Home ಕರಾವಳಿ Archive by category ಮಂಗಳೂರು (Page 100)

ಅಕ್ಟೋಬರ್ 22 : ಫಾದರ್ ಮ್ಯಾಥ್ಯು ವಾಸ್ ರವರ ಸ್ಮರಣಾರ್ಥ ಇಂಟರ್ ಪ್ಯಾರಿಶ್ ಫುಟ್‌ಬಾಲ್ (ಪುರುಷರಿಗೆ) ಮತ್ತು ತ್ರೋಬಾಲ್ (ಮಹಿಳೆಯರಿಗೆ) ಟೂರ್ನಮೆಂಟ್

ಸಮಾಜ ಮತ್ತು ಕಥೊಲಿಕ್ ಸಭೆಗಾಗಿ ನಿಸ್ವಾರ್ಥ ಸೇವೆ ನೀಡಿದ ಕಮ್ಯೂನಿಟಿ ಎಂಪವರ್‌ಮೆಂಟ್ ಟ್ರಸ್ಟಿನ ಸ್ಥಾಪಕ ಟ್ರಸ್ಟಿ, ಫಾದರ್ ಮ್ಯಾಥ್ಯು ವಾಸ್ ಇವರ ಸ್ಮರಣಾರ್ಥವಾಗಿ ಕಮ್ಯುನಿಟಿ ಎಂಪವರ್‌ಮೆಂಟ್ ಟ್ರಸ್ಟ್(ರಿ) ಮಂಗಳೂರು, ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಶಿಯೇಶನ್ ಮಂಗಳೂರು, ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಮತ್ತು ಕೆಥೊಲಿಕ್ ಸಭಾ, ಉಡುಪಿ ಪ್ರದೇಶ (ರಿ) ಇವರ

ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಬೊಮ್ಮಾಯಿ

ಚೈತ್ರಾ ಕುಂದಾಪುರ ಪ್ರಕರಣದ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ.ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕು. ಯಾರೇ ಇದ್ದರೂ ಉಗ್ರ ಶಿಕ್ಷೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಟಕೆಟ್ ಕೊಡಿಸುತ್ತೇವೆಂದು ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧವಿಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡುತ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ

ಬರ ಪೀಡಿತ ಪ್ರದೇಶಗಳ ಘೋಷಣೆಗೆ ಸರ್ಕಾರದ ಮೀನಾಮೇಷ: ಬೊಮ್ಮಾಯಿ ಆರೋಪ

ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಘೋಷಣೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ವಸ್ತುಸ್ಥಿತಿ ವರದಿಯಲ್ಲಿಯೇ ಸರ್ಕಾರ ಮಗ್ನವಾಗಿದೆ. ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿ ಬೆಳೆ ನಷ್ಟ ಪರಿಹಾರವನ್ನು ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಬೇಕು ಎಂಬ ಮನೋಭಾವ ಈಗಿನ ಸರ್ಕಾರಕ್ಕಿಲ್ಲ. ಜನಪರ ಆಡಳಿತ ಮಾಡುವ ಧೋರಣೆಯೂ ರಾಜ್ಯದ ಸರ್ಕಾರಕ್ಕಿಲ್ಲ.

ಮಂಗಳೂರು: ಸೆ.27ರಿಂದ 30ರ ವರೆಗೆ ದಿ. ಲೋಕನಾಥ್ ಬೋಳಾರ್ ಸ್ಮರಣಾರ್ಥ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ, ಆಮಂತ್ರಣ ಪತ್ರಿಕೆ ಬಿಡುಗಡೆ

ಕರ್ನಾಟಕ ರಾಜ್ಯ ಮತ್ತು ದ.ಕ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್‍ನ ಸಹಯೋಗದಲ್ಲಿ ದಿವಂಗತ ಲೋಕನಾಥ್ ಬೋಳಾರ್ ಸ್ಮರಣಾರ್ಥ ಸೆಪ್ಟಂಬರ್ 27ರಿಂದ 30ರ ವರೆಗೆ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾ ಕೂಟ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನಲ್ಲಿ ಜರಗಿತು. ಮುಂಬೈಯ ಮೊಗವೀರ ವ್ಯವಸ್ಥಾಪಕ ಮಂಡಳಿ, ದಕ್ಷಿಣ ಕನ್ನಡ ಮತ್ತು ಉಡುಪಿ ಶಾಖೆ, ಮಂಗಳೂರು ಬಂದರ್ ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನೇತೃತ್ವದಲ್ಲಿ

ಮಂಗಳೂರು : ಬೀದಿಬದಿ ವಾಸಿಸುವ ನಿರ್ಗತಿಕರಿಗೆ ಬ್ಲೂ ಸ್ಟಾರ್ ಕ್ರಿಕೆಟರ್ಸ್ ವತಿಯಿಂದ ಆಹಾರ ವಿತರಣೆ

ಮಂಗಳೂರು : ಶಕ್ತಿನಗರದಲ್ಲಿ ಸುಮಾರು ೧೨ ವರ್ಷಗಳ ಹಿಂದೆ ಪ್ರಾರಂಭವಾದಂತಹ ಬ್ಲೂ ಸ್ಟಾರ್ ಕ್ರಿಕೆಟರ್ಸ್ ತಂಡವು ಇಂದಿಗೂ ’ಒನ್ ಟೀಮ್ ಒನ್ ಡ್ರೀಮ್’ ಧ್ಯೇಯದೊಂದಿಗೆ ಮುನ್ನಡೆಯುತ್ತಿದೆ. ಬ್ಲೂ ಸ್ಟಾರ್ ಕ್ರಿಕೆಟರ್ಸ್ ತಂಡವು ಶಕ್ತಿನಗರದಲ್ಲಿ ಪ್ರತಿವರ್ಷ ಅದ್ದೂರಿಯಾಗಿ ನಡೆಯುವಂತಹ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಹಾಗೂ ಮೊಸರು ಕುಡಿಕೆ ಉತ್ಸವಕ್ಕೆ ಕೈಜೋಡಿಸಿ, ಇನ್ನೂ ಸಂಭ್ರಮದಿಂದ ಆಚರಿಸುವಂತೆ ಸಹಕರಿಸುತ್ತಿದ್ದಾರೆ. ಈ ಬಾರಿ ಸಂಭ್ರಮವನ್ನು ಇನ್ನೂ ವಿನೂತನ

ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟ : ರಾಜ್ಯಮಟ್ಟಕ್ಕೆ ಆಯ್ಕೆ ಆದ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳು

ದೇರಳಕಟ್ಟೆಯ ವಿದ್ಯಾರತ್ನ ವಿದ್ಯಾಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕುಂಜತ್ತಬೈಲಿನ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳಾದ ಹರ್ಷಿಕ, ವರ್ಷಿತ ಇವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಧನ್ವಿತ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ನಿತೀನ್ .ಎನ್ .ಸುವರ್ಣ, ಸಂಪತ್ ಹಾಗು ಸುಶಾಂತ್ ರವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿದ್ದಾರೆ.

ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಅರೆಸ್ಟ್

ಉಡುಪಿ:ಉದ್ಯಮಿಗೆ ಎಂಎಲ್‍ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರುಬಹುಕೋಟಿ ರೂಪಾಯಿ ವಂಚನೆ ನಡೆಸಿರು ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಸಿಸಿಬಿ ಉಡುಪಿ ಪೊಲೀಸರು ಶ್ರೀ ಕೃಷ್ಣ ಮಠದ ಬಳಿ ಮಿಂಚಿನ ಕಾರ್ಯಚರಣೆ ನಡೆಸಿ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವಂಚನೆ ಅರೋಪದಲ್ಲಿ ತಲೆಮರೆಸಿಕೊಂಡಿದ್ದ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರ ಕುಂದಾಪುರನನ್ನು ವಶಕ್ಕೆ ಪಡೆದಿದ್ದಾರೆ. ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿ ಜಿಲ್ಲೆಯ,

ರಾಷ್ಟ್ರೀಯ ಶಿಕ್ಷಣ ನೀತಿ- 2020ರ ಕುರಿತು ಶಿಕ್ಷಣ ತಜ್ಞರ ವಿಶೇಷ ಸಭೆ

ಮಂಗಳೂರಿನ ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ- 2020 ರ ಕುರಿತು ಶಿಕ್ಷಣ ತಜ್ಞರ ವಿಶೇಷ ಸಭೆಯು ಸೆ.14ರಂದು ನಗರದ ಕೆನರಾ ಹೈಸ್ಕೂಲ್ ಆವರಣದ ಶ್ರೀ ಭುವನೇಂದ್ರ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಮಂಗಳೂರಿನ ಸಂಚಾಲಕರಾದ ಪ್ರೋ.ರಾಜಶೇಖರ ಹೆಬ್ಬಾರ್ ಮಾಹಿತಿ ನೀಡಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಎನ್‍ಇಪಿ ಶಿಕ್ಷಣ

ಮಂಗಳೂರು: ಬಿಎನ್‍ಐ ಮಂಗಳೂರಿನಿಂದ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋ-2023

ಬಿಎನ್‍ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋ-2023ನ್ನು ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಡಾ. ಟಿ.ಎಂ.ಎ.ಪೈ ಇಂಟರ್ ನ್ಯಾಶನಲ್ ಕನ್ವೆನ್ಷನ್ ಸೆಂಟರ್‍ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‍ಐ ಮಂಗಳೂರಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಗಣೇಶ್ ಎನ್. ಶರ್ಮ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಬಿಎನ್‍ಐ ಮಂಗಳೂರು

ದ.ಕ. ವೈನ್ ಮರ್ಚೆಂಟ್ಸ್ ಎಸೋಸಿಯೇಷನ್‍ನಿಂದ ಡಾ. ಎ. ಸದಾನಂದ ಶೆಟ್ಟಿ ಅವರಿಗೆ ಸಮ್ಮಾನ

ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ಸ್ ಎಸೋಸಿಯೇಷನ್ ವತಿಯಿಂದ ಎಸೋಸಿಯೇಷನ್ ಗೌರವಾಧ್ಯಕ್ಷರಾದ, ಕುವೆಂಪು ವಿ.ವಿ. ಯಿಂದ ಗೌರವ ಡಾಕ್ಟರೇಟ್ ಪುರಸ್ಕøತರಾದ ಡಾ. ಎ. ಸದಾನಂದ ಶೆಟ್ಟಿ ಅವರನ್ನು ಮಂಗಳೂರಿನಲ್ಲಿ ಸನ್ಮಾನಿಸಲಾಯಿತು. ಸಮ್ಮಾನ ಕಾರ್ಯಕ್ಕೆ ಕೃತಜ್ನತೆ ವ್ಯಕ್ತಪಡಿಸಿದ ಸದಾನಂದ ಶೆಟ್ಟಿ ಅವರು ಯಾವುದೇ ಸಂಘ ಸಂಸ್ಥೆಯಿರಲಿ, ಸಹಮತದ ಮೂಲಕ ಪರಸ್ಪರ ಒಗ್ಗಟ್ಟಿನಿಂದ ಇದ್ದಾಗ ಯಾವುದೇ ಸಮಸ್ಯೆ ಬಂದರೂ ಎದುರಿಸಬಹುದಾಗಿದೆ ಎಂದರು. ಎಸೋಸಿಯೇಷನ್ ಅಧ್ಯಕ್ಷ ಎಂ.