ್ಸ್ ವಾಪಸ್ಸು ಕಳುಹಿಸುತ್ತಿದ್ದಾರೆ. ಇಂದು ನಸುಕಿನಿಂದ ಚಂಡಾಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದೆ. ಬೃಹತ್

ಉಳ್ಳಾಲ: ನೈತಿಕ ಪೊಲೀಸ್ ಗಿರಿ ಪ್ರಕರಣ – ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅರುಣ್ ಪುತ್ತಿಲ

ಉಳ್ಳಾಲ: ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರ ಪೋಷಕರನ್ನು ಠಾಣೆಗೆ ಕರೆಸಿ ವಾಸ್ತವ ವಿಚಾರವನ್ನು ತಿಳಿದುಕೊಳ್ಳಬೇಕಿದೆ. ಹಿಂದೂ ಕಾರ್ಯಕರ್ತರಿಗೆ ಘಟನೆ ಬಗ್ಗೆ ಕಿರುಕುಳ ನೀಡುವುದು, ಠಾಣೆಗೆ ಕರೆಸುವುದು ಮಾಡಬಾರದು ಎಂದು ಹಿಂದೂ ಮುಖಂಡ ಅರುಣ್ ಪುತ್ತಿಲ ಹೇಳಿದ್ದಾರೆ. ಸೋಮೇಶ್ವರ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರ ಬಂಧನ ವಿಚಾರವಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳ ಜೊತೆಗೆ