Home ಕರಾವಳಿ Archive by category ಬೆಳ್ತಂಗಡಿ (Page 3)

ಸುಬ್ರಹ್ಮಣ್ಯ: ಕನ್ನಡ ಚಿತ್ರನಟ ದೇವರಾಜ್ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಹ್ಮಣ್ಯ : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್ ,ಅವರ ಸುಪುತ್ರ ಪ್ರಜ್ವಲ್ ದೇವರಾಜ್ , ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಸಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ

ಧರ್ಮಸ್ಥಳ ಗ್ರಾ.ಯೋ.ವತಿಯಿಂದ ‘ವಾತ್ಸಲ್ಯ’ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮೂಡುಬಿದಿರೆ ವತಿಯಿಂದ ವಾಲ್ಪಾಡಿ ಗ್ರಾಮದ ಶ್ರೀಮತಿ ಬಿಜಿಲು ಎಂಬವರಿಗೆ ನಿರ್ಮಿಸಲಾದ ‘ವಾತ್ಸಲ್ಯ’ ಮನೆ ಹಸ್ತಾಂತರ ಕಾರ್ಯಕ್ರಮವು ನಡೆಯಿತು. ಯೋಜನೆಯ ಟ್ರಸ್ಟಿ,ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ಅವರು ದೀಪ ಬೆಳಗಿಸಿ ಉದ್ಘಾಟಿಸಿ ‘ ಸಮಾಜದಲ್ಲಿ ಹಿಂದುಳಿದವರಿಗೆ,ಅಶಕ್ತರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ

ಕೇಂದ್ರದ ಬಜೆಟ್ -ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ : ರಕ್ಷಿತ್ ಶಿವರಾಂ

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ. ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿ 31.47 ಲಕ್ಷ ಮತ್ತು ಒಟ್ಟು ತೆರಿಗೆ

ಸುಬ್ರಹ್ಮಣ್ಯ: ಕುಕ್ಕೆ ದೇವಳಕ್ಕೆ ತಮಿಳು ಚಿತ್ರ ನಿರ್ದೇಶಕ ಅತ್ಲೇ ಭೇಟಿ, ಅನ್ನದಾನಕ್ಕೆ ದೇಣಿಗೆ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ತದನಂತರ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ ರೂಪಾಯಿ 10 ಲಕ್ಷದ ಬ್ಯಾಂಕ್ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿರುವರು. ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅತ್ಲೇ ಅವರನ್ನು ಶಾಲು ಹೊಂದಿಸಿ ಸ್ಮರಣೆಗೆ

ಕಡಬ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಬೆಂಕಿಗಾಹುತಿ

ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಚಿನ್ನದ ಒಡವೆಗಳು ಬೆಂಕಿಗೆ ಆಹುತಿಯಾಗಿದೆ. ಪತಿ ಮೃತಪಟ್ಟ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು ಹಂಚಿನ ಮನೆಯಲ್ಲಿ ವಾಸಿಸುತಿದ್ದರು. ಮಕ್ಕಳು ತಮ್ಮ ಶಾಲೆಯ ವಾರ್ಷಿಕೋತ್ಸವಕ್ಕೆ ತೆರಳಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ ,ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ವಿಧಿವಶ

ವಿಜಯವಾಣಿ, ಕರಾವಳಿ ಅಲೆ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ

ಕಡಬ: ಆರು ವರ್ಷಗಳಿಂದ ವಾಸವಾಗಿದ್ದ ಮನೆ ನೆಲಸಮ-ವೃದ್ಧರು ಅತಂತ್ರ

ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿ 6 ವರುಷಗಳಿಂದ ವಾಸವಾಗಿದ್ದ ವೃದ್ಧ ದಂಪತಿಗಳ ಮನೆಯನ್ನು ಏಕಏಕಿಯಾಗಿ ಮಂಗಳವಾರ ಬೆಳ್ಳಂಬೆಳಗೆ ಪೊಲೀಸರ ಸಹಾಯದೊಂದಿಗೆ ಕಡಬದ ಕಂದಾಯ ಅಧಿಕಾರಿಗಳು ನೆಲಸಮ ಮಾಡಿದ ಘಟನೆ ನಡೆದಿದೆ.ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ವೃದ್ಧ ದಂಪತಿಗಳಿಗೆ ಸೇರಿದ ಮನೆಯಾಗಿದೆ.ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರು. ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸಂಸ್ಥೆಯಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ ದೀಪವನ್ನ ಬೆಳಗಿಸುವುದರ ಮೂಲಕ ದೀಪಾವಳಿ ಆಚರಣೆಗೆ ಚಾಲನೆ ನೀಡಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೂ ಸಿಬ್ಬಂದಿ ವರ್ಗದವರಿಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಕನ್ನಡ ಮಾಧ್ಯಮ ವಿಭಾಗದ ಮುಖ್ಯಗುರುಗಳಾದ ಶ್ರೀಧರ ಗೌಡ ದೀಪಾವಳಿ ಹಬ್ಬದ ಹಿನ್ನೆಲೆ, ಆಚರಣೆಯ ವಿಶೇಷತೆ ಹಾಗೂ ಅದರ

ಬೆಳ್ತಂಗಡಿ : ನೀರಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು

ಬೆಳ್ತಂಗಡಿ ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ತಾಲೂಕಿನ ನೆರಿಯ ಗ್ರಾಮದ ಮುನ್ನೂರು ಎಕ್ರೆ ಎಂಬಲ್ಲಿ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಈಜು ಬಾರದೆಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದಿದೆ ಇವರು ಮೂಲತಃ ಮೂಡಿಗೆರೆ ನಿವಾಸಿಯಾಗಿದ್ದು ಮದುವೆಯಾಗಿ ನೆರಿಯದಲ್ಲಿ ಹಲವಾರು ವರ್ಷದಿಂದ ವಾಸವಾಗಿದ್ದಾರೆ. ಈ ಬಗ್ಗೆ ಮೃತರ ಮನೆಯವರು ದೂರು ನೀಡಿದ್ದು .ಧರ್ಮಸ್ಥಳದ ಪೊಲೀಸರು