ಪುತ್ತೂರು: ಉದ್ಯಮಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಅರುಣ್ ಕುಮಾರ್ ಅವರ ಪುತ್ತಿಲ ಪರಿವಾರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್ ರವರು ಇಂದು ಮುಂಜಾನೆ ದುಬೈಯಲ್ಲಿ ಹೃದಯಾಘಾತದಿಂದ ನಿಧನಾರಾದರೆಂದು ತಿಳಿದುಬಂದಿದೆ. ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿಯಾದ ರಾಜಾರಾಮ ಭಟ್ ರು ಎಡಕ್ಕಾನ ಟ್ರೇಡರ್ಸ್
ತೆಂಗಿನಕಾಯಿ ಕೀಳಲು ತೆಂಗಿನ ಮರಕ್ಕೆ ಹತ್ತಿದ್ದ ವ್ಯಕ್ತಿಯೊಬ್ಬರು ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.ಮೃತಪಟ್ಟವರನ್ನು ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕ ನಿವಾಸಿ ದಿ|ಐತ್ತಪ್ಪ ಪೂಜಾರಿ ಅವರ ಪುತ್ರ ಉಮೇಶ್ (46) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯ ತೋಟದಲ್ಲಿ ತೆಂಗಿನ ಮರಕ್ಕೆ ಹತ್ತಿದ್ದರು. ಕೆಳಕ್ಕೆ ಬಿದ್ದು ಗಂಭೀರಗಾಯ ಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ
ಪುತ್ತೂರಿನ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಸಮರ್ಥ್ ಶೆಟ್ಟಿ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 550 ಅಂಕಗಳನ್ನು ಪಡೆದು ಡಿಸ್ಟಿಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ. ಪುತ್ತೂರಿನ ಬೆಳ್ಳಾರೆ ನಿವಾಸಿಯಾಗಿರುವ ಪುಷ್ಪರಾಜ್ ಶೆಟ್ಟಿ ಮತ್ತು ಪ್ರಮೀಳಾ ಶೆಟ್ಟಿ ದಂಪತಿಯ ಸುಪುತ್ರನಾಗಿರುವ ಸಮರ್ಥ್ ಶೆಟ್ಟಿ ಅವರು ಎಸ್ಎಸ್ಎಲ್ಸಿ ಮಹತ್ತರ ಸಾಧನೆ ಮಾಡಿದ್ದಾರೆ. ಕನ್ನಡದಲ್ಲಿ 95,ಇಂಗ್ಲಿಷ್ನಲ್ಲಿ97, ಹಿಂದಿಯಲ್ಲಿ 92,
ಪುತ್ತೂರಿನ ಬೊಲ್ವಾರಿನಲ್ಲಿರುವ ತಮನ್ವಿ ಸಿಲ್ಕ್ಸ್ ಗ್ರಾಹಕರ ಮನಕೊಪ್ಪುವ ವಿಶಿಷ್ಠ ಸಂಗ್ರಹಗಳ ಮಳಿಗೆಯಾಗಿದ್ದು, ಎಕ್ಸ್ಕ್ಲೂಸಿವ್ ವೆಡ್ಡಿಂಗ್ ಕಲೆಕ್ಷನ್ ಸೆಂಟರ್ ಅಗಿದೆ. ತಮನ್ವಿ ಸಿಲ್ಕ್ಸ್ನಲ್ಲಿ ಕಾಂಜೀವರಂ ಸಾರೀಸ್, ಕಾಟನ್, ಸಿಲ್ಕ್ಸ್ ಕಾಟನ್ ಸಾರೀಸ್, ಫ್ಯಾನ್ಸಿ ಸಾರೀಸ್ ಸೆಮಿ ಸಿಲ್ಕ್ಸ್ ಸಾರೀಸ್, ಏಂಕಲ್ ಲೆಗ್ಗಿನ್ಸ್, ಪ್ಲಾಜೋ, ಪ್ರಿಂಟೆಡ್ ಶಾರ್ಟ್ಸ್, ಮೆಟಲಿಕ್ ಪ್ಯಾಂಟ್, ಕಾಟನ್ ಟುವೆಲ್ಸ್, ಪ್ಲೈನ್ ಟಾಪ್, ಟಿ-ಶರ್ಟ್ಸ್, ಕುರ್ತಿ ಸೆಟ್ಸ್, ಸಲ್ವಾರ್
ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ. ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪುತ್ತೂರಿನ ವಿವೇಕಾನಂದ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ಅಪರ್ಣಾ ಅಡಿಗ ಅವರು ಕಾಲೇಜಿಗೆ ಮೂರನೇ ಸ್ಥಾನ ಪಡೆದು, ರಾಜ್ಯದಲ್ಲಿ 7ನೇ ಸ್ಥಾನವನ್ನು ಪಡೆದು ಹೆಮ್ಮೆ ತಂದಿದ್ದಾರೆ. ಅಪರ್ಣಾ ಅವರು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವ್ಯತ್ಯಾಸ ಆದ ಕಾರಣ ಮರು ಮೌಲ್ಯಮಾಪನಕ್ಕೆ ಹಾಕಿದ್ದರು. ಮರು ಮೌಲ್ಯಮಾಪನದ ನಂತರ ಬ್ಯುಸಿನೆಸ್ನಲ್ಲಿ 99 ಅಂಕಗಳನ್ನು ಪಡೆದುಕೊಂಡಿದ್ದರು. 593 ಅಂಕ ಪಡೆದು 98.83 ಶೇಕಡಾ ಫಲಿತಾಂಶವನ್ನು
ಕಡಬ: ಜಮ್ಮು ಕಾಶ್ಮೀರದ ಪಹಲ್ಗಾಂವ್ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಕಡಬದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಹೆದ್ದಾರಿ ತಡೆಸಿ ಪ್ರತಿಭಟನೆ ನಡೆಸಲಾಯಿತು.ವಿಶ್ವ ಹಿಂದೂ ಪುತ್ತೂರು ಜಿಲ್ಲಾ ಪರಿಷತ್ ಕಾರ್ಯದರ್ಶಿ ನವೀನ್ ನೆರಿಯ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಕಾಶ್ಮಿರದ ಪಹಲ್ ಗಾಂವ್ ನಲ್ಲಿ ಉಗ್ರರು ಪ್ರವಾಸಿಗಳ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಇದನ್ನು ಸಹಿಸಲೂ ಸಾದ್ಯವಿಲ್ಲ. ಯಾರೆಲ್ಲ ಈ ಕೃತ್ಯದಲ್ಲಿ
ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರೂ.146.01 ಕೋಟಿ ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂಧರ್ಮದಾಯ ದತ್ತಿ ಇಲಾಖೆಯಡಿಯಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನಾಗರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕ್ಷೇತ್ರಕ್ಕೆ ರಾಜ್ಯ,
ಬನ್ನೂರು: ಕೃಷ್ಣ ನಗರದಲ್ಲಿ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 16 ರಂದು ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ನಗರಸಭಾ ಪೂರ್ವದ್ಯಕ್ಷರಾದ ಶ್ರೀ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅವರು ಮಾತನಾಡುತ್ತಾ ಪ್ರತಿಯೊಬ್ಬರ ಪ್ರಯತ್ನದ ಹಿಂದೆ ದೃಢ ನಿರ್ಧಾರ ಹಾಗೂ ಮುಂದೆ ಒಂದು ದೃಢವಾದ ಗುರಿ ಇರಬೇಕು. ಹಾಗಾದಾಗ ನಾವು ಜೀವನದಲ್ಲಿ ಮುಂದೆ ಬರಲು
ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಶ್ರೀಯುತ ಬಾಲಚಂದ್ರ ಸೊರಕೆ ಯವರು ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಬಳಿಕ ಮಾತನಾಡುತ್ತಾ ಅಂಬೇಡ್ಕರ್ ಅವರ ಜೀವನ ಮೌಲ್ಯಗಳನ್ನು ಮತ್ತು ಸಂವಿಧಾನದ ರೂಪುರೇಷೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಸಮಾನ ನಾಗರಿಕ ಸಂಹಿತೆ




























