Home ಕರಾವಳಿ Archive by category ಬೆಳ್ತಂಗಡಿ (Page 37)

ಉಜಿರೆಯಲ್ಲಿ ಮಾಹಿತಿಕಾರ್ಯಾಗಾರ : ‘ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಎಸ್.ಡಿ.ಎಂ ಸನ್ನದ್ಧ’

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿರಾಷ್ಟ್ರೀಯ ಶಿಕ್ಷಣ ನೀತಿಯ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿಎಸ್.ಡಿ.ಎಂಕಾಲೇಜಿನ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ತೀವ್ರಗೊಂಡಿವೆಎಂದುಎಸ್.ಡಿ.ಎಂಕಾಲೇಜಿನ ಪ್ರಾಚಾರ್ಯರಾದಡಾ.ಸತೀಶ್ಚಂದ್ರ ತಿಳಿಸಿದರು. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದಎಸ್.ಡಿ.ಎಂ

ಸ್ನಾನಗೃಹದಲ್ಲಿ ಅಡಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ ಘಟನೆ ಅಳದಂಗಡಿಯ ಕೆದ್ದುವಿನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಅಳದಂಗಡಿ, ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್ ಮನೆಯ ಸ್ನಾನ ಗೃಹದಲ್ಲಿ ಕಾಳಿಂಗ ಸರ್ಪ ಅವಿತು ಕುಳಿತಿತ್ತು. ಇಂದು ಬೆಳಗ್ಗೆ ಮನೆಯವರು ಮುಖ ತೊಳೆಯಲು ಒಳಗಡೆ ಹೋಗಿದ್ದಾರೆ, ಈ ವೇಳೆ ಒಳಗಡೆಯಿಂದ ಶಬ್ದ ಕೇಳಿಸಿದ್ದು ಕೂಡಲೇ ಅಂತಕದಿಂದ ಹೊರಗಡೆ ಓಡಿಬಂದಿದ್ದಾರೆ.

ವಾರಾಂತ್ಯದ ಕರ್ಫ್ಯೂನಿಂದ ಆರ್ಥಿಕ ನಷ್ಟ ಅನುಭವಿಸಿದ್ದೇವೆ : ಬೆಳ್ತಂಗಡಿಯಲ್ಲಿ ವರ್ತಕರ ಸಂಘದ ಅರವಿಂದ ಕಾರಂತ್ ಹೇಳಿಕೆ

ಲಾಕ್ ಡೌನ್ ಸಂದರ್ಭದಲ್ಲಿ ಸುಮಾರು 64 ರಿಂದ65ದಿನಗಳ ಕಾಲ ಬೆಳ್ತಂಗಡಿ ತಾಲೂಕಿನ ಕೈಗಾರಿಕಾ ಸಂಘದ ಅಡಿಯಲ್ಲಿ ಬರುವ ವರ್ತಕರು ಸರಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೇವೆ. ಆ ನಂತರ ಜಿಲ್ಲಾಧಿಕಾರಿಗಳು ಮಾಡಿರುವ ವಾರಾಂತ್ಯದ ಕರ್ಪ್ಯುನಿಂದಾಗಿ ಅಂಗಡಿ ಮಾಲಕರಾದ ನಾವು ಆರ್ಥಿಕ ನಷ್ಟವನ್ನು ಅನುಭವಿಸಿದ್ದೇವೆ. ಅಲ್ಲದೆ ನೂರಾರು ನೌ ಕರರು ಕೆಲಸವನ್ನು ಕಳೆದು ಕೊಂಡು ಕಂಗಾಲಾಗಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಹೇಳಿದರು. ಅವರು

ಎಸ್.ಡಿ.ಎಂ.ನವಿದ್ಯಾರ್ಥಿಗಳಿಗೆ ಅಮೆರಿಕಾ ವಿ.ವಿ ಪಿ.ಎಚ್.ಡಿ ಫೆಲೋಷಿಪ್

ಉಜಿರೆ, ಆ.12: ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದರಸಾಯನಶಾಸ್ತ್ರ ವಿಭಾಗದಇಬ್ಬರು ವಿದ್ಯಾರ್ಥಿಗಳು ಅಮೆರಿಕಾದಎರಡು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಎಚ್.ಡಿ ಸಂಶೋಧನಾಅಧ್ಯಯನ ಕೈಗೊಳ್ಳಲು ಫೆಲೋಷಿಪ್ ಪಡೆದಿದ್ದಾರೆ. ವಿಭಾಗದ 2017-19ನೇ ಸಾಲಿನಲ್ಲಿಆರ್ಗ್ಯಾನಿಕ್ ಕೆಮಿಸ್ಟ್ರಿ  ವಿಭಾಗದಲ್ಲಿಸ್ನಾತಕೋತ್ತರ ವ್ಯಾಸಂಗ ಪೂರೈಸಿದ್ದ ಗಿರೀಶ್‍ಗೌಡಆರ್ ಮತ್ತುಕೆಮಿಸ್ಟ್ರಿ ವಿಭಾಗದಲ್ಲಿಅಧ್ಯಯನನಿರತರಾಗಿದ್ದಸಾಧನಾ ಭಟ್‍ಫೆಲೋಷಿಪ್ ಆಯ್ಕೆ ಪ್ರಕ್ರಿಯೆಯ

ಉಜಿರೆ ಕಾಲೇಜಿನ ವಾರ್ಷಿಕ ಸಂಚಿಕೆ ಮನೀಷಾಗೆ ವಿ.ವಿ ಮಟ್ಟದಲ್ಲಿ ಪ್ರಥಮ ಸ್ಥಾನ

ಉಜಿರೆ ಶ್ರೀ. ಧ. ಮಂ ಕಾಲೇಜು (ಸ್ವಾಯತ್ತ) ಇದರ ವಾರ್ಷಿಕ ಸಂಚಿಕೆ ‘ಮನೀಷಾ’ಕ್ಕೆ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಮೊದಲ ಸ್ಥಾನದ ಹೆಗ್ಗಳಿಕೆ ಲಭಿಸಿದೆವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಗೆ ಅತ್ಯುತ್ತಮ ವೇದಿಕೆಯಾದ ಪ್ರಶಸ್ತಿ ವಿಜೇತ 500 ಪುಟಗಳ ಈ ಸಂಚಿಕೆಯಲ್ಲಿ ಸ್ಥಳೀಯ ವೈವಿಧ್ಯತೆ, ಕ್ಷೇತ್ರಾಧ್ಯಯನ, ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳ ಮಾಹಿತಿ, ಬರಹ, ಕಥೆ, ಕವನ, ಲೇಖನ, ಚುಟುಕು, ವ್ಯಂಗ್ಯಚಿತ್ರ, ವಾರ್ಷಿಕ

ಔಟ್‌ಲುಕ್ ಸಮೀಕ್ಷೆಯಲ್ಲೂ ಎಸ್.ಡಿ.ಎಂ.ಗೆ ಉತ್ಕೃಷ್ಟ ಸ್ಥಾನ

ರಾಷ್ಟ್ರಮಟ್ಟದ ಜನಪ್ರಿಯ ನಿಯತಕಾಲಿಕೆ ‘ಔಟ್‍ಲುಕ್’ ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಗೆ ವಿವಿಧ ವಿಭಾಗಗಳಿಗೆ ಉತ್ಕøಷ್ಟ ಮನ್ನಣೆ ಲಭ್ಯವಾಗಿದೆ. ಸಮೀಕ್ಷೆಯಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗಕ್ಕೆ ರಾಷ್ಟ್ರಮಟ್ಟದಲ್ಲಿ 18ನೇ ಸ್ಥಾನ ಲಭ್ಯವಾಗಿದ್ದು, ಬಿಸಿಎಗೆ 17 ಸ್ಥಾನ, ಸಮಾಜ ಕಾರ್ಯ ವಿಭಾಗಕ್ಕೆ 22ನೇ ಸ್ಥಾನ ಪ್ರಾಪ್ತವಾಗಿದೆ. ಬಿ.ಬಿ.ಎ ವಿಭಾಗಕ್ಕೆ 34,

ಉದ್ಯೋಗಕ್ಕಾಗಿ ನಿರೀಕ್ಷಿಸಬೇಡಿ – ನೀವೇ ಉದ್ಯೋಗಗಳನ್ನು ಸೃಷ್ಟಿಸಿ : ಅಬ್ದುಲ್ಲ ಮಡುಮೂಲೆ

“ನೀವು ಶ್ರೀಮಂತರಾಗಬೇಕೆಂಬ ಧ್ಯೇಯ ಹೊಂದಿದ್ದರೆ ಬೇರೆಯವರಿಗಾಗಿ ದುಡಿಯಬೇಡಿ. ನಿಮ್ಮ ಅಭಿವೃದ್ಧಿಗಾಗಿಯಷ್ಟೇ ಶ್ರಮ ಪಡಿ. ನಿಮ್ಮ ಕನಸುಗಳನ್ನು ಸಾಕಾರಮಾಡಿಕೊಳ್ಳಬೇಕಾದರೆ ಉದ್ಯೋಗಕ್ಕಾಗಿ ನಿರೀಕ್ಷೆ ಮಾಡಬೇಡಿ. ಬದಲಾಗಿ ನೀವೇ ಇತರರಿಗೆ ಉದ್ಯೋಗ ಸೃಷ್ಟಿಸಿಕೊಡುವಷ್ಟು ಪ್ರಬಲವಾಗಿ ಬೆಳೆಯಲು ನಿರ್ಧರಿಸಿ, ಅದರಂತೆಯೇ ಮುನ್ನಡೆದು ಯಶಸ್ಸು ಪಡೆಯಿರಿ” ಎಂದು ಅಬುಧಾಬಿ ಸರ್ಕಾರದ ಸೈಬರ್ ಫೌಂಡೇಶನ್ ಹಿರಿಯ ಆರ್ಥಿಕ ನಿಯಂತ್ರಣ ಅಧಿಕಾರಿಯಾದ ಸಿ. ಎ. ಅಬ್ದುಲ್ಲಾ ಮಡುಮೂಲೆ

ಮುರಿದ ಬೆಳ್ತಂಗಡಿಯ ಕನ್ನಾಜೆ-ಸವನಾಳು ಗ್ರಾಮದ ಸಂಪರ್ಕ ಸೇತುವೆ : ಕಂಗಲಾದ ಕುಟುಂಬಗಳು

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಿಂದ ಕನ್ನಾಜೆ, ಸವನಾಳು ಗ್ರಾಮಕ್ಕೆ ಸಂಪರ್ಕ ಸೇತುವೆಯ ಬಜಕ್ರೆ ಸಾಲು ಎಂಬಲ್ಲಿ ಸೇತುವೆ ಮುರಿದು ಹೋಗಿದ್ದು ನೂರಾರು ಕುಟುಂಬಗಳು ದಾರಿ ಕಾಣದೆ ಕಂಗಾಲಾಗಿದ್ದಾರೆ. ಈ ರಸ್ತೆ ಈಗಾಗಲೇ ಗ್ರಾಮ ಸಡಕ್ ರಸ್ತೆಯಾಗಿ ಮಂಜೂರು ಗೊಂಡಿದ್ದು ಈಗಾಗಲೇ ಕಾಮಗಾರಿ ಪ್ರಾರಂಭವಾಗಿದೆ. ಆದರೆ ಬಜಕ್ರೆ ಸಾಲು ಎಂಬಲ್ಲಿ ಹೊಸ ಸೇತುವೆ ಆಗುವ ಮೊದಲೇ ಹಳೇ ಸೇತುವೆ ತೆರವು ಮಾಡಿದ್ದೇ ಈ ಅವಾಂತರಕ್ಕೆ ಕಾರಣವಾಗಿದೆ. ಇದಕ್ಕೆ ಮೊದಲು ಸುಮಾರು ಮೂರು ಸಲ

ಹಿರಿಯ ವಿದ್ಯಾರ್ಥಿಗಳು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಹೆಮ್ಮೆಯ ಪಾಲುದಾರರು – ಡಾ. ಬಿ. ಯಶೋವರ್ಮ

ಎಸ್.ಡಿ.ಎಂ-ನ ಜಾಗತಿಕ ಮಟ್ಟದ ಹಿರಿಯ ವಿದ್ಯಾರ್ಥಿಗಳ ವೆಬಿನಾರ್ ಸರಣಿಗೆ ಚಾಲನೆಎಸ್.ಡಿ.ಎಂ ಸಂಸ್ಥೆ ಕೌಶಲ್ಯಯುತ ವಿದ್ಯಾರ್ಥಿಗಳು, ಸಂಶೋಧಕರು, ಅನ್ವೇಷಕರು ಹಾಗೂ ಚಿಂತನಶೀಲ ವ್ಯಕಿತ್ವಗಳನ್ನು ಸೃಷ್ಟಿಸುತ್ತದೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಂಘ ಅದಕ್ಕೆ ಪೂರಕ ಶಕ್ತಿಯಾಗಬೇಕು. ನಮ್ಮೆಲ್ಲಾ ವಿದ್ಯಾರ್ಥಿಗಳ ಏಳಿಗೆ ಮತ್ತು ಸಾಧನೆಯ ಸಾಕ್ಷಿಗಳಾಗಬೇಕು ಎಂದು ಡಾ.ಬಿ ಯಶೋವರ್ಮ ಕರೆ ನೀಡಿದರು. ಅವರು ಇತ್ತೀಚೆಗೆ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಹಳೆ

ಆಕಾಶ ಅದ್ಭುತಗಳ ಆಗರ -ಪ್ರೊಫೆಸರ್ ರಮೇಶ್ ಭಟ್

ವಿವಿಧ ವಿಸ್ಮಯಗಳಿಗೆಆಕಾಶ ಸಾಕ್ಷಿಯಾಗುತ್ತದೆ. ಆಕಾಶದ ಬಗ್ಗೆ ಆಳವಾಗಿ ತಿಳಿಯುತ್ತಾ ಹೋದಂತೆ ಅವು ಸೃಷ್ಟಿಸುವ ಅದ್ಭುತಗಳನ್ನು ತಿಳಿದುಕೊಳ್ಳಬಹುದುಎಂದು ತಜ್ಞರಾದಪ್ರೊಫೆಸರ್‍ರಮೇಶ್ ಭಟ್ ಹೇಳಿದರು.ಅವರುಉಜಿರೆಯಎಸ್‍ಡಿಎಂಕಾಲೇಜಿನ ಭೌತಶಾಸ್ತ್ರ ವಿಭಾಗ ಆಯೋಜಿಸಿದ ವಂಡರ್‍ಆಫ್ ಸ್ಕೈಎಂಬ ವಿಷಯದವೆಬಿನಾರ್‍ಕಾರ್ಯಕ್ರಮದಲ್ಲಿ ಮಾತನಾಡಿದರು. ಆಕಾಶವು ನಮ್ಮದೃಷ್ಟಿಕೋನದಲ್ಲಿ ಭೂಮಿಯ ಮೇಲ್ಮೈಯ ಮೇಲೆ ಕಾಣುವ ವಾತಾವರಣ.ಸೂರ್ಯ, ಚಂದ್ರ ಮತ್ತು ನಕ್ಷತ್ರ ಮೊದಲಾದವುಗಳನ್ನು