ಡ್ರೀಮ್ ಕ್ಯಾಚರ್ಸ್ ಈವೆಂಟ್ಸ್ ವತಿಯಿಂದ ಫಿಜಾ ಬೈ ನೆಕ್ಸಸ್ ಮಾಲ್ ಸಹಯೋಗದೊಂದಿಗೆ ಮ್ಯಾಂಗಲೂರ್ಸ್ ಗಾಟ್ ಟ್ಯಾಲೆಂಟ್ ಸೀಸನ್-3 ನಡೆಯಲಿದ್ದು, ಅದಕ್ಕಾಗಿ ಮೊದಲ ಹಂತದ ಆಡಿಷನ್ ಪ್ರಕ್ರಿಯೆಯು ನಗರದ ಫಿಜಾ ಬೈ ನೆಕ್ಸಸ್ ಮಾಲ್ ನಡೆಯಿತು. 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸ್ಪರ್ಧಿಸುವ ಅವಕಾಶವನ್ನು ಕಲ್ಪಿಸಿದ್ದರು. ಗ್ರೂಪ್ ಮತ್ತು ವೈಯಕ್ತಿಕವಾಗಿ ಮತ್ತು ವಿವಿಧ
ಸರಕಾರಿ ಶಾಲೆಗಳೆಂದರೆ ಅಸಡ್ಡೆಯೇ ಜಾಸ್ತಿ. ಯಾಕೆಂದರೆ ಆ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಸಹಿತ ಹೆಚ್ಚಿನ ವ್ಯವಸ್ಥೆಗಳು ಸರಿಯಾಗಿರುವುದಿಲ್ಲ. ಆದರೆ ಈ ಮಾತನ್ನು ಸುಳ್ಳಾಗಿಸುತ್ತಿದೆ ಮಂಗಳೂರು ಹೊರ ವಲಯದ ಈ ಶಾಲೆ. ಅಷ್ಟಕ್ಕೂ ಆ ಶಾಲೆ ಯಾವುದು? ಅಲ್ಲಿನ ವಿಶೇಷತೆಗಳೇನು? ಈ ಸ್ಟೋರಿ ನೋಡಿ… ಸುಸಜ್ಜಿತ ಕಟ್ಟಡ. ಗುಣಮಟ್ಟದ ಪೀಠೋಪಕರಣಗಳು. ಆಕರ್ಷಣೀಯ ಕ್ಲಾಸ್ ರೂಂ….. ಶಿಸ್ತಿನ ಸಿಪಾಯಿಗಳಂತಿರುವ ವಿದ್ಯಾರ್ಥಿಗಳು…. ಇವೆನ್ನೆಲ್ಲಾ ನೋಡುತ್ತಾ ಇದ್ಯಾವುದೋ ಖಾಸಗಿ ಆಂಗ್ಲ
ಪೆರ್ನಾಜೆ :- ರಾಗದೆಲೆಗೆ ಬಾವ ಬೇಸುಗೆ ಎಂಬಂತೆ ಸಂಗೀತ ಸಂಭ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಇದರ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನದ ಸಿಂಹಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಇತ್ತೀಚೆಗೆ ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ದೀಪ ಪ್ರಜ್ವಲನ ಮೂಲಕ ವಿದ್ವಾನ್ ರಾಜೇಶ್ ಕ್ಯಾಲಿಕೆಟ್ ಇವರು ನೆರವೇರಿಸಿ ನಿರಂತರ ಸಾಂಸ್ಕೃತಿಕ ಸವಿಯನ್ನು ಉಣಬಡಿಸಿ ಸಾಂಸ್ಕೃತಿಕ ಸುಗಂಧವನ್ನು ಎಲ್ಲೆಡೆ
ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ನ ಸಭಾಭವನದಲ್ಲಿ ನಿರ್ಗಮಿತ ಅಧ್ಯಕ್ಷ ಏರ್ಮಾಳ್ ರೋಹಿತ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ
“ನಾವೆಲ್ಲರೂ ಕಾನಾಟಿ (ಅರ್ಥಾತ್ ದಪ್ಪ ಕನ್ನಡಕ ಧರಿಸುವ) ಅಜ್ಜ ಎಂದೇ ಕರೆಯುತಿದ್ದ ನಮ್ಮಜ್ಜ ಲೂವಿಸ್ ಕಣ್ಣಪ್ಪನವರಿಂದಲೇ ನನ್ನ ಬರವಣಿಗೆಗೆ ಮೊದಲ ಪ್ರೇರಣೆ ದೊರೆಯಿತು. ಸ್ವಾತಂತ್ರ್ಯ ಪೂರ್ವದಲ್ಲಿ ಮದ್ರಾಸ್ವಿದ್ಯಾನಿಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಮ್.ಎ. ಮತ್ತು ಎಲ್. ಟಿ. ಪದವಿ ಪಡೆದಿದ್ದ ಲೂವಿಸ್ ಕಣ್ಣಪ್ಪನವರು ಮಂಗಳೂರು ಹಂಪನಕಟ್ಟೆಯ ಸರಕಾರಿ ಕಾಲೇಜಿನಲ್ಲಿ (ಇಂದಿನ ವಿಶ್ವವಿದ್ಯಾನಿಲಯ ಕಾಲೇಜು) ಪ್ರಾಂಶುಪಾಲರಾಗಿ, ನಂತರ ದಕ್ಷಿಣ ಕನ್ನಡ
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಶಂಸುಲ್ ಇಸ್ಲಾಂ ಅವರ ಉಪನ್ಯಾಸ ಕಾರ್ಯಕ್ರಮವನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳ ಹೊರತಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಕಾರ್ಯಕ್ರಮದ ವಿರುದ್ಧ ಘೋಷಣೆ ಕೂಗಿದ 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ತುಳು ಚಿತ್ರರಂಗದಲ್ಲಿ ಹಲವಾರು ದಾಖಲೆಗಳನ್ನು ಬರೆದ ಸರ್ಕಸ್ ಸಿನಿಮಾ ಸೆಪ್ಟಂಬರ್ 10ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣದಲ್ಲಿ ಪ್ರಸಾರಗೊಳ್ಳಲಿದೆ. ಕೋಸ್ಟಲ್ವುಡ್ನಲ್ಲಿ ಸಿನಿ ಪ್ರೇಕ್ಷಕರನ್ನು ಮೋಡಿ ಮಾಡಿದ ಸಿನಿಮಾ ಎಂದರೆ ಅದು ಸರ್ಕಸ್ ಸಿನಿಮಾ. ಬಿಗ್ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅಭಿನಯದ ತುಳು ಸಿನಿಮಾವಾಗಿದ್ದು, ಯಶಸ್ವಿಯನ್ನು ಕಂಡಿದೆ. ಇದೀಗ ಅದೇ ಸಿನಿಮಾ ಟೀವಿಯಲ್ಲೂ ಪ್ರಸಾರ ಆಗುತ್ತಿದೆ. ಈ ಚಿತ್ರದ ಹಕ್ಕನ್ನು ಸ್ಟಾರ್ ಸುವರ್ಣ ಚಾನೆಲ್
ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮವು ನಗರದ ಡಾ. ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ತದ ಬಳಿಕ ಮಾತನಾಡಿ ಅವರು, ಮಕ್ಕಳಿಗೆ ಶಿಕ್ಷಣದ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಕೆಲಸ ಸಾಕ್ಷರತೆಯ ಮೂಲಕ ನಡೆಯುತ್ತಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಡಯೆಟ್ನಾ ಪ್ರಾಂಶುಪಾಲಾರದ ರಾಜಲಕ್ಷ್ಮಿ, ಜನ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಶೀನ ಶೆಟ್ಟಿ, ವಯಸ್ಕರ ಶಿಕ್ಷಣಧಿಕಾರಿ
ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಬ್ಯಾನರ್ ಅಡಿಯಲ್ಲಿ ತಯಾರಾದ “ಅಸ್ಮಿತಾಯ್” ಚಲನಚಿತ್ರವು ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ ಎಂದು ಚಿತ್ರ ಬರಹಗಾರ ಎರಿಕ್ ಒಝೆರಿಯೊ ತಿಳಿಸಿದಿದ್ದಾರೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೊಯೆಲ್ ಪಿರೇರಾ ಚಿತ್ರಕತೆ ಮತ್ತು ಸಂಭಾಷಣೆಯ, ಯುವ ನಿರ್ದೇಶಕ ವಿಲಾಸ್ ರತ್ನಾಕರ್ ಕ್ಷತ್ರಿಯ
ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯು ಸಂಭ್ರಮ-ಸಡಗರದೊಂದಿಗೆ ಸಂಪನ್ನಗೊಂಡಿತು. ಭಕ್ತರು ಇಸ್ಕಾನ್ ಮಂದಿರಕ್ಕೆ ಭೇಟಿ ನೀಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶ್ರೀಕೃಷ್ಣ ದೇವರಿಗೆ ಹಾಲು, ಮೊಸರು, ತುಪ್ಪ, ಜೇನುತುಪ್ಪ, ಸಿಹಿ ನೀರು ಮತ್ತು ತಾಜಾ ರಸಗಳಂತಹ ಮಂಗಳಕರ ಪದಾರ್ಥಗಳೊಂದಿಗೆ ವಿದ್ಯುಕ್ತವಾಗಿ ಅಭಿಷೇಕವನ್ನು ಮಾಡಲಾಯಿತು.




























