ಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ
ಗುರುಪುರ : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಅವರು ಡೀಸಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ, ಪರ್ಯಾಯ
ಬಂಟ್ವಾಳ ತಾಲೂಕಿನ ನಾವೂರು, ದೇವಸ್ಯಪಡೂರು, ಸರಪಾಡಿ ಗ್ರಾಮದಲ್ಲಿ ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿಪಾದೆ ಚರ್ಚ್ ಧರ್ಮಗುರುಗಳಾದ ಫಾ.ರೋಬರ್ಟ್ ಡಿಸೋಜ, ಚರ್ಚ್ ಉಪಾಧ್ಯಕ್ಷರಾದ. ನವೀನ್ ಮೊರಾಸ್, ಸರಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ವಿನ್ಸೆಂಟ್ ಪಿಂಟೋ, ಬಾಲಕೃಷ್ಣ ಪೂಜಾರಿ, ನಾವೂರು ಗ್ರಾಮ ಪಂಚಾಯಿತಿ ಸದಸ್ಯರಾದ ಲವೀನಾ ಮೊರಾಸ್,
ಬಂಟ್ವಾಳ: ರಾತ್ರಿ ಮತ್ತೆ ನೆರೆ ಭೀತಿ ಎದುರಾದ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರು ತನ್ನ ಅಧಿಕಾರಿಗಳು ಹಾಗೂ ಪೌರಕಾರ್ಮಿಕರೊಂದಿಗೆ ಮಧ್ಯರಾತ್ರಿ 1.30 ರ ವೇಳೆಗೆ ನೆರೆಪೀಡಿತ ತಗ್ಗು ಪ್ರದೇಶಗಳಿಗೆ ದೌಡಾಯಿಸಿ ಜನರ ಸುರಕ್ಷತೆಯ ದೃಷ್ಟಿಯಿಂದ ಅಪಾಯಕಾರಿ ರಸ್ತೆಗಳಾದ ಗೂಡಿನಬಳಿ, ಕಂಚುಗಾರ ಪೇಟೆ, ಆಲಡ್ಕ, ನಂದಾವರ, ಬಡ್ಡಕಟ್ಟೆಯಲ್ಲಿ ಬ್ಯಾರಿಕೇಡ್ ಹಾಗೂ ರಿಬ್ಬನ್ ಗಳನ್ನು ಕಟ್ಟಿ ಮುಂಜಾಗೃತ ಕ್ರಮಗಳನ್ನು ಕೈಗೊಂಡರು.
ಬಂಟ್ವಾಳ: ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದ್ದ 1923ರ ಮಾರಿಬೊಳ್ಳ (ಭೀಕರ ಪ್ರವಾಹ)ಕ್ಕೆ ಕಳೆದ ವರ್ಷ ನೂರು ವರ್ಷ ತುಂಬಿತ್ತು. ಇದೀಗ 1974ರಲ್ಲಿ ಕಾಣಿಸಿಕೊಂಡಿದ್ದ ಭೀಕರ ಪ್ರವಾಹಕ್ಕೆ ಈ ವರ್ಷ 50 ತುಂಬುತ್ತಿದೆ. ಅಂದು ಜುಲೈ 26ರಂದು ಶುಕ್ರವಾರ ಪ್ರವಾಹ ಕಾಣಿಸಿಕೊಂಡಿತ್ತು, ಇದೀಗ ಮತ್ತೆ ಜುಲೈ 26 ಕೂಡ ಶುಕ್ರವಾರವೇ ಬರುತ್ತಿರುವುದು ವಿಶೇಷ. 1923ರ ಪ್ರವಾಹದ ಕುರಿತು ಬಂಟ್ವಾಳ, ಪಾಣೆಮಂಗಳೂರು ಭಾಗದ ಕಟ್ಟಡಗಳಲ್ಲಿ ಮುಳುಗಿರುವ ಜಾಗಕ್ಕೆ ಹಾಕಿರುವ
ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ
ಬಂಟ್ವಾಳ: ತಾಲೂಕು ವ್ಯಾಪ್ತಿಯಲ್ಲಿ ಬುಧವಾರ ರಾತ್ರಿಯಿಡಿ ಭಾರಿ ಮಳೆ ಸುರಿದಿದ್ದು ನದಿ ತೀರದ ತಗ್ಗು ಪ್ರದೇಶಗಳು ನೆರೆ ನೀರಿನಿಂದ ಜಲಾವೃತಗೊಂಡಿದೆ. ನೇತ್ರಾವತಿ ನದಿಯಲ್ಲಿ ಗುರುವಾರ ಬೆಳಗ್ಗಿನ ವೇಳೆ ನೀರಿನ ಮಟ್ಟ7.8 ಮೀಟರ್ ದಾಖಲಾಗಿದ್ದು ಅಪಾಯದ ಮಟ್ಟವನ್ನು ಮೀರುವ ರೀತಿ ನದಿಯಲ್ಲಿ ನೀರು ಹರಿದು ಬರುತ್ತಿದ್ದು ಜನರಲ್ಲಿ ಆತಂಕ ಮನೆಮಾಡಿತ್ತು. ಪಾಣೆಮಂಗಳೂರು ಬಳಿಯ ಆಲಡ್ಕ ಮಿಲಿಟರಿ ಮೈದಾನ, ಶ್ರೀಶಾರದ ಪ್ರೌಢಶಾಲೆಯ ಮೈದಾನ, ನಂದಾವರ ಬಳಿಯ ಅಡಿಕೆ ತೋಟ ನೆರೆ
ಬಂಟ್ವಾಳ: ರೋಟರಿಕ್ಲಬ್ ಬಂಟ್ವಾಳ ಬಿ.ಸಿ.ರೋಡಿಗೆ ಸಮೀಪದ ಗೂಡಿನಬಳಿಯಲ್ಲಿರುವ ಕ್ಲಬ್ನ ಕಟ್ಟಡದಲ್ಲಿ ಸುಮಾರು ೮೫ ಲಕ್ಷ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ ರಕ್ತನಿಧಿ ಸೆಂಟರ್ ಲೋಕಾರ್ಪಣೆ ಗೊಂಡಿತು.ಬಂಟ್ವಾಳ ತಾಲೂಕಿನ ಬಹು ಕಾಲದ ಬೇಡಿಕೆಯೊಂದು ಈಡೇರಿದೆ. ರೋಟರಿ ಜಿಲ್ಲಾ ೩೧೮೧ ರ ಗವರ್ನರ್ ಎಚ್. ಆರ್.ಕೇಶವ ಅವರು ಉದ್ಘಾಟಿಸಿ, ಬಂಟ್ವಾಳ ರೋಟರಿ ಕ್ಲಬ್ನ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಈ ಕ್ಲಬ್ನ ಸದಸ್ಯರ ಸಾಮರ್ಥ ಹಾಗೂ ಬದ್ದತೆ ಅಭಿನಂದನೀಯ ಎಂದರು.
ಬಂಟ್ವಾಳ: ರಕ್ತದಾನ ಮಾಡುವುದರಿಂದ ನಮ್ಮ ಉಸಿರು ನಿಂತರೂ ಮತ್ತೊಬ್ಬರ ದೇಹದಲ್ಲಿ ನಿರಂತರವಾಗಿ ನಮ್ಮ ರಕ್ತ ಹರಿದಾಡುತ್ತಿರುತ್ತದೆ. ಹೆಚ್ಚು ಹೆಚ್ಚು ಜನರು ರಕ್ತ ನೀಡಿದಾಗ ರಕ್ತದ ಕೊರತೆ ಬಗೆ ಹರಿಯಲಿದೆ. ರಕ್ತದಾನಕ್ಕಿಂತ ದೊಡ್ಡ ದಾನವಿಲ್ಲ, ರಕ್ತ ಅನೇಕ ಜನರಿಗೆ ಅಗತ್ಯವಿದೆ ಎಂದು ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಇದರ ದ.ಕ. ಜಿಲ್ಲಾ ಕೋಶಾಧಿಕಾರಿ ಕೆ. ಮೋಹನ್ ಶೆಟ್ಟಿ ಹೇಳಿದರು. ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್
ಬಂಟ್ವಾಳ: ಕರ್ನಾಟಕದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ರಾಷ್ಡ್ರೀಯ ಹೆದ್ದಾರಿ ತಡೆ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಪ್ರತಿಭಟಮಕಾರರನ್ನು ಉದ್ದೇಶಿಸಿ ಮಾತನಾಡಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ಈಗ ನಾಲ್ಕನೇ ಸ್ಥಾನಕ್ಕೆ ಹಿಂದೆ ಸರಿದಿದೆ. ಕಾಂಗ್ರೆಸ್ ಸರಕಾರ ಗ್ಯಾರಂಟಿ ನೆಪದಲ್ಲಿ


























